Untitled Document
Sign Up | Login    
Dynamic website and Portals
  

Related News

ಅರಮನೆ ನಗರಿಯಲ್ಲಿ ಕಳೆಕಟ್ಟಿದ ಜಂಬೂಸವಾರಿ ಮೆರವಣಿಗೆ: ಮನಸೂರೆಗೊಳ್ಳುತ್ತಿದೆ ಸಾಂಸ್ಕೃತಿಕ ಕಲಾತಂಡಗಳ ವೈಭವ

ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ವೈಭವದ ಚಾಲನೆ ದೊರೆತಿದ್ದು, ಅರಮನೆ ನಗರಿಯಲ್ಲಿ ರಾಜ ಗಾಂಭೀರ್ಯದಿಂದ ಸಾಗುತ್ತಿರುವ ಗಜೆಪಡೆಗಳು, ಸಾಂಸ್ಕೃತಿಕ ಕಲಾತಂಡಗಳು, ಚಿತ್ತಾಕರ್ಷಕ ಸ್ತಬ್ದಚಿತ್ರಗಳು ಕಣ್ಮನಸೆಳೆಯುತ್ತಿವೆ. ಪೋಲಿಸ್ ಬ್ಯಾಂಡ್‌ಗಳ ಸುಶ್ರಾವ್ಯ ಸಂಗೀತ, ಅರಮನೆಯ ವಾದ್ಯವೃಂದ, ಕಂಸಾಳೆ, ವೀರಗಾಸೆ, ಡೊಳ್ಳು ಕುಣಿತ, ಪೂಜಾಕುಣಿತ, ಕರಡಿ...

ಮುಂಬೈ ನೌಕಾ ವಲಯದಲ್ಲಿ ಶಂಕಾಸ್ಪದ ವ್ಯಕ್ತಿಗಳ ಚಲನವಲನ: ತೀವ್ರ ಶೋಧ

ಮುಂಬೈನ ಕಡಲ ತೀರದ ಉರಾನ್ ನೌಕಾ ನೆಲೆ ವಲಯದಲ್ಲಿ ಮಿಲಿಟರಿ ಸಮವಸ್ತ್ರದಲ್ಲಿ ಕೆಲ ವ್ಯಕ್ತಿಗಳು ಶಂಕಾಸ್ಪದವಾಗಿ ಓಡಾಡುತ್ತಿದ್ದುದಾಗಿ ಶಾಲಾ ಮಕ್ಕಳು ತಿಳಿಸಿದ್ದು, ಈ ಹಿನ್ನಲೆಯಲ್ಲಿ ಮುಂಬೈನಾಧ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಗಳ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗಿದ್ದು, ಹೈ...

ಸ್ನೇಹ ಶಾಲೆಗೆ ಕರ್ನಾಟಕ ಕಾರ್ಮಿಕ ಲೋಕ ಬಳಗ ಭೇಟಿ

ಪ್ರಸಿದ್ಧ ಲೇಖಕ ರಾ.ನಂ.ಚಂದ್ರಶೇಖರ ಅವರ ನೇತೃತ್ವದಲ್ಲಿ ಕರ್ನಾಟಕ ಕಾರ್ಮಿಕ ಲೋಕದ ತಂಡ ಸ್ನೇಹ ಶಿಕ್ಷಣ ಸಂಸ್ಥೆಯನ್ನು ನೋಡುವ ಉದ್ದೇಶದಿಂದ ಜು.13ರಂದು ಶಾಲೆಗೆ ಭೇಟಿ ನೀಡಿದ್ದು, ಪರಿಸರದ ಮಧ್ಯೆ ಶಾಲೆ ಬೆಳವಣಿಗೆಯಾಗುವುದನ್ನು ನೋದಿ ಖುಷಿಪಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಕಾರ್ಮಿಕ ಬಳಗದ...

ಪ್ರಧಾನಿ ನರೇಂದ್ರ ಮೋದಿ ತಮ್ಮದೇ ಮೇಣದ ಪ್ರತಿಮೆ ನೋಡಿ ಅಚ್ಚರಿ

ಲಂಡನ್ ​ನ ಮೇಡಮ್ ಟುಸ್ಸಾಡ್ಸ್​ ನಲ್ಲಿ ಏ. 28ರಂದು ಅನಾವರಣಗೊಳ್ಳಲಿರುವ ತಮ್ಮದೇ ಪ್ರತಿರೂಪದ ಮೇಣದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ವೀಕ್ಷಿಸಿ ಅಚ್ಚರಿಪಟ್ಟಿದ್ದಾರೆ. ಮೇಡಮ್‌ ಟುಸ್ಸಾಡ್ಸ್‌ ಮ್ಯೂಸಿಯಂನ ತಂಡದವರು ಪ್ರಧಾನಿ ಮೋದಿ ಅವರ ಮೇಣದ ಪ್ರತಿಮೆ ನಿರ್ಮಾಣಮಾಡಿದ್ದು, ಈ ಪ್ರತಿಮೆಯನ್ನು ಸದ್ಯ...

ಆರು ದಿನಗಳ ಕಾಲ ಸಿಯಾಚಿನ್ ಹಿಮಪಾತದ ಮಧ್ಯೆ ಸಿಲುಕಿ, ಬದುಕಿದ ಕನ್ನಡಿಗ ಯೋಧ

ಇದು ಪ್ರಕೃತಿಯ ಪವಾಡವೋ ಅಥವಾ ವ್ಯಕ್ತಿಯ ಇಚ್ಛಾಶಕ್ತಿಯೋ, ಹಿಮಪಾತದ ಮಧ್ಯೆ ಸಿಕ್ಕಿ ಹಾಕಿಕೊಂಡಿದ್ದ ಭಾರತೀಯ ಸೇನೆಯ ಲ್ಯಾನ್ಸ್‌ ನಾಯಕ್‌ ಹನುಮಂತಪ್ಪ ಕೊಪ್ಪಾದ್ ಅವರನ್ನು ಸಿಯಾಚಿನ್ ರಕ್ಷಣಾ ತಂಡ ಸೋಮವಾರ ಜೀವಂತವಾಗಿ ಹೊರ ತೆಗಿದ್ದಾರೆ. 25 ಅಡಿ ಆಳದ ಹಿಮದಲ್ಲಿ ಹೂತುಹೋಗಿದ್ದ, ಸುಮಾರು ಮೈನಸ್...

ಅಂಧ ಕಲಾವಿದರ ಸಂಗೀತ ಸಂಜೆ

ಬೆಂಗಳೂರಿನ ಅಮೃತ ನೇತ್ರ ತಂಡದ ಅಂಧ ಕಲಾವಿದರಿಂದ ಇತ್ತೀಚಿಗೆ ಸ್ನೇಹ ಶಾಲೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಯಿತು. 10 ಜನರ ತಂಡವು ವಿಘ್ನೇಶ್ವರ ಸ್ತುತಿಯೊಂದಿಗೆ ಆರಂಭಿಸಿದ ಕಾರ್ಯಕ್ರಮದಲ್ಲಿ ನಾಡಗೀತೆ ಹಾಗೂ ಹಲವು ಅರ್ಥಪೂರ್ಣ ಚಲನ ಚಿತ್ರಗೀತೆಗಳು ಸುಶ್ರಾವ್ಯವಾಗಿ ಮೂಡಿ ಬಂದವು. ಸಂಗೀತ ಕಾರ್ಯಕ್ರಮದ...

ಈಶಾನ್ಯ ಭಾರತದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

ಸೋಮವಾರ ಬೆಳಗಿನ ಜಾವ ಈಶಾನ್ಯ ಭಾರತ, ಮಯನ್ಮಾರ್, ಬಾಂಗ್ಲಾದೇಶ ಮತ್ತು ಭೂತಾನ್ ನಲ್ಲಿ ಉಂಟಾದ ಪ್ರಬಲ ಭೂಕಂಪನಕ್ಕೆ 5 ಜನ ಸಾವನ್ನಪ್ಪಿದ್ದು 40 ಜನರಿಗೆ ಗಾಯಗಳಾಗಿವೆ. ರಿಕ್ಟರ್ ಮಾಪನದಲ್ಲಿ 6.7 ತೀವ್ರ ದಾಖಲಾಗಿದ್ದು, ಈ ಭೂಕಂಪದ ಕೇಂದ್ರ ಇಂಫಾಲ್ ನ ಪಶ್ಚಿಮಕ್ಕೆ...

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ : ಪ್ರಮುಖ ಆರೋಪಿ ಅಶ್ವಿನ್ ರಾವ್ ಬಂಧನ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ರಾವ್​ನನ್ನು ವಿಶೇಷ ತನಿಖಾ ತಂಡ ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಸೋಮವಾರ ಬೆಳಗ್ಗೆ ಎಸ್​ಐಟಿ ತಂಡದವರು ಅಶ್ವಿನ್ ರಾವ್ ನನ್ನು ಬಂಧಿಸಿದ್ದು ಬೆಂಗಳೂರಿಗೆ ಕರೆತರುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಎಸ್​ಐಟಿ ತಂಡ ಅಶ್ವಿನ್...

ಬೆಳೆ ನಷ್ಟ ಅಧ್ಯಯನಕ್ಕೆ ಕೇಂದ್ರ ತಂಡ ಕಳುಹಿಸಲು ದೇಶಪಾಂಡೆ ಮನವಿ

ಕರ್ನಾಟಕದಲ್ಲಿ ಇತ್ತೀಚೆಗೆ ಬಿದ್ದ ಭಾರೀ ಮಳೆ, ಗಾಳಿಯಿಂದ ರೈತರ ಲಕ್ಷಾಂತರ ರೂ. ಬೆಳೆ ನಷ್ಟವಾಗಿದೆ. ಕಾರಣ ಪರಿಸ್ಥಿತಿ ಅಧ್ಯಯನಕ್ಕೆ ಶೀಘ್ರ ಕೇಂದ್ರ ತಂಡವೊಂದನ್ನು ಕಳುಹಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿರುವುದಾಗಿ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ದೆಹಲಿಯಲ್ಲಿ...

ನೇಪಾಳ, ಉತ್ತರ ಭಾರತದಲ್ಲಿ ಭೂಕಂಪ: ತುರ್ತು ಸಭೆ ಕರೆದ ಪ್ರಧಾನಿ

ನೇಪಾಳ ಹಾಗೂ ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಭೂಕಂಪ ಸಂಭವಿಸಿದ್ದರಿಂದ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ಕರೆದಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತುರ್ತು ಸಭೆ ನಡೆಯಲಿದ್ದು, ಭೂಕಂಪದ ಹಾನಿ ಹಾಗೂ ತ್ವರಿತಗತಿ ಕಾರ್ಯಾಚರಣೆ ಮೊದಲಾದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ....

ಕಪ್ಪುಹಣ ವಿಚಾರ: ಪ್ರಗತಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಆದೇಶ

ವಿದೇಶಿ ಬ್ಯಾಂಕುಗಳಲ್ಲಿ ತೆರಿಗೆ ವಂಚನೆಯ ಹಣವನ್ನು ಠೇವಣಿ ಇರಿಸಿರುವ ಕಪ್ಪುಹಣ ಪ್ರಕರಣಗಳ ತನಿಖೆಯ ಪ್ರಗತಿ ವರದಿಯನ್ನು ಮೇ 12ರಂದು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮುಖ್ಯನ್ಯಾಯಮೂರ್ತಿ ಹೆಚ್‌.ಎಲ್.ದತ್ತು, ನ್ಯಾಯಮೂರ್ತಿ ಮದನ್ ಬಿ ಲೋಕುರ್, ಎಕೆ ಸಿಕ್ರಿ ಅವರನ್ನೊಳಗೊಂಡ ನ್ಯಾಯಪೀಠ,...

ಹಗರಣದಲ್ಲಿ ಭಾಗಿ ಆರೋಪ: ರಾಜ್ಯಪಾಲ ರಾಮ್ ನರೇಶ್ ಯಾದವ್ ರಾಜೀನಾಮೆ

'ವೃತ್ತಿಪರ ಪರೀಕ್ಷಾ ಮಂಡಳಿ'ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರ ಕೇಂದ್ರ ಗೃಹ ಸಚಿವಾಲಯ ತಲುಪಿದ್ದು ರಾಜ್ಯಪಾಲರ ರಾಜೀನಾಮೆ ಅಂಗೀಕಾರವಾಗಿದೆ. ಮಧ್ಯಪ್ರದೇಶದಲ್ಲಿ ನಡೆದಿರುವ ವೃತ್ತಿಪರ ಪರೀಕ್ಷಾ ಮಂಡಳಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ...

1984ರಲ್ಲಿ ನಡೆದಿದ್ದ ಸಿಖ್ ದಂಗೆಯ ಮರುತನಿಖೆಗೆ ನಿರ್ಧಾರ

1984ರಲ್ಲಿ ನಡೆದಿದ್ದ ಸಿಖ್ ದಂಗೆ ಪ್ರಕರಣ ಕುರಿತಂತೆ ಮರುತನಿಖೆ ನಡೆಸಲು ಇದೀಗ ವಿಶೇಷ ತನಿಖಾ ತಂಡ (ಎಸ್‌ಐಟಿ)ವೊಂದನ್ನು ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಪ್ರಸ್ತುತ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿದ್ದು , ಚುನಾವಣಾ ಪ್ರಕ್ರಿಯೆಗಳು ಮುಗಿದ ನಂತರ...

ಬರಾಕ್ ಒಬಾಮಾ ಆಗ್ರಾ ಭೇಟಿ ರದ್ದು

66ನೇ ಗಣರಾಜ್ಯೋತ್ಸವದ ಪ್ರಮುಖ ಅತಿಥಿಯಾಗಿ ಆಗಮಿಸುತ್ತಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಜ.25ರಂದು ಭಾರತಕ್ಕೆ ಆಗಮಿಸುತ್ತಿದ್ದು, ತಮ್ಮ ಆಗ್ರಾ ಭೇಟಿ ರದ್ದು ಮಾಡಿದ್ದಾರೆ. ಸೌದಿ ಅರೇಬಿಯಾ ರಾಜ ಅಬ್ದುಲ್ಲಾ ಅವರ ನಿಧನ ಹಿನ್ನೆಲೆಯಲ್ಲಿ ಮಂಗಳವಾರ ಆಗ್ರಾದ ವಿಶ್ವವಿಖ್ಯಾತ ತಾಜ್‌ ಮಹಲ್ ಭೇಟಿಯನ್ನು ರದ್ದು...

ಪಾಕಿಸ್ತಾನದಿಂದ ಭಾರತಕ್ಕೆ ಉಗ್ರರ ನಾಲ್ಕು ತಂಡ ರವಾನೆ

'ಭಾರತ'ದ ನಾಲ್ಕು ಮಹಾನಗರಗಳಲ್ಲಿ ಜ.28ರೊಳಗಾಗಿ ದಾಳಿ ನಡೆಸುವುದಕ್ಕಾಗಿ ಪಾಕಿಸ್ತಾನ ಉಗ್ರರ ನಾಲ್ಕು ತಂಡಗಳನ್ನು ಭಾರತಕ್ಕೆ ರವಾನೆ ಮಾಡಿದೆ ಎಂದು ತಿಳಿದುಬಂದಿದೆ. ಗಣರಾಜ್ಯೋತ್ಸವದಂದು ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಗಮಿಸುತ್ತಿದ್ದು ವಿಧ್ವಂಸಕ ಕೃತ್ಯ ನಡೆದರೆ ಅದಕ್ಕೆ ಪಾಕಿಸ್ತಾನವೇ ನೇರ ಹೊಣೆಯಾಗಲಿವೆ ಎಂದು...

ಸಿಸಿಎಲ್ ಪಂದ್ಯಾವಳಿ: ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕಕ್ಕೆ ಜಯ

'ಕಿಚ್ಚ ಸುದೀಪ್' ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸಿಸಿಎಲ್(ಸೆಲಬ್ರಿಟಿ ಕ್ರಿಕೇಟ್ ಲೀಗ್) ನಲ್ಲಿ ಈ ಬಾರಿಯೂ ಚಾಂಪಿಯನ್ ಆಗಿ ಹೊರಹೊಮ್ಮುವ ಸಾಧ್ಯತೆಗಳು ದಟ್ಟವಾಗಿದೆ. ಸೆಲಬ್ರಿಟಿ ಕ್ರಿಕೇಟ್ ಲೀಗ್ ನ ಪಂದ್ಯದಲ್ಲಿ ಬೆಂಗಾಲ್ ಟೈಗರ್ಸ್ ತಂಡವನ್ನು ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ...

ಬಂಧಿತ ನಾಲ್ವರು ಶಂಕಿತ ಉಗ್ರರಿಂದ ಸ್ಫೋಟಕ ಮಾಹಿತಿ

ಬಂಧಿಸಲ್ಪಟ್ಟ ನಾಲ್ವರು ಶಂಕಿತ ಉಗ್ರರಿಂದ ಆತಂಕಕಾರಿ ಮಾಹಿತಿಗಳು ಬಹಿರಂಗವಾಗಿದೆ. ಬಂಧಿಸಲ್ಪಟ್ಟ ಶಂಕಿತ ಉಗ್ರರನ್ನು ವಿಶೇಷ ತನಿಖಾ ತಂಡ ತೀವ್ರ ವಿಚಾರಣೆಗೊಳಪಡಿಸಲಾಗಿದ್ದು, ಸ್ಪೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾರೆ. ಪ್ರಮುಖ ಆರೋಪಿ ಅಫಕ್ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದವನಾಗಿದ್ದು, ಭಟ್ಕಳದಲ್ಲಿ ಪಿಎಫ್ ಐ ಅಧ್ಯಕ್ಷನಾಗಿದ್ದ. ಅಲ್ಲದೇ ಈತ...

ಶಂಕಿತ ಉಗ್ರರು ಬಾಂಬ್ ತಯಾರಿಸುತ್ತಿದ್ದರು: ಎಂ.ಎನ್.ರೆಡ್ಡಿ

ಸಿಸಿಬಿ ಪೊಲೀಸರು ಬಂಧಿಸಿರುವ ಶಂಕಿತ ಉಗ್ರರು ಬಾಂಬ್ ತಯಾರಿಸಿ ಸರಬರಾಜು ಮಾಡುತ್ತಿದ್ದರು ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ತಿಳಿಸಿದಾರೆ. ಬಂಧಿತ ಶಂಕಿತರು ಕಚ್ಚಾ ವಸ್ತುಗಳನ್ನು ಸಂಗ್ರಹಿಸುತ್ತಿದ್ದು, ಅದರಲ್ಲಿ ಒಬ್ಬಾತ ಬಾಂಬ್ ತಯಾರಿಸುತ್ತಿದ್ದ. ವಿದೇಶಕ್ಕೆ ಹೋಗಿ ಬರುತ್ತಿದ್ದ, ಅಲ್ಲಿ ಸಂಘಟನೆಯೊಂದಿಗೆ ಸಭೆ ನಡೆಸುತ್ತಿದ್ದ....

ಸುನಂದಾ ಪುಷ್ಕರ್ ಪ್ರಕರಣ: ಶಶಿ ತರೂರ್ ಗೆ ನೋಟಿಸ್

ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ದೆಹಲಿ ಪೊಲೀಸರು ನೋಟೀಸ್ ನೀಡಿದ್ದಾರೆ. ಪ್ರಸ್ತುತ ಶಶಿ ತರೂರ್ ಕೇರಳದಲ್ಲಿದ್ದು, ಆದಷ್ಟು ಬೇಗ ತನಿಖೆಗೆ ಸಹಕರಿಸುವಂತೆ ನೋಟೀಸ್ ನೀಡಲಾಗಿದೆ. ಸೆಕ್ಷನ್ ಸಿಆರ್‌ಪಿಸಿ 160ರಡಿಯಲ್ಲಿ ತರೂರ್ ಅವರನ್ನು ವಿಚಾರಣೆಗೆ...

ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ

ಫೆಬ್ರವರಿಯಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟಗೊಂಡಿದೆ. ಒಟ್ಟು 15 ಜನ ಆಟಗಾರರ ಹೆಸರನ್ನು ಆಯ್ಕೆ ಮಾಡಲಾಗಿದೆ. ಮುಂಬೈನಲ್ಲಿ ನಡೆದ ಬಿಸಿಸಿಐ ಸಭೆಯಲ್ಲಿ ಸಂದೀಪ್ ಪಟೇಲ್ ನೇತೃತ್ವದ ಆಯ್ಕೆ ಸಮಿತಿ 15 ಆಟಗಾರರ ಹೆಸರನ್ನು ಪ್ರಕಟಿಸಿದೆ. ಪ್ರಸ್ತುತ ಪಟ್ಟಿಯಲ್ಲಿ ಹಿರಿಯ ಆಟಗಾರರಾದ...

ವಿದೇಶದಲ್ಲಿ ಕಪ್ಪು ಹಣ ಇಡುವ ದೇಶಗಳಲ್ಲಿ ಭಾರತಕ್ಕೆ 3ನೇ ಸ್ಥಾನ

'ಕಪ್ಪು ಹಣ'ದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದ್ದರೆ ಅಂತಾರಾಷ್ಟ್ರೀಯ ಚಿಂತಕರ ತಂಡವೊಂದು ಭಾರತದ ಕಪ್ಪು ಹಣದ ಬಗ್ಗೆ ಕುತೂಹಲಕಾರಿ ಮಾಹಿತಿ ಬಹಿರಂಗಗೊಳಿಸಿದ್ದಾರೆ. ವಿದೇಶಗಳಲ್ಲಿ ಕಪ್ಪು ಹಣ ಇಡುವ ದೇಶಗಳ ಪೈಕಿ ಭಾರತ ಜಾಗತಿಕ ಮಟ್ಟದಲ್ಲಿ 3ನೇ ಸ್ಥಾನ ಪಡೆದಿದೆ ಎಂದು ಅಂತಾರಾಷ್ಟ್ರೀಯ...

ಐಪಿಎಲ್ ಫಿಕ್ಸಿಂಗ್ ಹಗರಣ: ಮುದ್ಗಲ್ ಸಮಿತಿಯಿಂದ ಶ್ರೀನಿವಾಸನ್ ಗೆ ಕ್ಲೀನ್ ಚಿಟ್

'ಐಪಿಎಲ್' ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಬಿಸಿಸಿಐ ನ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅವರಿಗೆ ನ್ಯಾ.ಮುದ್ಗಲ್ ಸಮಿತಿ ಕ್ಲೀನ್ ಚಿಟ್ ನೀಡಿದೆ. ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದ ನ್ಯಾ.ಮುದ್ಗಲ್ ಸಮಿತಿ, ನ.17ರಂದು ಸುಪ್ರೀಂ ಕೋರ್ಟ್ ಗೆ ವರದಿ...

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಆಘಾತಕಾರಿ :ಜಾರ್ಜ್

ಬೆಂಗಳೂರಿನ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಕೆ.ಜೆ.ಜಾರ್ಜ್, ಘಟನೆಯಿಂದ ನನಗೆ ತುಂಬಾ ಆಘಾತವಾಗಿದೆ ಎಂದು ತಿಳಿಸಿದ್ದಾರೆ. ಜಾಲಹಳ್ಳಿ ಬಳಿಯ ಆರ್ಕಿಡ್ ದ ಇಂಟರ್ ನ್ಯಾಷನಲ್ ಸ್ಕೂಲ್ ನ ಮೂರು ವರ್ಷದ ಬಾಲಕಿ ಮೇಲೆ...

ಆಂಧ್ರದಲ್ಲಿ ಚಂಡಮಾರುತ: ರಕ್ಷಣಾ ತಂಡಗಳು ಸಜ್ಜು

ಆಂಧ್ರಪ್ರದೇಶದಲ್ಲಿ ಹುಡ್ ಹುಡ್ ಚಂಡಮಾರುತ ಹಿನ್ನಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಆರಂಭವಾಗಿದ್ದು, ರಸ್ತೆಗಳಲ್ಲಿ ವಿದ್ಯುತ್ ಕಂಭಗಳು, ಬೃಹದಾಕಾರದ ಮರಗಳು ದರಾಶಾಹಿಯಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ರಕ್ಷಣಾ ತಂಡಗಳು ಸನ್ನದ್ಧವಾಗಿ ನಿಂತಿವೆ. ಹುಡ್ ಹುಡ್ ಚಂಡಮಾರುತ ವಿಶಾಖ ಪಟ್ಟಣಂ ಕರಾವಿಳಿಯಿಂದ ಕೇವಲ 40 ಕಿ.ಮೀ...

ಎನ್ ಕೌಂಟರ್ ಬಗ್ಗೆ ಸುಪ್ರೀಂ ಹೊಸ ಗೈಡ್ ಲೈನ್

ಪೊಲೀಸರು ನಡೆಸುವ ಎನ್ ಕೌಂಟರ್ ಬಗ್ಗೆ ಸುಪ್ರೀಂ ಕೋರ್ಟ್ ಹೊಸ ಮಾರ್ಗಸೂಚಿ ನೀಡಿದೆ. ಎನ್ ಕೌಂಟರ್ ಬಗ್ಗೆ ತನಿಖೆ ಕಡ್ಡಾಯ ಎಂದು ನ್ಯಾಯಾಲಯ ಪೊಲೀಸ್ ಇಲಾಖೆಗೆ ನೀಡಿದ ಗೈಡ್ ಲೈನ್ ನಲ್ಲಿ ತಿಳಿಸಿದೆ. ಎನ್ ಕೌಂಟರ್ ನಡೆಸುವ ಅಪರಾಧಿಗಳ ಬಗ್ಗೆ ಮೊದಲೇ ಮಾಹಿತಿ...

ಅಕ್ರಮ ಗಣಿಗಾರಿಕೆ ಪ್ರಕರಣ: ಪೊಲೀಸ್ ಅಧಿಕಾರಿಗಳಿಗೆ ನೋಟಿಸ್

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ 38 ಪೊಲೀಸ್ ಅಧಿಕಾರಿಗಳಿಗೆ ಲೋಕಾಯುಕ್ತದಿಂದ ನೋಟಿಸ್ ಜಾರಿ ಮಾಡಲಾಗಿದೆ. ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಆರೋಪ ಹಿನ್ನಲೆಯಲ್ಲಿ ಲೋಕಾಯುಕ್ತ ವಿಶೇಷ ತನಿಖಾ ತಂಡ 2 ಡಿಸಿಪಿ, 12 ಡಿವೈಎಸ್ ಪಿ, 12 ಇನ್ಸ್ ಪೆಕ್ಟರ್ ಸೇರಿದಂತೆ ಒಟ್ಟು...

ಪಾಕ್ ಮಹಿಳೆಯೊಂದಿಗೆ ಗೌಪ್ಯ ಮಾಹಿತಿ ಹಂಚಿಕೆ: ವಾಯುಪಡೆ ನೌಕರ ಬಂಧನ

'ಪಂಜಾಬ್' ನ ಪಠಾಣ್ ಕೋಟ್ ನ ಭಾರತೀಯ ವಾಯುಪಡೆಯ ನೌಕರನನ್ನು ಬಂಧಿಸಲಾಗಿದೆ. ವಾಯುಪಡೆ ಕಾರ್ಯತಂತ್ರದ ಮಾಹಿತಿಯನ್ನು ಪಾಕಿಸ್ತಾನ ಮಹಿಳೆಯೊಂದಿಗೆ ಹಂಚಿಕೊಂಡಿರುವ ಆರೋಪದಡಿ ವಾಯುಪಡೆ ನೌಕರ ಸುನಿಲ್ ಕುಮಾರ್ ಬಂಧನಕ್ಕೊಳಗಾಗಿದ್ದಾನೆ. ಬಂಧಿತ ಆರೋಪಿ ಸುನಿಲ್ ಜೋಧ್ ಪುರ ಮೂಲದವನಾಗಿದ್ದು ಸ್ಥಳೀಯ ನ್ಯಾಯಾಲಯ ಆತನನ್ನು...

ಟೀಂ ಇಂಡಿಯಾ ನಿರ್ದೇಶಕರಾಗಿ ರವಿಶಾಸ್ತ್ರಿ ನೇಮಕ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಿಣಿಯ ಹೀನಾಯ ಸೋಲಿನ ಹಿನ್ನಲೆಯಲ್ಲಿ ಎಚ್ಚೆತ್ತ ಬಿಸಿಸಿಐ ಟೀಂ ಇಂಡಿಯಾಗೆ ಮೇಜರ್ ಸರ್ಕರಿ ಮಾಡಿದ್ದು, ಹೊಸ ನಿರ್ದೇಶಕರನ್ನು ನೇಮಕ ಮಾಡಿದೆ. ರವಿ ಶಾಸ್ತ್ರಿಯವರನ್ನು ಟೀಂ ಇಂಡಿಯಾದ ಏಕದಿನ ತಂಡದ ನಿರ್ದೇಶಕರನ್ನಾಗಿ ಬಿಸಿಸಿಐ ನೇಮಕ ಮಾಡಿದೆ. 5 ಟೆಸ್ಟ್ ಪಂದ್ಯಗಳಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited