ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಮಲ್ಯ ರಸ್ತೆಯಲ್ಲಿರುವ ಕಾಫಿ ಡೇ ಕಚೇರಿಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ....
ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ಅನುಮೋದನೆ ನೀಡಲು ಸೆಪ್ಟೆಂಬರ್ 14 ರಂದು ಕರೆಯಲಾಗಿದ್ದ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನವನ್ನು ಮುಂದೂಡಲು ಸಚಿವ ಸಂಪುಟವು ಸಮ್ಮತಿ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ...
ಭ್ರಷ್ಟಾಚಾರ, ಕಪ್ಪುಹಣ, ತೆರಿಗೆ ವಂಚನೆ ವಿರುದ್ಧ ಕಠಿಣ ಕ್ರಮ ಕೈಗೊಂಡಾಗ ಮಾತ್ರ ಉತ್ತಮ ಅರ್ಥವ್ಯವಸ್ಥೆಯ ಆಡಳಿತ ನೀಡಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಚೀನಾದ ಹಂಗ್ ಝೌನಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಠಿಣ ಅಂತರಾಷ್ಟ್ರೀಯ ನಿಯಮ...
ಅಘೋಷಿತ ಆಸ್ತಿ ಮತ್ತು ಆದಾಯಗಳನ್ನು ಘೋಷಣೆ ಮಾಡದ ತೆರಿಗೆ ಕಳ್ಳರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಖಡಕ್ ಸೂಚನೆ ನೀಡಿದ್ದಾರೆ. ಸೆ.30ರೊಳಗೆ ಆದಾಯ ತೆರಿಗೆ ಘೋಷಿಸಿ ಇಲ್ಲವಾದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಆಭರಣ ವ್ಯಾಪಾರಿಗಳು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...
ಅಘೋಷಿತ ಆದಾಯವನ್ನು ಸೆಪ್ಟಂಬರ್ 30 ರ ಒಳಗೆ ಘೋಷಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಈ ಮೂಲಕ ದೇಶದೊಳಗಿನ ಕಾಳಧನ ಘೊಷಣೆಗೆ ಸೆಪ್ಟೆಂಬರ್ 30 ಕೊನೆ ಅವಕಾಶ ಎಂದು ತಿಳಿಸಿದ್ದಾರೆ.
ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮದ 21ನೇ ಆವೃತ್ತಿಯಲ್ಲಿ ಮಾತನಾಡಿದ...
ಕಡಲಾಚೆಗಿನ ತೆರಿಗೆ ವಂಚಕರ ಪತ್ತೆಗೆ ಮತ್ತು ತೆರಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲು ಅಮೆರಿಕಾ ಮತ್ತು ಭಾರತ ಪರಸ್ಪರ ಸಮ್ಮತಿ ಸೂಚಿಸಿವೆ.
ಅಮೆರಿಕಾದಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತು ಅಮೆರಿಕಾದ ಖಜಾನೆ ಕಾರ್ಯದರ್ಶಿ ಜಾಕೋಬ್ ಲೇವ್ ಅವರ ನಡುವೆ ನಡೆದ 6 ನೇ...
ಸರ್ಕಾರಕ್ಕೆ ತೆರಿಗೆ ವಂಚಿಸಿ ಹಣವನ್ನು ರಹಸ್ಯ ಕಾನೂನು ಸಂಸ್ಥೆ ಮೊಸ್ಸಾಕ್ ಫೊನ್ಸಿಕಾದಲ್ಲಿ ಇಟ್ಟವರಲ್ಲಿ ಬಾಲಿವುಡ್ ನ ಖ್ಯಾತ ನಟರು, ಉದ್ಯಮಿಗಳು, ರಾಜಕೀಯ ವ್ಯಕ್ತಿಗಳು ಸೇರಿದಂತೆ ಸುಮಾರು 500 ಮಂದಿ ಭಾರತೀಯರು ಇದ್ದಾರೆ ಎಂದು ಪನಾಮಾ ಪೇಪರ್ ಸೋರಿಕೆಯಲ್ಲಿ ಬಹಿರಂಗಗೊಂಡಿದೆ.
ಇದು 1.15 ಕೋಟಿ...
ಪನಾಮಾದಲ್ಲಿ ಕಪ್ಪು ಹಣ ಹೊಂದಿರುವ ಭಾರತೀಯರು ಕಾನೂನು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಲೆಕ್ಕಕ್ಕೆ ಸಿಗದ ಸಂಪತ್ತನ್ನು ಭಾರತಕ್ಕೆ ವಾಪಾಸು ತರುವ ಬಗ್ಗೆ ಕೇಂದ್ರ ಸರ್ಕಾರ ಮುಂದಿನ ವರ್ಷ ಕಾರ್ಯನಿರತವಾಗಲಿದೆ. ಆಗ ತಮ್ಮ ಸಂಪತ್ತನ್ನು ಮುಚ್ಚಿಡಲು ಯಾರಿಗೂ...
ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ) ಶೀಘ್ರವೇ ಜಾರಿಗೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎರಡು ದಿನಗಳ ಸೌದಿ ಅರೇಬಿಯಾ ಭೇಟಿಯಲ್ಲಿರುವ ಪ್ರಧಾನಿ, ಸೌದಿ ಕಂಪೆನಿಗಳ ಸಿಇಒ ಹಾಗೂ ಭಾರತೀಯ ಉದ್ಯಮ ಮುಖಂಡರನ್ನು ಉದ್ದೇಶಿಸಿ ಮಾತನಾಡಿದರು. ಜಾಗತಿಕ ಬಂಡವಾಳದಾರರಿಗೆ ಹೂಡಿಕೆ...
ಏಪ್ರಿಲ್ 1, ಮುರ್ಖರ ದಿನವಾದ ಇಂದಿನಿಂದ ಪೆಟ್ರೋಲ್, ಡೀಸೆಲ್, ಖಾಸಗಿ ಬಸ್, ಟಿವಿ, ಡಿಟಿಎಚ್, ಎಂಎಸ್ಒ, ವಿದ್ಯುತ್, ಆಸ್ತಿ ತೆರಿಗೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ, ಮದ್ಯ, ಭೂದಾನ, ಭೂಗುತ್ತಿಗೆ ಹೀಗೆ ಎಲ್ಲದರ ಬೆಲೆ ಏರಿಕೆ ಆರಂಭವಾಗಲಿದೆ.
ಅದರಂತೆ ಇಂದಿನಿಂದ ದುಬಾರಿ ದುನಿಯಾ...
ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನ ಮಂತ್ರಿಗಳಾದ ನೆಹರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಹೇಳಿಕೆಗಳನ್ನು ಉಲ್ಲೇಖಿಸಿ, ಸಂಸತ್ತಿನ ಕಾರ್ಯ ಕಲಾಪಗಳು ಶಾಂತಿಯುತವಾಗಿ ಮತ್ತು ಜವಾಬ್ದಾರಿಯುತವಾಗಿ ನಡೆಸಲು ಅವಕಾಶ ಮಾಡಿ ಕೊಡಿ ಎಂದು ಹೇಳಿದರು.
ನಾವು ಸಂಸತ್ತಿನ...
10 ಲಕ್ಷ ರೂ.ಗಳಿಗಿಂತ ಹೆಚ್ಚಿನ ತೆರಿಗೆ ವ್ಯಾಪ್ತಿಗೆ ಒಳಪಡುವ ಆದಾಯ ಹೊಂದಿರುವವರಿಗೆ 2016ರ ಜನವರಿಯಿಂದ ಎಲ್ಪಿಜಿ ಸಬ್ಸಿಡಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ನಿರ್ಧರಿಸಿದೆ.
ಗ್ರಾಹಕ ಅಥವಾ ಅವನ / ಅವಳ ಸಂಗಾತಿಯ ಹಿಂದಿನ ವರ್ಷದ ತೆರಿಗೆ ವ್ಯಾಪ್ತಿಗೆ ಒಳಪಡುವ ಆದಾಯ...
ತೆರಿಗೆದಾರರಿಗೆ ಸಿಹಿ ಸುದ್ದಿ. ಇನ್ನು ಮುಂದೆ ಅದಾಯ ತೆರಿಗೆ ಇಲಾಖೆ ತೆರಿಗೆದಾರರ ತೆರಿಗೆ ಮರುಪಾವತಿ (ರಿಫಂಡ್) ಮೊತ್ತವನ್ನು 7-10 ದಿನಗಳ ಅಲ್ಪಾವಧಿಯಲ್ಲಿ ಹಿಂದಿರುಗಿಸುತ್ತದೆ. ಇತ್ತೀಚಿಗೆ ಇಲಾಖೆ ವಿದ್ಯುನ್ಮಾನ ಮತ್ತು ಆಧಾರ್ ಆಧಾರಿತ ಐಟಿಆರ್ ಪರಿಶೀಲನೆ ವ್ಯವಸ್ಥೆಯಲ್ಲಿ ಸುಧಾರಣೆ ತಂದ ಹಿನ್ನಲೆಯಲ್ಲಿ...
ಹೊಸ ಸರಕು ಮತ್ತು ಸೇವಾ ತೆರಿಗೆ ನೀತಿಗೆ ಶಾಸಕಾಂಗದಲ್ಲಿ ಅನುಮೋದನೆ ಕಾಂಗ್ರೆಸ್ ಅಡ್ಡಿಪಡಿಸಿದರೂ ಸಹ ಎಪ್ರಿಲ್ 1, 2016 ರಿಂದ ಜಾರಿಗೊಳಿಸಬಯಸುತ್ತೇನೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಬುಧವಾರ ಹೇಳಿದ್ದಾರೆ.
ಬಿಸಿನೆಸ್ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ,...
ಭೌತಿಕ ರೂಪದಲ್ಲಿ ಲೋಹದ ಬೇಡಿಕೆಯನ್ನು ಕಡಿಮೆ ಮಾಡಲು ಮತ್ತು ಮನೆಗಳಲ್ಲಿ ಮತ್ತು ಇತರೆಡೆ ಬಳಕೆ ಮಾಡದ ಚಿನ್ನವನ್ನು ಸದ್ಬಳಕೆ ಮಾಡಲು ಬುಧವಾರ ನಡೆದ ಸಂಪುಟ ಸಭೆಯಲ್ಲಿ ಗೋಲ್ಡ್ ಬಾಂಡ್ ಮತ್ತು ಚಿನ್ನ ನಗದೀಕರಣ (Gold Monetisation) ಯೋಜನೆಗಳಿಗೆ ಒಪ್ಪಿಗೆ ದೊರೆತಿದೆ.
ಈ ಎರಡೂ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಅಮೇಠಿಯಲ್ಲಿ ಭಾನುವಾರ, ಆ.23 ನಡೆಯಲಿರುವ ಬಿಜೆಪಿಯ 'ಧಿಕ್ಕಾರ ಸಭೆ'ಯ ನೇತೃತ್ವವನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ವಹಿಸಲಿದ್ದಾರೆ.
ಲೋಕಸಭಾ ಮುಂಗಾರು ಅಧಿವೇಶನವನ್ನು ನಿರಂತರವಾಗಿ ತಡೆಗಟ್ಟಿ ಕಲಾಪ ನಡೆಯಲು ಬಿಡದೆ ಅತ್ಯಂತ ಪ್ರಮುಖವಾದ ಸರಕು...
ಕಾಂಗ್ರೆಸ್ ಪ್ರತಿಭಟನೆಯಿಂದ ಮುಂಗಾರು ಅಧಿವೇಶನದಲ್ಲಿ ಯಾವುದೇ ಮಸೂದೆಯನ್ನು ಮಂಡಿಸಲೂ ಸಾಧ್ಯವಾಗದ ಹಿನ್ನಲೆಯಲ್ಲಿ, ಬಿಹಾರ ವಿಧಾನಸಭಾ ಚುನಾವಣೆಗೂ ಮೊದಲು ಸರಕು ಮತ್ತು ಸೇವಾ ತೆರಿಗೆ ಮಸೂದೆ (ಜಿ ಎಸ್ ಟಿ) ಅನುಮೋದನೆ ಪಡೆಯಲು ಸೆಪ್ಟಂಬರ್ ನಲ್ಲಿ ಕೇಂದ್ರ ಸರ್ಕಾರ ಎರಡು ದಿನಗಳ ಸಂಸತ್...
ಮುಂಗಾರು ಅಧಿವೇಶನ ಕಾಂಗ್ರೆಸ್ ಸದಸ್ಯರ ನಿರಂತರ ಪ್ರತಿಭಟನೆಯಿಂದಾಗಿ ಕಲಾಪ ನಡೆಸದೆ ನೀರುಪಾಲಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ್ ಸರಕಾರ, ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ನಿಶ್ಚಿತವಾಗಿ ಅನುಮೋದನೆ ಪಡೆದೇ ಪಡೆಯುತ್ತೇವೆ ಎಂದು ಹೇಳಿದೆ.
ಗುರುವಾರ ಲೋಕಸಭೆ ಹಾಗೂ ರಾಜ್ಯಸಭೆ...
ಮುಂಗಾರು ಅಧಿವೇಶನ ಆರಂಭವಾದ ದಿನದಿಂದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸಿದ ಕಾಂಗ್ರೆಸ್ ಸದಸ್ಯರು ಕೊನೆಗೂ ದೇಶದ ಪ್ರಗತಿಗೆ ಅವಶ್ಯಕವಾದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ ಅಂಗೀಕಾರವಾಗದಂತೆ ನೋಡಿಕೊಂಡರು.
ಪ್ರಜಾಪ್ರಭುತ್ವದ ಹೆಸರಲ್ಲಿ ತೆರಿಗೆದಾರರ ನೂರಾರು ಕೋಟಿ ರೂ. ವ್ಯರ್ಥವಾದರೂ ಕ್ಯಾರೇ ಅನ್ನದ ಕಾಂಗ್ರೆಸ್...
ನರೇಂದ್ರ ಮೋದಿ ಸರಕಾರ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ಮಸೂದೆಯನ್ನು ಮಂಗಳವಾರ ರಾಜ್ಯಸಭೆಯಲ್ಲಿ ಮಂಡಿಸಿದೆ. ಲೋಕಸಭೆಯಲ್ಲಿ ಈ ಮಸೂದೆ ಈಗಾಗಲೇ ಒಪ್ಪಿಗೆ ಪಡೆದಿದ್ದು, ರಾಜ್ಯಸಭೆಯಲ್ಲಿ ವಿಪಕ್ಷ ಕಾಂಗ್ರೆಸ್ ಸಂಸದರ ನಿರಂತರ ಪ್ರತಿಭಟನೆಯಿಂದ ಈವರೆಗೆ ಮಸೂದೆ...
2014ರ ಚುನಾವಣಾ ಸೋಲನ್ನು ಅರಗಿಸಿಕೊಳ್ಳಲು ಗಾಂಧಿ ಪರಿವಾರಕ್ಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ದೇಶದ ಪ್ರಗತಿಗೆ ಅವರು ತಡೆಯೊಡ್ಡುತ್ತಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಸೋನಿಯಾ-ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಗಳವಾರ ಕಾಂಗ್ರೆಸ್ ಸದಸ್ಯರ ತೀವ್ರ ಪ್ರತಿಭಟನೆಯ ನಡುವೆ ರಾಜ್ಯಸಭೆಯಲ್ಲಿ ಮಹತ್ವದ ಜಿ.ಎಸ್.ಟಿ...
ಮುಂದಿನ 45 ದಿನಗಳಲ್ಲಿ ಕಾರ್ಪೋರೇಟ್ ಗಳಿಗೆ ನೀಡುತ್ತಿರುವ ತೆರಿಗೆ ವಿನಾಯ್ತಿಗಳನ್ನು ರದ್ದು ಪಡಿಸುವ ಮಾರ್ಗಸೂಚಿಯನ್ನು ಬಹಿರಂಗ ಪಡಿಸಲಾಗುವುದೆಂದು ಕೇಂದ್ರ ಕಂದಾಯ ಕಾರ್ಯದರ್ಶಿ ಶಕ್ತಿಕಂಟದಾಸ್ ಬುಧವಾರ ತಿಳಿಸಿದ್ದಾರೆ.
4 ವರ್ಷಗಳಲ್ಲಿ ತೆರಿಗೆಯನ್ನು ಶೇಕಡಾ 25 ಕ್ಕೆ ಇಳಿಸುವ ಯೋಜನೆಯ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮುಂದಿನ...
ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿಗೆ ಆದಾಯ ತೆರಿಗೆ ಸಂಕಷ್ಠ ಎದುರಾಗಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸೇರಿದ್ದ ರೂ.1600 ಕೋಟಿ ಮೌಲ್ಯದ ಆಸ್ತಿಯನ್ನು ಕಬಳಿಸಿದ್ದಾರೆ ಎಂದು ಹಿರಿಯ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ...
ಕಪ್ಪು ಹಣ ಸಂಬಂಧ ತವರು ದೇಶಗಳಲ್ಲಿ ತನಿಖೆ ಎದುರಿಸುತ್ತಿರುವ ಸ್ವಿಸ್ ಬ್ಯಾಂಕ್ ಖಾತೆದಾರರ ಪಟ್ಟಿಯನ್ನು ಸ್ವಿಜರ್ಲೆಂಡ್ ಸರ್ಕಾರ ಬಿಡುಗಡೆ ಮಾಡಿದ್ದು, ಅದರಲ್ಲಿ ಇಬ್ಬರು ಭಾರತೀಯ ಮಹಿಳೆಯರ ಹೆಸರೂ ಇರುವುದು ಸಂಚಲನಕ್ಕೆ ಕಾರಣವಾಗಿದೆ.
ಸ್ನೇಹ ಲತಾ ಸಾಹಿ ಹಾಗೂ ಸಂಗೀತಾ ಸಾಹಿ ಎಂಬುವರ ಹೆಸರನ್ನು...
ಎನ್.ಡಿ.ಎ ನೇತೃತ್ವದ ಕೇಂದ್ರ ಸರ್ಕಾರ ಒಂದು ವರ್ಷದ ಅಧಿಕಾರಾವಧಿ ಪೂರೈಸಿದೆ. ಈ ನಿಟ್ಟಿನಲ್ಲಿ ತೆರಿಗೆ ಹೊರೆಯನ್ನು ಮತ್ತಷ್ಟು ಇಳಿಸಿ, ಭಾರತದಲ್ಲಿ ಇನ್ನಷ್ಟು ಉದ್ಯಮಗಳಿಗೆ ಅವಕಾಶ ನೀಡುವ ಮೂಲಕ ಉದ್ಯಮಸ್ನೇಹಿ ಭಾರತವನ್ನಾಗಿ ಮಾಡುವ ಪ್ರಮುಖ ಗುರಿ ಹೊಂದಲಾಗಿದೆ ಎಂದು ಕೇಂದ್ರ ವಿತ್ತ ಸಚಿವ...
'ಅಮೆರಿಕಾ'ದ ಡಾಲರ್ ಎದುರು ರೂಪಾಯಿ ಮೌಲ್ಯ 71ಪೈಸೆ ಕುಸಿದಿದೆ.
ಮೇ.7ರಂದು ಪ್ರಾರಂಭವಾದ ವಹಿವಾಟಿನಲ್ಲಿ ಪ್ರತಿ ಡಾಲರ್ ಗೆ 63.75ರಷ್ಟಿದ್ದ ರೂಪಾಯಿ ಮೌಲ್ಯ ಮಧ್ಯಾಹ್ನದ ವೇಳೆಗೆ 64ಕ್ಕೆ ಕುಸಿದಿದೆ. ಸೆಪ್ಟೆಂಬರ್ ನಂತರ ಇದೇ ಮೊದಲ ಬಾರಿಗೆ ರೂಪಾಯಿ ಮೌಲ್ಯ ಕುಸಿದಿದೆ.
ಜಾಗತಿಕ ಮಟ್ಟದಲ್ಲಿ...
ವಾರ್ಷಿಕ ಆದಾಯದ ಬಗ್ಗೆ ಲೆಕ್ಕಪತ್ರಗಳನ್ನು ಸಲ್ಲಿಸದ ಎನ್.ಜಿ.ಒ ಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು 9,000 ಎನ್.ಜಿ.ಒ ಗಳ ಪರವಾನಗಿ ರದ್ದುಗೊಂಡಿದೆ.
ತೆರಿಗೆ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ವಾರ್ಷಿಕ ಆದಾಯದ ಬಗ್ಗೆ ಮಾಹಿತಿಯನ್ನು ನೀಡದೇ...
ವಿದೇಶಿ ಬ್ಯಾಂಕುಗಳಲ್ಲಿ ತೆರಿಗೆ ವಂಚನೆಯ ಹಣವನ್ನು ಠೇವಣಿ ಇರಿಸಿರುವ ಕಪ್ಪುಹಣ ಪ್ರಕರಣಗಳ ತನಿಖೆಯ ಪ್ರಗತಿ ವರದಿಯನ್ನು ಮೇ 12ರಂದು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಮುಖ್ಯನ್ಯಾಯಮೂರ್ತಿ ಹೆಚ್.ಎಲ್.ದತ್ತು, ನ್ಯಾಯಮೂರ್ತಿ ಮದನ್ ಬಿ ಲೋಕುರ್, ಎಕೆ ಸಿಕ್ರಿ ಅವರನ್ನೊಳಗೊಂಡ ನ್ಯಾಯಪೀಠ,...
ಬೆಂಗಳೂರನ್ನು ಕಾಡುತ್ತಿರುವ ಜಾಹೀರಾತು ಮಾಫಿಯಾಕ್ಕೆ ಕಡಿವಾಣ ಹಾಕಲು ಜಾಹೀರಾತು ನೀತಿ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾ.26ರ ಅಧಿವೇಶನದ ವಿಧಾನ ಪರಿಷತ್ ಕಲಾಪದಲ್ಲಿ ಜಾಹೀರಾತು ಮಾಹಿಫಾ ಬಗ್ಗೆ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೆಂಗಳೂರಿನಲ್ಲಿ ದೊಡ್ಡ ಜಾಹೀರಾತು...
ನಿಗೂಢವಾಗಿ ಮೃತಪಟ್ಟಿದ್ದ ವಾಣಿಜ್ಯ ತೆರಿಗೆ ಆಯುಕ್ತ ಡಿ.ಕೆ ರವಿ ಅವರ ಮರಣೋತ್ತರ ಪರೀಕ್ಷೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಲಾಗಿದೆ.
ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ವಿಧಿವಿಜ್ನಾನ ಪ್ರಯೋಗಾಲಯದ ಡಾ.ವೆಂಕಟರಾಘವ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯಿಂದ ಡಿ.ಕೆ ರವಿ ಅವರದ್ದು ಆತ್ಮಹತ್ಯೆಯೋ ಅಥವಾ...
ಪ್ರಾಮಾಣಿಕ, ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಅನುಮಾನಾಸ್ಪದ ಸಾವಿಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೋಲಾರ ಹಾಗೂ ರವಿ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಆಕ್ರೋಶಗೊಂಡ ಜನತೆ ಸಿ.ಎಂ ಸಿದ್ದರಾಮಯ್ಯ ಭಾವಚಿತ್ರಕ್ಕೆ ಚಪ್ಪಲಿ...
ಕೋಲಾರ ಜಿಲ್ಲೆಯ ಜನರ ನೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ ರವಿ ಅವರು ಮಾ.16ರಂದು ಸಂಜೆ ಮೃತಪಟ್ಟಿದ್ದು, ಅವರ ಸಾವು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ಬೆಂಗಳೂರಿನ ಕೊರಮಂಗಲದಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಡಿ.ಕೆ ರವಿ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ...
ಪ್ರಧಾನಿ ನರೇಂದ್ರ ಮೋದಿ ಮಾರೀಷಸ್ ಪ್ರವಾಸದಲ್ಲಿ, ಅವಳಿ ತೆರಿಗೆ ನಿವಾರಣಾ ಒಪ್ಪಂದ(ಡಿಟಿಎಎ)ಕ್ಕೆ ಸಹಿಹಾಕಿದ್ದಾರೆ.
ಮಾರೀಷಸ್ ಪ್ರಧಾನಿ ಸರ್ ಅನ್ ರೂಡ್ ಜುಗ್ನಾಥ್ ಅವರೊಂದಿಗೆ ಮಾತುಕತೆ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ದ್ವೀಪರಾಷ್ಟ್ರದ ಅಭಿವೃದ್ಧಿಗಾಗಿ 500 ಮಿಲಿಯನ್ ಡಾಲರ್ ಹಣಕಾಸಿನ ನೆರವು...
'ದೆಹಲಿ'ಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ನೋಟೀಸ್ ಜಾರಿ ಮಾಡಿದೆ.
ಆಮ್ ಆದ್ಮಿ ಪಕ್ಷ ಸಂಗ್ರಹಿಸಿರುವ ದೇಣಿಗೆಗೆ ಸಂಬಂಧಿಸಿದಂತೆ ಹಲವು ವಿವಾದಗಳು ಕೇಳಿಬಂದಿರುವುದರಿಂದ ಆದಾಯ ತೆರಿಗೆ ಇಲಾಖೆ ಪಕ್ಷಕ್ಕೆ ನೋಟೀಸ್ ಜಾರಿ ಮಾಡಿದೆ....
ಪ್ರಸಕ್ತ ಬಜೆಟ್ನಲ್ಲಿ ಹೊಸ ತೆರಿಗೆ ವಿನಾಯ್ತಿ ನೀಡದಿರುವ ಬಗ್ಗೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಸುಳಿವು ನೀಡಿದ್ದಾರೆ.
ಫೆಬ್ರವರಿ 28ಕ್ಕೆ ಅರುಣ್ ಜೇಟ್ಲಿ ಮಂಡಿಸಲಿರುವ ಬಜೆಟ್, ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ದಿಕ್ಸೂಚಿ ಬಜೆಟ್ ಆಗಲಿದೆ. ಆದರೆ, ಜನಪ್ರಿಯತೆಗೆ ಒತ್ತು...
'ಹೂಡಿಕೆ'ಯನ್ನು ಆಕರ್ಷಿಸಿ, ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರದ ನೀತಿಗಳಲ್ಲಿ ಸ್ಥಿರತೆ ಕಾಪಾಡಿಕೊಳ್ಳುವುದು ಅಗತ್ಯ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಜ.19ರಂದು ಚೆನ್ನೈ ನಲ್ಲಿ ನಡೆದ ಸಿಐಐ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅರುಣ್ ಜೇಟ್ಲಿ, ಎಲ್ಲಾ...
ದೇಶಾದ್ಯಂತ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಪಿಕೆ ಚಿತ್ರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮೆಚ್ಚುಗೆ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಹಾರದ ಮಾಜಿ ಸಿ.ಎಂ ನಿತೀಶ್ ಕುಮಾರ್ ಶ್ಲಾಘನೆ ವ್ಯಪಡಿಸಿದ್ದಾರೆ.
ಮಾಜಿ ಸಿ.ಎಂ ನಿತೀಶ್ ಕುಮಾರ್, ಪಿಕೆ ಚಿತ್ರದ ಬಗ್ಗೆ ಮೆಚ್ಚುಗೆ...
ದೇಶಾದ್ಯಂತ ಪಿಕೆ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿದ್ದರೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪಿಕೆ ಚಿತ್ರವನ್ನು ಉತ್ತಮ ಪ್ರೇರಣಾತ್ಮಕ ಚಿತ್ರ ಎಂದು ಬಣ್ಣಿಸಿದ್ದಾರೆ.
ಪಿಕೆ ಉತ್ತಮ ಮೌಲ್ಯಗಳನ್ನು ಹೊಂದಿರುವ ಚಿತ್ರ ಆದ್ದರಿಂದ ರಾಜ್ಯದಲ್ಲಿ ಪಿಕೆ ಚಿತ್ರಕ್ಕೆ ಮನರಂಜನಾ ತೆರಿಗೆಯನ್ನು ಮುಕ್ತಗೊಳಿಸಲಿದ್ದೇವೆ ಎಂದು...
'ಕೇಂದ್ರ ಸರ್ಕಾರ'ದ ಮಹತ್ವಾಕಾಂಕ್ಷೆಯ ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ) ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಡಿ.19ರಂದು ಲೋಕಸಭೆಯಲ್ಲಿ ಮಂಡಿಸಿದ್ದಾರೆ.
ಕೇಂದ್ರ ಸರ್ಕಾರ ಮಂಡಿಸಿರುವ ಜಿ.ಎಸ್.ಟಿ ತಿದ್ದುಪಡಿ ಮಸೂದೆ ರಾಜ್ಯ ಹಾಗೂ ಕೇಂದ್ರಗಳಿಗೆ ಉಪಯುಕ್ತವಾಗಲಿದೆ ಎಂದು ಅರುಣ್ ಜೇಟ್ಲಿ...
ಫೆಬ್ರವರಿಯಲ್ಲಿ ನಡೆಯಬಹುದಾದ ದೆಹಲಿ ವಿಧಾನಸಭಾ ಚುನಾವಣೆಗೂ ಮೊದಲು ಪಕ್ಷದ ವ್ಯಾಪಾರಿಗಳ ವಿಭಾಗ ಆಯೋಜಿಸಿದ್ದ ಪಕ್ಷದ ನಿಧಿ ಸಂಗ್ರಹ ಔತಣಕೂಟದಲ್ಲಿ ಎಎಪಿ ಪಕ್ಷ 50 ಲಕ್ಷ ರೂ ಸಂಗ್ರಹಿಸಿದೆ.
ಬೇರೆ ರಾಜ್ಯಗಳಿಗಿಂತ ಮೌಲ್ಯಾಧಾರಿತ ತೆರಿಗೆ ಹೆಚ್ಚಿರುವ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಸಿ ವ್ಯಾಟ್ ಮೇಲೆ...
'ತೆರಿಗೆ ಪಾವತಿ' ಮಾಡದೇ ಇರುವ ವಿವಿಧ ಖಾಸಗಿ ಕಂಪನಿಗಳಿಗೆ ಮೇಯರ್ ಶಾಂತಕುಮಾರಿ ಡೆಡ್ ಲೈನ್ ನೀಡಿದ್ದು 15 ದಿನಗಳಲ್ಲಿ ತೆರಿಗೆ ಪಾವತಿ ಮಾಡುವಂತೆ ಸೂಚಿಸಿದ್ದಾರೆ.
ತೆರಿಗೆ ಪಾವತಿ ಮಾಡದೇ ಇರುವ ಬಾಗ್ಮನೆ ಡೆವಲಪರ್ಸ್ ಗೆ ದಿಢೀರ್ ಭೇಟಿ ನೀಡಿದ ಮೇಯರ್ ಶಾಂತಕುಮಾರಿ,...
ಸಂಬಳದಾರರಿಗೆ ಮತ್ತು ಮಧ್ಯಮ ವರ್ಗಕ್ಕೆ ಹೆಚ್ಚಿನ ತೆರಿಗೆ ಹೆಚ್ಚಿಸಿ, ಹೆಚ್ಚಿನ ಹೊರೆಯಾಗಿಸುವುದು ನಮಗೆ ಇಷ್ಟವಿಲ್ಲ, ಬದಲಾಗಿ ತೆರಿಗೆ ವಂಚಿಸುವವರ ಮೇಲೆ ಹೆಚ್ಚಿನ ಹೊರೆಯಾಗುವಂತೆ ಮಾಡಲಿದ್ದೇವೆ. ಇದರಿಂದ ತೆರಿಗೆ ಕಟ್ಟುವವರ ಜೇಬಿನಲ್ಲಿ ಹೆಚ್ಚು ಹಣ ಉಳಿಯುವಂತೆ ಮಾಡಿ, ಅವರು ಅದನ್ನು ವ್ಯಯಿಸಿದಾಗ ಪರೋಕ್ಷ...
ವಿದೇಶಿ ಬ್ಯಾಂಕುಗಳಲ್ಲಿರುವ ಕಪ್ಪು ಹಣದ ಕುರಿತು ಭಾರತಕ್ಕೆ ಶೇ.1ರಷ್ಟೂ ಮಾಹಿತಿ ಇಲ್ಲ ಎಂದು ಸ್ವಿಸ್ ಬ್ಯಾಂಕ್ ಖಾತೆದಾರರ ಪಟ್ಟಿ ಬಿಡುಗಡೆ ಮಾಡಿದ ಖ್ಯಾತಿಯ ಹರ್ವ್ ಫಾಲ್ಸಿಯಾನಿ ಹೇಳಿದ್ದಾರೆ.
ಫ್ರಾನ್ಸ್ನಲ್ಲಿ ಖಾಸಗಿ ಸುದ್ದಿವಾಹಿನಿಯಲ್ಲಿ ಮಾತನಾಡಿರುವ ಹರ್ವ್ ಫಾಲ್ಸಿಯಾನಿ, ಕಪ್ಪು ಹಣದ ಬಗ್ಗೆ ಭಾರತಕ್ಕೆ ಹೆಚ್ಚು...
ಪ್ರಸಕ್ತ ಆರ್ಥಿಕ ವರ್ಷದಲ್ಲಿ 14,400 ಕೋಟಿ ರೂ. ಅಬಕಾರಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ನಿರೀಕ್ಷಿತ ಗುರಿ ತಲುಪಲಾಗುವುದು ಎಂದು ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಳೆದ ವರ್ಷ 12,600 ಕೋಟಿ ರೂ. ಅಬಕಾರಿ ತೆರಿಗೆ...
ವಿದೇಶದಲ್ಲಿ ಕಪ್ಪುಹಣ ಇಟ್ಟಿರುವ ಖಾತೆದಾರರ ಹೆಸರನ್ನು ಬಹಿರಂಗಪಡಿಸಬೇಕೆಂದು ನಿವೃತ್ತ ಲೋಕಾಯುಕ್ತ, ನ್ಯಾ.ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.
ಕಪ್ಪುಹಣ ಹೊಂದಿರುವವರ ಹೆಸರು, ವಿವರಗಳನ್ನು ಕೇಂದ್ರ ಸರ್ಕಾರ ಅ.29ರಂದು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂತೋಷ್ ಹೆಗ್ಡೆ,...
ವಿದೇಶಗಳಲ್ಲಿ ಕಪುಹಣ ಇಟ್ಟಿರುವ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿರುವ ಬೆನ್ನಲ್ಲೇ ವಿದೇಶಿ ತೆರಿಗೆಯಲ್ಲಿ ಖಾತೆ ಹೊಂದಿರುವುದನ್ನು ಸ್ಪಷ್ಟಪಡಿಸಿ 136 ಜನ ದಂಡ ಕಟ್ಟಲು ಮುಂದೆ ಬಂದಿದ್ದಾರೆ.
ಎಚ್ಎಸ್ಬಿಸಿ ಬ್ಯಾಂಕಿನ ಸ್ವಿಜರ್ಲೆಂಡ್ನ ಜಿನೇವಾ ಶಾಖೆಯಲ್ಲಿ ಖಾತೆ ಹೊಂದಿರುವ 628 ಭಾರತೀಯರು ಅಥವಾ...
'ಕಪ್ಪುಹಣ' ಹೊಂದಿರುವವರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿಲ್ಲ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಎನ್.ಡಿ.ಟಿವಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಕಪ್ಪುಹಣದ ಬಗ್ಗೆ ಮಾತನಾಡಿರುವ ಅರುಣ್ ಜೇಟ್ಲಿ, ಬಿಜೆಪಿ ಸರ್ಕಾರ ಶಾಶ್ವತವಾಗಿ ಕಪ್ಪುಹಣ ಹೊಂದಿರುವವರ ಹೆಸರನ್ನು...
'ಕಪ್ಪುಹಣ'ದ ಸಂಬಂಧ ಈ ಹಿಂದೆ ಯುಪಿಎ ಸರ್ಕಾರವನ್ನು ನಿಂದಿಸಿದ್ದಕ್ಕಾಗಿ ಬಿಜೆಪಿ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಒತ್ತಾಯಿಸಿದ್ದಾರೆ.
ಕಪ್ಪುಹಣ ಹೊಂದಿರುವ ಖಾತೆದಾರರ ಹೆಸರನ್ನು ಬಹಿರಂಗಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಪ್ರಮಾಣ...
'ಕಪ್ಪುಹಣ' ವಾಪಸ್ ತರುವ ಸಂಬಂಧ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿರುವ ಕೇಂದ್ರ ಸರ್ಕಾರ, ವಿದೇಶದಲ್ಲಿ ಕಪ್ಪುಹಣ ಹೊಂದಿರುವ ಭಾರತೀಯರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ತಿಳಿಸಿದೆ.
ಕಪ್ಪುಹಣ ಹೊಂದಿರುವವರ ಬಗ್ಗೆ ಗೌಪ್ಯತೆ ಕಾಪಾಡುವುದು ಅನಿವಾರ್ಯವಾಗಿದ್ದು, ಈ ವಿಷಯದಲ್ಲಿ ಕೇಂದ್ರ ಸರ್ಕಾರ ಬದ್ಧವಾಗಿದೆ...
ಮುಂದಿನ ಎರಡು ತಿಂಗಳಲ್ಲಿ ಬೆಂಗಳೂರು ನಗರದ ಎಲ್ಲಾ ಆಸ್ತಿಗಳ ಮರು ಸರ್ವೇಕ್ಷಣಾ ಕಾರ್ಯ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಿಬಿಎಂಪಿ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ನಗರದಲ್ಲಿ ಪ್ರಸ್ತುತ 16 ಲಕ್ಷ ಆಸ್ತಿಗಳನ್ನು ಗುರುತಿಸಲಾಗಿದೆ. ಆದರೆ, ಎರಡು...
ಪ್ರಧಾನಿ ನರೇಂದ್ರ ಮೋದಿ ಚುನಾವಣೆಗೂ ಮುನ್ನ ನೀಡಿದ್ದ ಅಚ್ಚೆ ದಿನ್ ಭರವಸೆ ಕೊನೆಗೂ ಈಡೇರಿದೆ.
ಆ.29ರಂದು ಬಿಡುಗಡೆಯಾದ ಜಿಡಿಪಿ ಮಾಹಿತಿ ಪ್ರಸಕ್ತ ಸಾಲಿನ ಪ್ರಥಮ ತ್ರೈಮಾಸಿಕದಲ್ಲಿ ಶೇ.5.7ರಷ್ಟು ಏರಿಕೆ ಕಂಡಿದೆ. ಕಳೆದ ತ್ರೈಮಾಸಿಕದಲ್ಲಿ ಜಿಡಿಪಿ ದರ ಶೇ.4.6ರಷ್ಟಿತ್ತು. ಮೋದಿ ಎನ್.ಡಿ.ಎ ಸರ್ಕಾರ...