ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 125ನೇ ಜನ್ಮದಿನ ಅವರ ಜನ್ಮಸ್ಥಾನಕ್ಕೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತದ ಸಂವಿಧಾನದ ವಾಸ್ತುಶಿಲ್ಪಿ ಸಮಾನತೆ ಮತ್ತು ಗೌರವಕ್ಕಾಗಿ ಹೋರಾಡಿದರು ಎಂದು ಹೇಳಿದರು.
ಮಧ್ಯಪ್ರದೇಶದ ಮ್ಹೋವ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಂಬೇಡ್ಕರ್...