ಪ್ರಧಾನಿ ನರೇಂದ್ರ ಮೋದಿ ಅವರು, ಬ್ರಿಟನ್ ನ ನೂತನ ಪ್ರಧಾನಿ ತೆರೆಸಾ ಮೆ ಅವರನ್ನು ಭೇಟಿ ಮಾಡಿ ಶುಭಕೋರಿದರು. ಯುರೋಪಿಯನ್ ಒಕ್ಕೂಟದಿಂದ ಹೊರಬಂದ ಇಂಗ್ಲೆಂಡ್ ಜೊತೆ ದ್ವಿಪಕ್ಷೀಯ ಸಂಬಂಧ ವಿಸ್ತರಣೆ ಕುರಿತು ಮಾತುಕತೆ ನಡೆಸಿದರು.
ಚೀನಾದ ಹಂಗ್ ಝೌ ನಲ್ಲಿ ನಡೆಯುತ್ತಿರುವ ಜಿ-20...
ಸಾಂಬಾ ನಾಡಿನಲ್ಲಿ ಸತತ 16 ದಿನಗಳ ಕಾಲ ನಡೆದ ವಿಶ್ವದ ಅತಿ ದೊಡ್ಡ ಕ್ರೀಡಾ ಉತ್ಸವ ರಿಯೋ ಒಲಿಂಪಿಕ್ಸ್ ಗೆ ವಿದ್ಯುಕ್ತ ತೆರೆ ಬಿದ್ದಿದ್ದು, ಸಿಡಿ ಮದ್ದು ಪ್ರದರ್ಶನದ ಮೂಲಕ ಅದ್ದೂರಿಯಾಗಿ ತೆರೆ ಎಳೆಯಲಾಗಿದೆ.
ರಿಯೋ ಡಿ ಜನೈರೋದ ಕ್ರೀಡಾ ಗ್ರಾಮದ ಮರಕಾನಾ...
ರಿಯೋ ಒಲಿಂಪಿಕ್ಸ್ಗೆ ಕೊನೆಯ ಅರ್ಹತಾ ಕೂಟವಾದ ಇಂಡಿಯನ್ ಗ್ರ್ಯಾನ್ ಪ್ರೀ ಆ್ಯತ್ಲೆಟಿಕ್ ಕೂಟ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿದ್ದು, ಬೆಂಗಳೂರಿನಲ್ಲಿ ನಡೆದ ಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಮೂರು ಮಂದಿ ಮತ್ತು 4x400 ಮೀ. ಪುರುಷರ ಮತ್ತು ಮಹಿಳೆಯರ ರಿಲೇ ತಂಡ ಒಲಿಂಪಿಕ್ಸ್ಗೆ...
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸಿಂಹಸ್ಥ ಕುಂಭಮೇಳ ಪವಿತ್ರ ಶಾಹಿ ಸ್ನಾನಕ್ಕೆ ತೆರೆ ಬಿದ್ದಿದೆ. 12 ವರ್ಷಕ್ಕೊಮ್ಮೆ ಬರುವ ಕುಂಭಮೇಳದ ಮೂರನೇ ಹಾಗೂ ಕೊನೆಯ ಶಾಹಿ ತೀರ್ಥಸ್ನಾನ ಪವಿತ್ರ ಕ್ಷೀಪ್ರಾ ನದಿಯಲ್ಲಿ ವೈಶಾಖ ಪೂರ್ಣಿಮೆಯಂದು ಶನಿವಾರ ಲಕ್ಷಾಂತರ ಸಾಧು-ಸಂತರು, ಭಕ್ತರು ನದಿಯಲ್ಲಿ ಮುಳುಗು ಏಳುವ...
ನ್ಯಾಶನಲ್ ಎಲಿಜಿಬಿಲಿಟಿ ಎಂಟ್ರೆನ್ಸ್ ಟೆಸ್ಟ್ (ನೀಟ್) ಮೂಲಕವೇ ವಿದ್ಯಾರ್ಥಿಗಳು ಮೆಡಿಕಲ್, ದಂತವೈದ್ಯಕೀಯ ಕೋರ್ಸ್ಗೆ ಪ್ರವೇಶ ಪಡೆಯಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರಗಳು ನಡೆಸುವ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಗೆ ಕೂಡ ಕಾನೂನು ಮಾನ್ಯತೆ ಇಲ್ಲ ಎಂದು ತಿಳಿಸಿದೆ....
ಭೂ ಸ್ವಾಧೀನ ತಿದ್ದುಪಡಿ ಮಸೂದೆ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷ ಭೂಸ್ವಾಧೀನ ಕಾಯ್ದೆ ವಿರುದ್ಧ ಅನಗತ್ಯವಾಗಿ ಹೋರಾಟ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳ ಕಾಲ ನಡೆದ ಬಿಜೆಪಿ ರಾಷ್ಟ್ರೀಯ...
ದೆಹಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಎರಡು ದಿನ ಮಾತ್ರ ಬಾಕಿಯಿದೆ. ಈ ನಿಟ್ಟಿನಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಕೊನೆ ದಿನವಾಗಿದ್ದು, ಬಿಜೆಪಿ, ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.
ಚುನಾವಣಾ ಪ್ರಚಾದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಗಣರಾಜ್ಯೋತ್ಸವ ಸಮಾರಂಭದಲ್ಲಿ ಸುಮಾರು 2 ತಾಸಿಗೂ ಹೆಚ್ಚು ಕಾಲ ರಾಜಪಥದ ತೆರೆದ ಅಂಗಳದಲ್ಲಿ ಆಸೀನರಾಗಲಿದ್ದಾರೆ. ಈ ಮೂಲಕ ತೆರೆದ ಅಂಗಳದಲ್ಲಿ ಇಷ್ಟೊಂದು ಹೆಚ್ಚು ಸಮಯ ಕುಳಿತುಕೊಳ್ಳುತ್ತಿರುವ ಮೊದಲ ಅಮೆರಿಕ ಅಧ್ಯಕ್ಷ ಎನ್ನಿಸಿಕೊಳ್ಳಲಿದ್ದಾರೆ.
ಉಗ್ರರ ದಾಳಿಯ...
ದೇಶದ ಜನತೆ ವಂಶಪಾರಂಪರ್ಯ ರಾಜಕಾರಣದಿಂದ ರೋಸಿ ಹೋಗಿದ್ದಾರೆ. ಆದ್ದರಿಂದ ಇಂಥಾ ರಾಜಕಾರಣಕ್ಕೆ ತೆರೆ ಎಳೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಜಾರ್ಖಂಡ್ನಲ್ಲಿ ಡಿಸೆಂಬರ್ 2ರಂದು ನಡೆಯಲಿರುವ ಎರಡನೇ ಹಂತದ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು,
ವಂಶಾಡಳಿತದಿಂದ...
ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಮನೆ ಮನೆಗೆ ತೆರಳಿ ಮತದಾರರ ಓಲೈಕೆ ಮಾಡುವ ಯತ್ನ ಆರಂಭವಾಗಿದೆ.
ಅ.15ರಂದು ಉಭಯ ರಾಜ್ಯಗಳಲ್ಲಿ ಮತದಾನ ನಡೆಯಲಿದ್ದು, ಅ.19ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಉಭಯ ರಾಜ್ಯಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ...
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸ್ವಾರ್ಥಕ್ಕಾಗಿ ಬಳ್ಳಾರಿಗೆ ಆಗಮಿಸಿದ್ದಾರೆ, ಬಳ್ಳಾರಿ ಸಂಪತ್ತಿನೆ ಮೇಲೆ ಡಿ.ಕೆ.ಶಿವಕುಮಾರ್ ಕಣ್ಣು ಬಿದ್ದಿದೆ ಎಂದು ಮಾಜಿ ಸಂಸದೆ ತೇಜಸ್ವಿನಿ ಗೌಡ ವಾಗ್ದಾಳಿ ನಡೆಸಿದ್ದಾರೆ.
ಶಿಕಾರಿಪುರ, ಬಳ್ಳಾರಿ ಹಾಗೂ ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರಗಳಲ್ಲಿ ಆ.21ರಂದು ನಡೆಯಲಿರುವ ಉಪಚುನಾವಣೆಯ ಪ್ರಚಾರಕ್ಕೆ ಸಂಜೆ ತೆರೆ...