ರಿಯೋ ಒಲಂಪಿಕ್ಸ್ ಅಥ್ಲಿಟ್ಗಳು ಪದಕ ಗೆಲ್ಲುವುದನ್ನು ಹೊರೆ ಎಂದುಕೊಳ್ಳದೆ ಧೈರ್ಯದಿಂದ ಮುನ್ನುಗ್ಗುವಂತೆ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಾಳುಗಳಿಗೆ ಹುರಿದುಂಬಿಸಿದ್ದಾರೆ.
ರಿಯೋ ಕ್ರೀಡಾಪಟುಗಳಿಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕ್ರೀಡಾಪಟುಗಳಿಗೆ ಹುರಿದುಂಬಿಸಲು ದಿನಕಾಯುವ ಅಗತ್ಯವಿಲ್ಲ. ಕ್ರೀಡಾಪಟುಗಳು ತಮ್ಮಲ್ಲಿನ ಉತ್ಯುತ್ತಮ ಆಟವನ್ನು ಹೊರಹಾಕಿ ಎಂದು ತಿಳಿಸಿದ್ದಾರೆ.
ಕ್ರಿಕೆಟ್...
ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ಪಲಗಾಂವ್ನಲ್ಲಿರುವ ದೇಶದ ಅತಿ ದೊಡ್ಡ ಸೇನಾ ಕೇಂದ್ರ ಶಸ್ತ್ರಾಸ್ತ್ರ ಡಿಪೋದಲ್ಲಿ ಸಂಭವಿಸಿರುವ ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮಹಾರಾಷ್ಟ್ರದ ಪಲ್ಗಾಂವ್ನ ಕೇಂದ್ರೀಯ ಮದ್ದುಗುಂಡು ಸಂಗ್ರಹಾಗಾರದಲ್ಲಿ...
ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ಪಡೆಯುತ್ತಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರಿಗೆ ಶೀಘ್ರ ಗುಣಮುಖರಾಗುವಂತೆ ಪ್ರಧಾನಿ ನರೇಂದ್ರ ಮೋದಿ ಶುಭ ಹೈರಿಸಿದ್ದಾರೆ.
ಲಂಡನ್ನಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ನವಾಜ್ ಷರೀಫ್ ಅವರಿಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ನಿಮಗೆ ದೇವರು...
ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಎಐಎಡಿಎಂಕೆ ಮುಖ್ಯಸ್ಥೆ ತಮಿಳುನಾಡು ಸಿಎಂ ಜೆ.ಜಯಲಲಿತಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆಯೇ ಉಭಯ ನಾಯಕಿಯರಿಗೆ ದೂರವಾಣಿ...
2015-16 ನೇ ಹಣಕಾಸು ವರ್ಷದಲ್ಲಿ ದಾಖಲೆ 7008 ಹಳ್ಳಿಗಳಿಗೆ ವಿದ್ಯುತ್ ನೀಡಲಾಗಿದ್ದು, ಇದು ಅವಧಿಗೂ ಮುನ್ನ ಸಾಧಿಸಿದ ಗುರಿ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಈ ಮೂಲಕ ವರ್ಷ ಮುಗಿಯುವ ಒಂದು ವಾರ ಮೊದಲೇ ದೀನ್ ದಯಾಳ್ ಉಪಾಧ್ಯಾಯ ಗ್ರಾಮ...
ಮುಂಬಯಿನಲ್ಲಿ ಭಾನುವಾರ ಸಂಜೆ ನಡೆಯುತ್ತಿದ್ದ ಮೇಕ್ ಇನ್ ಇಂಡಿಯಾ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಭಾರೀ ಬೆಂಕಿ ಭುಗಿಲೆದ್ದಿತು. ಬೆಂಕಿ ತೀವ್ರ ಸ್ವರೂಪದ್ದಾಗಿದ್ದು, ಸಂಪೂರ್ಣ ವೇದಿಕೆ ಬೆಂಕಿಗೆ ಆಹುತಿಯಾಗಿದೆ. ಆದರೆ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ.
ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ...
ನೇಪಾಳದ ಮಾಜಿ ಪ್ರಧಾನಿ ಸುಶೀಲ್ ಕೊಯಿರಾಲ ಮಂಗಳವಾರ ನಿಧನರಾಗಿದ್ದಾರ. ಕೊಯಿರಾಲ ಅವರಿಗೆ 79 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದ ಕೊಯಿರಾಲ ಅವರು ನ್ಯುಮೋನಿಯಾದಿಂದ ಮಂಗಳವಾರ ಬೆಳಗ್ಗೆ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.
ಫೆ. 10,2014 ರಂದು ಪ್ರಧಾನಿ ಆಗಿ ಆಯ್ಕೆ ಆಗಿದ್ದ...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಬುಧವಾರ ಬೆಳಗ್ಗೆ ಶ್ರೀಹರಿಕೋಟಾದಿಂದ ಭಾರತದ ಐದನೇ ನೌಕಾಯಾನ ಉಪಗ್ರಹ ಐ ಆರ್ ಎನ್ ಎಸ್ ಎಸ್-1 ಸಿ ಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇದರಿಂದ ದೇಶಿಯ ಜಿಪಿಎಸ್ ವ್ಯವಸ್ಥೆಯಲ್ಲಿ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ.
ಈಗಾಗಲೇ ೪...
ಅಂಕಣಕಾರ ಮತ್ತು ಲೇಖಕ ತರೇಕ್ ಫತಾಹ್ ಶುಕ್ರವಾರ ಪ್ರವಾದಿ ಮೊಹಮದ್ ಮತ್ತು ಗೋಹತ್ಯೆಯ ಕುರಿತು ಹೇಳಿಕೆ ನೀಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
ಶುಕ್ರವಾರ ಟ್ವಿಟ್ಟರ್ ನಲ್ಲಿ ಫತಾಹ್ ಅವರು ಪ್ರವಾದಿ ಮೊಹಮ್ಮದ್ ಗೋಹತ್ಯೆಯನ್ನು ವಿರೋಧಿಸುತ್ತಿದ್ದರು ಮತ್ತು ಅದನ್ನು ತಮ್ಮ ಅನುನ್ಯಾಯಿಗಳಿಗೆ ಹೇಳಿದ್ದರು ಎಂದು...
ಅಯೋಧ್ಯೆ ಪ್ರವಾದಿ ಮಹಮದ್ ಪೈಗಂಬರ್ ಅವರ ಜನ್ಮಭೂಮಿಯಲ್ಲ ಎಂದು ಹಿಂದೂ ಮತ್ತು ಮುಸ್ಲಿಂರಿಗೆ ಗೊತ್ತಿದೆ ಎಂದು ಯೋಗ ಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.
ಶ್ರೀರಾಮ ನಮ್ಮ ಹೆಮ್ಮೆ. ಆಯೋಧ್ಯೆ ರಾಮನ ಜನ್ಮಭೂಮಿಯೇ ಹೊರತು ಪ್ರವಾದಿ ಪೈಗಂಬರ್ ಅವರ ಜನ್ಮ ಭೂಮಿಯಲ್ಲ ಎಂದು...
ಸೋಮವಾರ ಬೆಳಗಿನ ಜಾವ ಈಶಾನ್ಯ ಭಾರತ, ಮಯನ್ಮಾರ್, ಬಾಂಗ್ಲಾದೇಶ ಮತ್ತು ಭೂತಾನ್ ನಲ್ಲಿ ಉಂಟಾದ ಪ್ರಬಲ ಭೂಕಂಪನಕ್ಕೆ 5 ಜನ ಸಾವನ್ನಪ್ಪಿದ್ದು 40 ಜನರಿಗೆ ಗಾಯಗಳಾಗಿವೆ. ರಿಕ್ಟರ್ ಮಾಪನದಲ್ಲಿ 6.7 ತೀವ್ರ ದಾಖಲಾಗಿದ್ದು, ಈ ಭೂಕಂಪದ ಕೇಂದ್ರ ಇಂಫಾಲ್ ನ ಪಶ್ಚಿಮಕ್ಕೆ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ, ಟ್ವೀಟ್ ಮಾಡಿ ಕೆಲವು ದಿನಗಳಿಗೆ ಯುರೋಪ್ ಗೆ ಹೋಗುವುದಾಗಿ ತಿಳಿಸಿ, ಎಲ್ಲರಿಗೂ ಹೊಸ ವರ್ಷದ ಶುಭಾಷಯ ಕೋರಿದ್ದಾರೆ.
ನಾನು ಕೆಲವು ದಿನಗಳಿಗಾಗಿ ಯುರೋಪ್ ಗೆ ಹೋಗುತ್ತಿದ್ದೇನೆ. ಎಲ್ಲಾರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ವರ್ಷ ನಿಮಗೆ...
ಪ್ಯಾರಿಸ್ ನಲ್ಲಿ ಹವಾಮಾನ ಬದಲಾವಣೆ ಒಪ್ಪಂದಕ್ಕೆ 195 ದೇಶಗಳು ಸಹಿ ಹಾಕಿದ ನಂತರ, ಈ ಐತಿಹಾಸಿಕ ಒಪ್ಪಂದದ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಇದು ಹವಾಮಾನ ನ್ಯಾಯಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.
ಪ್ಯಾರಿಸ್ ಒಪ್ಪಂದದ ಫಲಿತಾಂಶದಲ್ಲಿ ಯಾರೂ ವಿಜೇತರೂ...
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಕ್ಷಣಾ ಪಡೆಗಳೊಂದಿಗೆ ದೀಪಾವಳಿ ಆಚರಿಸಿದರು. ಅವರ ಶೌರ್ಯ ಮತ್ತು ಪಾತ್ರದ ಕಾರಣ ಪ್ರಪಂಚ ಗೌರವದೊಂದಿಗೆ ಭಾರತವನ್ನು ನೋಡುತ್ತದೆ ಎಂದು ಅವರು ಈ ಸಂದರ್ಭದಲ್ಲಿ ನುಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಅಮೃತಸರದ ಖಾಸಾದಲ್ಲಿ ಭಾರತೀಯ...
ಬಹಳ ಕುತೂಹಲ ಕೆರಳಿಸಿರುವ ಬಿಹಾರ್ ಚುನಾವಣೆಯ ಮತ ಎಣಿಕೆಯ ದಿನವಾದ ಭಾನುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾನಿ ಅವರಿಗೆ ಟ್ವಿಟ್ಟರ್ ನಲ್ಲಿ ಹುಟ್ಟುಹಬ್ಬದ ಶುಭಾಷಯ ಕೋರುವ ಮೂಲಕ ದಿನ ಪ್ರಾರಂಭಿಸಿದರು. ನಂತರ ಎಲ್...
ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, 26/11 ಮುಂಬೈ ದಾಳಿ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಭಾಷೆಗೂ, ನಟ ಶಾರುಖ್ ಖಾನ್ ಭಾಷೆಗೂ ಯಾವುದೇ ವ್ಯತ್ಯಾಸ ಇಲ್ಲ ಎಂದು ಹೇಳಿದ್ದಾರೆ.
ಬಹುಸಂಖ್ಯಾತ ಹಿಂದೂಗಳು ಶಾರುಖ್ ಖಾನ್ ಸಿನಿಮಾ ನೋಡದಿದ್ದರೆ, ಶಾರುಖ್ ಖಾನ್ ಬೀದಿಗೆ ಬರಬೇಕಾಗುತ್ತದೆ...
ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ವೀರೇಂದ್ರ ಸೆಹ್ವಾಗ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಸೋಮವಾರ ಸಂಜೆಯೇ ಸೆಹ್ವಾಗ್ ನಿವೃತ್ತಿಯ ಪ್ರಕಟಿಸುವ ವಿಚಾರ ಸುದ್ದಿಯಾಗಿತ್ತು. ಬಳಿಕ ಇವೆಲ್ಲ ಗಾಳಿ ಸುದ್ದಿ, ಅಂತದ್ದೇನಿಲ್ಲ ಎಂದಿದ್ದ ವೀರೇಂದ್ರ ಸೆಹ್ವಾಗ್ ಮಂಗಳವಾರ ತಮ್ಮ ನಿವೃತ್ತಿಯನ್ನು ಪ್ರಕಟಿಸಿದ್ದಾರೆ.
ಸೆಹ್ವಾಗ್ ಅವರು...
ನೇತಾಜಿ ಸುಭಾಷಚಂದ್ರ ಬೋಸ್ ಅವರ ನಿಗೂಢ ಸಾವಿನ ರಹಸ್ಯವನ್ನು ಬಹಿರಂಗಗೊಳಿಸಬೇಕು ಎನ್ನುವ ಬೇಡಿಕೆ ಇರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೇತಾಜಿ ಸುಭಾಷಚಂದ್ರ ಬೋಸ್ ಅವರ್ ಕುಟುಂಬದವರನ್ನು ಬುಧವಾರ ಭೇಟಿ ಮಾಡಲಿದ್ದಾರೆ.
ಪ್ರಧಾನಿ ಮೋದಿ ಅವರು ಈ ಭೇಟಿಯ ಬಗ್ಗೆ ಮಂಗಳವಾರ...
ಬಿಹಾರ ವಿಧಾನಸಭೆಯ ಮೊದಲ ಹಂತದ ಮತದಾನ ಸೋಮವಾರ ಬೆಳಗ್ಗೆ 49 ಕ್ಷೇತ್ರಗಳಲ್ಲಿ ಆರಂಭಗೊಂಡಿದೆ.
ಮೊದಲ ಹಂತದಲ್ಲಿ ಸುಮಾರು 1.35 ಕೋಟಿ ಮಂದಿ ಮತದಾರರು 49 ಮಂದಿ ಶಾಸಕರನ್ನು ಆಯ್ಕೆ ಮಾಡಲಿದ್ದು ಕಣದಲ್ಲಿ 583 ಅಭ್ಯರ್ಥಿಗಳ ಪೈಕಿ 54 ಮಂದಿ ಮಹಿಳೆಯರು.
ಬೆಳಗ್ಗೆ 9...
ಪ್ರಧಾನಿ ನರೇಂದ್ರ ಮೋದಿ ಅವರು 83 ನೇ ವರ್ಷಾಚರಣೆಯ ಸಂಭ್ರಮದಲ್ಲಿರುವ ಭಾರತೀಯ ವಾಯುಸೇನೆಗೆ ಶುಭಾಷಯ ಕೋರಿ, ವಾಯುಸೇನೆ ಧೈರ್ಯದಿಂದ ದೇಶ ಸೇವೆ ಮಾಡಿದೆ, ವಿಪತ್ತಿನ ಸಮಯದಲ್ಲಿ ರಕ್ಷಣೆ ಮಾಡುವಲ್ಲಿ ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ.
ವಾಯುಪಡೆಯ ದಿನದಂದು ನಮ್ಮ ವಾಯುಪಡೆಯ ಸಿಬ್ಬಂದಿಗೆ ಸೆಲ್ಯೂಟ್...
ಪಾಕಿಸ್ತಾನ ಭಯೋತ್ಪಾದನೆಯ ಪ್ರಧಾನ ಪ್ರಾಯೋಜಕ ಎಂದು ಬುಧವಾರ ಹೇಳಿದ ಭಾರತ, ಪಾಕ್ ಆಕ್ರಮಿತ ಕಾಶ್ಮೀರದಿಂದ ಜಾಗ ಖಾಲಿ ಮಾಡಿ ಎಂದು ಹೇಳಿದೆ.
ಪಾಕಿಸ್ತಾನ ಭಯೋತ್ಪಾದನೆಗೆ ಪ್ರಮುಖವಾಗಿ ಬಲಿಯಾದ ದೇಶ ಅಲ್ಲ, ಆದರೆ ತನ್ನದೇ ಆದ ನೀತಿಗಳಿಗೆ ಬಲಿಯಾಗಿದೆ. ವಾಸ್ತವವಾಗಿ ಪಾಕಿಸ್ತಾನ ಭಯೋತ್ಪಾದನೆಯ ಪ್ರಧಾನ...
ಬಿಹಾರಕ್ಕೆ 'ಅಛ್ಚೇ ದಿನ್' ಆಗಮನವಾಗುತ್ತಿದೆ. ಬಿಹಾರದ ಅರ್ರ್ಹಾದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಅಭಿವೃದ್ಧಿಗಾಗಿ ಕೇಂದ್ರದಿಂದ 1.25 ಲಕ್ಷ ಕೋಟಿ ರೂ. ವಿಶೇಷ ಅನುದಾನ ಘೋಷಿಸಿದ್ದಾರೆ.
ಇಂದು ನಾನು ಬಿಹಾರ್ ಗೆ ಅನುದಾನ ಘೋಷಣೆ ಮಾಡುತ್ತೇನೆ....
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ ನಡೆದ ಮಧ್ಯಪ್ರದೇಶದ ಅವಳಿ ರೈಲು ಅಪಘಾತದಲ್ಲಿ ಜೀವಗಳೆದುಕೊಂಡವರ ಬಗ್ಗೆ ತಮ್ಮ ನೋವು ಮತ್ತು ಯಾತನೆಯನ್ನು ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರೆ ಎಂದು ಹೇಳಿದ್ದಾರೆ.
ಮಧ್ಯಪ್ರದೇಶದ ಎರಡು ರೈಲು ಅಪಘಾತದ ವಿಷಯ ತಿಳಿದು...
ಜಮ್ಮು ಕಾಶ್ಮೀರದಲ್ಲಿ ಉಗ್ರರು ತಮ್ಮ ಅಟ್ಟಹಾಸ ಮುಂದುವರಿಸಿದ್ದು, ಬುಧವಾರ ಬಿ ಎಸ್ ಎಫ್ ಬೆಂಗಾವಲು ಪಡೆಯ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಮೃತರಾಗಿದ್ದು, ಐದು ಜನ ಯೊಧರು ಗಾಯಗೊಂಡಿದ್ದಾರೆ.
ಉಗ್ರರ ದಾಳಿಗೆ ಪ್ರತಿಯಾಗಿ ನಡೆದ ದಾಳಿಯಲ್ಲಿ ಒಬ್ಬ ಉಗ್ರನನ್ನು ಹತ್ಯೆ...
ಭಾರತ ಐಸಿಸ್ ಉಗ್ರರ ಜೊತೆ ಲಿಬಿಯಾದಲ್ಲಿ ವ್ಯವಹಾರ ಮಾಡುತ್ತಿದೆಯಾ ಎಂದು ಕಾಂಗ್ರೆಸ್ ಮುಖಂಡ ಮನೀಷ್ ತಿವಾರಿ ಶನಿವಾರ ಪ್ರಶ್ನಿಸಿದ್ದಾರೆ.
ಲಿಬಿಯಾದಲ್ಲಿ ಬಿಡುಗಡೆಗೊಂಡ ಇಬ್ಬರು ಭಾರತೀಯರ ಬಗ್ಗೆ ಶನಿವಾರ ಬೆಳಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಲಿಬಿಯಾದಲ್ಲಿ ನಾಲ್ವರನ್ನು ಅಪಹರಿಸಲಾಗಿದೆ -ಲಕ್ಷ್ಮೀಕಾಂತ್ ಮತ್ತು ವಿಜಯ್...
ಮುಂಬೈ ಸರಣಿ ಬಾಂಬ್ ಸ್ಪೋಟದ ಹಿನ್ನಲೆಯಲ್ಲಿ ಗಲ್ಲುಶಿಕ್ಷೆಗೆ ಗುರಿಯಾದ ಯಾಕೂಬ್ ಮೆಮೊನ್ ಪರ ಶನಿವಾರ ರಾತ್ರೆ ಟ್ವೀಟ್ ಮಾಡಿದ್ದ ನಟ ಸಲ್ಮಾನ್ ಖಾನ್, ದೇಶ್ಯಾದಂತ ವ್ಯಾಪಕ ಟೀಕೆ ವ್ಯಕ್ತವಾದುದ್ದರಿಂದ ಭಾನುವಾರ ಸಂಜೆ ಕ್ಷಮೆಯಾಚಿಸಿ ಟ್ವೀಟ್ ವಾಪಸ್ ಪಡೆದಿದ್ದಾರೆ.
ಶನಿವಾರ ರಾತ್ರಿ ಸಲ್ಮಾನ್ ಖಾನ್,...
ಲಲಿತ್ ಗೇಟ್ ಪ್ರಕರಣದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ರಾಜೀನಾಮೆ ಕೇಳುತ್ತಿರುವ ಕಾಂಗ್ರೆಸ್ ಪಕ್ಷದ ವಾಗ್ದಾಳಿ ತಡೆಯಲು, ಸಚಿವೆ ಸುಷ್ಮಾ ಸ್ವರಾಜ್ ಬುಧವಾರ ಹೊಸ ಪ್ರತಿ ಆಕ್ರಮಣ ನಡೆಸಿದ್ದಾರೆ.
ಬಹುಕೋಟಿ ಕಲ್ಲಿದ್ದಲು ಹಗರಣದ ಪ್ರಮುಖ ಆರೋಪಿ ಸಂತೋಷ ಬಗ್ರೋಡಿಯಾ ಅವರಿಗೆ ಪಾಸ್ಪೋರ್ಟ್...
ಈದ್-ಉಲ್-ಫಿತರ್ ಮತ್ತು ಜಗನ್ನಾಥ ರಥ ಯಾತ್ರೆಯ ಸಂದರ್ಭದಲ್ಲಿ ಶನಿವಾರ, ಜು 18 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಶುಭ ಹಾರೈಸಿದ್ದಾರೆ.
ಈದ್-ಉಲ್-ಫಿತರ್ ಪವಿತ್ರ ಗಳಿಗೆಯಲ್ಲಿ ನನ್ನ ಶುಭಾಶಯಗಳು. ರಂಜಾನ್ ಪವಿತ್ರ ಮಾಸದ ಮುಕ್ತಾಯ ಜಗನ್ನಾಥ ರಥಯಾತ್ರೆಯ ಪುಣ್ಯದಿನದಂದೇ ಬಂದಿರುವುದು ಸಮಾಜದಲ್ಲಿನ...
'ಭಯೋತ್ಪದನೆ' ಹಾಗೂ ಹಿಂಸಾಚಾರ ರಹಿತ ವಾತಾವರಣದಲ್ಲಿ ಮಾತ್ರ ಭಾರತ-ಪಾಕಿಸ್ತಾನ ನಡುವೆ ಇರುವ ಸಮಸ್ಯೆಗಳನ್ನು ದ್ವಿಪಕ್ಷೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಪಾಕ್ ಪ್ರಧಾನಿ ನವಾಜ್ ಷರೀಫ್ ಗೆ ಶುಭಾಷಯ ತಿಳಿಸಿ...
2001ರಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ್ದ ಉಗ್ರ ಅಪ್ಜಲ್ ಗುರುಗೆ ಅನ್ಯಾಯ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.
ಟ್ವಿಟರ್ ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಮಣಿಶಂಕರ್ ಅಯ್ಯರ್, ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೇ ಉಗ್ರ ಅಫ್ಜಲ್ ನನ್ನು...
ಫೆ.26ರಂದು, ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಸ್ಮೃತಿ ದಿನ(ಪುಣ್ಯ ಸ್ಮರಣೆ)ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು ಗೌರವ ಅರ್ಪಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್, ಹಲವರಲ್ಲಿ ದೇಶಭಕ್ತಿಯ ಕಿಚ್ಚು ಹಚ್ಚಿದ್ದರು, ಅವರ ಪುಣ್ಯ ಸ್ಮರಣೆ ದಿನದಂದು ವೀರ ಸಾವರ್ಕರ್...
ಪ್ರಧಾನಿ ನರೇಂದ್ರ ಮೋದಿ ಪಾಕ್ ಪ್ರಧಾನಿ ನವಾಜ್ ಶರೀಪ್ ಸೇರಿದಂತೆ ವಿಶ್ವಕಪ್ ಕ್ರಿಕೆಟ್ನಲ್ಲಿ ಪಾಲ್ಗೊಳ್ಳುವ ಸಾರ್ಕ್ ರಾಷ್ಟ್ರಗಳ ಮುಖಂಡರಿಗೆ ಕರೆ ಮಾಡಿ ಶುಭಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ, ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ,...
'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ವಿಜಯಗಳಿಸಿರುವುದು ದ್ವೇಷ ರಾಜರಾಕರಣದಲ್ಲಿ ತೊಡಗಿದ್ದ ಶಕ್ತಿಗಳಿಗೆ ದೊಡ್ಡ ಹಿನ್ನಡೆ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ...
'ಅಮೆರಿಕಾ' ಅಧ್ಯಕ್ಷ ಬರಾಕ್ ಒಬಾಮ ಅವರ 3 ದಿನಗಳ ಭಾರತ ಪ್ರವಾಸ ಅಂತ್ಯಗೊಂಡಿದೆ. ಬರಾಕ್ ಒಬಾಮ ಹಾಗೂ ಮಿಶೆಲ್ ಒಬಾಮ ಮಧ್ಯಾಹ್ನ ನವದೆಹಲಿಯ ಪಲಾಮ್ ವಿಮಾನ ನಿಲ್ದಾಣದಿಂದ ಸೌದಿ ಅರೇಬಿಯಾಗೆ ತೆರಳಿದರು.
ಒಬಾಮ ಅವರನ್ನು ಬೀಳ್ಕೊಡಲು ಪ್ರಧಾನಿ ನರೇಂದ್ರ ಮೋದಿ ಪಲಾಮ್...
'ಗಣರಾಜ್ಯೋತ್ಸ'ವದ ವೇಳೆ ಉಪರಾಷ್ಟ್ರಪತಿಗಳು ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂಬ ವರದಿಗಳಿಗೆ ಹಮೀದ್ ಅನ್ಸಾರಿ ಪ್ರತಿಕ್ರಿಯಿಸಿದ್ದು, ತಾವು ರಾಷ್ಟ್ರಗೀತೆ ಹಾಡುವ ವೇಳೆ ಶಿಷ್ಟಾಚಾರ ಪಾಲಿಸಿರುವುದಾಗಿ ತಿಳಿಸಿದ್ದಾರೆ.
ಧ್ವಜಾರೋಹಣ ಅಥವಾ ರಾಷ್ಟ್ರಗೀತೆಯನ್ನು ಹಾಡುವ ವೇಳೆ ಉಪರಾಷ್ಟ್ರಪತಿಗಳು ಎದ್ದುನಿಂತು ಗೌರವ ಸೂಚಿಸುವುದು ಶಿಷ್ಟಾಚಾರ ಅದನ್ನು ಪಾಲಿಸಿರುವುದಾಗಿ...
'ಮಾದಕ ವಸ್ತು'(ಡ್ರಗ್ಸ್) ಸೇವನೆ ವಿರುದ್ಧ ಜಾಗೃತಿ ಮೂಡಿಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಡ್ರಗ್ಸ್ ಸೇವನೆ ತಡೆಗೆ ಸಲಹೆ ನೀಡಲು ಸಾರ್ವಜನಿಕರಿಗೆ ಮುಕ್ತ ಆಹ್ವಾನ ನೀಡಿದ್ದಾರೆ.
ಪ್ರತಿ ತಿಂಗಳು ರೇಡಿಯೋದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಡ್ರಗ್ಸ್ ಸೇವನೆ ಕುರಿತು ಮಾತನಾಡುವಂತೆ...
ಜನರೊಂದಿಗೆ ನಾನು ನೇರ ಸಂಪರ್ಕ ಇಟ್ಟುಕೊಂಡಿದ್ದೇನೆ, ಆದರೆ ಕಾಲ ಬದಲಾಗಿದ್ದು ಯುವಜನತೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿರುವುದರಿಂದ ನಾನು ಸಾಮಾಜಿಕ ಜಾಲತಾಣಕ್ಕೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸೆ.22ರಂದು ಸಾಮಾಜಿಕ ಜಾಲತಾಣ ಖಾತೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿದ್ದರಾಮಯ್ಯ,...
ಇತ್ತೀಚೆಗಷ್ಟೇ ನೇಪಾಳದ ಜನತೆ ಮೋದಿ ಮೋಡಿಗೆ ಒಳಗಾಗಿದ್ದರು. ಇದೀಗ ಜಪಾನ್ ಜನತೆ ಸರದಿ. ಆ.30ರಂದು ಪ್ರಧಾನಿ ನರೇಂದ್ರ ಮೋದಿ ಜಪಾನ್ ಪ್ರವಾಸ ಆರಂಭಿಸಲಿದ್ದಾರೆ. ಇದಕ್ಕೂ ಮುನ್ನ ಮೋದಿ ಜಪಾನ್ ಜನತೆ ಹೃದಯ ಗೆದ್ದಿದ್ದಾರೆ
ಸಂಸತ್ ನಲ್ಲಿ ಭಾಷಣ ಮಾಡುವ ಮೂಲಕ ನೇಪಾಳೀಯರ ಹೃದಯ...