Untitled Document
Sign Up | Login    
Dynamic website and Portals
  

Related News

ಕಪ್ಪು ಹಣ ಭಾರತಕ್ಕೆ ವಾಪಸ್ ತರುವುದು ಕಷ್ಟಕರವಲ್ಲ: ಸುಬ್ರಹ್ಮಣ್ಯನ್ ಸ್ವಾಮಿ

ವಿದೇಶಗಳಲ್ಲಿ ಕೂಡಿಟ್ಟ ಅಂದಾಜು 125 ಲಕ್ಷ ಕೋಟಿ ರೂ. ಕಪ್ಪುಹಣವನ್ನು ಮೋದಿ ಸರಕಾರ ಭಾರತಕ್ಕೆ ವಾಪಸ್ ತರುತ್ತದೆ ಎಂದು ಬಿಜೆಪಿಯ ಹಿರಿಯ ನಾಯಕ ಡಾ.ಸುಬ್ರಹ್ಮಣ್ಯನ್ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಮೆರಿಕದ ವಾಶಿಂಗ್ಟನ್ ಡಿ.ಸಿ. ಹತ್ತಿರದ ವರ್ಜೀನಿಯಾ ಪಟ್ಟಣದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ...

ಡಾ.ಅಬ್ದುಲ್ ಕಲಾಂ ಇಹಲೋಕ ಯಾತ್ರೆ ಅಂತ್ಯ, ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಹಾಗೂ ನೂರಾರು ಗಣ್ಯರು ಇಹ ಲೋಕ ಯಾತ್ರೆ ಮುಗಿಸಿದ ಡಾ.ಅಬ್ದುಲ್ ಕಲಾಂ ಅವರಿಗೆ ತಮ್ಮ ಅಂತಿಮ ಗೌರವ ಸಲ್ಲಿಸಿದರು. ಗುರುವಾರ ಬೆಳಗ್ಗೆ ಸಹಸ್ರಾರು ಜನರು ರಾಮೇಶ್ವರಂನ ಬೀದಿಗಳ ಇಕ್ಕೆಲಗಳಲ್ಲಿ ನಿಂತು ಅಗಲಿದ ಮಾಜಿ ರಾಷ್ಟ್ರಪತಿ ಭಾರತ ರತ್ನ...

ಡಾ.ಅಬ್ದುಲ್ ಕಲಾಂ ನಿಧನಕ್ಕೆ ದೇಶಾದ್ಯಂತ ಮಿಡಿದ ಕಂಬನಿ

ಶಿಲ್ಲಾಂಗ್ ನಲ್ಲಿ ಸೋಮವಾರ ರಾತ್ರಿ ನಿಧನರಾದ ಮಾಜಿ ರಾಷ್ಟ್ರಪತಿ, ಮಿಸ್ಸೈಲ್ ಮ್ಯಾನ್, ಡಾ.ಎಪಿಜೆ ಅಬ್ದುಲ್ ಕಲಾಂ ಅವರಿಗೆ ದೇಶಾದ್ಯಂತ ಕಂಬನಿಯ ಮಹಾಪೂರವೇ ಹರಿದಿದೆ. ಡಾ. ಕಲಾಂ ಅವರು ಶಿಲಾಂಗ್ ನ ಐಐಎಂ ಕಾರ್ಯಕ್ರಮವೊಂದರಲ್ಲಿ ಉಪನ್ಯಾಸ ನೀಡುತ್ತಿದ್ದ ವೇಳೆ ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದಿದ್ದರು....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited