ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ವೈಭವದಿಂದ ಜರುಗಿತು. ಹುಣ್ಣಿಮೆಯ ಬೆಳದಿಂಗಳಲ್ಲಿ, ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ಭಕ್ತ ಜನ ಸಮೂಹದ ಗೋವಿಂದ..ಗೋವಿಂದ..ಎಂಬ ನಾಮಸ್ಮರಣೆಯೊಂದಿಗೆ ಧನ್ಯತಾ ಭಾವ ಮೆರೆದರು.
ಧರ್ಮರಾಯಸ್ವಾಮಿ ದೇವಾಲಯದಿಂದ ಮಲ್ಲಿಗೆ ಹೂವಿಂದ ಮೈದಳೆದ ಕರಗ ಮಹೋತ್ಸವ.. ಮಧ್ಯರಾತ್ರಿ 1.45ರ...
ಐತಿಹಾಸಿಕ ಹೂವಿನ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನೂತನ ಸಂವತ್ಸರದ ಮೊದಲ ಚೈತ್ರ ಪೂರ್ಣಿಮೆ ಶುಕ್ರವಾರ ಮಧ್ಯರಾತ್ರಿ 12ಗಂಟೆ ಸುಮಾರಿಗೆ ಬೆಂಗಳೂರು ನಗರದ ತಿಗಳರಪೇಟೆಯಲ್ಲಿರುವ ಧರ್ಮರಾಯನ ದೇವಸ್ಥಾನದಿಂದ ಹೂವಿನ ಕರಗ ಹೊರಡಲಿದೆ. ಈ ಸಾಂಸ್ಕೃತಿಕ ಉತ್ಸವಕ್ಕೆ ಲಕ್ಷಾಂತರ ಮಂದಿ ಸಾಕ್ಷಿಯಾಗಲಿದ್ದಾರೆ.
ತಿಗಳರ ಜನಾಂಗದ...