ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತೊಂದರೆ ಕೊಡುತ್ತಿದ್ದಾರೆ. ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ನೆರವು ಪಡೆದಿದ್ದನ್ನು ನೆನಪಿಸಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ...
ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮೂರು ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸರ್ಕಾರದ ಮೂಲಕ ನಿವೇಶನಗಳನ್ನು ಹಂಚಿರುವುದರ ಬಗ್ಗೆ ಸಿಎಜಿ ವರದಿಯನ್ನು ಆಧರಿಸಿ ಮಾಹಿತಿ ಹಕ್ಕು ಕಾಯ್ದೆ(ಆರ್ ಟಿ ಐ)...
ಬಿಬಿಎಂಪಿ ವಿಭಜನೆ ಕುರಿತ ನಗರಪಾಲಿಕೆಗಳ ತಿದ್ದುಪಡಿ ಕಾಯ್ದೆಯ ಪರಿಶೀಲನೆಗಾಗಿ ರಚಿಸಿರುವ ವಿಧಾನಪರಿಷತ್ತಿನ ಸೆಲೆಕ್ಟ್ ಕಮಿಟಿಯಿಂದ ಬಿಜೆಪಿಯ ಸದಸ್ಯ ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಹೊರಬಂದಿದ್ದಾರೆ.
ಪಕ್ಷದ ನಾಯಕರ ಇತ್ತೀಚಿನ ಕೆಲವು ಧೋರಣೆಗಳಿಂದ ಬೇಸತ್ತು ಸೋಮಣ್ಣ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಕೆಲಸದ ಒತ್ತಡದ...
ದಲಿತ ಮುಖ್ಯಮಂತ್ರಿ ಕೂಗು ಇನ್ನೂ ಕೇಳಿಬರುತ್ತಿರುವ ಮಧ್ಯೆಯೇ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲದ ಉಭಯ ಸದನಗಳ ಬಜೆಟ್ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ನಡುವೆ ಬಿರುಸಿನ ಚರ್ಚೆ ನಡೆಯುವುದು ಬಹುತೇಕ ನಿಶ್ಚಿತವಾಗಿದೆ.
ದಲಿತರನ್ನು ಓಲೈಸಿಕೊಳ್ಳಲು ಎಂಬಂತೆ ಆ ಜನಾಂಗಕ್ಕೆ ಬಂಪರ್...
'ಅರ್ಕಾವತಿ' ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಬಗ್ಗೆ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ ಎಂದು ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಮಾ.4ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸುವುದಕ್ಕೆ ಆತುರ ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜ29ರಂದು ವಿಧಾನಸೌಧದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ನ್ಯಾ.ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಸುವುದರಲ್ಲಿ ಆತುರ...
'ಅರ್ಕಾವತಿ ಡಿನೋಟಿಫಿಕೇಶನ್' ಹಗರಣದ ಸಂಬಂಧ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ನಡೆಸಲು ಬಿಜೆಪಿ ತೀರ್ಮಾನಿಸಿದೆ.
ಜ.14ರಂದು ಈ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಬೆಂಗಳೂರಿನ 7ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ...
ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಮಾಡಲಾಗಿದೆ ಎಂದು ಆರೋಪಿಸಿದ್ದ ಬಿಜೆಪಿ ಮುಖಂಡರು, ಈಗ ಅರ್ಕಾವತಿ ಬಡಾವಣೆಯ ಅಕ್ರಮಗಳನ್ನು ದಾಖಲೆ ಸಮೇತ ಬಿಡುಗಡೆ ಮಾಡಿದ್ದಾರೆ.
ಮಾಜಿ ಸಚಿವ ಎಸ್.ಸುರೇಶ್ಕುಮಾರ್ ಹಾಗೂ ವಿ.ಸೋಮಣ್ಣ ನೇತೃತ್ವದ ಸತ್ಯಶೋಧನಾ ಸಮಿತಿಯ ಮಧ್ಯಂತರ ವರದಿಯಲ್ಲಿ ಅರ್ಕಾವತಿ ಬಡಾವಣೆಯ 'ರೀ ಡು' ಹೆಸರಲ್ಲಿ...
ಇಂಧನ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧದ ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್ ಪ್ರಕರಣದ ವಿಚಾರಣೆಗೆ ವಿಶೇಷ ಪೀಠ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅ.17ರಂದು ಸುಪ್ರೀಂ ಕೋರ್ಟ್ ನೀಡಿರುವ ಈ ಆದೇಶದಿಂದ ಡಿ.ಕೆ ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ...
ರಾಜ್ಯಪಾಲ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಭೇಟಿ ಮಾಡಿದ್ದಾರೆ.
ಸೆ.18ರಂದು ರಾಜಭವನಕ್ಕೆ ಭೇಟಿ ನೀಡಿರುವ ಯಡಿಯೂರಪ್ಪ, ರಾಜ್ಯಪಾಲರೊಂದಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಡೆಸಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣ ಹಾಗೂ ರಾಜ್ಯ ರಾಜಕಾರಣದ ಪ್ರಸಕ್ತ...
'ಸಿದ್ದರಾಮಯ್ಯ' ನೇತೃತ್ವದ ಕಾಂಗ್ರೆಸ್ ಸರ್ಕಾರದ ಭೂ ಹಗರಣಗಳ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸೆ.17ರಂದು ಬೀದರ್ ನ ಗೊರಟಾ ಗ್ರಾಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ...
ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಗಂಭೀರ ಆರೋಪ ಮಾಡಿದ್ದಾರೆ.
ಸೆ.15ರಂದು ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಬ್ರಾಹಂ, ಗಾಂಧಿ ನಗರದಲ್ಲಿರುವ ಮುರುಘಾ ಮಠಕ್ಕೆ ಅನುಕೂಲ ಮಾಡಲು...