'ಕಲ್ಲಿದ್ದಲು' ಹಾಗೂ ತರಂಗಾಂತರ ಹರಾಜು ಪ್ರಕ್ರಿಯೆಯಲ್ಲಿ ಭಾರತ ಸರ್ಕಾರದ ಬೊಕ್ಕಸಕ್ಕೆ ಬೃಹತ್ ಪ್ರಮಾಣದ ಹಣ ಹರಿದುಬರುತ್ತಿದೆ. ಎಲ್ಲಾ ಅಂದಾಜುಗಳನ್ನೂ ಮೀರಿ ಈ ವರೆಗೆ ಸರ್ಕಾರಕ್ಕೆ 3 ಲಕ್ಷಕೋಟಿ ರೂಪಾಯಿ ಆದಾಯ ಬಂದಿದೆ.
ಕೇವಲ 32 ಕಲ್ಲಿದ್ದಲು ನಿಕ್ಷೇಪಗಳ ಹರಾಜು ಪ್ರಕ್ರಿಯೆಯಿಂದ...
'ಮೊಬೈಲ್' ತರಂಗಾಂತರ ಹರಾಜು ಪ್ರಕ್ರಿಯೆಗೆ ಮಾ.4ರಂದು ಚಾಲನೆ ದೊರೆತಿದ್ದು ಸರ್ಕಾರದ ಬೊಕ್ಕಸಕ್ಕೆ ಬೃಹತ್ ಪ್ರಮಾಣದಲ್ಲಿ ಆದಾಯ ಹರಿದು ಬರುವ ನಿರೀಕ್ಷೆ ಇದೆ.
ಮಾ.4ರಂದು ಬೆಳಿಗ್ಗೆಯಿಂದ ಪ್ರಾರಂಭವಾಗಿರುವ 4 ಬ್ಯಾಂಡ್ ಗಳ ಹರಾಜು ಪ್ರಕ್ರಿಯೆಯಲ್ಲಿ 8 ಸಂಸ್ಥೆಗಳು ಭಾಗಿಯಾಗಿವೆ. ಈ ಬಾರಿ ನಡೆಯುತ್ತಿರುವುದು...