Untitled Document
Sign Up | Login    
Dynamic website and Portals
  

Related News

ಸಾಮಾಜಿಕ ಜಾಲ ತಾಣಗಳನ್ನು ಬಳಸುವಂತೆ ಸಚಿವರಿಗೆ ಮೋದಿ ಸಲಹೆ

ಸಾಮಾಜಿಕ ಜಾಲ ತಾಣಗಳನ್ನು ಬಳಸದ ಬಿಜೆಪಿ ಸಚಿವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಸಮಾಧನ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಸರ್ಕಾರದ ಸಾಧನೆಗಳನ್ನು ಸೋಶಿಯಲ್ ಮೀಡಿಯಾ ಮೂಲಕ ಜನರಿಗೆ ತಲುಪಿಸುವ ಕೆಲಸವಾಗಬೇಕು. ಎಲ್ಲಾ ಸಚಿವರು...

ಲಲಿತ್ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ ರಾಷ್ಟ್ರಪತಿ ಭವನ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಕಾರ್ಯದರ್ಶಿ ಒಮಿತಾ ಪಾಲ್ ವಿರುದ್ಧ ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಟ್ವಿಟ್ ಮಾಡಿರುವ ಹಿನ್ನಲೆಯಲ್ಲಿ ರಾಷ್ಟ್ರಪತಿ ಭವನ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ಲಲಿತ್ ಮೋದಿ, ಈಗ ಕೆಲವು ದಿನಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ರಾಜಕಾರಣಿಗಳ ವಿರುದ್ಧ...

ಸ್ಮೃತಿ ಇರಾನಿ-ರಾಹುಲ್ ಗಾಂಧಿ ಟ್ವಿಟರ್ ವಾರ್

ಐಐಟಿ-ಮದ್ರಾಸಿನ ವಿದ್ಯಾರ್ಥಿ ಸಂಘಟನೆ ನಿಷೇಧ ವಿಚಾರ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಮತ್ತು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿಯವರ ನಡುವೆ ಸಾಮಾಜಿಕ ಜಾಲತಾಣ ಟ್ವಿಟರ್‌ ನಲ್ಲಿ ಕಿತ್ತಾಟಕ್ಕೆ ಕಾರಣವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದು, ’ಮೋದಿ...

ಟ್ವಿಟರ್ ಖಾತೆ ತೆರೆದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ

'ಕಾಂಗ್ರೆಸ್' ಉಪಾಧ್ಯಕ್ಷ ರಾಹುಲ್ ಗಾಂಧಿ ಟ್ವಿಟರ್ ಖಾತೆ ತೆರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದು ಭಾರತದಲ್ಲಿ ರಾಜಕಾರಣಿಗಳೂ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗುವ ಟ್ರೆಂಡ್ ಉದ್ಭವಿಸಿದೆ. ಪ್ರಸ್ತುತ ರಾಹುಲ್ ಗಾಂಧಿ ಟ್ವಿಟರ್ ಖಾತೆ (@OfficeofRG.)ಗೆ 11.1 ಸಾವಿರ ಹಿಂಬಾಲಕರಿದ್ದಾರೆ....

ನರೇಂದ್ರ ಮೋದಿ ಭಾರತದ ಸುಧಾರಣೆಯ ಮುಖ್ಯಸ್ಥ: ಬರಾಕ್ ಒಬಾಮ ಬಣ್ಣನೆ

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಅತ್ಯುತ್ತಮ ಸ್ನೇಹ ಸಂಬಂಧವನ್ನು ಸ್ಪಷ್ಟಪಡಿಸುವ ನಿಟ್ಟಿನಲ್ಲಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಪ್ರತಿಷ್ಠಿತ ಟೈಮ್ ಮ್ಯಾಗಜೀನ್ ಗೆ ಮೋದಿ ಕುರಿತು ವ್ಯಕ್ತಿಚಿತ್ರಣವನ್ನು( profile write up) ಬರೆದಿದ್ದು, ಮೋದಿಯವರನ್ನು ಭಾರತದ ಸುಧಾರಣೆಯ ಮುಖ್ಯಸ್ಥ (India’s...

ಪ್ರಧಾನಿ ಮೋದಿ ಭೇಟಿ ಮಾಡಿದ ಟ್ವಿಟ್ಟರ್ ಸಿಇಒ ಡಿಕ್ ಕಸ್ಟಾಲೊ

ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವಿಟ್ಟರ್ ಸಿಇಒ ಡಿಕ್ ಕಸ್ಟಾಲೊ ಅವರನ್ನು ಭೇಟಿ ಮಾಡಿ ಮೈಕ್ರೋಬ್ಲಾಗಿಂಗ್ ತಾಣದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡದ್ದಾರೆ. ಟ್ವಿಟ್ಟರ್ ಅಂತರ್ಜಾಲದ ಮೂಲಕ ತಮ್ಮ ನೆಚ್ಚಿನ ಯೋಜನೆಗಳಾದ 'ಸ್ವಚ್ಛ ಭಾರತ ಅಭಿಯಾನ', 'ಭೇಟಿ ಬಚಾವೋ, ಭೇಟಿ ಪಡಾವೊ' ಮತ್ತು ಭಾರತದ...

ಭಾರತ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ: ಕ್ಷಮೆ ಕೋರಿದ ಜರ್ಮನ್ ವಿವಿ ಪ್ರಾಧ್ಯಾಪಕಿ

'ಭಾರತ' ರೇಪಿಸ್ಟ್ ಗಳ ರಾಷ್ಟ್ರ ಎಂಬ ಕಾರಣ ನೀಡಿ ಭಾರತೀಯ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ್ದ ಜರ್ಮನಿ ವಿಶ್ವವಿದ್ಯಾನಿಲಯದ ಮುಖ್ಯಸ್ಥರನ್ನು ಭಾರತದಲ್ಲಿರುವ ಜರ್ಮನಿ ರಾಯಭಾರಿ ತರಾಟೆಗೆ ತೆಗೆದುಕೊಂಡಿದ್ದಾರೆ. ಲೈಪ್ಜಿಗ್ ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿರುವ ಜರ್ಮನಿಯ ರಾಯಭಾರಿ ಮೈಕೆಲ್ ಸ್ಟೀನರ್, ಮಿತಿಮೀರಿದ ಸಾಮಾನ್ಯೀಕರಣವನ್ನು ಅನುಸರಿಸುವ...

ಪ್ರಧಾನಿ ಮೋದಿ ಗುರಿಯಾಗಿಸಿ ಐಸಿಸ್ ಹೊಸ ಟ್ವಿಟರ್ ಖಾತೆ

ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮಾ ಅವರ ಭಾರತ ಭೇಟಿಯ ವೇಳೆ ಕಾರ್ ಬಾಂಬ್‌ ದಾಳಿ ನಡೆಸಲಾಗುವುದೆಂಬ ಎಚ್ಚರಿಕೆಯನ್ನು ನೀಡಿದ್ದ ಐಸಿಸ್‌ ಪರ ಟ್ವಿಟರ್ ಖಾತೆ ಈಗ ಹೊಸ ರೀತಿಯಲ್ಲಿ ಪ್ರತ್ಯಕ್ಷಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಖಾತೆಯು ಗುರಿಯಾಗಿರಿಸಿಕೊಂಡಿದ್ದು ಗುಪ್ತಚರ ಇಲಾಖೆಯ...

ಆಡಿಯೋ-ವಿಡಿಯೋ ಟ್ವೀಟ್ ಮಾಡಿದ ವಿಶ್ವದ ಪ್ರಥಮ ನಾಯಕ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇತ್ತೀಚೆಗಷ್ಟೇ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರೊಂದಿಗೆ ನಡೆಸಿಕೊಟ್ಟ ಮನ್ ಕಿ ಬಾತ್ ಕಾರ್ಯಕ್ರಮದ ಬಗ್ಗೆ ಪ್ರಧಾನಿ ಮೋದಿ ಆಡಿಯೋ-ವಿಡಿಯೋ ಟ್ವೀಟ್ ಮಾಡಿ ದಾಖಲೆ ನಿರ್ಮಿಸಿದ್ದಾರೆ. ತಮ್ಮ ಹಾಗೂ ಬರಾಕ್...

ಪಿಕೆ ಚಿತ್ರ ಪಾಕ್ ನಲ್ಲಿ ಮಾಡಿದ್ದರೆ ನಿರ್ದೇಶಕ ಜೈಲು ಸೇರುತ್ತಿದ್ದ:ತಸ್ಲೀ ನಸ್ರೀನ್

'ಪಿಕೆ' ಚಿತ್ರಕ್ಕೆ ಹೆಸರಾಂತ ಲೇಖಕಿ ತಸ್ಲೀಮಾ ನಸ್ರೀನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ತಸ್ಲೀಮಾ ನಸ್ರೀನ್, ಪಿಕೆ ಚಿತ್ರವನ್ನು ಪಾಕಿಸ್ತಾನದಲ್ಲೋ ಅಥವಾ ಬಾಂಗ್ಲಾದೇಶದಲ್ಲೋ ಮಾಡಿದ್ದರೆ, ಚಿತ್ರದ ನಿರ್ಮಾಪಕ, ನಿರ್ದೇಶಕ, ನಟ ಅಮೀರ್ ಖಾನ್ ಎಲ್ಲರನ್ನೂ ಕೊಲ್ಲಲಾಗುತ್ತಿತ್ತು ಇಲ್ಲವೇ ಜೈಲಿಗೆ ಅಟ್ಟಲಾಗುತ್ತಿತ್ತು...

ಮೆಹ್ದಿ ಬಿಡುಗಡೆ ಮಾಡದಿದ್ದರೆ ಮತ್ತೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ

ಮೆಹ್ದಿ ಮಸ್ರೂರ್ ಬಿಸ್ವಾಸ್‌ನನ್ನು ಬಿಡದಿದ್ದರೆ ಇನ್ನೆರಡು ದಿನದಲ್ಲಿ ಮತ್ತೆ ಬಾಂಬ್ ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿದ್ದಾನೆ. ಅಬ್ದುಲ್ ಖಾನ್ ಎಂಬಾತ ತನ್ನ ಟ್ವಿಟರ್ ಖಾತೆಯಿಂದ ಈ ಬೆದರಿಕೆ ನೀಡಿದ್ದು, ಕೇಂದ್ರ ಸಚಿವ ರಾಜನಾಥ್ ಸಿಂಗ್, ಕೇಂದ್ರ ಕಾನೂನು ಸಚಿವ ಡಿವಿ ಸದಾನಂದಗೌಡ ಅವರ...

ದೆಹಲಿಯಲ್ಲಿ ಬಿಜೆಪಿಗೆ ಸೂಕ್ತ ನಾಯಕತ್ವ ಇಲ್ಲ: ಅರವಿಂದ್ ಕೇಜ್ರಿವಾಲ್

'ಜಮ್ಮು-ಕಾಶ್ಮೀರ', ಜಾರ್ಖಂಡ್ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ದೆಹಲಿ ಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿ ಬಿಜೆಪಿಯಲ್ಲಿ ಸೂಕ್ತ ನಾಯಕತ್ವ, ಅಜೆಂಡಾ ಇಲ್ಲ, ಬಿಜೆಪಿಯದ್ದು...

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗೆ ಪ್ರಧಾನಿ ಮೋದಿ ಖಂಡನೆ

'ಪಾಕಿಸ್ತಾನ'ದಲ್ಲಿ ವಿದ್ಯಾರ್ಥಿಗಳ ಹತ್ಯೆ ಮಾಡಿರುವ ತಾಲೀಬಾನ್ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು ಮಾತಿನಲ್ಲಿ ವರ್ಣಿಸಲಾಗದ ಕ್ರೂರತೆ ಎಂದಿದ್ದಾರೆ. ಪಾಕ್ ನ ಸೈನಿಕ ಶಾಲೆಯ ಮೇಲೆ ಉಗ್ರರ ದಾಳಿ ಬಗ್ಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಮೋದಿ, ವಿದ್ಯಾರ್ಥಿಗಳ ಸಾವಿಗೆ ಸಂತಾಪ...

ಟ್ವಿಟರ್ ಉಗ್ರ ಮೆಹ್ದಿಗೆ ಇದ್ದ ಹಿಂಬಾಲಕರಲ್ಲಿ ಶೇ.60ರಷ್ಟು ಮುಸ್ಲಿಮೇತರರು!

'ಇರಾಕ್' ನ ಐ.ಎಸ್.ಐ.ಎಸ್ ಉಗ್ರ ಸಂಘಟನೆಯ ಟ್ವಿಟರ್ ಖಾತೆ ನಿರ್ವಹಿಸುತ್ತಿದ್ದ ಮೆಹ್ದಿಯ ಶೇ.60ರಷ್ಟು ಅನುಯಾಯಿಗಳು ಮುಸ್ಲಿಮೇತರರು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಮೆಹ್ದಿಯ ಟ್ವಿಟರ್ ಖಾತೆಯನ್ನು ಅನುಸರಿಸುತ್ತಿದ್ದ ಮುಸ್ಲಿಮರಲ್ಲಿ ಪಶ್ಚಿಮ ದೇಶದ ನಾಗರಿಕರು ಪ್ರಮುಖವಾಗಿ ಯು.ಕೆ ಯವರು...

ಕ್ರಿಸ್ ಮಸ್ ರಜೆ: ಟೈಮ್ಸ್ ಆಫ್ ಇಂಡಿಯಾ ವರದಿ ವಿರುದ್ಧ ಸ್ಮೃತಿ ಇರಾನಿ ಅಸಮಾಧಾನ

ಡಿ.15ರ ಬೆಳಿಗ್ಗೆ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯೊಂದರ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿ.ಬಿ.ಎಸ್.ಇ. ಶಾಲೆಗಳಲ್ಲಿ ಡಿ.25ರಂದು ಕ್ರಿಸ್ ಮಸ್ ದಿನದಂದು ರಜೆ ನೀಡುವ ಬದಲು ಅಟಲ್ ಬಿಹಾರಿ...

ನಮ್ಮ ಸಹೋದರನನ್ನು ನಿಮ್ಮ ಬಳಿ ಇರಲು ಬಿಡಲ್ಲ: ಮೆಹ್ದಿ ಬಂಧನಕ್ಕೆ ಇಸಿಸ್ ಎಚ್ಚರಿಕೆ

ಟ್ವೀಟ್ ಉಗ್ರ ಮೆಹ್ದಿ ಬಂಧನಕ್ಕೆ ವಿರುದ್ಧವಾಗಿ ಸೇಡು ತೀರಿಸಿಕೊಳ್ಳುವುದಾಗಿ ಇಸಿಸ್, ಅಪರಾಧ ವಿಭಾಗದ ಡಿಸಿಪಿ ಅಭಿಷೇಕ್ ಗೋಯಲ್ ಅವರಿಗೆ ಎಚ್ಚರಿಕೆ ನೀಡಿದೆ. ಟ್ವಿಟರ್ ಮೂಲಕವೇ ಈ ಕುರಿತು ಇಸಿಸ್ ಉಗ್ರ ಅಬೌನ್‌ಫಾಲ್ ಅಲ್ಮಾಘ್ರಿಬಿ ಎಚ್ಚರಿಕೆ ನೀಡಿದ್ದಾರೆ. ಅಭಿಷೇಕ್ ಗೋಯಲ್ ಅವರಿಗೆ ರೀಟ್ವೀಟ್ ಮಾಡಿರುವ...

ಇಸಿಸ್ ಟ್ವಿಟರ್ ಖಾತೆ ಹೊಂದಿದ್ದ ಉಗ್ರನ ಬಂಧನ

ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಅಂಡ್ ಸಿರಿಯಾ ಉಗ್ರ ಸಂಘಟನೆಯ ಹೆಸರಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ದೇಶದ್ರೋಹಿ ಸಂದೇಶಗಳನ್ನು ಹಾಕುತ್ತಿದ್ದ ಟ್ವಿಟರ್ ಖಾತೆದಾರನನ್ನು ಬಂಧಿಸಲಾಗಿದೆ. ಉಗ್ರನ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಪೊಲೀಸರು ಬೆಂಗಳೂರಿನ ಜಾಲಹಳ್ಳಿಯಲ್ಲಿ ಬಂಧಿಸಿದ್ದಾರೆ. ಇಸಿಸ್ ಹೆಸರಲ್ಲಿ ಪ್ರಕಟವಾಗುತ್ತಿದ್ದ...

ಬೆಂಗಳೂರು ವ್ಯಕ್ತಿಯಿಂದ ಇಸೀಸ್ ಉಗ್ರ ಸಂಘಟನೆ ಟ್ವಿಟರ್ ಖಾತೆ ನಿರ್ವಹಣೆ!

'ಇರಾಕ್' ನ ಐ.ಎಸ್.ಐ.ಎಸ್ ಉಗ್ರ ಸಂಘಟನೆ, ಭಾರತದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ. ಇಸೀಸ್ ಉಗ್ರರ ಟ್ವಿಟರ್ ಖಾತೆಯನ್ನು ನಿರ್ವಹಿಸುತ್ತಿರುವ ವ್ಯಕ್ತಿ ಬೆಂಗಳೂರಿನವನೆಂದು ತಿಳಿದುಬಂದಿದ್ದು ರಾಷ್ಟ್ರೀಯ ತನಿಖಾ ದಳದ ಸಿಬ್ಬಂದಿಗಳು ಬೆಂಗಳೂರಿಗೆ ಆಗಮಿಸಿ ತನಿಖೆ ಪ್ರಾರಂಭಿಸಿದ್ದಾರೆ. ತನಿಖಾ ದಳ ಸಿಬ್ಬಂದಿಗಳಿಗೆ...

ಸೋನಿಯಾ ಗಾಂಧಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

68ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್‌ ಮೂಲಕ ಶುಭಾಶಯ ಕೋರಿದ್ದಾರೆ. ಆದರೆ ತಮ್ಮ 68ನೇ ಹುಟ್ಟಹಬ್ಬವನ್ನು ಆಚರಿಸಿಕೊಳ್ಳದಿರಲು ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ. ಜಮ್ಮ-ಕಾಶ್ಮೀರದಲ್ಲಿನ ಉಗ್ರರ ದಾಳಿ ಹಾಗೂ ನಕ್ಸಲರ ದಾಳಿ ಹಿನ್ನೆಲೆಯಲ್ಲಿ...

ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಅಭಿಯಾನ

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ 'ಯು-ಟರ್ನ್ ಸರ್ಕಾರ್‌' ಎಂಬ ಹಣೆಪಟ್ಟಿ ನೀಡಿ ಟ್ವೀಟರ್‌ನಲ್ಲಿ ಆಂದೋಲನ ಆರಂಭಿಸಿದ್ದ ಕಾಂಗ್ರೆಸ್‌, ಈಗ ಈ ಕುರಿತ ಕೈಪಿಡಿಯೊಂದನ್ನು ಬಿಡುಗಡೆ ಮಾಡಿದೆ. 30 ಪುಟಗಳ ಈ ಪುಸ್ತಕದಲ್ಲಿ 'ಛೇ ಮಹೀನೇ ಪಾರ್‌, ಯು-ಟರ್ನ್ ಸರ್ಕಾರ್‌' (6...

ಟ್ವಿಟರ್‌ನಲ್ಲಿ 8 ಮಿಲಿಯನ್ ಅನುಯಾಯಿಗಳನ್ನು ಹೊಂದಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್‌ನಲ್ಲಿ 8 ಮಿಲಿಯನ್ ಅನುಯಾಯಿ(ಫಾಲೋವರ್ಸ್)ಗಳನ್ನು ಹೊಂದಿದ್ದಾರೆ. ನರೇಂದ್ರ ಮೋದಿ ಅವರ ವೈಯಕ್ತಿಕ ಹಾಗೂ ಖಾಸಗಿ ಟ್ವೀಟರ್‌ನ ಮೂಲಕ ಜನತೆಯನ್ನು ಸಂಪರ್ಕ ಮಾಡುತ್ತಿದ್ದಾರೆ. ಆದರೆ ಅಧಿಕೃತ ಟ್ವಿಟರ್ ಖಾತೆಯಲ್ಲಿ 8 ಮಿಲಿಯನ್ ಅನುಯಾಯಿಗಳನ್ನು ಮೋದಿ ಹೊಂದಿದ್ದಾರೆ. ಮೋದಿ ಪ್ರಧಾನಿಯಾಗುತ್ತಿದ್ದಂತೆ, ಮೋದಿ...

ಜೀನ್ಸ್,ಮೊಬೈಲ್ ಆಯ್ತು, ಈಗ ಸಾಮಾಜಿಕ ಜಾಲತಾಣ ಬಳಕೆಗೂ ಉತ್ತರ ಪ್ರದೇಶ ಪಂಚಾಯತ್ ಕೊಕ್ಕೆ

ಹುಡುಗಿಯರು ಜೀನ್ಸ್ ಹಾಗೂ ಮೊಬೈಲ್ ಬಳಸುವುದಕ್ಕೆ ನಿಷೇಧ ಹೇರಿದ್ದ ಜಾಟ್ ಜನಾಂಗದ ಖಾಪ್ ಪಂಚಾಯಿತಿ, ಈಗ ಸಾಮಾಜಿಕ ಜಾಲತಾಣಗಳಿಂದಲೂ ದೂರವಿರುವಂತೆ ಮಹಿಳೆಯರು/ವಿದ್ಯಾರ್ಥಿನಿಯರಿಗೆ ಸೂಚನೆ ನೀಡಿದೆ. ಮುಜಾಫರ್ ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಜಾಟ್ ಸಮುದಾಯದವರು ತಮ್ಮ ಹೆಣ್ಣುಮಕ್ಕಳು ಪ್ರೀತಿಸಿ ಮದುವೆಯಾಗುವ ಪ್ರಕರಣಗಳನ್ನು ತಡೆಗಟ್ಟಲು...

ಚೀನಾ ಸೈನಿಕರ ಅತಿಕ್ರಮಣ ನೀತಿ ದ್ವಿಪಕ್ಷೀಯ ಸಂಬಂಧಕ್ಕೆ ಒಳ್ಳೆಯದಲ್ಲ: ರಾಜನಾಥ್ ಸಿಂಗ್

'ಲಡಾಕ್' ನಲ್ಲಿರುವ ಅಕ್ಸಾಯ್ ಚಿನ್ ಪ್ರದೇಶವನ್ನು ಚೀನಾ ಅಕ್ರಮವಾಗಿ ವಶಪಡಿಸಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ. ಟ್ವಿಟರ್ ಮೂಲಕ ಚೀನಾ ವಿರುದ್ಧ ಗುಡುಗಿರುವ ರಾಜನಾಥ್ ಸಿಂಗ್, ಭಾರತದ ಗಡಿ ಪ್ರದೇಶವನ್ನು ಅಕ್ರಮವಾಗಿ ವಶಪಡಿಸಿಕೊಳ್ಳುವುದೂ ಅಲ್ಲದೇ ಭಾರತದ ಗಡಿ...

ಎಂ.ವಿ ಕಾಮತ್ ನಿಧನಕ್ಕೆ ಮೋದಿ ಸಂತಾಪ

ಹಿರಿಯ ಪತ್ರಕರ್ತ ಎಂ.ವಿ ಕಾಮತ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವಿಟರ್ ಮೂಲಕ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಎಂ.ವಿ ಕಾಮತ್ ಅವರ ನಿಧನ ಸಾಹಿತ್ಯ ಮತ್ತು ಪತ್ರಿಕೋದ್ಯಮ ಜಗತ್ತಿಗೆ ತುಂಬಲಾರದ ನಷ್ಟ, ಅವರ ಆತ್ಮಕ್ಕೆ ಶಾಂತಿ ಸಿಗಲಿ...

ಹಿಂದೂ ದೇವತೆಗಳನ್ನು ಐ.ಎಸ್.ಐ.ಎಸ್ ಉಗ್ರರಿಗೆ ಹೋಲಿಸಿದ ತೀಸ್ತಾ ಸೆಟಲ್ವಾಡ್

ಸದಾ ಒಂದಿಲ್ಲೊಂದು ವಿವಾದ ಸೃಷ್ಟಿಸಿ ಪ್ರಚಾರ ಗಿಟ್ಟಿಸಿಕೊೞೂವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತೊಮ್ಮೆ ವಿವಾದ ಸೃಷ್ಠಿಸಿದ್ದಾರೆ. ಟ್ವಿಟರ್ ನಲ್ಲಿ ಐ.ಎಸ್.ಐ.ಎಸ್ ಉಗ್ರರನ್ನು ಹಿಂದೂ ದೇವತೆಗಳಿಗೆ ಹೋಲಿಸುವ ಮೂಲಕ ಸೆಟಲ್ವಾಡ್ ತೀವ್ರ ವಿವಾದಕ್ಕೆ ಕಾರಣವಾಗಿದ್ದಾರೆ. ಅಮೆರಿಕಾ ಪತ್ರಕರ್ತನೋರ್ವನ ಶಿರಚ್ಛೇಧನ ಮಾಡುವುದಕ್ಕೂ ಮುನ್ನ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited