ಕರ್ನಾಟಕ ರಾಜ್ಯ ಸರ್ಕಾರ ಬಿಜೆಪಿ ಸರ್ಕಾರ ಸಮಯದಲ್ಲಿ ರಚನೆಯಾಗಿದ್ದ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ, ಅದರ ಅಧಿಕಾರವನ್ನು ಪ್ರಾಣಿ ಸಂರಕ್ಷಣಾ ಸಮಿತಿಗೆ ವರ್ಗಾಯಿಸಿ, ಜಾನುವಾರು ರಕ್ಷಿಸುವ ಹೊಣೆಗಾರಿಕೆಯನ್ನು ವಹಿಸಲು ನಿರ್ಧರಿಸಿದೆ.
ಸಂಪುಟ ಸಭೇಯಲ್ಲಿ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ ಅದರ ಅಧಿಕಾರವನ್ನು ಈಗಿರುವ...
ರಾಜ್ಯಾದ್ಯಂತ ಈ ವರ್ಷ ಮಳೆ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಕನಿಷ್ಠ ಎರಡು ತಾಸು, ಬೇರೆಡೆ ಗರಿಷ್ಠ ಎಂಟು ತಾಸು ವಿದ್ಯುತ್ ಕಡಿತವಾಗಲಿದೆ. ಯಾವ ಭಾಗದಲ್ಲಿ ಎಷ್ಟು...