ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ತೈಲ ಕಂಪನಿಗಳು ದಿಢೀರನೇ ಏರಿಕೆ ಮಾಡುವ ಮೂಲಕ ವಾಹನ ಸವಾರರಿಗೆ ಶಾಕ್ ನೀಡಿವೆ.
ಕಚ್ಚಾತೈಲ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಗುರುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಬೆಲೆಯನ್ನು ಲೀಟರ್ ಗೆ 3.96 (ಸ್ಥಳೀಯ ತೆರಿಗೆ ಹೊರತುಪಡಿಸಿ) ರೂ....
ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ನಗರ ಬಿಜೆಪಿ ಘಟಕದ ಸದಸ್ಯರು ನ.10ರಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮಹಾನಗರ ಪಾಲಿಕೆ(ಬಿಬಿಎಂಪಿ) ಕಾರ್ಪೊರೇಟರ್ ಗಳು, ಶಾಸಕರಾದ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ...
ಪೆಟ್ರೋಲ್, ಡಿಸೇಲ್ ದರ ಇಳಿಕೆಯಿಂದ ನಿರಾಳರಾಗಿದ್ದ ಬೆಂಗಳೂರು ಜನತೆಗೆ ರಾಜ್ಯ ಸರ್ಕಾರ, ಕಾವೇರಿ ನೀರಿನ ದರ ಹೆಚ್ಚಳ ಮಾಡುವ ಮೂಲಕ ಶಾಕ್ ನೀಡಿದೆ.
ಜಲಮಂಡಳಿ ವಿದ್ಯುತ್ ದರ ಏರಿಕೆಯ ನಷ್ಟವನ್ನು ತುಂಬಿಸಿಕೊಳ್ಳಲು ನೀರಿನ ಬೆಲೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ...