Untitled Document
Sign Up | Login    
Dynamic website and Portals
  

Related News

ವಿಧಾನ ಪರಿಷತ್ ಸಭಾನಾಯಕರಾಗಿ ಡಾ.ಜಿ.ಪರಮೇಶ್ವರ್ ಮತ್ತು ಮುಖ್ಯ ಸಚೇತಕರಾಗಿ ಐವಾನ್ ಡಿಸೋಜ ನೇಮಕ

ವಿಧಾನ ಪರಿಷತ್ತಿನ ಸಭಾ ನಾಯಕರಾಗಿ ಡಾ.ಜಿ.ಪರಮೇಶ್ವರ್ ಅವರನ್ನು ಹಾಗೂ ಸರ್ಕಾರದ ಮುಖ್ಯ ಸಚೇತಕರಾಗಿ ಐವಾನ್ ಡಿಸೋಜ ಅವರನ್ನು ನೇಮಕ ಮಾಡಲಾಗಿದೆ ಎಂದು ವಿಧನಾ ಪರಿಷತ್ತಿನ ಸಭಾಧ್ಯಕ್ಷರಾದ ಡಿ.ಹೆಚ್. ಶಂಕರ ಮೂರ್ತಿ ಪ್ರಕಟಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್ ಅವರು ಮೇಲ್ವನೆಯಲ್ಲಿ ಬಹಳ ವಿಚಾರಗಳು...

ಗೋವಾ ಮತಾಂತರ ಮುಕ್ತ ರಾಜ್ಯ: ಡಿ.ಸಿ.ಎಂ ಫ್ರಾನ್ಸಿಸ್ ಡಿಸೋಜ

'ಗೋವಾ' ಮತಾಂತರ ಮುಕ್ತ ರಾಜ್ಯ ಎಂದು ಗೋವಾ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜ ಹೇಳಿದ್ದಾರೆ. ಪಣಜಿಗೆ ಭೇಟಿ ನೀಡಿರುವ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಫ್ರಾನ್ಸಿಸ್ ಡಿಸೋಜ, ಮರುಮತಾಂತರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು,...

ಐವಾನ್ ಡಿಸೋಜಾ ವಿರುದ್ಧ ಶಿಸ್ತುಕ್ರಮ: ಪರಮೇಶ್ವರ್

ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ಶಾಸಕ ಐವಾನ್ ಡಿಸೋಜಾ ತಿರುಗೇಟು ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿಯಿಂದ ಡಿಸೋಜಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ತಿಳಿಸಿದ್ದಾರೆ. ಐವಾನ್ ಡಿಸೋಜಾ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಡಿಸೋಜಾಗೆ ಕೆಪಿಸಿಸಿಯಿಂದ ನೊಟಿಸ್ ಜಾರಿ ಮಾಡಲಾ್ಗುವುದು...

ಸಿ.ಎಂ ಹುದ್ದೆ ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಡಿಸಿಎಂ ಡಿಸೋಜ ಬೆದರಿಕೆ

'ಮನೋಹರ್ ಪರೀಕ್ಕರ್' ರಾಜೀನಾಮೆಯಿಂದ ತೆರವಾಗುವ ಮುಖ್ಯಮಂತ್ರಿ ಸ್ಥಾನವನ್ನು ತಮಗೇ ನೀಡಬೇಕೆಂದು ಗೋವಾ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜ ಬೇಡಿಕೆ ಇಟ್ಟಿದ್ದಾರೆ. ಕೇಂದ್ರದಲ್ಲಿ ಮಹತ್ವವಾದ ಜವಾಬ್ದಾರಿ ವಹಿಸಲಿರುವ ಹಿನ್ನೆಲೆಯಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರೀಕ್ಕರ್ ರಾಜೀನಾಮೆ ನೀಡುತ್ತಿದ್ದು, ನೂತನ ಸಿ.ಎಂ ಗಾದಿಗೆ ಪೈಪೋಟಿ ಆರಂಭವಾಗಿದೆ....

ಅತ್ಯಾಚಾರ ಪ್ರಕರಣ: ಕಾಂಗ್ರೆಸ್ ನಾಯಕನಿಂದ ವಿವಾದಾತ್ಮಕ ಹೇಳಿಕೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ರಾಜಕೀಯ ನಾಯಕರು ತಮ್ಮ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿರುವುದು ದುರಂತ. ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ಬೆನ್ನಲ್ಲೆ ಈಗ ಕಾಂಗ್ರೆಸ್ ಶಾಸಕ ಐವಾನ್ ಡಿಸೋಜಾ ರೇಪ್ ಕುರಿತ ವಾಗ್ದಾಳಿ ನಡೆಸಿದ್ದಾರೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಈಶ್ವರಪ್ಪ ಅವರ...

ಗಲ್ಫ್ ನಲ್ಲಿ ಭಾರತೀಯ ಮುಸ್ಲಿಮರನ್ನೂ ಹಿಂದೂಗಳೆಂದೇ ಗುರುತಿಸುತ್ತಾರೆ-ಗೋವಾ ಸಿ.ಎಂ

ಭಾರತೀಯರು ಯಾವುದೇ ಧರ್ಮದವರಾಗಿದ್ದರೂ ವಿದೇಶಗಳಲ್ಲಿ ಅವರನ್ನು ಹಿಂದೂಗಳೆಂದೇ ಗುರುತಿಸುತ್ತಾರೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ಹಿಂದೂ ಎಂಬುದು ಭಾರತೀಯರೇತರರು ಭಾರತೀಯರನ್ನು ಗುರುತಿಸಲು ಉಪಯೋಗಿಸುವ ಶಬ್ಧವಾಗಿದೆ. ಗಲ್ಫ್ ರಾಷ್ಟ್ರಗಳಲ್ಲಿ ಭಾರತೀಯ ಮುಸ್ಲಿಮರನ್ನೂ ಸಹ ಹಿಂದೂಗಳೆಂದೇ ಗುರುತಿಸುತ್ತಾರೆ ಎಂದು ಗೋವಾ ವಿಧಾನಸಭೆಯಲ್ಲಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited