ಈ ಬಾರಿಯ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಅನುಸರಿಸುವ ಅವಶ್ಯಕತೆ ಬರುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ 300 ರಿಂದ 500 ಮೆಗಾವ್ಯಾಟ್ ವಿದ್ಯುತ್ ಕೊರತೆಯಾಗುವ ಅಂದಾಜಿದ್ದು, ಈ ಬೇಡಿಕೆ ಪೂರೈಸಲು ಅಗತ್ಯ ವ್ಯವಸ್ಥೆ...
ವಿಶಿಷ್ಠ ಚುನಾವಣಾ ತಂತ್ರಗಾರಿಕೆಯಿಂದ ಉತ್ತರ ಭಾರತದ ಚುನಾವಣೆಗಳಲ್ಲಿ ಯಶಸ್ಸುಗಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ದಕ್ಷಿಣ ಭಾರತದತ್ತ ಕಣ್ಣಿಟ್ಟಿದ್ದಾರೆ.
ಕರ್ನಾಟಕದ ಮೂಲಕ, ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಯೋಜನೆ ರೂಪಿಸಿರುವ ಅಮಿತ್ ಶಾ,...
ದಕ್ಷಿಣ ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಪಾಕಿಸ್ತಾನ ಐ.ಎಸ್.ಐ 30ಕ್ಕೂ ಅಧಿಕ ಉಗ್ರ ಘಟಕಗಳನ್ನು ರಚಿಸಿದೆ ಎಂಬ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ.
ಈ ಘಟಕದ ನೆರವಿನಿಂದ ದಕ್ಷಿಣ ಭಾರತದಲ್ಲಿ 26/11 ಮಾದರಿಯ ದಾಳಿ ನಡೆಸುವ ಭಾರೀ ಸಂಚು ರೂಪಿಸಿದೆ ಎಂದು ಇತ್ತೀಚೆಗೆ ಚೆನ್ನೈನಲ್ಲಿ...
ಒಂದೆಡೆ ದೇಶಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಗೋಹತ್ಯೆ ನಡೆಯುತ್ತಿದ್ದರೆ ದೇಸಿ ಗೋತಳಿ ಅಭಿವೃದ್ಧಿಗೆ ರಾಷ್ಟ್ರೀಯ ಗೋಕುಲ್ ಮಿಷನ್ ಘೋಷಿಸಿರುವ ಕೇಂದ್ರ ಸರ್ಕಾರ ಒಂದು ಹೆಜ್ಜೆಮುಂದಿರಿಸಿದ್ದು ದೇಸಿ ಗೋತಳಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 2 ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಇದಕ್ಕೆ ರಾಷ್ಟ್ರೀಯ ಕಾಮಧೇನು ತಳಿ...