ಹುಡ್ ಹುಡ್ ಚಂಡಮಾರುತದ ಅಬ್ಬರದಿಂದ ತತ್ತರಿಸಿರುವ ಆಂಧ್ರಪ್ರದೇಶಕ್ಕೆ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರವಾಣಿ ಮಾಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಹುಡ್ ಹುಡ್ ಚಂಡ ಮಾರುತದಿಂದ ಉಂಟಾದ ಹಾನಿಯನ್ನು ಕೂಡಲೇ ಸಾಮಾನ್ಯ...
ಉತ್ತರಾ ಮಳೆಯ ಅಬ್ಬರಕ್ಕೆ ಸಿಲಿಕಾನ್ ಇಟಿ ಬೆಂಗಳೂರು ಸಂಪೂರ್ಣ ತತ್ತರಗೊಂಡಿದೆ. ಸಂಜೆಯ ವೇಳೆ ಸುರಿದ ಧಾರಾಕಾರ ಮಳೆಗೆ ನಗರದ ಜನಜೀವನ ಅಸ್ತವ್ಯಸ್ತಗೊಂಡಿದೆ. ವರ್ಷದ ಅತಿದೊಡ್ಡ ಮಳೆಯಾಗಿದ್ದು, ಇದರಿಂದ ಭಾಗಶ: ಬೆಂಗಳೂರು ಜಾವೃತಗೊಂಡಿತು.
ಪ್ರಸಕ್ತ ಮುಂಗಾರಿನ ಜೂನ್ ಸೆಪ್ಟೆಂಬರ್ ಅವಧಿಯಲ್ಲಿ ಸುರಿದ ಅತ್ಯಧಿಕ...