Untitled Document
Sign Up | Login    
Dynamic website and Portals
  

Related News

ಪರಮಾಣು ಶೃಂಗ ಸಭೆಯಲ್ಲಿ ನಾಗರಿಕ ಭದ್ರತಾ ಕ್ರಮಗಳನ್ನು ಘೋಷಿಸಿದ ಪ್ರಧಾನಿ ಮೋದಿ

ಪರಮಾಣು ಭದ್ರತೆ ಮತ್ತು ಪ್ರಸರಣ ನಿರೋಧ ಸೇರಿದಂತೆ ಪರಮಾಣು ಭಯೋತ್ಪಾದನೆ ಹಿಮ್ಮೆಟ್ಟಿಸಲು ಪರಮಾಣು ಕಳ್ಳಸಾಗಣೆ ಮತ್ತು ತಂತ್ರಜ್ನಾನದ ನಿಯೋಜನೆ ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಕೆಲವು ಪ್ರಮುಖ ಕ್ರಮಗಳನ್ನು ಘೋಷಿಸಿದ್ದಾರೆ. ವಾಷಿಂಗ್ಟನ್ ನಲ್ಲಿ ಮುಕ್ತಾಯಗೊಂಡ 2ನೇ ಪರಮಾಣು ಭದ್ರತಾ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ...

ಕರ್ನಾಟಕದಲ್ಲಿ ಜೈವಿಕ ಡೀಸೆಲ್ ಬಸ್ ಪ್ರಾಯೋಗಿಕ ಸಂಚಾರ

ಜೈವಿಕ ಡೀಸೆಲ್ ಮಾತ್ರ ಉಪಯೋಗಿಸಿ ಚಲಿಸುವ ಬಸ್ ಅನ್ನು ಉಪಯೋಗಿಸಿದ ಮೊದಲ ರಾಜ್ಯ ಕರ್ನಾಟಕ. ಪ್ರಯೋಗಿಕ ಸಂಚಾರಕ್ಕಾಗಿ ಸ್ಕಾನಿಯಾ ತನ್ನ ಜೈವಿಕ ಡೀಸೆಲ್ ಬಸ್ ಅನ್ನು ಕರ್ನಾಟಕ ಸಾರಿಗೆ ಸಂಸ್ಥೆಗೆ ನೀಡಿದೆ. ಇದಲ್ಲದೇ, ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ,...

ರಸ್ತೆ ಸುರಕ್ಷತೆಯ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ : ಪ್ರಧಾನಿ ಮೋದಿ ಮನ್ ಕಿ ಬಾತ್

ಭಾನುವಾರ ರೇಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ತಮ್ಮ ಆಲೋಚನೆಗಳನ್ನು ದೇಶದ ಜನತೆಯ ಮುಂದೆ ಹಂಚಿಕೊಂಡರು. ಪ್ರಧಾನಿ ಮನ್ ಕಿ ಬಾತ್ ಮುಖ್ಯಾಂಶಗಳು ಹೀಗಿವೆ : * ಈ ವರ್ಷದ ಮುಂಗಾರು ಉತ್ತಮವಾಗಿ ಪ್ರಾರಂಭವಾಗಿದೆ. ಇದರಿಂದ ಖಂಡಿತವಾಗಿ ನಮ್ಮ...

ಜಿ-ಸ್ಯಾಟ್ 6 ಉಪಗ್ರಹ ಜುಲೈ ಅಥವಾ ಆಗಸ್ಟ್ ನಲ್ಲಿ ಉಡಾವಣೆ

ಮುಂದುವರಿದ ಸಂವಹನ ಉಪಗ್ರಹ ’ಜಿ-ಸ್ಯಾಟ್‌ 6' ಜುಲೈ ಅಥವಾ ಆಗಸ್ಟ್‌ ಮೊದಲ ವಾರದಲ್ಲಿ ಉಡಾವಣೆಯಾಗಲಿದೆ ಎಂದು ಇಸ್ರೋ ಅಧ್ಯಕ್ಷ ಡಾ|ಎ.ಎಸ್‌.ಕಿರಣ್‌ ಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನ ಕೇಂದ್ರೀಯ ಉತ್ಪಾದನಾ ತಾಂತ್ರಿಕ ಸಂಸ್ಥೆ (ಸಿಎಂಟಿಐ) ಆವರಣದಲ್ಲಿ ಭಾರತೀಯ ಮಾಪನಶಾಸ್ತ್ರ ಸೊಸೈಟಿ ಹಮ್ಮಿಕೊಂಡಿದ್ದ ’ವಿಶ್ವ ಮಾಪನಶಾಸ್ತ್ರ...

ಏಷ್ಯಾ ರಾಷ್ಟ್ರಗಳಿಗೆ ಕೊರಿಯಾ ಅಭಿವೃದ್ಧಿ ಮಹತ್ವದ್ದು: ಪ್ರಧಾನಿ ಮೋದಿ

ಚೀನಾ, ಮಂಗೋಲಿಯಾ ಪ್ರವಾಸದ ಬಳಿಕ ಈಗ ದಕ್ಷಿಣ ಕೊರಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಏಷ್ಯಾ ರಾಷ್ಟ್ರಗಳಿಗೆ ಕೊರಿಯಾ ಅಭಿವೃದ್ಧಿ ಮಹತ್ವದ್ದು. ಕೊರಿಯಾ ಅಭಿವೃದ್ಧಿಯಿಂದ ಪ್ರಭಾವಿತನಾಗಿದ್ದೇನೆ ಎಂದು ತಿಳಿಸಿದ್ದಾರೆ. ಸಿಯೋಲ್ ನಲ್ಲಿ ಮಾತನಾಡಿದ ಅವರು, ಗುಜರಾತ್ ಸಿಎಂ ಆಗಿದ್ದಾಗ 2007ರಲ್ಲಿ ದಕ್ಷಿಣ...

ಪೋಖ್ರಾನ್ ಪರಮಾಣು ಪರೀಕ್ಷೆ ಯಶಸ್ಸಿಗೆ ವಿಜ್ಞಾನಿಳನ್ನು ಶ್ಲಾಘಿಸಿದ ಪ್ರಧಾನಿ

ದೇಶದ ಜನತೆಗೆ ತಂತ್ರಜ್ನಾನ ದಿನದ ಶುಭಕೋರಿರುವ ಪ್ರಧಾನಿ ನರೇಂದ್ರ ಮೋದಿ, ಮೇ 11, 1998ರಂದು ನಡೆದ ಪೋಖ್ರಾನ್ ಪರಮಾಣು ಪರೀಕ್ಷೆ ಯಶಸ್ಸಿಗೆ ಅಂದಿನ ವಿಜ್ನಾನಿಗಳು ಮತ್ತು ರಾಜಕೀಯ ನಾಯಕರನ್ನು ಶ್ಲಾಘಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಪ್ರಶಂಸೆ ವ್ಯಕ್ತಪಡಿಸಿರುವ ಮೋದಿ "1998 ರ ಈ...

ಭಯೋತ್ಪಾದನೆ ವಿರುದ್ಧ ಎಲ್ಲಾ ರಾಷ್ಟ್ರಗಳು ಒಂದಾಗಿ ಹೋರಾಡಬೇಕು: ಮೋದಿ

ಭಯೋತ್ಪಾದನೆ ವಿರುದ್ಧ ಎಲ್ಲಾ ರಾಷ್ಟ್ರಗಳು ಒಂದಾಗಿ ಹೋರಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮಯನ್ಮಾರ್ ನಲ್ಲಿ ನಡೆಯುತಿರುವ ಪೂರ್ವ ಏಷ್ಯಾ ರಾಷ್ಟ್ರಗಳ ಶೃಂಗ ಸಭೆಯಲ್ಲಿ ಮಾತನಾಡಿದ ಮೋದಿ,ಎಲ್ಲ ರೀತಿಯ ಉಗ್ರ ಚಟುವಟಿಕೆಗಳನ್ನು ತಡೆಯಲು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶಗಳು ಒಂದಾಗಬೇಕು ಎಂದರು. ಧರ್ಮ,...

ಸಂವಿಧಾನದ 370ನೇ ವಿಧಿ ಇಂದಿಗೂ ಬಿಜೆಪಿ ಪ್ರಣಾಳಿಕೆ ವಿಷಯ: ಜಿತೇಂದ್ರ ಸಿಂಗ್

'ಜಮ್ಮು-ಕಾಶ್ಮೀರ'ಕ್ಕೆ ಸ್ವಾಯತ್ತತೆ ನೀಡುವ ಸಂವಿಧಾನದ 370ನೇ ವಿಧಿ ಬಿಜೆಪಿಯ ಪ್ರಣಾಳಿಕೆಯ ವಿಷಯವಾಗಿದ್ದು ಅದರ ಬಗ್ಗೆ ಬಿಜೆಪಿ ಸ್ಪಷ್ಟ ನಿಲುವು ಹೊಂದಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. 370ನೇ ವಿಧಿಯೂ ಸೇರಿದಂತೆ ಇಷ್ಟು ವರ್ಷಗಳ ಕಾಲ ಬಿಜೆಪಿಯ...

ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳನ್ನು ಮೋಡಿ ಮಾಡಿದ ಮೋದಿ ಮಾಸ್ತರ್!

ಕಠಿಣ ಪರಿಶ್ರಮ ಪಟ್ಟರೆ ಯಾವುದೇ ಕನಸು ನನಸಾಗದೇ ಇರಲು ಸಾಧ್ಯವಿಲ್ಲ, ಓರ್ವ ವಿದ್ಯಾರ್ಥಿಗೆ ಅಪಾರ ಕನಸಿರಬೇಕು, ಕಠಿಣ ಪರಿಶ್ರಮದಿಂದ ಕನಸುಗಳನ್ನು ನನಸಾಗಿಸಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೆ.5ರಂದು ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿಯ ಮಾಣಿಕ್ ಶಾ ಆಡಿಟೋರಿಯಂ...

ವರ್ಷದಲ್ಲಿ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳ ಹುದ್ದೆ ಭರ್ತಿ: ರವಿಶಂಕರ್ ಪ್ರಸಾದ್

ವರ್ಷದೊಳಗೆ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಡಿಸೆಂಬರ್ ವರೆಗಿನ ಮಾಹಿತಿ ಪ್ರಕಾರ 4,382 ನ್ಯಾಯಾಂಗ ಅಧಿಕಾರಿಗಳ ಹುದ್ದೆ ಖಾಲಿ ಇದೆ. ಇವುಗಳಲ್ಲಿ...

ಇನ್ನು ಮುಂದೆ .ಇನ್ ಡೊಮೇನ್ ಹೆಸರಿನ ಬದಲು .ಭಾರತ್ ಡೊಮೇನ್ ಹೆಸರು ಪಡೆಯಲು ಅವಕಾಶ

ಹಿಂದಿ, ಕೊಂಕಣಿ, ಮರಾಠಿ ಸೇರಿದಂತೆ 8 ಭಾಷೆಗಳನ್ನೊಳಗೊಂಡ .ಭಾರತ್ ಡೊಮೇನ್ (.Bharat domain) ಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಇದೇ ಪ್ರಥಮ ಬಾರಿಗೆ ದೇವನಾಗರಿ ಭಾಷೆಯಲ್ಲಿ .ಭಾರತ್(.Bharat) ಡೊಮೇನ್ ನ್ನು ಆರಂಭಿಸಲಾಗಿದೆ. ಭಾರತ ಸರ್ಕಾರ ಚಾಲನೆ ನೀಡಿರುವ .ಭಾರತ್...

ಐ.ಎನ್.ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಐ.ಎನ್.ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ ದೇಶದ ಅತಿ ದೊಡ್ಡ ಯುದ್ಧ ನೌಕೆ ಐ.ಎನ್.ಎಸ್ ಕೊಲ್ಕತ್ತಾ ಯುದ್ಧ ನೌಕೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ವಾಣಿಜ್ಯ ನಗರಿ ಮುಂಬೈ ಕರಾವಳಿಯಲ್ಲಿ ಅತ್ಯಾಧುನಿಕ, ಸ್ವದೇಶಿ ನಿರ್ಮಿತ ಯುದ್ಧ ನೌಕೆ ಐ.ಎನ್.ಎಸ್ ಕೊಲ್ಕತ್ತಾ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited