Untitled Document
Sign Up | Login    
Dynamic website and Portals
  

Related News

ಕಣಿವೆ ರಾಜ್ಯ ಕಾಶ್ಮೀರದ ಹಲವೆಡೆ ಕರ್ಫ್ಯೂ ತೆರವು

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಕಳೆದ 52 ದಿನಗಳಿಂದ ಜಾರಿಯಲ್ಲಿದ್ದ ಕರ್ಫ್ಯೂ ತೆರವುಗೊಳಿಸಲಾಗಿದೆ. ಆದರೆ ಪುಲ್ವಾಮ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಕರ್ಫ್ಯೂ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ. ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಉಗ್ರ ಬುರ್ಹಾನ್ ವನಿ ಹತ್ಯೆ (ಜು.8)ಬಳಿಕ ಕಾಶ್ಮೀರದಲ್ಲಿ ಉಂಟಾಗಿದ್ದ ಹಿಂಸಾಚಾರ, ಗಲಭೆ ಹಿನ್ನಲೆಯಲ್ಲಿ...

ರಾಜಕಾಲುವೆ ಒತ್ತುವರಿ ತೆರವು ವಿಚಾರ: ಪ್ರಭಾವಿಗಳ ಒತ್ತಡಕ್ಕೆ ಮಣಿಯುವುದಿಲ್ಲ-ಸಿಎಂ

ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಿರಲಿ, ಬಿಲ್ಡರ್ಸ್‍ಗಳಿರಲಿ, ಯಾರೇ ಇರಲಿ ಒತ್ತುವರಿ ತೆರವುಮಾಡಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಒತ್ತುವರಿ ತೆರವು ಮಾಡದಿದ್ದರೆ ಮುಂದೊಂದು ದಿನ ಚೆನ್ನೈನ ಪರಿಸ್ಥಿತಿ ನಮಗೂ ಬಂದೊದಗುತ್ತದೆ. ಆಗ...

ಮಥುರಾದಲ್ಲಿ ಭೂ ಒತ್ತುವರಿ ತೆರವು ವೇಳೆ ಘರ್ಷಣೆ: 200 ಮಂದಿ ಬಂಧನ

ಉತ್ತರ ಪ್ರದೇಶದ ಮಥುರಾದಲ್ಲಿ ಅಕ್ರಮ ಭೂ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ನಡೆದ ಘರ್ಷಣೆಯಲ್ಲಿ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು 200 ಮಂದಿಯನ್ನು ಬಂಧಿಸಿದ್ದಾರೆ. ಸುಭಾಷ್ ಚಂದ್ರ ಬೋಸ್ ಅನುಯಾಯಿಗಳು ಎಂದು ಹೇಳಿಕೊಳ್ಳುತ್ತಿದ್ದ ಅಜಾದ್ ಭಾರತ್ ವಿಧಿಕ್ ವೈಚಾರಿಕ್ ಕ್ರಾಂತಿ ಸಂತ್ಯಾಗ್ರಹಿ ಸಂಘಟನೆಯ...

ಪೆಟ್ರೋಲ್ - ಡೀಸೆಲ್ ದರಗಳಲ್ಲಿ ಮತ್ತೆ ಏರಿಕೆ

ಕೆಲ ದಿನಗಳ ಹಿಂದಷ್ಟೇ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ದರ ಈಗ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 83 ಪೈಸೆ ಮತ್ತು ಡೀಸೆಲ್ ದರ 1.26 ರೂ. ಏರಿಕೆಯಾಗಿದೆ. ಭಾರತಕ್ಕೆ ಕಚ್ಚಾ ತೈಲ ರವಾನೆ ಮಾಡುತ್ತಿದ್ದ ಇರಾನ್ ನ ತೈಲೋತ್ಪನ್ನ ಸಂಸ್ಥೆಗಳು ರವಾನೆ...

ಜಮ್ಮುವಿನಲ್ಲಿ ಭಿಂದ್ರನ್ ವಾಲೆ ಫೋಸ್ಟರ್ ತೆರವು:ಸಿಖ್ ಸಮುದಾಯದಿಂದ ತೀವ್ರ ಪ್ರತಿಭಟನೆ

ಪ್ರತ್ಯೇಕ ಖಲೀಸ್ತಾನ್ ನಾಯಕ, ಉಗ್ರಗಾಮಿ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆಯ ಫೋಸ್ಟರ್ ತೆರವುಗೊಳಿಸಿದ್ದಕ್ಕೆ ಆಕ್ರೋಶಗೊಂಡ ಸಿಖ್ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಮ್ಮು ಪಠಾಣ್ ಕೋಟ್ ಹೈವೇಯನ್ನು ಬಂದ್ ಮಾಡಿ ಪ್ರತಿಭಟನೆ ಮುಂದುವರಿಸಿದ್ದಾರೆ. ಜೂ.4ರಂದು ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ನಡೆಸಿದ...

ಹಳಿ ತಪ್ಪಿದ ರೈಲು: ಗೋವಾ -ಕಾರವಾರ ರೈಲು ಸಂಚಾರ ಸ್ಥಗಿತ

ಗೋವಾ-ಕಾರವಾರ ನಡುವಿನ ಸಲ್‌ ಜೊರಾದ ಬಲ್ಲಿ ಎಂಬಲ್ಲಿ ಎರ್ನಾಕುಲಂ-ಡುರಾಂಟೊ ಎಕ್ಸ್‌ಪ್ರೆಸ್‌ ರೈಲಿನ ಹತ್ತು ಬೋಗಿಗಳು ಹಳಿ ತಪ್ಪಿವೆ. ಪರಿಣಾಮವಾಗಿ ಕಾರವಾರ ಮತ್ತು ಗೋವಾ ನಡುವಿನ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ....

ಕೆರೆ ಒತ್ತುವರಿ ತೆರವು: 70 ಕಟ್ಟಡ ನೆಲಸಮ

ಕೆರೆ ಒತ್ತುವರಿ ವಿರುದ್ಧ ಸಮರ ಸಾರಿರುವ ಜಿಲ್ಲಾಡಳಿತ ಬಾಣಸವಾಡಿ ಬಳಿಯ ಹೆಚ್.ಎಸ್.ಆರ್.ಬಡಾವಣೆಯಲ್ಲಿ 70ಕ್ಕೂ ಹೆಚ್ಚು ವಾಣಿಜ್ಯ ಕಟ್ಟಡಗಳನ್ನು ನೆಲಸಮ ಮಾಡಿದ್ದು, ಸುಮಾರು 2 ಎಕರೆ ಪ್ರದೇಶವನ್ನು ತನ್ನ ಸುಪರ್ದಿಗೆ ಪಡೆದಿದೆ. ತಹಸೀಲ್ದಾರ್ ಹರೀಶ್‌ ನಾಯಕ್ ಅವರ ನೇತೃತ್ವದಲ್ಲಿ 300ಕ್ಕೂ ಹೆಚ್ಚು...

ಸಾರಕ್ಕಿ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ

ಜೆ.ಪಿ.ನಗರದ ಸಾರಕ್ಕಿ ಕೆರೆ ಪ್ರದೇಶದ ಒತ್ತುವರಿ ತೆರವು ಕಾರ್ಯಾಚರಣೆಗೆ ಜಿಲ್ಲಾಡಳಿತ ಮುಂದಾಗಿದ್ದು, ಜಿಲ್ಲಾಧಿಕಾರಿ ನಿರ್ದೇಶನದಂತೆ ಪೊಲೀಸ್ ಬಿಗಿ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸಾರಕ್ಕಿ ಕೆರೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 32 ಎಕರೆ ಜಾಗವನ್ನು ತೆರವು ಮಾಡಲಾಗುತ್ತಿದೆ. ಒಟ್ಟು 82 ಎಕರೆ ವ್ಯಾಪ್ತಿಯಲ್ಲಿ ಇದ್ದ...

ರಾಮ್ ಪಾಲ್ ಆಶ್ರಮದಲ್ಲಿ ನಾಲ್ಕು ಶವ ಪತ್ತೆ: ಹೊಸ ಕಾರ್ಯಾಚರಣೆಗೆ ಪೊಲೀಸರು ಸಜ್ಜು

ಸ್ವಘೋಷಿತ ದೇವಮಾನವ ವಿವಾದಾತ್ಮಕ ಸಂತ ರಾಮ್ ಪಾಲ್ ಕೂಡಲೇ ಶರಣಾಗತನಾಗಬೇಕು ಎಂದು ಹರ್ಯಾಣ ಹೈಕೋರ್ಟ್ ಮತ್ತು ಪೊಲೀಸರು ನೀಡಿರುವ ಗಡವು ಮುಗಿದಿದ್ದು, ಹರ್ಯಾಣ ಪೊಲೀಸರು ಹೊಸ ಕಾರ್ಯಾಚರಣೆಗೆ ಸಿದ್ಧರಾಗಿದ್ದಾರೆ. ದೇವಮಾನವನ್ನು ಬಂಧಿಸಲು ನಡೆದ ವಿಫಲ ಕಾರ್ಯಾಚರಣೆಯಲ್ಲಿ ಹರ್ಯಾಣ ಪೊಲೀಸರು ರಾಂಪಾಲ್ ನ...

ಬೇಸ್ಮೆಂಟ್ ಶಿಥಿಲಗೊಂಡು 3ಅಂತಸ್ಥಿನ ಮನೆ ಕುಸಿತ

'ಬಸವೇಶ್ವರ ನಗರ'ದಲ್ಲಿರುವ ಶಂಕರಮಠದ ಬಳಿ 3 ಅಂತಸ್ಥಿನ ಮನೆಯೊಂದು 2 ಅಂತಸ್ಥಿನ ಮನೆ ಮೇಲೆ ಕುಸಿದು ಬಿದ್ದ ಘಟನೆ ಅ.30ರಂದು ನಡೆದಿದೆ. ಬೆಳಗ್ಗೆ ಸಂಭವಿಸಿದ ಈ ಅನಾಹುತದಲ್ಲಿ ಓರ್ವ ಬಾಲಕನಿಗೆ ಗಾಯಗಳಾಗಿವೆ. ಮನೋರಮಾ ಮತ್ತು ಬಾಲಾಜಿ ಎಂಬುವವರಿಗೆ ಸೇರಿದ ಈ ಮನೆ...

ಅಕ್ರಮ ಕಟ್ಟಡಗಳ ತೆರವಿಗೆ ನಿರ್ಧಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಕಬಳಿಸಿ ನಿರ್ಮಾಣಗೊಂಡಿರುವ ಅಪಾರ್ಟ್ ಮೆಂಟ್, ಕಟ್ಟದಗಳು, ಕರೆ ಒತ್ತುವರಿ ಮಾಡಿ ನಿರ್ಮಿಸಿರುವ ಲೇಔಟ್ ಗಳ ತೆರವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಸರ್ಕಾರಿ ಭೂ ಕಬಳಿಕೆ ಮಾಡಿರುವವರು ಎಷ್ಟೇ ಪ್ರಭಾವಿತರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಂಡು,...

ರೈತರನ್ನು ಒಕ್ಕಲೆಬ್ಬಿಸುವ ಬದಲು ರಾಜಕಾಲುವೆ ಒತ್ತುವರಿ ತೆರವುಗೊಳಿಸಿ

ಕರಾವಳಿ ಭಾಗದಲ್ಲಿನ ಅಕ್ರಮ ಕೃಷಿ ಭೂಮಿಯನ್ನು ತೆರವುಗೊಳಿಸುವ ಬದಲು ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಅಮಾಯಕ ರೈತರನ್ನು ಒಕ್ಕಲೆಬ್ಬಿಸಲು ಸರ್ಕಾರದ ಸೂಚನೆಯಂತೆ ಅಧಿಕಾರಿಗಳು ಉತ್ಸುಕರಾಗಿದ್ದು, ನೋಟಿಸ್ ನೀಡಲಾಗಿದೆ....

ಕಡಿಮೆ ವಿಸ್ತೀರ್ಣದ ಅಕ್ರಮ ಮನೆಗಳ ಸಕ್ರಮಕ್ಕೆ ನಿರ್ಧಾರ: ಟಿ.ಬಿ.ಜಯಚಂದ್ರ

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾಸಕ್ಕಾಗಿ ಕಡಿಮೆ ವಿಸ್ತೀರ್ಣದಲ್ಲಿ ಮನೆ ಕಟ್ಟಿಕೊಂಡಿರುವವರನ್ನು ಒಕ್ಕಲೆಬ್ಬಿಸದೇ ಸಕ್ರಮ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಡಿಮೆ ವಿಸ್ತೀರ್ಣದ ಅಕ್ರಮ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited