ಸಾಮಾಜಿಕ ಜಾಲ ತಾಣಗಳನ್ನು ಬಳಸದ ಬಿಜೆಪಿ ಸಚಿವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಸಮಾಧನ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಸರ್ಕಾರದ ಸಾಧನೆಗಳನ್ನು ಸೋಶಿಯಲ್ ಮೀಡಿಯಾ ಮೂಲಕ ಜನರಿಗೆ ತಲುಪಿಸುವ ಕೆಲಸವಾಗಬೇಕು. ಎಲ್ಲಾ ಸಚಿವರು...
ಟ್ವೀಟ್ ಉಗ್ರ ಮೆಹ್ದಿ ಬಂಧನಕ್ಕೆ ವಿರುದ್ಧವಾಗಿ ಸೇಡು ತೀರಿಸಿಕೊಳ್ಳುವುದಾಗಿ ಇಸಿಸ್, ಅಪರಾಧ ವಿಭಾಗದ ಡಿಸಿಪಿ ಅಭಿಷೇಕ್ ಗೋಯಲ್ ಅವರಿಗೆ ಎಚ್ಚರಿಕೆ ನೀಡಿದೆ. ಟ್ವಿಟರ್ ಮೂಲಕವೇ ಈ ಕುರಿತು ಇಸಿಸ್ ಉಗ್ರ ಅಬೌನ್ಫಾಲ್ ಅಲ್ಮಾಘ್ರಿಬಿ ಎಚ್ಚರಿಕೆ ನೀಡಿದ್ದಾರೆ.
ಅಭಿಷೇಕ್ ಗೋಯಲ್ ಅವರಿಗೆ ರೀಟ್ವೀಟ್ ಮಾಡಿರುವ...