'ಕಾಶ್ಮೀರಿ ಪಂಡಿತ'ರ ಪುನರ್ವಸತಿಗಳಿಗಾಗಿಯೇ ನಿರ್ಮಿಸಲಾಗುತ್ತಿರುವ ಟೌನ್ ಶಿಪ್ ಗಳಲ್ಲಿ ಆಸ್ತಿ ಖರೀದಿಸಲು ಮುಸ್ಲಿಮರಿಗೂ ಅವಕಾಶ ನೀಡಲಾಗಿದೆ. ಈ ಮೂಲಕ ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ ಮಾಡಲಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ.
ಜಮ್ಮು-ಕಾಶ್ಮೀರ ಸರ್ಕಾರ ಕಾಶ್ಮೀರಿ ಪಂಡಿತರಿಗಾಗಿಯೇ ಪ್ರತ್ಯೇಕ ಟೌನ್ ಶಿಪ್...
'ಕಾಶ್ಮೀರ ಪ್ರತ್ಯೇಕತಾವಾದಿ' ಯಾಸೀನ್ ಮಲೀಕ್ ನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದನ್ನು ವಿರೋಧಿಸಿ ಪ್ರತ್ಯೇಕತಾವಾದಿ ಯಾಸೀನ್ ಮಲೀಕ್ ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.
ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು...
'ಕಾಶ್ಮೀರಿ ಪಂಡಿತ'ರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಪ್ರತ್ಯೇಕತಾವಾದಿಗಳ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ಉಲ್ಟಾ ಹೊಡೆದಿದ್ದಾರೆ.
ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಫ್ತಿ ಮೊಹಮದ್ ಸಯೀದ್, ಕಾಶ್ಮೀರಿ ಪಂಡಿತರಿಗೆ ಪ್ರತ್ಯೇಕ ಟೌನ್ ಶಿಪ್ ನಿರ್ಮಾಣ...
ಇಷ್ಟು ದಿನ ಎ.ಎಫ್.ಎಸ್.ಪಿ.ಎ ಹಾಗೂ ಆರ್ಟಿಕಲ್ 370 ಬಗ್ಗೆ ನಡೆಯುತ್ತಿದ್ದ ಬಿಜೆಪಿ-ಪಿಡಿಪಿ ನಡುವಿನ ಸಮರ ಇದೀಗ ಕಾಶ್ಮೀರಿ ಪಂಡಿತರ ಪುನರ್ವಸತಿ ಬಗ್ಗೆ ಪ್ರಾರಂಭವಾಗಿದೆ.
ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದರ ಬಗ್ಗೆ ಜಮ್ಮು-ಕಾಶ್ಮೀರ ಸಿ.ಎಂ ಮುಫ್ತಿ ಮೊಹಮದ್ ಸಯೀದ್ ನೀಡಿದ್ದ ಹೇಳಿಕೆಗೆ ವಿರೋಧ...
'ಕಾಶ್ಮೀರ'ದಿಂದ ವಲಸೆಹೋಗಿರುವ ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನಗಳನ್ನು ನಿರ್ಮಾಣ ಮಾಡಲು ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ ಎಂದು ಜಮ್ಮು-ಕಾಶ್ಮೀರ ಸಿ.ಎಂ ಹೇಳಿಕೆ ನೀಡಿರುವ ಬೆನ್ನಲ್ಲೇ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರು ವಿರೋಧ ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ.
ಕಾಶ್ಮೀರಿ ಪಂಡಿತರಿಗಾಗಿ ಟೌನ್ ಶಿಪ್ ಮಾಡಲು ಸರ್ಕಾರ ಜಾಗ...