ಹತ್ತು ದಿನಗಳ ಉಭಯ ಸದನಗಳ ಚಳಿಗಾಲದ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ.
ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ, ರೈತರ ಆತ್ಮಹತ್ಯೆ, ಬರ ಪರಿಹಾರ ಕಾಮಗಾರಿಗಳಿಗೆ ಕಾರ್ಯಗತಗೊಳಿಸಲು ವೈಫಲ್ಯ, ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ವಿರುದ್ಧದ ಆರೋಪ, ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯ ಬಗೆಗಿನ...
ಪ್ರತಿ ವರ್ಷ ನವೆಂಬರ್ 10ರಂದು ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಬ್ರಿಟೀಷರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ಸರ್ಕಾರ ಪ್ರತಿ ಜಿಲ್ಲೆಗೆ 50 ಸಾವಿರ ರೂ ಮತ್ತು ...