Untitled Document
Sign Up | Login    
Dynamic website and Portals
  

Related News

ಜರ್ಮನಿಯ ಕಾರು ಉತ್ಪಾದನಾ ಘಟಕದಲ್ಲಿ ಕಾರ್ಮಿಕನ ಪ್ರಾಣ ತೆಗೆದ ರೋಬೋಟ್

ಕಾರು ಉತ್ಪಾದನಾ ಘಟಕದಲ್ಲಿ ರೋಬೋಟ್ ಒಂದು ತನ್ನ ಲೋಹದ ಕೈಗಳಿಂದ ಅಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕನನ್ನು ನಜ್ಜುಗುಜ್ಜು ಮಾಡಿ ಪ್ರಾಣವನ್ನೇ ತೆಗೆದುಕೊಂಡ ಆಘಾತಕಾರಿ ಘಟನೆ ಜರ್ಮನಿಯಲ್ಲಿ ನಡೆದಿದೆ. ಜರ್ಮನಿಯ ಫ್ರಾಂಕ್ ಫರ್ಟ್ ನಿಂದ ಸುಮಾರು 100 ಕಿ.ಮೀ ಉತ್ತರದಲ್ಲಿರುವ ಬೌನತಲ್ ಎಂಬಲ್ಲಿ ಜರ್ಮನಿಯ...

ಏರ್‌ ಇಂಡಿಯಾ ಪೈಲಟ್‌ ನ ಸಮಯಪ್ರಜ್ಞೆ: ತಪ್ಪಿದ ಅನಾಹುತ

ಅಮೇರಿಕಾದ ನೆವಾರ್ಕ್‌ ನಿಂದ 250 ಪ್ರಯಾಣಿಕರನ್ನು ಹೊತ್ತು ಮುಂಬೈಗೆ ಬರುತ್ತಿದ್ದ ಏರ್‌ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ವಿಮಾನ ಹಾರಾಟ ಆರಂಭಿಸಿ 29.000 ಫೀಟ್‌ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ ಇಂಜಿನ್‌ ನಲ್ಲಿ ದೋಷ...

ಸಿಎಂ ತೆರಳ ಬೇಕಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಕಿ

ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ. ಬೆಂಗಳೂರಿನ ಹೆಚ್ ಎ ಎಲ್ ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ತೆರಳ ಬೇಕಾಗಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಬೆಂಕಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited