Untitled Document
Sign Up | Login    
Dynamic website and Portals
  

Related News

ಸಿದ್ದರಾಮಯ್ಯ ಬಿಎಸ್ ವೈಗೆ ಯಾಕೆ ತೊಂದರೆ ಕೊಡುತ್ತಿದ್ದಾರೆ?: ಹೆಚ್.ಡಿ.ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತೊಂದರೆ ಕೊಡುತ್ತಿದ್ದಾರೆ. ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ನೆರವು ಪಡೆದಿದ್ದನ್ನು ನೆನಪಿಸಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ...

ಡಿನೋಟಿಫಿಕೇಶನ್ ಪ್ರಕರಣ: ಹೆಚ್.ಡಿ.ಕೆ ಹಾಗೂ ಬಿ.ಎಸ್.ವೈ ವಿರುದ್ಧ ಎಫ್.ಐ.ಆರ್

ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮೂರು ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸರ್ಕಾರದ ಮೂಲಕ ನಿವೇಶನಗಳನ್ನು ಹಂಚಿರುವುದರ ಬಗ್ಗೆ ಸಿಎಜಿ ವರದಿಯನ್ನು ಆಧರಿಸಿ ಮಾಹಿತಿ ಹಕ್ಕು ಕಾಯ್ದೆ(ಆರ್ ಟಿ ಐ)...

ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಕೋರ್ ಕಮಿಟಿ ತೀರ್ಮಾನ

'ಸಿದ್ದರಾಮಯ್ಯ' ನೇತೃತ್ವದ ಕಾಂಗ್ರೆಸ್ ಸರ್ಕಾರದ ಭೂ ಹಗರಣಗಳ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸೆ.17ರಂದು ಬೀದರ್ ನ ಗೊರಟಾ ಗ್ರಾಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited