ಜೂನ್ ೪ರಂದು ಪೊಲೀಸರು ಕೆಲಸಕ್ಕೆ ಗೈರುಹಾಜರಾಗಿ ಪ್ರತಿಭಟನೆ ನಡೆಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪೊಲೀಸರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
ತಮಗೆ ಬಂದಿರುವ ಮಾಹಿತಿ ಪ್ರಕಾರ ಜೂನ್ ೪ರಂದು ಪೊಲೀಸರು...
ದೇಹವೆರಡು ತುಂಡಾದರೂ ಸಾಯುವ ಅಂತಿಮ ಕ್ಷಣದಲ್ಲಿ ನೇತ್ರದಾನ ಮಾಡಿದ ಹರೀಶ್ ಅವರ ಸ್ಮರಣಾರ್ಥಕ್ಕಾಗಿ ಆರೋಗ್ಯ ಇಲಾಖೆ ರೂಪಿಸಿರುವ 'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ...