Untitled Document
Sign Up | Login    
Dynamic website and Portals
  

Related News

ಗವ್ಯ ಚಿಕಿತ್ಸಾ - ರಾಷ್ಟೀಯ ವಿಚಾರ ಸಂಕಿರಣ

ಆಯುರ್ವೇದ ತಜ್ಞರು ಗವ್ಯವನ್ನು ಬಳಸಬೇಕು, ಗವ್ಯ ಚಿಕಿತ್ಸೆಯ ಬಗ್ಗೆ ಜನತೆಗೆ ತಿಳಿಹೇಳಬೇಕು ಹಾಗೆಯೇ ಗವ್ಯ ಚಿಕಿತ್ಸೆಗೆ ಪ್ರಾಶಸ್ತ್ಯನೀಡಿ ಸಂಶೋಧನೆಗಳಲ್ಲಿ ತೊಡಗಿಕೊಳ್ಳಬೇಕು, ಗೋವಿನ ಮೌಲ್ಯವನ್ನು ವರ್ಧಿಸುವ ಮೂಲಕ ಗೋಸಂರಕ್ಷಣೆಯಲ್ಲಿ ಯೋಧರಾಗಬೇಕು ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಸಮಸ್ತ ಆಯುರ್ವೇದ ಜಗತ್ತಿಗೆ ಕರೆನೀಡಿದ್ದಾರೆ. ಶ್ರೀರಾಮಚಂದ್ರಾಪುರಮಠದ...

ಕಾವೇರಿ ಜಲವಿವಾದ ಸಂಬಂಧಿಸಿದಂತೆ ಚರ್ಚಿಸಲು ಸಧ್ಯದಲ್ಲೇ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಸಭೆ

ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸಧ್ಯದಲ್ಲೇ ವಿಧಾನ ಮಂಡಲದ ಸಧನದ ಮುಖಂಡರು, ಸಂಸದರು ಮತ್ತು ಆ ಭಾಗದ ಪ್ರಮುಖರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ...

ಟೀಮ್‌ ಇಂಡಿಯಾ ಕೋಚ್ ಆಗಿ ಕನ್ನಡಿಗ ಅನಿಲ್ ಕುಂಬ್ಳೆ ಆಯ್ಕೆ

ಭಾರತದ ಮಾಜಿ ನಾಯಕ, ಕರ್ನಾಟಕದ ಕಣ್ಮಣಿ, 'ಜಂಬೋ' ಖ್ಯಾತಿಯ ಅನಿಲ್‌ ಕುಂಬ್ಳೆ ಟೀಮ್‌ ಇಂಡಿಯಾದ ನೂತನ ತರಬೇತುದಾರನಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಬಿಸಿಸಿಐ ಸ್ಪಷ್ಟಪಡಿಸಿದೆ. ಸಚಿನ್‌ ತೆಂಡುಲ್ಕರ್‌, ಸೌರವ್‌ ಗಂಗೂಲಿ ಹಾಗೂ ವಿವಿಎಸ್‌ ಲಕ್ಷ್ಮಣ್‌ ಅವರನ್ನೊಳಗೊಂಡ ತ್ರಿಸದಸ್ಯ ಸಲಹಾ ಸಮಿತಿ...

ಸಂಗೀತ ಗುರು ಪಂಡಿತ್ ಆರ್.ವಿ. ಶೇಷಾದ್ರಿ ಗವಾಯಿಗಳ ಸ್ಮರಣೋತ್ಸವಃ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

ಬೆಂಗಳೂರಿನ ಪ್ರತಿಷ್ಠಿತ ಸಂಗೀತ ಸಂಸ್ಥೆಗಳಲ್ಲೊಂದಾದ 'ಸಂಗೀತ ಕೃಪಾ ಕುಟೀರ'ವು 'ಸ್ಮರಣೋತ್ಸವ' ವಿಶೇಷ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮಾರ್ಚ್ 26 ಶನಿವಾರದಂದು ಸಂಜೆ 5:00ಗಂಟೆಯಿಂದ ಸಂಗೀತ ಮಹಾಮಹೋಪಾದ್ಯಾಯ ಗುರು ಪಂಡಿತ್ ಆರ್.ವಿ. ಶೇಷಾದ್ರಿ ಗವಾಯಿಗಳ ಸ್ಮರಣೋತ್ಸವವನ್ನೂ ಹಾಗೂ ಮಾರನೆಯ ದಿನ ಮಾರ್ಚ್ 27...

ಜಾಗತಿಕ ಆರ್ಥಿಕ ಚೇತರಿಕೆಗೆ ಏಷ್ಯಾ ಭರವಸೆಯ ಆಶಾಕಿರಣಃ ಪ್ರಧಾನಿ ನರೇಂದ್ರ ಮೋದಿ

ಜಾಗತಿಕ ಆರ್ಥಿಕತೆಯ ಚೇತರಿಕೆಗೆ ಏಷ್ಯಾ ಭರವಸೆಯ ಆಶಾಕಿರಣವಾಗಿದೆ, 21 ನೇ ಶತಮಾನ ಏಷ್ಯಾದ ಶತಮಾನವೆಂದು ತಜ್ಞರು ಹೇಳುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಭಾರತ ಹೋಡಿಕೆಗೆ ನೆಚ್ಚಿನ ತಾಣವಾಗಿ ಉನ್ನತ ಶ್ರೇಯಾಂಕಗಳಲ್ಲಿದೆ. ಈ ನಿಟ್ಟಿನಲ್ಲಿ ಸುಧಾರಣೆಗಳು ಮುಂದುವರೆಯಿತ್ತವೆ ಎಂದು...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ ಎಸ್ ವೈ, ಕಟೀಲ್ ಹೆಸರು ಮುಂಚೂಣಿಯಲ್ಲಿ

ರಾಜ್ಯದಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ಮುಗಿಯುತ್ತಿದ್ದು, ಮುಂದಿನ ಒಂದು ವಾರದಲ್ಲಿ ರಾಜ್ಯ ಬಿಜೆಪಿ ಘಟಕದ ಹೊಸ ಅಧ್ಯಕ್ಷರ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಮುಗಿಯುತ್ತಿದ್ದು, ಹೊಸ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಬೇಕಿದೆ. ಇತ್ತೀಚೆಗೆ...

ಧೋನಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಪತ್ರಿಕೆಯ ಮುಖಪುಟದಲ್ಲಿ ವಿಷ್ಣುವಿನ ಹಾಗೆ ಕಾಣಿಸಿಕೊಂಡ ಕುರಿತು ಟೀಂ ಇಂಡಿಯಾದ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಆಂಧ್ರಪ್ರದೇಶದ ಅನಂತಪುರಂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಫೆಬ್ರುವರಿ 25ರಂದು ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸೂಚನೆ ನೀಡಿದೆ 2013ರ ಏಪ್ರಿಲ್...

ಪಕ್ಷ ಸ್ಟೀವ್ ಜೊಬ್ಸ್ ಅವರ ಆಪಲ್ ಸಂಸ್ಥೆಯಂತೆ ಕೆಲಸ ಮಾಡಬೇಕುಃ ರಾಹುಲ್ ಗಾಂಧಿ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಉತ್ತರಪ್ರದೇಶದ ಮಥುರಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಎಲ್ಲಾ ಕಾರ್ಯಕರ್ತರ ಡಿ ಎನ್ ಎ ದಲ್ಲೇ ಕಾಂಗ್ರೆಸ್ ಇದೆ. ನಾನು ನಿಮ್ಮ ಮುಖಂಡನಲ್ಲ ಆದರೆ ಈ ಕುಟುಂಬದ ಒಂದು ಭಾಗ ಎಂದು ರಾಹುಲ್ ಹೇಳಿದರು....

ಹವಾಲಾ ಬಾಜ್ ಚಿಂತಿತರಾಗಿದ್ದಾರೆಃ ಸೋನಿಯಾ ಗಾಂಧಿಯ ಹವಾ ಬಾಜಿ ಟೀಕೆಗೆ ಪ್ರತಿದಾಳಿ ನಡೆಸಿದ ಪ್ರಧಾನಿ ಮೋದಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹವಾ ಬಾಜಿ ಟೀಕೆಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿದಾಳಿ ನಡೆಸಿದ್ದು, ಹವಾಲಾ ಬಾಜ್ ಅವರಿಗೆ ಚಿಂತೆಯಾಗಿದೆ ಅವರು ದೇಶದ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಸಂಸತ್ತಿನಲ್ಲಿ ಜಿ ಎಸ್ ಟಿ ಯೋಜನೆ ಅನುಮೋದನೆಗೆ...

ಲಂಚದ ಆಮಿಷ ಪ್ರಕರಣ: ಚಂದ್ರಬಾಬು ನಾಯ್ಡು ಧ್ವನಿ ಮಾದರಿ ಆಡಿಯೋ ಟೇಪ್ ರಿಲೀಸ್

ತೆಲಂಗಾಣ ವಿಧಾನಪರಿಷತ್‌ ಚುನಾವಣೆಯಲ್ಲಿ ತೆಲುಗುದೇಶಂ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ನಾಮನಿರ್ದೇಶಿತ ಶಾಸಕ ಎಲ್ವಿಸ್‌ ಸ್ಟೀಫ‌ನ್ಸನ್‌ ಎಂಬುವರಿಗೆ ದೂರವಾಣಿ ಮುಖೇನ ಆಮಿಷವೊಡ್ಡಿದ್ದರು ಎನ್ನಲಾದ ಆಡಿಯೋ ಟೇಪ್‌ ಬಹಿರಂಗವಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ಟಿಫನ್ಸನ್ ಗೆ...

ಎಂಬಿಬಿಎಸ್ ಮುಗಿಸಿದವರಿಗೆ ಗ್ರಾಮೀಣ ಸೇವೆ ಕಡ್ಡಾಯ: ರಾಷ್ಟ್ರಪತಿ ಅಂಕಿತ

ಕರ್ನಾಟಕ ವೈದ್ಯಕೀಯ ಕೋರ್ಸ್‌ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ ವಿಧೇಯಕ 2012ಕ್ಕೆ ರಾಷ್ಟ್ರಪತಿಗಳ ಅಂಕಿತ ಹಾಕಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ವೈದ್ಯರು ಸೇವೆ ಸಲ್ಲಿಸುವ...

ನೂರು ರಾಹುಲ್ ಗಾಂಧಿಗಳೂ ಪ್ರಧಾನಿ ಮೋದಿಗೆ ಸಮನಲ್ಲ: ಶಿವಸೇನೆ

ನೂರು ಜನ ರಾಹುಲ್ ಗಾಂಧಿಗಳೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಸಾಟಿಯಾಗಲಾರರು ಎಂದು ಶಿವಸೇನೆ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯ ವಿರುದ್ಧ ಟೀಕಾಪ್ರಹಾರ ನಡೆಸಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿ ಪ್ರತಿಕ್ರಿಯಿಸಿರುವ ಶಿವಸೇನೆ, ಪ್ರಧಾನಿ ನರೇಂದ್ರ ಮೋದಿಯವರ ಛರಿಸ್ಮಾದ ಮುಂದೆ ರಾಹುಲ್ ಗಾಂಧಿ ಏನೇನೂ...

ದೇಶದ ಸಮಗ್ರ ಅಭಿವೃದ್ದಿಗೆ 'ಟೀಮ್‌ ಇಂಡಿಯಾ' ಸ್ಪೂರ್ತಿ ಅಗತ್ಯ: ಪ್ರಧಾನಿ ಮೋದಿ

ಭಾರತವನ್ನು ಅಭಿವೃದ್ದಿ ಪಥದಲ್ಲಿ ಕೊಂಡೊಯ್ಯಲು 'ಟೀಮ್‌ ಇಂಡಿಯಾ' ಸ್ಪೂರ್ತಿಯೊಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕಾರ್ಯಶೀಲವಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪಶ್ಚಿಮ ಬಂಗಾಳದ ಬರ್‍ನಾಪುರದಲ್ಲಿ 16,840 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಭಾರತದ ಉಕ್ಕು ಪ್ರಾಧಿಕಾರದ ನವೀನ...

9,000 ಎನ್.ಜಿ.ಒಗಳ ಪರವಾನಗಿ ರದ್ದು

ವಾರ್ಷಿಕ ಆದಾಯದ ಬಗ್ಗೆ ಲೆಕ್ಕಪತ್ರಗಳನ್ನು ಸಲ್ಲಿಸದ ಎನ್.ಜಿ.ಒ ಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು 9,000 ಎನ್.ಜಿ.ಒ ಗಳ ಪರವಾನಗಿ ರದ್ದುಗೊಂಡಿದೆ. ತೆರಿಗೆ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ವಾರ್ಷಿಕ ಆದಾಯದ ಬಗ್ಗೆ ಮಾಹಿತಿಯನ್ನು ನೀಡದೇ...

ಫೋರ್ಡ್ ಫೌಂಡೇಶನ್ ಮೇಲೆ ಸರಕಾರದ ನಿಗಾ: ಸ್ಪಷ್ಟೀಕರಣ ಕೋರಿದ ಅಮೆರಿಕಾ

ಫೋರ್ಡ್ ಫೌಂಡೇಶನ್ ಮತ್ತು ಗ್ರೀನ್ ಪೀಸ್ ಸಂಸ್ಥೆಗಳ ಮೇಲೆ ನಿಷೇಧಕ್ಕೆ ಮುಂದಾಗಿರುವ ಭಾರತ ಸರ್ಕಾರದ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅಮೆರಿಕಾ ಈ ಬಗ್ಗೆ ಭಾರತದಿಂದ ಸ್ಪಷ್ಟೀಕರಣ ಕೇಳಿದೆ. ಭಾರತದ ಗೃಹ ಸಚಿವಾಲಯ ಗ್ರೀನ್ ಪೀಸ್ ಸಂಸ್ಥೆಯ ನೋಂದಣಿಯನ್ನು ರದ್ದು ಮಾಡಿರುವುದು ಹಾಗೂ...

ಪ್ರಧಾನಿ ಮೋದಿಗೆ ಹಿಟ್ಲರ್ ಎಂದ ದಿಗ್ವಿಜಯ್ ಸಿಂಗ್

ಹಿರಿಯ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಅವರೀಗ ಹೊಸ ವಿವಾದವೊಂದನ್ನು ಹುಟ್ಟು ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್‌ಗೆ ಹೋಲಿಸಿದ್ದಾರೆ, ಕಾಶ್ಮೀರೀ ಪ್ರತ್ಯೇಕತಾವಾದಿ ನಾಯಕ ಮಸರತ್‌ ಆಲಂನನ್ನು 'ಸಾಹಬ್‌' ಎಂದು ಗೌರವಪೂರ್ವಕವಾಗಿ ಕರೆದಿದ್ದಾರೆ. ಕಾಶ್ಮೀರೀ ಪ್ರತ್ಯೇಕತಾವಾದಿ ಆಲಂನನ್ನು...

ಯುರೇನಿಯಂ ಖರೀದಿ ಒಪ್ಪಂದಕ್ಕೆ ಪ್ರಧಾನಿ ಮೋದಿ ಸಹಿ

42 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರ ಕೆನಡಾ ಪ್ರವಾಸ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೆನಡಾಗೆ ಆಗಮಿಸಿ ಯುರೇನಿಯಂ ಖರೀದಿ ಸೇರಿದಂತೆ 13 ಒಪ್ಪಂದ ಮಾಡಿಕೊಂಡಿದ್ದಾರೆ. ಫ್ರಾನ್ಸ್‌ ಮತ್ತು ಜರ್ಮನಿ ದೇಶಗಳ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರವಾಸದ...

ಪಂಚಾಯ್ತಿ ಚುನಾವಣೆಗೆ ಮತದಾನ ಕಡ್ಡಾಯ ಸಾಧ್ಯತೆ: ಮಸೂದೆ ಮಂಡನೆ

ಪಂಚಾಯತ್‌ ವ್ಯವಸ್ಥೆಯ ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌ ಮತ್ತು ಜಿಲ್ಲಾ ಪಂಚಾಯತ್‌ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ಕುರಿತ ವಿಧೇಯಕವೊಂದನ್ನು ರಾಜ್ಯ ಸರ್ಕಾರ ಮಂಡಿಸಿದೆ. ಅಲ್ಲದೆ, ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಜಿಲ್ಲಾ ಪಂಚಾಯತ್‌ ಗಳ ಅಧ್ಯಕ್ಷ-ಉಪಾಧ್ಯಕ್ಷರ ಅವಧಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ...

ಭಾರತ ರತ್ನ ಪ್ರಶಸ್ತಿ: ವಿಧಾನಪರಿಷತ್ ಕಲಾಪದಲ್ಲಿ ವಾಜಪೇಯಿ ಅವರಿಗೆ ಪಕ್ಷಾತೀತ ಅಭಿನಂದನೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರಿಗೆ 'ಭಾರತ ರತ್ನ' ಪ್ರಶಸ್ತಿ ಪ್ರದಾನವಾಗುತ್ತಿರುವ ಹಿನ್ನೆಲೆಯಲ್ಲಿ ಮಾ.27ರಂದು ವಿಧಾನಪರಿಷತ್ ನಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಪಕ್ಷಾತೀತವಾಗಿ ವಿಧಾನಪರಿಷತ್ ನ ಸದಸ್ಯರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅಭಿನಂದನೆ ಸಲ್ಲಿಸಿದ್ದು ವಿಶೇಷವಾಗಿತ್ತು. ಅಟಲ್ ಬಿಹಾರಿ...

ಆರ್.ಎಸ್.ಎಸ್ ಉಗ್ರ ಸಂಘಟನೆ ಎಂದು ಘೋಷಿಸಲು ಕೋರಿದ್ದ ಅರ್ಜಿಗೆ ಅಮೆರಿಕಾ ವಿರೋಧ

ರಾಷ್ಟ್ರೀಯ ಸ್ವಯಂ ಸೇವಕ ಸಂಘಟ(ಆರ್.ಎಸ್.ಎಸ್)ನೆಯನ್ನು ಉಗ್ರ ಸಂಘಟನೆ ಎಂದು ಘೋಷಿಸಲು ಕೋರಿ, ಅಮೆರಿಕಾದ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆ ಅಲ್ಲಿನ ಕೋರ್ಟ್ ಗೆ ಸಲ್ಲಿಸಿದ್ದ ಮನವಿಗೆ ಅಮೆರಿಕಾ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಆರ್.ಎಸ್.ಎಸ್ ನ್ನು ಉಗ್ರ ಸಂಘಟನೆಯೆಂದು ಘೋಷಿಸಬೇಕೆಂದು ಅಮೆರಿಕಾದ ಸಿಖ್ಸ್...

ಕುಡಿಯುವ ನೀರಿನ ಸಮಸ್ಯೆ: ಮಾ.28ಕ್ಕೆ ಕ್ಷೇತ್ರವಾರು ಸಭೆ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಕ್ರಿಯಾ ಯೋಜನೆ ರೂಪಿಸಲು ಮಾ.28ರಂದು ಆಯಾ ಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಲು ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ...

ದೆಹಲಿ: ಉಚಿತ ನೀರು ಮೀರಿ ಬಳಸುವವರಿಗೆ ಶೇ.10 ಶುಲ್ಕ ಹೇರಿಕೆ

ದೆಹಲಿಯ ಆಮ್‌ ಆದ್ಮಿ ಪಕ್ಷದ ಸರ್ಕಾರ ತಿಂಗಳಿಗೆ 20,000 ಲೀಟರ್ ಉಚಿತ ನೀರಿನ ಪ್ರಮಾಣವನ್ನು ಮೀರಿ ನೀರನ್ನು ಬಳಸುವ ಮನೆಗಳಿಗೆ ಶೇ.10ರಷ್ಟು ಶುಲ್ಕವನ್ನು ಏರಿಸಿದೆ. ದೆಹಲಿಗರಿಗೆ ಚುನಾವಣಾ ಭರವಸೆಯ ಪ್ರಕಾರ ಉಚಿತ ನೀರಿನ ಯೋಜನೆಯನ್ನು ಪ್ರಕಟಿಸಿದ ಒಂದು ತಿಂಗಳ ಒಳಗಾಗಿ ಉಪ ಮುಖ್ಯಮಂತ್ರಿ...

ಗಣಿ ಗುತ್ತಿಗೆ ನವೀಕರಣ: ನಿಲುವಳಿ ಸೂಚನೆಗೆ ಬಿಜೆಪಿ ಪಟ್ಟು

ರಾಜ್ಯ ಸರ್ಕಾರ ಗಣಿಗಾರಿಕೆ, ನಡೆಸಲು 8 ಕಂಪೆನಿಗಳ ಗಣಿ ಗುತ್ತಿಗೆಯನ್ನು ನವೀಕರಣ ಮಾಡಿರುವ ವಿಷಯ ವಿಧಾನಪರಿಷತ್ ನಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ಪ್ರತಿಪಕ್ಷ ಬಿಜೆಪಿ ಈ ವಿಷಯದ ಬಗ್ಗೆ ನಿಲುವಳಿ ಸೂಚನೆಯಡಿ ಅವಕಾಶ...

ವಿಶ್ವದ ಪ್ರಭಾವಿ ಇಂಟರ್ ನೆಟ್ ವ್ಯಕ್ತಿಗಳ ಪಟ್ಟಿ: ಒಬಾಮ ನಂತರದ ಸ್ಥಾನದಲ್ಲಿ ಮೋದಿ!

ಪ್ರಧಾನಿ ನರೇಂದ್ರ ಮೋದಿ ವಿಶ್ವದ ಅತ್ಯುನ್ನತ 30 ಮಂದಿ ಪ್ರಭಾವೀ ಇಂಟರ್ ನೆಟ್ ವ್ಯಕ್ತಿಗಳಲ್ಲಿ ಸ್ಥಾನ ಪಡೆದಿದ್ದಾರೆ. ಟೈಮ್ ನಿಯತಕಾಲಿಕ ಗುರುತಿಸಿರುವ ಪ್ರಭಾವಿಗಳ ಪಟ್ಟಿಯಲ್ಲಿ ಅಮೆರಿಕಾದ ಅಧ್ಯಕ್ಷ ಬರಾಕ್ ಒಬಾಮ ಸಹ ಇದ್ದು, ನಂತರದ ಸ್ಥಾನದಲ್ಲಿ ಮೋದಿ ಇದ್ದಾರೆ. ವಿಶ್ವದ ನಾಯಕರು...

ಸಂಸತ್ ಕ್ಯಾಂಟೀನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭೋಜನ

ತಮ್ಮನ್ನು ಪ್ರಧಾನ ಸೇವಕನೆಂದೇ ಹೇಳುವ ಪ್ರಧಾನಿ ನರೇಂದ್ರ ಮೋದಿ ಇಂದು ಪಾರ್ಲಿಮೆಂಟ್ ನ ಕ್ಯಾಂಟೀನ್ ನಲ್ಲಿ ಗುಜರಾತ್ ಸಂಸದರೊಂದಿಗೆ ಮಧ್ಯಾಹ್ನದ ಭೋಜನ ಸವಿದಿದ್ದಾರೆ. ಸಂಸತ್ ಭವನದಲ್ಲಿರುವ ಕ್ಯಾಂಟೀನ್ ಗೆ ಅನಿರೀಕ್ಷಿತ ಭೇಟಿ ನೀಡಿದ ನರೇಂದ್ರ ಮೋದಿ, ವೆಜಿಟೇರಿಯನ್ ತಾಲಿ ಗೆ ಆರ್ಡರ್...

ಪೆಟ್ರೋಲ್‌, ಡೀಸೆಲ್‌ ದರ ಮತ್ತೆ ಏರಿಕೆ

ಬಜೆಟ್‌ ಮಂಡನೆ ಮುಗಿಯುತ್ತಿದ್ದಂತೆಯೇ ಮತ್ತೆ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್‌ ನೀಡಿದ್ದು, ಪೆಟ್ರೋಲ್‌ ದರವನ್ನು ಲೀಟರಿಗೆ 3.18 ರೂ. ಮತ್ತು ಡೀಸೆಲ್‌ ದರವನ್ನು 3.09 ರೂ.ನಷ್ಟು ಹೆಚ್ಚಿಸಿವೆ. ಪರಿಷ್ಕೃತ ದರ ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಕಚ್ಚಾ ತೈಲ ದರವು 45...

ಕೇಂದ್ರ ಬಜೆಟ್: ನಿರುಪಯುಕ್ತ, ಕಾಲ್ಪನಿಕ ಬಜೆಟ್: ಖರ್ಗೆ

ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದ 2015-16ರ ಬಜೆಟ್ ರೈವೆ ಬಜೆಟ್ ನಂತೆಯೇ ಕಾಲ್ಪನಿಕ ಬಜೆಟ್ ಮುಂಗಡಪತ್ರವಾಗಿದೆ. ಇದರಲ್ಲಿ ಯಾವ ಸಕಾರಾತ್ಮಕ ಅಂಶಗಳೂ ಇಲ್ಲ. ಇದೊಂದು ನಿರುಪಯುಕ್ತ ಬಜೆಟ್ ಎಂದು ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ...

ಹವಾಲ ದೇಣಿಗೆ ಆರೋಪ: ಆಪ್ ಗೆ ಐಟಿ ನೋಟೀಸ್ ಜಾರಿ

'ದೆಹಲಿ'ಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ನೋಟೀಸ್ ಜಾರಿ ಮಾಡಿದೆ. ಆಮ್ ಆದ್ಮಿ ಪಕ್ಷ ಸಂಗ್ರಹಿಸಿರುವ ದೇಣಿಗೆಗೆ ಸಂಬಂಧಿಸಿದಂತೆ ಹಲವು ವಿವಾದಗಳು ಕೇಳಿಬಂದಿರುವುದರಿಂದ ಆದಾಯ ತೆರಿಗೆ ಇಲಾಖೆ ಪಕ್ಷಕ್ಕೆ ನೋಟೀಸ್ ಜಾರಿ ಮಾಡಿದೆ....

ಬಿಜೆಪಿ ಎಂದರೆ ಭಾರತೀಯ ನೊಟೀಸ್ ಪಾರ್ಟಿ: ಆಪ್ ಲೇವಡಿ

'ಬಿಜೆಪಿ' ವಿರುದ್ಧ ವಾಗ್ದಾಳಿ ನಡೆಸಿರುವ ಆಮ್ ಆದ್ಮಿ ಪಕ್ಷ, ಬಿಜೆಪಿಯನ್ನು ಭಾರತೀಯ ನೊಟೀಸ್ ಪಕ್ಷ ಎಂದು ಟೀಕಿಸಿದೆ. ಓಟಿಗಾಗಿ ನೀಡುವ ಹಣವನ್ನು ತೆಗೆದುಕೊಂಡು ಎಎಪಿಗೇ ಮತ ಹಾಕಿ ಎಂದು ಅರವಿಂದ್ ಕೇಜ್ರಿವಾಲ್ ಮತ್ತೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಬಿಜೆಪಿ ಮುಖ್ಯಮಂತ್ರಿ...

ಆಮ್ ಆದ್ಮಿ ಪಕ್ಷ ಬಿಜೆಪಿಯ ಬಿ ಟೀಂ: ದಿಗ್ವಿಜಯ್ ವಾಗ್ದಾಳಿ

ಆಮ್ ಆದ್ಮಿ ಪಕ್ಷ ಹಾಗೂ ಅರವಿಂದ್ ಕೇಜ್ರಿವಾಲ್ ಬಿಜೆಪಿಯ ಬಿ ಟೀಂ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಟೀಕಿಸಿದ್ದಾರೆ. 2013ರಲ್ಲಿ ದೆಹಲಿಯಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಅರವಿಂದ್ ಕೇಜ್ರಿವಾಲ್ ಗೆ ಸಹಾಯ ನೀಡುವ ಮೂಲಕ 'ಕಡಿಮೆ ಕೆಡುಕನ್ನು' ಆಯ್ಕೆ ಮಾಡಿಕೊಂಡಿತ್ತು ಎಂದು...

ಚುನಾವಣಾ ಆಯೋಗದಿಂದ ಕೇಜ್ರಿವಾಲ್ ಗೆ ನೊಟೀಸ್

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹಣ ಮಾತ್ರ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಪಡೆದು, ಮತ ಮಾತ್ರ ಆಮ್ ಆದ್ಮಿ ಪಕ್ಷಕ್ಕೆ ನೀಡಬೇಕೆಂದು ಕರೆ ನೀಡಿದ್ದ ಆಮ್ ಅದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ....

ಸರ್ಕಾರಿ ಕಚೇರಿ ಕೆಲಸಕ್ಕೆ ಖಾಸಗಿ ವಾಹನ ಬಳಕೆ:ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ ಕ್ರಮ

ಕಚೇರಿ ಕೆಲಸಕ್ಕೆ ಖಾಸಗಿ ವಾಹನಗಳನ್ನು ಬಳಸಿಕೊಳ್ಳುತ್ತಿದ್ದ ಪರಿಣಾಮ ಸರ್ಕಾರಿ ಕಚೇರಿಗಳ ವಿರುದ್ಧ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಸರ್ಕಾರಿ ಬ್ಯಾಂಕ್‌ ಗಳು, ಕೇಂದ್ರ ಸರ್ಕಾರಿ ಕಚೇರಿ, ರಾಜ್ಯ ಸರ್ಕಾರಿ ಕಚೇರಿಗಳು ಖಾಸಗಿ ವಾಹನಗಳನ್ನು ಬಾಡಿಗೆಗೆ ಪಡೆದು, ಅವುಗಳ ಮೇಲೆ ಇಲಾಖೆ...

ಸಂಸದ ಸಾಕ್ಷಿ ಮಹಾರಾಜ್ ಗೆ ಶೋಕಾಸ್ ನೊಟೀಸ್ ಜಾರಿ ಮಾಡಿದ ಬಿಜೆಪಿ

ಇತ್ತೀಚಿನ ದಿನಗಳಲ್ಲಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಸಂಸದ ಸಾಕ್ಷಿ ಮಹಾರಾಜ್ ಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದರಿಂದ ತಮ್ಮ ವಿರುದ್ಧ ಕ್ರಮವೇಕೆ ಜರುಗಿಸಬಾರದು ಎಂದು ಬಿಜೆಪಿ ಸಾಕ್ಷಿ ಮಹಾರಾಜ್ ಅವರನ್ನು ಪ್ರಶ್ನಿಸಿದೆ. ಶೋಕಾಸ್ ನೊಟೀಸ್ ಗೆ...

ಶೋಕಾಸ್ ನೊಟೀಸ್ ಪಡೆದಿರುವುದನ್ನು ಅಲ್ಲಗಳೆದ ಸಾಕ್ಷಿ ಮಹಾರಾಜ್

'ಬಿಜೆಪಿ'ಯಿಂದ ತಮಗೆ ಶೋಕಾಸ್ ನೊಟೀಸ್ ಬಂದಿರುವ ವಿಷಯವನ್ನು ಸಂಸದ ಸಾಕ್ಷಿ ಮಹಾರಾಜ್ ಅಲ್ಲಗಳೆದಿದ್ದಾರೆ. ಶೋಕಾಸ್ ನೊಟೀಸ್ ಜಾರಿಯಾಗಿರುವುದರ ವರದಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಾಕ್ಷಿ ಮಹಾರಾಜ್, ಮಾಧ್ಯಮಗಳಲ್ಲಿ ವರದಿಯಾಗಿರುವ ವಿಷಯ ಸುಳ್ಳು, ನನಗೆ ಪಕ್ಷದಿಂದ ಯಾವುದೇ ನೊಟೀಸ್ ಬಂದಿಲ್ಲ ಎಂದು ಹೇಳಿದ್ದಾರೆ. ನಾನು...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ವೈ-ಫೈ

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಉಚಿತ ವೈ-ಫೈ ಸೇವೆ ಯೋಜನೆ ಫೆಬ್ರವರಿಯಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ವಿಜ್ಞಾನ, ತಂತ್ರಜ್ಞಾನ ಸಚಿವ ಎಸ್.ಆರ್.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಉಚಿತ ವೈ-ಫೈ ಯೋಜನೆಗೆ ರಾಜ್ಯದ 200 ಸ್ಥಳಗಳನ್ನು ಗುರುತಿಸಲಾಗಿದ್ದು, ಬೆಂಗಳೂರು ನಗರದಲ್ಲಿ...

ಭಾರತದಲ್ಲಿ ಮತ್ತೆ ಗುರುಕುಲ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಬಾಬಾ ರಾಮ್ ದೇವ್

ಶಿಕ್ಷಣದಲ್ಲಿ ಮಹತ್ವದ ಪಾತ್ರ ವಹಿಸುವ ಗುರುಕುಲ ಮಾದರಿಯ ಶಿಕ್ಷಣ ವ್ಯವಸ್ಥೆಯನ್ನು ಹೊಗಳಿರುವ ಯೋಗ ಗುರು ಬಾಬಾ ರಾಮ್ ದೇವ್ ಭಾರತದಲ್ಲಿ ಗುರುಕುಲ ಮಾದರಿಯ ಶಿಕ್ಷಣ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಹೇಳಿದ್ದಾರೆ. ಭಾರತದ ಮೇಲೆ ಪಾಶ್ಚಾತ್ಯ ಸಂಸ್ಕೃತಿಯನ್ನು ಹೇರಲು ಬ್ರಿಟೀಷ್ ಆಡಳಿತಗಾರರು...

ಕುಡಿಯುವ ನೀರಿನ ದುರ್ಬಳಕೆ ತಡೆಯಲು ಮೀಟರ್ ಅಳವಡಿಕೆ: ಹೆಚ್.ಕೆ.ಪಾಟೀಲ್

ಕುಡಿಯುವ ನೀರಿನ ದುರ್ಬಳಕೆಯನ್ನು ತಡೆಯಲು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಮೀಟರ್ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಂಚಾಯತ್‌ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಸದಸ್ಯ ಮೃತ್ಯಂಜಯ ಜಿನಗಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮನೆ ಸಂಪರ್ಕ...

ಮಲ್ಲೇಶ್ವರಂ ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ಬಿಬಿಎಂಪಿ ನೊಟೀಸ್

'ಮಲ್ಲೇಶ್ವರಂ' ಮಾರುಕಟ್ಟೆಯಲ್ಲಿರುವ ವ್ಯಾಪಾರಿಗಳಿಗೆ ಬಿಬಿಎಂಪಿ ನೊಟೀಸ್ ನೀಡಿದ್ದು ಜಾಗ ಖಾಲಿ ಮಾಡುವಂತೆ ಸೂಚಿಸಿದ್ದಾರೆ. ಪ್ರತಿ ಮಳಿಗೆಗಳಿಗೂ ನೊಟೀಸ್ ನೀಡಿರುವ ಬಿಬಿಎಂಪಿ ಅಧಿಕಾರಿಗಳು, 7 ದಿನದ ಒಳಗೆ ಮಳಿಗೆ ಖಾಲಿ ಮಾಡುವಂತೆ ಸೂಚನೆ ನೀಡಿದ್ದಾರೆ. ಗಡುವು ಮುಕ್ತಾಯಗೊಳ್ಳುವುದರೊಳಗಾಗಿ ಮಳಿಗೆಗಳನ್ನು ಖಾಲಿ ಮಾಡದಿದ್ದರೆ ತೆರವುಗೊಳಿಸುವುದಾಗಿ ಎಚ್ಚರಿಕೆ...

ಎರಡು ತಿಂಗಳಲ್ಲಿ ನೀರಿನ ದರ ಪರಿಷ್ಕರಣೆ: ಪರಿಶೀಲನೆಗೆ ಸಮಿತಿ ರಚನೆ

ಜಲಸಂಪನ್ಮೂಲ ಇಲಾಖೆಯು ನೀರಿನ ದರ ಪರಿಷ್ಕರಣೆಗಾಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದು, ಎರಡು ತಿಂಗಳೊಳಗೆ ಕೃಷಿ, ಕೈಗಾರಿಕೆ ಹಾಗೂ ಕುಡಿಯುವ ನೀರಿನ ದರಗಳನ್ನು ಪರಿಷ್ಕರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕ ನೀರಾವರಿ...

ವೀರಪ್ಪ ಮೋಯ್ಲಿಗೆ ಹೈಕೋರ್ಟ್ ನಿಂದ ನೊಟೀಸ್

ಮಾಜಿ ಕೇಂದ್ರ ಸಚಿವ, ಸಂಸದ ವೀರಪ್ಪ ಮೋಯ್ಲಿಗೆ ಡಿ.1ರಂದು ಹೈಕೋರ್ಟ್ ನೊಟೀಸ್ ನೀಡಿದೆ. 2014ರ ಲೋಕಸಭಾ ಚುನಾವಣೆ ವೇಳೆ ಪ್ರಚಾರಕ್ಕಾಗಿ ಮಿತಿಮೀರಿದ ಹಣ ಬಳಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕೋರ್ಟ್, ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೋಯ್ಲಿಗೆ ನೊಟೀಸ್ ಜಾರಿ ಮಾಡಿದೆ. ಕಳೆದ...

ಸೂಕ್ಷ್ಮ ನೀರಾವರಿಗೆ ಶೇ.90 ಅನುದಾನ ನೀಡಿ:ಜಲಮಂಥನ ಸಭೆಯಲ್ಲಿ ಎಂ.ಬಿ.ಪಾಟೀಲ್ ಮನವಿ

ಪ್ರತಿಯೊಂದು ಹನಿ ನೀರು ಸದ್ಬಳಕೆಯಾಗುವ ಸೂಕ್ಷ್ಮ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಶೇ.90 ರಷ್ಟು ಅನುದಾನ ಒದಗಿಸಬೇಕು. ನೀರಾವರಿ ಯೋಜನೆಗಳಲ್ಲಿ ಗರಿಷ್ಠ 40 ಹೆಕ್ಟೇರ್ ಮಾತ್ರ ಸೂಕ್ಷ್ಮ ನೀರಾವರಿ ಅಳವಡಿಸಬೇಕೆಂಬ ನಿರ್ಬಂಧವನ್ನು ಸಡಿಲಿಸಬೇಕು ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಕೇಂದ್ರ...

ಗೌರವ ಯೋಜನೆಯಡಿ ಶೌಚಾಲಯದ ಜೊತೆ ಬಚ್ಚಲು ಮನೆ ನಿರ್ಮಾಣ: ಎಚ್.ಕೆ.ಪಾಟೀಲ್

ರಾಜ್ಯದಲ್ಲಿ ಗೌರವ ಯೋಜನೆಯಡಿ ಒಂದೂವರೆ ಲಕ್ಷ ಶೌಚಾಲಯ ಸಹಿತ ಸುಸಜ್ಜಿತ ಸಾರ್ವಜನಿಕ ಬಚ್ಚಲು ಮನೆ ನಿರ್ಮಾಣ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಿಡಿಎಲ್ ಸಂಸ್ಥೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ...

ಶಿಂಧೆ ಪುತ್ರಿ ಪ್ರಣತಿ ಶಿಂಧೆಗೆ ಎಂಐಎಂ ನಿಂದ ನೊಟೀಸ್

'ಎಂಐಎಂ' ಪಕ್ಷದ ಮೇಲೆ ನಿಷೇಧ ಹೇರಬೇಕೆಂದು ಒತ್ತಾಯಿಸಿದ್ದ ಕಾಂಗ್ರೆಸ್ ನಾಯಕಿ ಪ್ರಣತಿ ಶಿಂಧೆಗೆ ಮಜ್ಲೀಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಂ.ಐ.ಎಂ) ನೊಟೀಸ್ ಜಾರಿ ಮಾಡಿದೆ. ಎಂಐಎಂ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಎಂಐಎಂ, ಪ್ರಣತಿ ಶಿಂಧೆ ಕೂಡಲೇ ಕ್ಷಮೆಯಾಚಿಸಬೇಕು, ಇಲ್ಲವಾದರೆ...

ಗ್ರಾಮೀಣಾಭಿವೃದ್ಧಿ ಇಲಾಖೆಯ 2485 ದಿನಗೂಲಿ ನೌಕರರು ಖಾಯಂ: ಎಚ್.ಕೆ. ಪಾಟೀಲ್

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 10 ವರ್ಷ ಸೇವೆ ಸಲ್ಲಿಸಿರುವ 2485 ದಿನಗೂಲಿ ನೌಕರರನ್ನು ಖಾಯಂ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2006ರ...

ಸಿಖ್ ನರಮೇಧ ಪ್ರಕರಣ: ಅಮಿತಾಬ್ ಬಚ್ಚನ್ ಗೆ ಸಮನ್ಸ್ ಜಾರಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ಪ್ರತೀಕಾರಕ್ಕಾಗಿ ನಡೆದ ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಗೆ ಲಾಸ್ ಏಂಜಲೀಸ್ ಫೆಡರಲ್ ಕೋರ್ಟ್ ಸಮನ್ಸ್ ಜಾರಿಮಾಡಿದೆ. 1984ರಲ್ಲಿ ನಡೆದ ಸಿಖ್ ನರಮೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಿತಾಬ್ ಬಚ್ಚನ್...

ನಾಗಾಸಾಧುಗಳ ಸಮಾವೇಶಕ್ಕೆ ಚಾಲನೆ

ಉತ್ತರ ಭಾರತದ ನಾಗಾಸಾಧುಗಳು ಈಗ ಕರ್ನಾಟಕದತ್ತ ಆಗಮಿಸುತ್ತಿದ್ದಾರೆ. ಹಾಸನದ ಅರಸಿಕೆರೆಯಲ್ಲಿ ದಕ್ಷಿಣ ಭಾರತದ ಮೊದಲ ನಾಗಾಸಾಧುಗಳ ಸಮಾವೇಶ ನಡೆಯುತ್ತಿದೆ. ಅರಸಿಕೆರೆ ತಾಲೂಕಿನ ಬಾಣಾವರದಲ್ಲಿ ನಾಗಾಸಾಧುಗಳ ಸಮಾವೇಶಕ್ಕೆ ಚಾಲನೆದೊರೆತಿದ್ದು, ಈ ಹಿನ್ನಲೆಯಲ್ಲಿ ನೂರಾರು ನಾಗಾಸಾಧುಗಳು ವಿಶೇಷ ರೈಲಿನಲ್ಲಿ ಆಗಮಿಸುತ್ತಿದ್ದಾರೆ. ಕೃಷ್ಣಯೋಗೇಂದ್ರ ಸರಸ್ವತಿ ಪರಮಹಂಸರು ಹಾಗೂ...

ಶಾಸಕ ಬಿ.ಆರ್.ಪಾಟೀಲ್ ಬಿಜೆಪಿ ಸೇರಲು ನಿರ್ಧಾರ

ಕೆಜೆಪಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಿ.ಆರ್.ಪಾಟೀಲ್ ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಗುಲ್ಬರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ತಾವು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದರು. ಈ ಬಗ್ಗೆ ಬಿಜೆಪಿ ನಾಯಕರೊಂದಿಗೆ ತಾವು ಹಾಗೂ ಗುರುಪಾಟೀಲ್...

ಎಮ್.ಎಲ್.ಸಿ ಸೀಟ್ ಗಾಗಿ ಡೀಲ್ ಪ್ರಕರಣ: ಹೆಚ್.ಡಿ.ಕೆಗೆ ಸಂಕಷ್ಟ

ವಿಧಾನಪರಿಷತ್ ಚುನಾವಣೆ ವೇಳೆ ವೋಟಿಗಾಗಿ ನೋಟು ಪ್ರಕರಣವನ್ನು ಪ್ರಸ್ತಾಪಿಸಿದ್ದ ಜೆಡಿಎಸ್ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಶಿಸ್ತುಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಗೃಹ ಇಲಾಖೆ ಮುಖ್ಯ ಚುನಾವಣಾ ಆಯುಕ್ತರಿಗೆ ಸೂಚನೆ ನೀಡಿದೆ. ಎಮ್.ಎಲ್.ಸಿ ಸೀಟ್ ಗಾಗಿ ಡೀಲ್ ಪ್ರಕರಣ ಸಂಬಂಧ...

ಅರಣ್ಯಾಧಿಕಾರಿಗಳಿಗೆ ಕೇಂದ್ರ ಮೃಗಾಲಯ ಪ್ರಾಧಿಕಾರದಿಂದ ನೊಟೀಸ್

ಕ್ರೂರ ಮೃಗಗಳಿಂದ ನಡೆಯುವ ದುರ್ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮದ ಬಗ್ಗೆ ಮಾಹಿತಿ ನೀಡಬೇಕೆಂದು ಆದೇಶಿಸಿ ಅರಣ್ಯಾಧಿಕಾರಿಗಳಿಗೆ ಕೇಂದ್ರ ಮೃಗಾಲಯ ಪ್ರಾಧಿಕಾರ ಅ.15ರಂದು ನೊಟೀಸ್ ಜಾರಿ ಮಾಡಿದೆ. ಮೃಗಾಲಯಗಳಲ್ಲಿ ಕ್ರೂರ ಪ್ರಾಣಿಗಳ ಅಟ್ಟಹಾಸಕ್ಕೆ ಪ್ರವಾಸಿಗರು ಸಾವನ್ನಪ್ಪುವ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ...

ಗಾಂಧಿ ಜಯಂತಿಯಂದು ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ

ಗಾಂಧಿ ಜಯಂತಿ ದಿನದ ಪ್ರಯುಕ್ತ ಅಕ್ಟೋಬರ್ 2 ರಂದು ರಾಜ್ಯದ 160 ಗ್ರಾಮ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರಗಳನ್ನು ಮುಂಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನ ಸೌಧದ ಔತಣ ಸಭಾಂಗಣದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿಯೇ ರಾಜೀವ್...

ಪ್ರಧಾನಿ ಮೋದಿಯವರಿಗೆ ನ್ಯೂಯಾರ್ಕ್ ನ್ಯಾಯಾಲಯದಿಂದ ಸಮನ್ಸ್ ಜಾರಿ

2002ರಲ್ಲಿ ನಡೆದ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ನ್ಯೂಯಾರ್ಕ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 13 ವರ್ಷಗಳ ಬಳಿಕ ಅಮೆರಿಕಾಗೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ 2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಮೋದಿ ಪಾತ್ರದ ಬಗ್ಗೆ ನ್ಯೂಯಾರ್ಕ್...

ಬಿಬಿಎಂಪಿ ವಿಭಜನೆ : ಬಿ.ಎಸ್.ಪಾಟೀಲ್ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಕುರಿತಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ತ್ರಿ-ಸದಸ್ಯರ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೃತ್ತ ಆಯುಕ್ತ...

ಬೆಂಗಳೂರು ನಗರದಾದ್ಯಂತ ವೈ-ಫೈ ಸೌಲಭ್ಯ ವಿಸ್ತರಣೆ: ಎಸ್.ಆರ್.ಪಾಟೀಲ್

ಸಧ್ಯಕ್ಕೆ ಮಹಾತ್ಮಾ ಗಾಂಧಿ ರಸ್ತೆ ವ್ಯಾಪ್ತಿಗಷ್ಟೇ ಸೀಮಿತವಾಗಿರುವ ವೈ-ಫೈ ಅಂತರ್ಜಾಲ ಸೌಲಭವನ್ನು ಬೆಂಗಳೂರು ನಗರಕ್ಕಿಡೀ ವಿಸ್ತರಿಸುವ ಬಗ್ಗೆ ಪರಿಶೀಲಿಸಿ ಕಾರ್ಯಗತ ಮಾಡಲಾಗುವುದು ಎಂದು ವಿಜ್ನಾನ ಮತ್ತು ತಂತ್ರಜ್ನಾನ ಸಚಿವ ಎಸ್.ಆರ್ ಪಾಟೀಲ್ ಹೇಳಿದ್ದಾರೆ. ಕೆಪಿಸಿಸಿ ಐಟಿ ವಿಭಾಗದ ವತಿಯಿಂದ ಸೆ.17ರಂದು ಹಮ್ಮಿಕೊಂಡ...

ಪ್ರಧಾನಿ ಮೋದಿ ಶ್ಲಾಘಿಸಿದ ಕುಮಾರ್ ವಿಶ್ವಾಸ್

ದೆಹಲಿಯಲ್ಲಿ ತಮಗೆ ಸಿಎಂ ಆಗಲು ಬಿಜೆಪಿ ಆಫರ್ ನೀಡಿದೆ ಎಂಬ ಹೇಳಿಕೆ ನೀಡಿದ್ದ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್, ಈಗ ಅರವಿದ್ ಕೇಜ್ರಿವಾಲ್ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು. ಮೋದಿಯವರ ಜಪಾನ್...

ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ನೊಟೀಸ್

ಉಪಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಕ್ಕೆ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ. ನೋಯ್ಡಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ಯೋಗಿ ಆದಿತ್ಯನಾಥ್ ಚುನಾವಣಾ ನೀತಿ ಸಂಹಿತೆ...

ಐಸಿಸ್ ಉಗ್ರರನ್ನು ಮಟ್ಟಹಾಕುವುದಾಗಿ ಒಬಾಮ ಎಚ್ಚರಿಕೆ

ಅಮೆರಿಕದ ಇಬ್ಬರು ಪತ್ರಕರ್ತರನ್ನು ಹತ್ಯೆಗೈದ ಐಸಿಸ್ ಉಗ್ರರ ವಿರುದ್ಧ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಆಕ್ರೋಶಗೊಂಡಿದ್ದು, ಐಸಿಸ್ ಉಗ್ರರ ಹುಟ್ಟಡಗಿಸುವುದಾಗಿ ಕಿಡಿಕಾರಿದ್ದಾರೆ. ಐಸಿಸ್ ಉಗ್ರರ ಮಟ್ಟಹಾಕಿ ಇಸ್ಲಾಮಿಕ್ ಸ್ಟೇಟ್ ಉಗ್ರರು ಮಧ್ಯಪ್ರಾಚ್ಯದಲ್ಲಿ ಒಂದು ಶಕ್ತಿಯೇ ಅಲ್ಲ ಎನ್ನುವವರೆಗೂ ಅಮೆರಿಕ ಹೋರಾಟ ನಡೆಸಲಿದೆ...

ಭೂಪಿಂದರ್ ಸಿಂಗ್ ಹೂಡಾರನ್ನು ಟೀಗೆ ಆಹ್ವಾನಿಸಿದ ಮೋದಿ

ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದ ಹರ್ಯಾಣ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಟೀಗೆ ಆಹ್ವಾನಿಸುವ ಮೂಲಕ ಬಿಕ್ಕಟ್ಟು ನಿವಾರಣೆಮಾಡಲೆತ್ನಿಸಿದ್ದಾರೆ. ಈ ಮೂಲಕ ತಮ್ಮ ವಿರುದ್ಧ ಮುನಿಸಿಕೊಂಡಿರುವ ಕಾಂಗ್ರೆಸ್ ಮುಖ್ಯಮಂತ್ರಿಗಳನ್ನು ಸಮಾಧಾನಪಡಿಸುವ ತಂತ್ರ ನಡೆಸಿದ್ದಾರೆ....

ಟೀಂ ಇಂಡಿಯಾ ನಿರ್ದೇಶಕರಾಗಿ ರವಿಶಾಸ್ತ್ರಿ ನೇಮಕ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಿಣಿಯ ಹೀನಾಯ ಸೋಲಿನ ಹಿನ್ನಲೆಯಲ್ಲಿ ಎಚ್ಚೆತ್ತ ಬಿಸಿಸಿಐ ಟೀಂ ಇಂಡಿಯಾಗೆ ಮೇಜರ್ ಸರ್ಕರಿ ಮಾಡಿದ್ದು, ಹೊಸ ನಿರ್ದೇಶಕರನ್ನು ನೇಮಕ ಮಾಡಿದೆ. ರವಿ ಶಾಸ್ತ್ರಿಯವರನ್ನು ಟೀಂ ಇಂಡಿಯಾದ ಏಕದಿನ ತಂಡದ ನಿರ್ದೇಶಕರನ್ನಾಗಿ ಬಿಸಿಸಿಐ ನೇಮಕ ಮಾಡಿದೆ. 5 ಟೆಸ್ಟ್ ಪಂದ್ಯಗಳಿಗೆ...

ಆರ್ಟಿಕಲ್ 370 ಪ್ರಶ್ನಿಸಿ ಪಿ.ಐ.ಎಲ್: ಕೇಂದ್ರಕ್ಕೆ ಸುಪ್ರೀಂ ನೊಟೀಸ್

'ಸಂವಿಧಾನ'ದ 370ನೇ ವಿಧಿ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿರುವ ಹಿನ್ನೆಲೆಯಲ್ಲಿ ಆ.19ರಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿ, ನೌಕರಿಗಳಿಂದ ಭಾರತದ...

ಪ್ರಧಾನಿ ಮೋದಿ ಭಾಷಣ ಯುಪಿಎ ಸರ್ಕಾರ ನಡೆಸಿರುವ ಕೆಲಸಗಳ ನಕಲು- ಕಾಂಗ್ರೆಸ್

'ಸ್ವಾತಂತ್ರ್ಯ ದಿನಾಚರಣೆ' ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದ ಬಗ್ಗೆ ಕಾಂಗ್ರೆಸ್ ನಾಯಕರು ಪ್ರತಿಕ್ರಿಯಿಸಿದ್ದು, ಈ ಹಿಂದಿನ ಯುಪಿಎ ಸರ್ಕಾರದ ಘೋಷಣೆಗಳನ್ನೇ ನರೇಂದ್ರ ಮೋದಿ ಹೊಸರೂಪದಲ್ಲಿ ಪ್ರಸ್ತುತಪಡಿಸಿದ್ದಾರೆ ಎಂದು ಹೇಳಿದ್ದಾರೆ. ಕಳೆದ 3 ತಿಂಗಳಿನಿಂದ ನರೇಂದ್ರ ಮೋದಿ ಮಾಡುತ್ತಿರುವುದು ಹಾಗೂ...

ನಿರುಪಯುಕ್ತ ಕೊಳವೆ ಬಾವಿಗಳನ್ನು ಆ.31 ರೊಳಗೆ ಮುಚ್ಚಲು ಆದೇಶ

ವಿಫಲ ಹಾಗೂ ನಿರುಪಯುಕ್ತ ಕೊಳವೆ ಬಾವಿಗಳನ್ನು ಆಗಸ್ಟ್ 31 ರೊಳಗೆ ಮುಚ್ಚಲು ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಸುಮಾರು...

ಟೀ ಮಾರುವವನೂ ಪ್ರಧಾನಿಯಾಗಬಹುದೆಂಬುದನ್ನು ಮೋದಿ ತೋರಿಸಿದ್ದಾರೆ: ಅಮಿತ್ ಶಾ

ಟೀ ಮಾರುವವನೂ ಪ್ರಧಾನಿಯಾಗಬಹುದೆಂಬುದನ್ನು ಮೋದಿ ತೋರಿಸಿದ್ದಾರೆ: ಅಮಿತ್ ಶಾ ಒಬ್ಬ ಟೀ ಮಾರುವವನು ದೇಶದ ಪ್ರಧಾನಿಯಾಗಬಹುದು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಸಾಧಿಸಿ ತೋರಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited