Untitled Document
Sign Up | Login    
Dynamic website and Portals
  

Related News

ಪ್ರಧಾನಿ ಭಾಷಣಕ್ಕೆ ಬೆದರಿದ ಪಾಕ್

ಉರಿ ಉಗ್ರರ ದಾಳಿಗೆ 18 ಯೋಧರು ಹುತಾತ್ಮರಾದ ಘಟನೆಗೆ ಪ್ರತಿಕ್ರಿಯೆ ನೀಡದ ಪ್ರಧಾನಿ ನರೇಂದ್ರ ಮೋದಿ, ಉರಿ ದಾಳಿಗೆ ಪಾಕಿಸ್ತಾನವೇ ಕಾರಣವಾಗಿದ್ದು, ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎನ್ನುವ ಮೂಲಕ ನೆರೆಯ ದೇಶಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದರು. ಪ್ರಧಾನಿ ಮೋದಿ ಎಚ್ಚರಿಕೆಗೆ...

ಆರ್ಥಿಕ ಸಂಕಷ್ಟ: ಗ್ರೀಸ್ ದಿವಾಳಿಯತ್ತ

ಆರ್ಥಿಕ ಸಂಕಷ್ಟ ಮತ್ತು ಸಾಲದ ಸುಳಿಗೆ ಸಿಲುಕಿರುವ ಯುರೋಪಿಯನ್‌ ಒಕ್ಕೂಟದ ಸದಸ್ಯ ದೇಶವಾದ ಗ್ರೀಸ್‌, ಈಗ ವಿಶ್ವದ ಆರ್ಥಿಕತೆಯನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ಐಎಂಎಫ್ ಸೇರಿ ವಿವಿಧ ಐರೋಪ್ಯ ದೇಶಗಳು, ಸಂಸ್ಥೆಗಳಿಂದ ಗ್ರೀಸ್‌ 2008ರಲ್ಲಿ 16 ಲಕ್ಷ ಕೋಟಿ ರೂ.ನಷ್ಟು ಸಾಲ ಪಡೆದಿತ್ತು....

2011-12ನೇ ಸಾಲಿನ ರಾಜ್ಯ ಚಲನ ಚಿತ್ರ ಪ್ರಶಸ್ತಿ ಪ್ರಕಟ

2011-12ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಆ.25ರಂದು ಪ್ರಕಟವಾಗಿದ್ದು ತಲ್ಲಣ ಪ್ರಥಮ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದೆ. ದರ್ಶನ್ ಅತ್ಯುತ್ತಮ ನಟ, ನಿರ್ಮಲಾ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಿರಿಯ ಚಲನಚಿತ್ರ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ನೇತೃತ್ವದ ಸಮಿತಿ, ಒಟ್ಟು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited