Untitled Document
Sign Up | Login    
Dynamic website and Portals
  

Related News

ಟಿಎಂಸಿ ಶಾಸಕನ ಮನೆಯಲ್ಲಿ ಬಾಂಬ್ ಸ್ಫೋಟ: ಶಾಸಕನ ಪತ್ನಿ ಸಾವು

ರಕ್ತರಂಜಿತ ರಾಜಕೀಯಕ್ಕೆ ಕುಖ್ಯಾತಿ ಪಡೆದಿರುವ ಪಶ್ಚಿಮ ಬಂಗಾಳದ ಬೀರ್‌ಭೂಂ ನಲ್ಲಿ ಸ್ಥಳೀಯ ಶಾಸಕರ ಮನೆಯಲ್ಲಿ ನಾಡಬಾಂಬ್‌ ಸ್ಪೋಟಗೊಂಡಿರುವುದು ಜನತೆಯಲ್ಲಿ ಭೀತಿ ಮೂಡಿಸಿದೆ. ಶಾಸಕ ಬರೋ ಹನ್‌ ಸಡಾ ಅವರ ಮನೆಯಲ್ಲಿ ಭಾನುವಾರ ಬೆಳಗ್ಗೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ ಗಳು ಸ್ಪೋಟಗೊಂಡ ಪರಿಣಾಮವಾಗಿ...

ಭೂಸ್ವಾಧೀನ ಕಾಯ್ದೆ ಲೋಕಸಭೆಯಲ್ಲಿ ಅಂಗೀಕಾರ

ಎರಡು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಐತಿಹಾಸಿಕ ಭೂಸ್ವಾಧೀನ ಕಾಯ್ದೆಗೆ ಕೆಲವು ಮಹತ್ವದ ತಿದ್ದುಪಡಿಗಳನ್ನು ತರುವ ವಿಧೇಯಕ ಲೋಕಸಭೆಯಲ್ಲಿ ರಾತ್ರಿ ಅಂಗೀಕಾರವಾಗಿದೆ. ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯಲ್ಲಿದ್ದ 9 ಕಠೊರ ಅಂಶಗಳನ್ನು ಬದಲಿಸಲಾಗಿದೆ....

ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಏರಿಕೆ

ಬಜೆಟ್‌ ಮಂಡನೆ ಮುಗಿಯುತ್ತಿದ್ದಂತೆಯೇ ಮತ್ತೆ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್‌ ನೀಡಿದ್ದು, ಪೆಟ್ರೋಲ್‌ ದರವನ್ನು ಲೀಟರಿಗೆ 3.18 ರೂ. ಮತ್ತು ಡೀಸೆಲ್‌ ದರವನ್ನು 3.09 ರೂ.ನಷ್ಟು ಹೆಚ್ಚಿಸಿವೆ. ಪರಿಷ್ಕೃತ ದರ ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಕಚ್ಚಾ ತೈಲ ದರವು 45...

ಮಮತಾರನ್ನು ಬಂಧಿಸಿದರೆ ಪ.ಬಂಗಾಳ ಹೊತ್ತಿ ಉರಿಯುತ್ತೆ: ಇದ್ರಿಸ್ ಅಲಿ

ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ತೃಣಮೂಲ ಕಾಂಗ್ರೆಸ್ ಸಂಸದ ಇದ್ರಿಸ್ ಅಲಿ, ಒಂದು ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಬಂಧಿಸಿದ್ರೆ ಪಶ್ಚಿಮ ಬಂಗಾಳ ಹೊತ್ತಿ ಉರಿಯಲಿದೆ ಹುಷಾರ್! ಎಂದು ಕೇಂದ್ರ ಸರ್ಕಾರಕ್ಕೆ...

ಪಶ್ಚಿಮ ಬಂಗಾಳ ಸಚಿವ ಮದನ್ ಮಿತ್ರಾ ಬಂಧನ ಖಂಡಿಸಿ ಟಿಎಂಸಿ ಪ್ರತಿಭಟನೆ

'ಶಾರದಾ ಚಿಟ್ ಫಂಡ್' ಹಗರಣದಲ್ಲಿ ಸಚಿವ ಮದನ್ ಮಿಶ್ರಾ ಅವರನ್ನು ಬಂಧಿಸಿರುವುದಕ್ಕೆ ತೃಣಮೂಲ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಡಿ.13ರಂದು ಮಧ್ಯಾಹ್ನ 1ಗಂಟೆಗೆ ಸೆಂಟ್ರಲ್ ಕೋಲ್ಕತ್ತಾದ ಮೈದಾನ್ ಏರಿಯಾದಲ್ಲಿ ಟಿಎಂಸಿ ಪ್ರತಿಭಟನೆ ನಡೆಸಲಿದೆ. ಶಾರದಾ ಚಿಟ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited