ಬಿಜೆಪಿ ನಾಗಾಲೋಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವೈಮನಸ್ಸುಗಳನ್ನು ಮರೆತು ಒಂದುಗೂಡಿದ್ದ ಜನತಾಪರಿವಾರ ವಿಲೀನಕ್ಕೆ ಮತ್ತೆ ವಿಘ್ನ ಎದುರಾಗಿದೆ. ಕಳೆದ ಏಪ್ರಿಲ್ 15ರಂದು ಎಸ್ಪಿ, ಆರ್.ಜೆ.ಡಿ, ಜೆಡಿಯು, ಐ.ಎಲ್.ಡಿ ಪಕ್ಷಗಳ ವಿಲೀನಕ್ಕೆ ಆಯಾ ಪಕ್ಷಗಳ ನಾಯಕರು ಸಮ್ಮತಿಸಿದ್ದರು. ಇದು ಮುಂದಿನ ಹೊಸ ರಾಜಕೀಯ...