Untitled Document
Sign Up | Login    
Dynamic website and Portals
  

Related News

ಕಾರ್ಗಿಲ್ ವಿಜಯ್ ದಿವಸ್: ಭಾರತೀಯ ಯೋಧರಿಗೆ ಪ್ರಧಾನಿ ನಮನ

ಜುಲೈ.26,1999ರ ಕಾರ್ಗಿಲ್ ಯುದ್ಧ ನಡೆದು 17 ವರ್ಷ. ಕಾರ್ಗಿಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭಾರತಕ್ಕಾಗಿ ಕೊನೆಯ ಉಸಿರಿರುವವರೆಗೂ ಹೋರಾಡಿದ ಯೋಧರಿಗೆ ಶಿರಬಾಗಿ ನಮಿಸುವುದಾಗಿ ತಿಳಿಸಿದ್ದಾರೆ....

ಫೇಸ್ ಬುಕ್, ಟ್ವಿಟ್ಟರ್ ಮತ್ತು ಇನ್ ಸ್ಟಾಗ್ರಾಂ ನಮ್ಮ ಹೊಸ ನೆರೆಹೊರೆಯವರುಃ ಪ್ರಧಾನಿ ನರೇಂದ್ರ ಮೋದಿ

ಯುಎಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಡಿಜಿಟಲ್ ಇಂಡಿಯಾ ಯೋಜನೆಯ ಅಂಗವಾಗಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಜಗದ್ವಿಖ್ಯಾತಿ ಗಳಿಸಿರುವ ಸಿಲಿಕಾನ್‌ ವ್ಯಾಲಿಯಲ್ಲಿ ಐಟಿ ದಿಗ್ಗಜ ಕಂಪೆನಿಗಳ ಸಿಇಓಗಳನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಉದ್ಯಮ ದಿಗ್ಗಜರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ...

ಲಲಿತ್ ಮೋದಿ ಬಾಂಬ್: ರಾಹುಲ್ ಗಾಂಧಿ ಮತ್ತು ವಾದ್ರ ನನ್ನ ಆತಿಥ್ಯ ಸ್ವೀಕರಿಸಿದ್ದರು

ದಿನಕ್ಕೊಂದು ಹೊಸ ತಿರುವು ಪಡೆಯುತ್ತಿರುವ ಲಲಿತ್ ಗೇಟ್ ಹಗರಣಕ್ಕೆ ಈಗ ಹೊಸ ಸೇರ್ಪಡೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ ತಾನು ಐಪಿಎಲ್ ಕಮಿಷನರ್ ಆಗಿದ್ದಾಗ ತನ್ನ ಆತಿಥ್ಯ ಸ್ವೀಕರಿಸಿದ್ದರು ಎಂದು ಟ್ವಿಟ್ಟರ್ ನಲ್ಲಿ...

ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಶುಭಾಷಯ ಕೋರಿದ ಪ್ರಧಾನಿ ಮೋದಿ

ಶುಕ್ರವಾರ 45 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಎಐಸಿಸಿ ಉಪಾಧ್ಯಕ್ಷ್ಯ ರಾಹುಲ್ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಾರ್ದಿಕ ಶುಭಾಶಯ ಕೋರಿ, ಕಾಂಗ್ರೆಸ್ ನಾಯಕ ರಾಹುಲ್ ಅವರಿಗೆ ದೇವರು ಆಯುರಾರೋಗ್ಯಗಳನ್ನು ನೀಡಿ ಕಾಪಾಡಲಿ, ಅವರ ಈ ಹುಟ್ಟುಹಬ್ಬದಂದು ಅವರಿಗೆ ಶುಭವಾಗಲಿ ಎಂದು...

ಸಾಮಾಜಿಕ ಜಾಲತಾಣ ಬಳಕೆಯಲ್ಲಿ ಪ್ರಧಾನಿ ಮೋದಿ ಮುಂಚೂಣಿಯಲ್ಲಿ

ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅತಿ ಜನಪ್ರಿಯ ನಾಯಕ. ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ನಂತರ ಸಾಮಾಜಿಕ ಮಾಧ್ಯಮವನ್ನು ಯಶಸ್ವಿಯಾಗಿ ಬಳಸಿದ ಹೆಗ್ಗಳಿಕೆಗೆ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ಅಮೆರಿಕದ ತಜ್ಞ ಜೊಯೊಜೀತ್ ಪಾಲ್ ಎಂಬುವವರು ಇತ್ತೀಚೆಗೆ ಟೆಲಿವಿಷನ್...

ಟೀಂ ಇಂಡಿಯಾ ಆಟಗಾರರ ಬಗ್ಗೆ ಹೆಮ್ಮೆಯಿದೆ: ಪ್ರಧಾನಿ ಮೋದಿ

ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲುಂಡಿರುವ ಭಾರತದ ಆಟಗಾರರ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸೋಲೆಂಬುದು ಕೂಡ ಆಟದ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದ್ದಾರೆ. ಭಾರತೀಯ ಆಟಗಾರರ ಬಗ್ಗೆ ಹೆಮ್ಮೆಯಿದ್ದು, ಭಾರತೀಯ ಆಟಗಾರರು ಅತ್ಯುತ್ತಮ ಪ್ರದರ್ಶನ...

ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವಿಟ್ ದಾಳಿ

ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಹತ್ತಿರವಾಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌, ಆನ್‌ಲೈನ್‌ ಮೂಲಕವೇ ತಿರುಗೇಟು ನೀಡಿದೆ. ಮೋದಿ ಸರ್ಕಾರದ ಆಡಳಿತದ ಬಗ್ಗೆ ಗಮನ ಹರಿಸಲು ಇತ್ತೀಚೆಗಷ್ಟೇ ಕಣ್ಗಾವಲು ಸಮಿತಿ ರಚಿಸಿದ್ದ ಕಾಂಗ್ರೆಸ್‌, ಟ್ವೀಟರ್‌ ಮೂಲಕ, ಸರಣಿ ದಾಳಿ...

ಗಣರಾಜ್ಯೋತ್ಸವಕ್ಕೆ ಒಬಾಮರನ್ನು ಅತಿಥಿಯಾಗಿ ಆಹ್ವಾನಿಸಿದ ಪ್ರಧಾನಿ ಮೋದಿ

ವಿಭಿನ್ನ ರಾಜತಾಂತ್ರಿಕ ನಡೆಗಳ ಮೂಲಕ ಸುದ್ದಿ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಈ ಹಾದಿಯಲ್ಲಿ ಇದೀಗ ದೊಡ್ಡದೊಂದು ಸಾಧನೆ ಮಾಡಿದ್ದಾರೆ. ಮುಂಬರುವ ಜನವರಿ 26ರ ಗಣರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಯಾಗುವಂತೆ ಮೋದಿ, ಅಮೆರಿಕ ಅಧ್ಯಕ್ಷ ಬರಾಕ್‌ ಒಬಾಮ ಅವರನ್ನು ಆಹ್ವಾನಿಸಿದ್ದಾರೆ. ಪ್ರಧಾನಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited