ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 300 ಕೋಟಿ ಬೆಲೆಬಾಳುವ 6.26 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಧಾನ ಪರಿಷತ್ ಸದಸ್ಯ ಬಿ.ಜೆ.ಪುಟ್ಟಸ್ವಾಮಿ, ಮುಖ್ಯಮಂತ್ರಿಗಳು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿ ಬೆಂಗಳೂರು ಉತ್ತರ ತಾಲ್ಲೂಕು...
ರಾಜ್ಯ ರಾಜಧಾನಿಯ ರಸ್ತೆ ಗುಂಡಿಗಳಲ್ಲಿ ಇತ್ತೀಚೆಗೆ ದಂಪತಿಗಳಿಬ್ಬರು ಬಿದ್ದು ಸಾವನ್ನಪ್ಪಿದ ಬೆನ್ನಲ್ಲೇ ನಿನ್ನೆಯಷ್ಟೆ ಮತ್ತೋರ್ವ ಮಹಿಳೆಯನ್ನು ರಸ್ತೆಗುಂಡಿಗಳು ಬಲಿಪಡೆದ ಪ್ರಕರಣ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬಿಬಿಎಂಪಿ ಅಧಿಕಾರಿಗಳಿಗೆ ಶೀಘ್ರವೇ ರಸ್ತೆಗುಂಡಿಗಳನ್ನು ಮುಚ್ಚುವಂತೆ ಖಡಕ್ ಆದೇಶ ನೀಡಿದೆ.
ನಗರದ ರಸ್ತೆ ಗುಂಡಿಗಳನ್ನು 10...
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುತ್ರ ಡಾ.ಯತೀಂದ್ರ ಅವರ ಶಾಂತಲಾ ಇಂಡಸ್ಟ್ರೀಸ್ ಗೆ ಕಾನೂನು ಬಾಹಿರವಾಗಿ ಭೂಮಿ ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಇಂದು ದಾಖಲೆಗಳನ್ನು ಬಿಡುಗಡೆ ಮಾಡಿದ್ದು, ಹಳೆಯ ದಾಖಲೆಗಳನ್ನೇ ಮತ್ತೆ ಈಗ ಬಿಡುಗಡೆಮಾಡುವ ಮೂಲಕ ಬಿಜೆಪಿ ನಾಯಕರು...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಕಳೆಕಟ್ಟಿದ್ದು, ಮುಂಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಜ ವಿಶ್ವ ವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದ್ದಾರೆ.
ಮಧ್ಯಾಹ್ನ 2:15 ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ...
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನಲೆಯಲ್ಲಿ ಇಂದು ನಂದೀಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಂದಿ...
ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ ದೊರೆತಿದೆ. ನಿತ್ಯೋತ್ಸವ ಕವಿ, ನಾಡೋಜ ಡಾ.ಕೆ ಎಸ್ ನಿಸಾರ್ ಅಹಮದ್ ದಸರಾ ಹಬ್ಬಕ್ಕೆ ವೈಭವದ ಚಾಲನೆ ನೀಡಿದರು.
ನಾಡಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿಗೆ ಅಗ್ರ ಪೂಜೆ ನೆರವೇರಿಸುವ ಮೂಲಕ ಬೆಳಗ್ಗೆ 8.45ಕ್ಕೆ...
ಹೊಸನಗರದ ಶ್ರೀ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮತ್ತು ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಮಠದಿಂದ ಮರಳಿ ಪಡೆಯುವ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಯನ್ನು ರಾಮಚಂದ್ರಾಪುರ ಮಠ ಸ್ವಾಗತಿಸಿದೆ. ಆದರೆ, ಈ ಕುರಿತು ಸರಕಾರದ ಮುಖ್ಯ...
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂದಿನ ಕ್ರಮ ಕುರಿತು ಚರ್ಚಿಸಲು ಸೋಮವಾರ ಅಕ್ಟೋಬರ್ 3 ರಂದು ಮತ್ತೆ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನವನ್ನು ಕರೆಯಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸರ್ವ ಪಕ್ಷಗಳ ಸದನ ನಾಯಕರು, ಕೇಂದ್ರ ಸಚಿವರನ್ನು ಒಳಗೊಂಡಂತೆ ರಾಜ್ಯದ...
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ನೀಡಲಾಗಿದೆ. ಚಾಮುಂಡಿಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿ ತಾಯಿಗೆ ಬೆಳಗ್ಗೆ 11.40ರ ಶುಭ ಧನುರ್ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಅವರು ದೀಪ ಬೆಳಗಿಸುವ ಮೂಲಕ ಮೈಸೂರು ದಸರಾಗೆ ವಿದ್ಯುಕ್ತ...
ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮೂರನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಆರ್. ವಿ ದೇಶಪಾಂಡೆ ಅವರು ರಸ್ತೆ ಅಭಿವೃದ್ಧಿ ಕಾಮಗಾರಿಗಳ ಚಾಲನಾ...
ರಾಜ್ಯದ ನೆಲ, ಜಲ ಹಾಗೂ ಭಾಷೆಗೆ ಸಂಬಂಧಿಸಿದಂತೆ ನಾವೆಂದೂ ವಿಭಿನ್ನ ನಿಲುವು ತೆಗೆದುಕೊಂಡಿಲ್ಲ. ಎಲ್ಲಾ ರಾಜಕೀಯ ಪಕ್ಷಗಳೂ ಒಗ್ಗಟ್ಟು ಪ್ರದರ್ಶಿಸಿದ್ದವು. ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡರು ಗೈರು ಹಾಜರಾಗಿರುವುದಕ್ಕೆ ತಮಗೆ ಕಾರಣ ಗೊತ್ತಿಲ್ಲ....
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಈ ವೇಳೆ ಮಾತನಾಡಿದ ಎಸ್.ಎಂ ಕೃಷ್ಣ, ಕಾನೂನು ಅನನುಕೂಲವಾದಾಗ ಅದರ ಉಲ್ಲಂಘನೆಯೇ ಧರ್ಮ. ರಾಜ್ಯದಲ್ಲಿ ಕುಡಿಯುವ ನೀರಿಗೆ...
ಕಾವೇರಿ ಜಲ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಸಾಧಕ ಬಾಧಕಗಳನ್ನು ಚರ್ಚಿಸಲು ರಾಜ್ಯ ಮಂತ್ರಿ ಪರಿಷತ್ ತುರ್ತು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ವಿಸೃತವಾಗಿ ಚರ್ಚಿಸಿದ ನಂತರ ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುವ ರಾಷ್ಟ್ರವೆಂದು ಪರಿಗಣಿಸುವ ಮಸೂದೆ( ಪಾಕಿಸ್ತಾನ್ ಸ್ಟೇಟ್ ಸ್ಪಾನ್ಸರ್ ಆಫ್ ಟೆರರಿಸಂ ಡೆಸಿಗ್ನೇಷನ್ ಆಕ್ಟ್ ಹೆಚ್ ಆರ್ 6069) ನ್ನು ಅಮೆರಿಕದ ಪ್ರಮುಖ ಸಂಸದರು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಲ್ಲಿ ಮಂಡಿಸಿದ್ದಾರೆ. ಈ ಮೂಲಕ ಪಾಕಿಸ್ತಾನಕ್ಕೆ ಅಂತರಾಷ್ಟ್ರೀಯ...
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳನ್ನು ನಿರ್ವಹಿಸಲು ಇತಿಹಾಸದ ಹಿನ್ನೆಲೆಯುಳ್ಳ ತಜ್ಞರ ಸಮಿತಿ ನೇಮಕ ಮಾಡಿ, ತಜ್ಞರ ಸಲಹೆ ಪಡೆದು ಮುಂದಿನ ಒಂದು ತಿಂಗಳೊಳಗೆ ಕಾರ್ಯಸೂಚಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ...
ನಮ್ಮ ಮೆಟ್ರೋದ ಮೊದಲನೇ ಹಂತದ ಎಲ್ಲಾ ಕಾಮಗಾರಿಗಳು ಮುಂದಿನ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದ್ದು, ಏಪ್ರಿಲ್ನಿಂದ ಈ ಮಾರ್ಗದಲ್ಲಿ ಸಂಪೂರ್ಣ ಸಂಚಾರ ಕಾರ್ಯಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆಯ ನಂತರ ಮಾತನಾಡಿದ ಅವರು,...
ಕಾವೇರಿ ನದಿ ನೀರು ವಿವಾದದ ವಿಚಾರವಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರಾಜ್ಯದಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ...
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಆರೋಪ ಕೇಳಿಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂಸಾಚಾರ ಭುಗಿಲೆದ್ದ ಹಿನ್ನಲೆಯಲ್ಲಿ ತುರ್ತು ಸಚಿವ ಸಂಪುಟ...
ಕಾವೇರಿ ಜಲ ವಿವಾದದ ಕಗ್ಗಂಟನ್ನು ಬಗೆಹರಿಸಲು ಕಾವೇರಿ ಪಾತ್ರದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಶೀಘ್ರವೇ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿಸ್ಥಿತಿಯ ಗಂಭೀರತೆಯ ಹಿನ್ನೆಲೆಯಲ್ಲಿ ಕೆಲವೇ ತಾಸುಗಳ ಸೂಚನೆಯಲ್ಲಿ ಸಭೆಯನ್ನು ಆಯೋಜಿಸಿ, ದೂರವಾಣಿ,...
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ರಾಜ್ಯಕ್ಕೆ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಕರೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ...
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದ್ದು, ಈ ಬಗ್ಗೆ ರಾಜ್ಯದ ಜನತೆ ಆತಂಕಪಡಬೇಕಾಗಿಲ್ಲ. ರೈತರ ಬೆಳೆಗಳಿಗೆ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು-ಮಂಡ್ಯ-ಮೈಸೂರು ಹಾಗೂ...
ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಮಂಡ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ತಿರುಗಿದೆ.
ಮಂಡ್ಯದ ಮಾರ್ಕೆಟ್ ಬೀದಿಯಲ್ಲಿ ಪ್ರತಿಭಟನಾಕಾರರು ಅಂಗಡಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪರಿಸ್ಥಿತಿ...
ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕ ಮತ್ತು ಸಂಸದರ ಸಭೆ ಕರೆದಿದ್ದಾರೆ.
ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿದ...
ನಮ್ಮ ಸರ್ಕಾರ ಮೊದಲ ಬಜೆಟ್ ಮಂಡಿಸುವ ಮುನ್ನ, ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಂಸತ್ತಿನಲ್ಲಿ ಶ್ವೇತಪತ್ರ ಮಂಡಿಸುವ ಯೋಚನೆ ಮಾಡಿದ್ದೆವು. ಆದರೆ, ರಾಷ್ಟ್ರದ ಹಿತ ಅಥವಾ ರಾಜಕೀಯದಲ್ಲಿ ಯಾವುದಾದರೂ ಒಂದನ್ನು ನಾನು ಆಯ್ಕೆ ಮಾಡಿಕೊಳ್ಳಬೇಕಿತ್ತು’ ಎಂದು ಪ್ರಧಾನಿ ನರೇಂದ್ರ ಮೋದಿ ಖಾಸಗಿ...
ಎತ್ತಿನ ಹೊಳೆ ಯೋಜನೆಯ ಅನುಷ್ಠಾನದ ವೇಗವನ್ನು ಹೆಚ್ಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಎತ್ತಿನಹೊಳೆ ಯೋಜನೆ ಹಾಗೂ ಕೋರಮಂಗಲ-ಚಲ್ಲಘಟ್ಟ ಕಣಿವೆ ಯೋಜನೆಯ ಅನುಷ್ಠಾನ ಕುರಿತಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ...
ಕಾನೂನು ಜಾರಿಗೆ ತರುವುದಕ್ಕಿಂತ ಮುಖ್ಯವಾಗಿ ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನ ಕಂದಾಯ ಭವನದಲ್ಲಿ ರಾಜ್ಯ ಸರ್ಕಾರವು ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮದಡಿಯಲ್ಲಿ ನೂತನವಾಗಿ ಸ್ಥಾಪಿಸಿರುವ ವಿಶೇಷ ನ್ಯಾಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ...
ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಮಳೆಯ ಅಭಾವ ಹಾಗೂ ನೀರಿನ ಕೊರತೆಯ ವಾಸ್ತವ ಚಿತ್ರಣವನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ಸರ್ವಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ.
ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಸಭೆಯಲ್ಲಿ,...
ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಸಂಜೆ ಬೆಂಗಳೂರಿನ ಹೆಚ್.ಎ.ಎಲ್.ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ್ದಾರೆ.
ರಾಷ್ಟ್ರಪತಿಗಳನ್ನು, ರಾಜ್ಯಪಾಲ ವಜುಭಾಯಿ ರೂಢಭಾಯಿ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಮಹಾಪೌರ...
ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸಧ್ಯದಲ್ಲೇ ವಿಧಾನ ಮಂಡಲದ ಸಧನದ ಮುಖಂಡರು, ಸಂಸದರು ಮತ್ತು ಆ ಭಾಗದ ಪ್ರಮುಖರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ...
ಪ್ರವಾಸಿ ಭಾರತೀಯ ದಿವಸ್ 2017ರ ಪೋರ್ಟಲ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ದೆಹಲಿಯಲ್ಲಿ ಅನಾವರಣಗೊಳಿಸಿದರು.
ಈ ವೇಳೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2017ರ ಜನವರಿಯಲ್ಲಿ ಬೆಂಗಳೂರಿನಲ್ಲಿ 14ನೇ ಪ್ರವಾಸಿ ಭಾರತೀಯ ದಿವಸ್ ಆಚರಣೆಯನ್ನು ಅದ್ದೂರಿಯಾಗಿ...
ತುಮಕೂರಿನ ವಸಂತ ನರಸಾಪುರದಲ್ಲಿ ಸಮಗ್ರ ಆಧುನಿಕ ಉಪಕರಣಾಗಾರೋದ್ಯಾನ ( ಇಂಟೆಗ್ರೇಟೆಡ್ ಮಾಡರ್ನ್ ಟೂಲ್ ಪಾರ್ಕ್ ) ನಿರ್ಮಾಣಕ್ಕೆ ವಿಶೇಷ ಉದ್ದೇಶ ವಾಹಕ ( ಸ್ಪೆಷಲ್ ಪರ್ಪಸ್ ವೆಹಿಕಲ್ ) ರಚನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...
ರಾಜ್ಯದ ಜಲಾಶಯಗಳಲ್ಲಿ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡು ನಿಯೋಗಕ್ಕೆ ಸ್ಪಷ್ಟವಾಗಿ ತಿಳಿಸಿದ್ದಾರೆ.
ತಮಿಳುನಾಡಿನ ಮಾಜಿ ಸಂಸದ ಕೆ.ಪಿ.ರಾಮಲಿಂಗಂ ಹಾಗೂ ನೀರಾವರಿ ರಕ್ಷಣಾ ಸಮಿತಿಯ ಪದಾಧಿಕಾರಿಗಳು ಬೆಳಗ್ಗೆ ಅಧಿಕೃತ ನಿವಾಸ ಕಾವೇರಿಯಲ್ಲಿ...
ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತಿರುವ ಅಭ್ಯರ್ಥಿಗಳಿಗೂ ಈ ಬಾರಿ ನಿಗಮ ಮಂಡಳಿಗಳಿಗೆ ಅವಕಾಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ.
ಇಪ್ಪತ್ತಕ್ಕೂ ಹೆಚ್ಚು ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿರುವ ಸಿದ್ದರಾಮಯ್ಯ, ಈ ಸಂಬಂಧ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷರ ಜೊತೆ...
ರಾಜ್ಯದ ಮುಖ್ಯಕಾರ್ಯದರ್ಶಿ ಅರವಿಂದ ಜಾದವ್ ಅವರ ವಿರುದ್ಧ ಕೇಳಿ ಬಂದಿರುವ ಭೂ ಕಬಳಿಕೆ ಆರೋಪಗಳ ಕುರಿತು ತನಿಖೆ ನಡೆಸಿ, ವರದಿ ನೀಡುವಂತೆ ಕಂದಾಯ ಇಲಾಖೆಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಆರೋಪಗಳ ಬಗ್ಗೆ...
ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿಗೆ ಪಟ್ಟಿ ಅಂತಿಮಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ ಒಪ್ಪಿಗೆ ಪಡೆಯಲು ಆ.22ರಂದು ದೆಹಲಿಗೆ ತೆರಳಲಿದ್ದಾರೆ.
ಅಂತಿಮಗೊಂಡಿರುವ ಪಟ್ಟಿಯಲ್ಲಿ 20ರಿಂದ 25 ಶಾಸಕರು ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ. ಆದರೆ, ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ನೀಡಲು ಹೈಕಮಾಂಡ್ ಒಪ್ಪುವುದು ಖಚಿತವಿಲ್ಲದ ಕಾರಣ,...
ಕರ್ನಾಟಕದಲ್ಲಿ ಎಂದಿನಂತೆ ನೈಋತ್ಯ ಮುಂಗಾರು ಇದೆ ಎಂಬ ಸಾಮಾನ್ಯ ಗ್ರಹಿಕೆಯನ್ನು ಅಲ್ಲಗಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ವಾಸ್ತವ ಚಿತ್ರಣವನ್ನು ಪರಿಚಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಪ್ರಸಕ್ತ ಸಾಲಿನ ಜೂನ್ 1 ರಿಂದ ಆಗಸ್ಟ್ 15 ರ ವರೆಗಿನ...
ಪಾಕಿಸ್ತಾನದ ಜತೆ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ನಡೆಸುವುದು ಈಗ ಪಾಕಿಸ್ತಾನದ ನಿರ್ಧಾರವನ್ನು ಅವಲಂಬಿಸಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಪಾಕಿಸ್ತಾನಕ್ಕೆ ತಿಳಿಸಿದ್ದಾರೆ ಎಂದು ವಿದೇಶಾಂಗ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.
ಗಡಿಯಾಚೆಗಿನ ಭಯೋತ್ಪಾದನೆ, ಜಮ್ಮು ಮತ್ತು ಕಾಶ್ಮೀರದ ಭಾಗಗಳ ಅಕ್ರಮ ಸ್ವಾಧೀನ...
ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ವಾಹನ ಸವಾರರಿಗೆ ಒಂದು ಸಿಹಿ ಸುದ್ದಿ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತೆ ಇಳಿಕೆಯಾಗಿವೆ.
ಸತತ 4ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆ ಕಂಡುಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 1 ರೂ. ಹಾಗೂ ಡೀಸೆಲ್...
70 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಷಯ ಕೋರಿದ ಸಿದ್ದರಾಮಯ್ಯ, ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ ಬಲಿದಾನಗಳನ್ನು ಮಾಡಿದ್ದ ಹೋರಾಟಗಾರರನ್ನು ಸ್ಮರಿಸಿದರು. ದೇಶದ ಸ್ವಾತಂತ್ರ್ಯ...
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂವಿಧಾನ ತಿದ್ದುಪಡಿ ಮಸೂದೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಜಿಎಸ್ಟಿ ಎಂದರೆ ಪರಿವರ್ತನೆ ಮತ್ತು ಪಾರದರ್ಶಕತೆಯೆಡೆಗೆ ಮಹಾನ್ ಹೆಜ್ಜೆ ಎಂದು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ,ಎಲ್ಲಾ ರಾಜಕೀಯ ಪಕ್ಷಗಳಿಗೂ ಧನ್ಯವಾದ...
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ತಮ್ಮ ಸೇವಾವಧಿಯ ಕೊನೆಯ ವಿತ್ತನೀತಿಯನ್ನು ಪ್ರಕಟಿಸಿದ್ದು, ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಕಳೆದ ಐದು ವರ್ಷಗಳಲ್ಲಿನ ಅತಿ ಕಡಿಮೆ ರೆಪೊ ದರ 6.5% ರಷ್ಟಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಬ್ಯಾಂಕ್ ಗಳಿಗೆ ಪಾವತಿಸುವ...
ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಹಿರಿಯ ವಕೀಲ ಎಫ್.ಎಸ್.ನಾರಿಮನ್ ಹಾಗೂ ಅವರ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...
ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಿರಲಿ, ಬಿಲ್ಡರ್ಸ್ಗಳಿರಲಿ, ಯಾರೇ ಇರಲಿ ಒತ್ತುವರಿ ತೆರವುಮಾಡಿ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಒತ್ತುವರಿ ತೆರವು ಮಾಡದಿದ್ದರೆ ಮುಂದೊಂದು ದಿನ ಚೆನ್ನೈನ ಪರಿಸ್ಥಿತಿ ನಮಗೂ ಬಂದೊದಗುತ್ತದೆ. ಆಗ...
ಕೇಂದ್ರ ಸರ್ಕಾರದ ವಿದೇಶಾಂಗ ಇಲಾಖೆ ಸಹಯೋಗದಲ್ಲಿ 2017ರ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮವನ್ನು ರಾಜ್ಯದ ಪ್ರವಾಸೋದ್ಯಮ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ ಹಾಗೂ ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಜನವರಿ 7ರಿಂದ 9ರವರೆಗೆ ತುಮಕೂರು ರಸ್ತೆಯಲ್ಲಿರುವ...
ರಾಷ್ಟ್ರಾಧ್ಯಂತ ಏಕ ರೂಪದ ತೆರಿಗೆ ವ್ಯವಸ್ಥೆ ಇರಬೇಕೆಂಬ ಸದುದ್ದೇಶ ಹೊಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)ವಿಧೇಯಕವು ಯುಪಿಎ ಸರ್ಕಾರದ ಕೂಸು ಎಂದು ಬಣ್ಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದನ್ನು ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ...
ವಿಶ್ವವಿಖ್ಯಾತ ಮಸೂರು ದಸರಾ ಮಹೋತ್ಸವಕ್ಕೆ ಈ ವರ್ಷದ ಅಕ್ಟೋಬರ್ 1ರಂದು ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ದಸರಾ ಸಿದ್ಧತೆ ಕುರಿತು ನಡೆದ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಂಪ್ರದಾಯಿಕವಾಗಿ ಜನರನ್ನು ಆಕರ್ಷಿಸುವಂತೆ...
ಪ್ರಪಂಚದ ಶ್ರೇಷ್ಠವಾದ ಗೋವಂಶ ಭಾರತೀಯ ಗೋವಂಶ. ಗೋವು ಅಂದರೆ ಭಾರತ. ಪ್ರಪಂಚ ಗೋವಿನ ಲಾಭವನ್ನು ಪಡೆಯಬೇಕು. 'ಗಾವೋ ವಿಶ್ವಸ್ಯ ಮಾತರಃ', ಗೋವು ವಿಶ್ವಜನನಿ, ವಿಶ್ವಮಾತೆ ಎಂದು ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ವಿಶ್ಲೇಷಿಸಿದರು.
ಗೋವಿನ ಉತ್ಪನ್ನಗಳು ಪ್ರಪಂಚಕ್ಕೆ ಲಭ್ಯವಾಗಬೇಕು. ಭಾರತ...
ಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ರಾಕೇಶ್ ಅವರಿಗೆ ಬೆಲ್ಜಿಯಂನ ಬ್ರುಸೆಲ್ಸ್ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಸ್ನೇಹಿತರ ಜೊತೆಗೆ ಬೆಲ್ಜಿಯಂ ಪ್ರವಾಸಕ್ಕೆ ತೆರಳಿದ್ದ ಅವರು ಅನಾರೋಗ್ಯದಿಂದ ಕಳೆದ ಶನಿವಾರ...
ಕ್ಷೀರ ಭಾಗ್ಯ ಯೋಜನೆಯ ಅಡಿಯಲ್ಲಿ ಇತರೆ ಮಕ್ಕಳಿಗೆ ನೀಡುತ್ತಿರುವಂತೆಯೇ ರಾಜ್ಯದ 39 ಲಕ್ಷ ಅಂಗನವಾಡಿ ಮಕ್ಕಳಿಗೂ ವಾರಕ್ಕೆ ಮೂರು ದಿನ 150 ಮಿಲಿ ಲೀಟರ್ ಕೆನೆ-ಭರಿತ ಹಾಲು ವಿತರಿಸಲು ರಾಜ್ಯ ಸಚಿವ ಸಂಪುಟವು ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ...
ರಾಜ್ಯ ಸಾರಿಗೆ ನೌಕರರ ಮುಷ್ಕರದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್ಮಾ ಜಾರಿಯೂ ಇಲ್ಲ, ಮುಷ್ಕರ ನಿರತರು ಕೇಳಿದಷ್ಟು ಸಂಬಳ ನೀಡಲು ಸಾಧ್ಯವೂ ಇಲ್ಲ ಎಂದು ತಿಳಿಸಿದ್ದಾರೆ.
ಗೃಹ ಕಛೇರಿ ಕೃಷ್ಣಾದಲ್ಲಿ ಮಾನತಾಡಿದ ಅವರು, ಕಳೆದ ಬಾರಿಯೂ ಶೇ.10ರಷ್ಟು ಸಂಬಳ ಹೆಚ್ಚಳ ಮಾಡಿದ್ದೇವೆ....
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜುಲೈ 25 ರಿಂದ ರಾಜ್ಯಾದ್ಯಂತ ಮುಷ್ಕರ ಹೂಡಲು ಮುಂದಾಗಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಷ್ಕರ ಕೈಬಿಟ್ಟು, ಸಾರ್ವಜನಿಕ ಹಿತಕ್ಕೆ ಆದ್ಯತೆ ನೀಡಿ ಎಂದು ಮನವಿ ಮಾಡಿದ್ದಾರೆ.
ಇಡೀ ರಾಷ್ಟ್ರದಲ್ಲಿಯೇ ಅತ್ಯುತ್ತಮ ಸಾರ್ವಜನಿಕ ಸಾರಿಗೆ...
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇರಬೇಕೆಂಬುದು ರಾಜ್ಯ ಸರ್ಕಾರದ ಸದಾಶಯವಾಗಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದಲ್ಲಿ 12 ಸರ್ಕಾರಿ...
ರಂಜಾನ್ ಹಬ್ಬ ಎಂದೇ ಜನಪ್ರಿಯವಾಗಿರುವ ಈದ್-ಉಲ್-ಫಿತರ್ ಹಬ್ಬದ ಸುಸಂದರ್ಭದಲ್ಲಿ ರಾಜ್ಯದ ಜನತೆಗೆ, ವಿಶೇಷವಾಗಿ ರಾಜ್ಯದ ಎಲ್ಲಾ ಮುಸಲ್ಮಾನ ಬಾಂಧವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಷಯ ಕೋರಿದ್ದಾರೆ.
ಪವಿತ್ರ ರಂಜಾನ್ ಮಾಸದ ಗಮನಾರ್ಹ ಆಚರಣೆಗಳಲ್ಲಿ ಉಪವಾಸ ವ್ರತಕ್ಕೆ ಪ್ರಥಮಾಧ್ಯತೆ ಹಾಗೂ ಪರಮಾಧ್ಯತೆ. ಉಪವಾಸ ವ್ರತವು...
50 ಕೋಟಿ ರೂಪಾಯಿ ಕಂಪ್ಯೂಟರ್ ಖರೀದಿ ಹಗರಣದಲ್ಲಿ ನಡೆದ ಭ್ರಷ್ಟಾಚಾರ ಆರೋಪದಡಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಹಾಗೂ ನಾಲ್ವರನ್ನು ಸಿಬಿಐ ಬಂಧಿಸಿದೆ.
ಹಗರಣದ ಪ್ರಮುಖ ರಾಜೇಂದ್ರ ಕುಮಾರ್ ಎಂದು ಸಿಬಿಐ ಮೂಲಗಳು ತಿಳಿಸಿದ್ದು, ಕುಮಾರ್...
ಜೈನ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಶ್ರವಣಬೆಳಗೊಳದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭವು 2018 ರ ಫೆಬ್ರವರಿಯಲ್ಲಿ ನಡೆಯಲಿದೆ. ಈ ಸಮಾರಂಭವನ್ನು ಈ ಹಿಂದಿಗಿಂತಲೂ ಅತಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ದೃಢ ಸಂಕಲ್ಪ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಪ್ರಚಾರದ ಗೀಳು ಒಳ್ಳೆಯದಲ್ಲ. ಇದು ಇಮೇಜ್ ಕೆಡಿಸುತ್ತದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ತಮ್ಮದೇ ಪಕ್ಷದ ಸಂಸದ ಸುಬ್ರಮಣಿಯನ್ ಸ್ವಾಮಿಗೆ ಪರೋಕ್ಷ ಚಾಟಿ ಬೀಸಿದ್ದಾರೆ.
ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಹಲವು ವಿಚಾರಗಳ ಬಗ್ಗೆ ವಿವರಿಸಿದರು. ರಾಜನ್...
ಹವಾನಿಯಂತ್ರಣ ಕೊಠಡಿಗಳಿಂದ ಹೊರ ಬನ್ನಿ. ಹಳ್ಳಿಗಳಿಗೆ ತೆರಳಿ. ಜನರ ಸಮಸ್ಯೆಗಳಿಗೆ ಸ್ಪಂದಿಸಿ. ಬಡವರ ಕಣ್ಣೀರು ಒರೆಸಿ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗಳಲ್ಲಿನ ಹಿರಿಯ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ
ರಾಜ್ಯದ ಎಲ್ಲಾ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳ ಎರಡು-ದಿನಗಳ...
ಶಾಲೆಗಳಿಗೆ ಯೋಗ ಗುರುಗಳನ್ನು ನೇಮಿಸಿ ವೈಜ್ಞಾನಿಕವಾಗಿ ಯೋಗ ಶಿಕ್ಷಣ ನೀಡುವಂತಾಗಬೇಕು. ಅದಕ್ಕೆ ಸರ್ಕಾರ ಸಂಪೂರ್ಣ ಸಹಕಾರ ನೀಡಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಾನಸಿಕ, ದೈಹಿಕ ಸಮತೋಲನ ಇಟ್ಟುಕೊಳ್ಳಲು...
ಯೋಗ ಬಲ್ಲವನಿಗೆ ರೋಗವಿಲ್ಲ ಎಂದರೂ ತಪ್ಪೇನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಗದ ಮಹತ್ವವನ್ನು ತಿಳಿಸಿದ್ದಾರೆ
2ನೇ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶ್ವಾಸಗುರು ವಚನಾನಂದ ಸ್ವಾಮಿಜಿ ನೇತೃತ್ವದಲ್ಲಿ ನಡೆದ ಯೋಗ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ವೇಳೆ...
ರಾಜ್ಯ ಸಚಿವ ಸಂಪುಟ ಪುನಾರಚನೆ ಕಸರತ್ತು ಕೊನೆಗೂ ಮುಗಿದಿದ್ದು, ನಿರೀಕ್ಷೆಯಂತೆ ಹದಿಮೂರು ಸಚಿವರು ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಾಜುಭಾಯಿ ರೂಢಬಾಯ್ ವಾಲಾ ಅವರು ನೂತನ ಸಚಿವರಿಗೆ ಅಧಿಕಾರದ ಗೌಪ್ಯತೆ ಹಾಗೂ ಪ್ರಮಾಣ ವಚನ ಭೋಧಿಸಿದರು.
ಪ್ರಮಾಣ...
ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮ್ಮತಿ ಸಿಕ್ಕಿದೆ. ಆದರೆ ಸಂಪುಟಕ್ಕೆ ಯಾರನ್ನು ಕೈಬಿಡಬೇಕು, ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕೆಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನಡುವೆ ಬಿಕ್ಕಟ್ಟು ಶುರುವಾಗಿದೆ.
ಸಚಿವ...
ವಿಶ್ವ ಯೋಗ ದಿನಾಚರಣೆಯ ಮುನ್ನವೇ, ಉಪ ಯೋಗದ ಉಪಯೋಗವನ್ನು ಪಡೆಯಿರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಬೆಂಗಳೂರಿನ ನಾಗರೀಕರಲ್ಲಿ ಮನವಿ ಮಾಡಿದ್ದಾರೆ.
ಜೂನ್ 21 ರಂದು ನಡೆಯಲಿರುವ ಎರಡನೇ ವಿಶ್ವ ಯೋಗ ದಿನಾಚರಣೆಗೆ...
ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಸಮ್ಮತಿ ಸೂಚಿಸಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಎರಡು ಗಂಟೆಗಳ ಕಾಲದ ಚರ್ಚೆ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಷಯ...
ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಇನ್ನಷ್ಟು ಕತ್ತರಿ ಬೀಳಲಿದೆ. ಪೆಟ್ರೋಲ್ ಬೆಲೆ ಲೀಟರ್ಗೆ 5 ಪೈಸೆ ,ಡೀಸೆಲ್ ಬೆಲೆ ಲೀಟರ್ಗೆ 1.26 ರೂಪಾಯಿ ಏರಿಕೆ ಮಾಡಲಾಗಿದೆ. ಇದರಿಂದಾಗಿ ಕಳೆದ ಮಾರ್ಚ್ನಿಂದ ಪೆಟ್ರೋಲ್ ಬೆಲೆಯಲ್ಲಿ 9.04 ರೂ....
2018ರ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಎದುರಿಸಲಿದೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯಸಿಂಗ್ ತಿಳಿಸಿದ್ದಾರೆ.
ಮೈಸೂರಿಗೆ ಆಗಮಿಸಿದ್ದ ದಿಗ್ವಿಜಯಸಿಂಗ್, ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯನ್ನು ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲೇ...
ಜುಲೈ 4ರಿಂದ ಜುಲೈ 23ರವರೆಗೆ ವಿಧಾನಸಭೆ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 4ರಿಂದ ಜುಲೈ...
ಸರ್ಕಾರದ ಇಲಾಖೆಗಳು ಹಾಗೂ ರೈತರ ನಡುವಿನ ಅಂತರವನ್ನು ಕಡಿಮೆ ಮಾಡಲು ಕೃಷಿ ಅಭಿಯಾನ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ ಮತ್ತು ಸಹಕಾರ ಇಲಾಖೆಗಳು ಹಾಗೂ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ...
ಪೊಲೀಸರ ಮುಷ್ಕರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ, ಸಾಮೂಹಿಕ ರಜೆ ಹಾಕುವ ಪೊಲೀಸರ ತಂತ್ರಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ್ದು, ಯಾವುದೇ ಪೊಲೀಸ್ ಸಿಬಂದಿಗೆ ರಜೆ ಮಂಜೂರು ಮಾಡದಂತೆ ರಾಜ್ಯದ ಎಲ್ಲಾ ಠಾಣಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಜೂನ್...
ಭಾರತ ಆಫ್ಘಾನಿಸ್ತಾನ ಮತ್ತು ಇರಾನ್ ದೇಶಗಳ ನಡುವೆ ಮಾಡಿಕೊಂಡಿರುವ ಚಬಾಹರ್ ಬಂದರು ತ್ರಿಪಕ್ಷೀಯ ಒಪ್ಪಂದ ಪಾಕಿಸ್ತಾನದ ರಕ್ಷಣಾ ತಜ್ನರಿಗೆ ತೀವ್ರ ಕಸಿವಿಸಿ ಉಂಟುಮಾಡಿದ್ದು, ಅಲ್ಲಿನ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ.
ಚಬಾಹರ್ ಬಂದರು ಅಭಿವೃದ್ಧಿಗೆ ಭಾರತ, ಆಫ್ಘಾನಿಸ್ತಾನ ಮತ್ತು ಇರಾನ್ ಮಧ್ಯೆ ನಡೆದಿರುವ ತ್ರಿಪಕ್ಷೀಯ...
ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 2.58 ರೂಪಾಯಿ, ಡೀಸೆಲ್ ಬೆಲೆ ಲೀಟರ್ ಗೆ 2.26 ರು. ಏರಿಕೆಯಾಗಿದೆ. ಈ ಮೂಲಕ ಕೇವಲ ಒಂದು ತಿಂಗಳ ಅವಧಿಯಲ್ಲಿ ಸತತ ಮೂರನೇ ಬಾರಿಗೆ ಪೆಟ್ರೋಲ್ ಮತ್ತು...
ಭಾರತ-ಇರಾನ್ ನಡುವೆ ಛಾಬಹಾರ್ ಬಂದರು ಅಭಿವೃದ್ಧಿ ಸೇರಿದಂತೆ 12 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.
ಒಪ್ಪಂದದ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಇರಾನ್ ಅಧ್ಯಕ್ಷ ಹಸನ್ ರೋಹಾನಿ ಮತ್ತು ಪ್ರಧಾನಿ ನರೇಂದ್ರ ಮೋದಿ, ಛಾಬಹಾರ್ ಒಪ್ಪಂದ ಭಾರತ ಮತ್ತು ಇರಾನ್ ದೇಶಗಳ ನಡುವಿನ...
ಹೌದು, ಇನ್ನೂ ಮುಂದೆ ಯಕ್ಷಗಾನದ ಕಾರ್ಯಕ್ರಮಗಳ ಮಾಹಿತಿ ಇನ್ನೂ ಮುಂದೆ ನಿಮ್ಮ ಮೊಬೈಲ್ ನಲ್ಲಿ ಸಿಗಲಿದೆ. ಇದಕ್ಕಾಗಿಯೇ ರವಿ ಮಡೋಡಿ, ಆದಿತ್ಯ ಪ್ರಸಾದ ಮತ್ತು ರವೀಂದ್ರ ದೊಂಗಡೆ ಎಂಬ ಮೂವರು ಬೆಂಗಳೂರಿನ Software Enginners ಸೇರಿ ಯಕ್ಷಗಾನದ ಕಾರ್ಯಕ್ರಮಗಳ ಮಾಹಿತಿಗಾಗಿ ಒಂದು...
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ 28 ಸಚಿವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ದೂರು ನೀಡಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ, ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ವಿ.ಶಶಿಧರ್ ದೂರು ದಾಖಲಿಸಿದ್ದಾರೆ. ಪೊಲೀಸ್ ವರ್ಗಾವಣೆಯಲ್ಲಿ...
ಕೆಲ ದಿನಗಳ ಹಿಂದಷ್ಟೇ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ದರ ಈಗ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 83 ಪೈಸೆ ಮತ್ತು ಡೀಸೆಲ್ ದರ 1.26 ರೂ. ಏರಿಕೆಯಾಗಿದೆ.
ಭಾರತಕ್ಕೆ ಕಚ್ಚಾ ತೈಲ ರವಾನೆ ಮಾಡುತ್ತಿದ್ದ ಇರಾನ್ ನ ತೈಲೋತ್ಪನ್ನ ಸಂಸ್ಥೆಗಳು ರವಾನೆ...
ಈ ತಿಂಗಳ ಅಂತ್ಯದೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಈ ತಿಂಗಳೊಳಗೆ ಸಂಪುಟ ವಿಸ್ತರಣೆ ಮಾಡುತ್ತೇವೆ. ಈ ವೇಳೆ ಕೆಲವು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ.
ಇದೇ...
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿನ ಬರ ಪರಿಹಾರ ಕಾಮಗಾರಿಗಳಿಗಾಗಿ 12,272 ಕೋಟಿ ರೂ.ಗಳ ವಿಶೇಷ ನೆರವು ನೀಡುವಂತೆ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ಈ ಬೇದಿಕೆ...
ಸಂಸದರು ತಮ್ಮ ವೇತನವನ್ನು ಶೇ.100ರಷ್ಟು ಹೆಚ್ಚಿಸಿಕೊಳ್ಳುವ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಸಂಸದರ ಮಾಸಿಕ ವೇತನ ಶೇ.100ರಷ್ಟು ಹೆಚ್ಚಿಸುವ ಸಂಸದೀಯ ಮಂಡಳಿಯ ಶಿಫಾರಸು ಇದೀಗ ಪ್ರಧಾನಿ ಮೋದಿ ಅವರ ಅನುಮೋದನೆಗೆ ಕಾಯುತ್ತಿದೆ. ಸಂಸದರು ತಮ್ಮ...
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹಾರ ಕೆಲಸಗಳಿಗಾಗಿ ಹೆಚ್ಚಿನ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ಬರ ಪರಿಹಾರ ಕಾಮಗಾರಿಗಳಿಗೆ...
ಇತ್ತೀಚೆಗಷ್ಟೇ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ಮತ್ತೆ ಏರಿಕೆ ಕಂಡಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಳ ಮಾಡಿದೆ.
ಪೆಟ್ರೋಲ್ ಪ್ರತಿ ಲೀಟರ್ ಗೆ ರು.1.06 ಹಾಗೂ ಡೀಸೆಲ್ ಪ್ರತಿ ಲೀಟರ್...
ನಮ್ಮ ಮೆಟ್ರೋ ಒಂದನೇ ಹಂತದ ಪೂರ್ವ-ಪಶ್ಚಿಮ ಕಾರಿಡಾರ್ ನ ಮೊದಲ ಸುರಂಗ ಮಾರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಇದು ದಕ್ಷಿಣ ಭಾರತದ ಮೊದಲ ಮೆಟ್ರೋ ಸುರಂಗ ಮಾರ್ಗವಾಗಿದೆ.
ಪೂರ್ವ-ಪಶ್ಚಿಮ ಕಾರಿಡಾರ್ ನ 4.8 ಕಿ.ಮೀ ಉದ್ದದ ಸುರಂಗ ಮಾರ್ಗಕ್ಕೆ ವಿಧಾನಸೌಧದ ಮುಂಭಾಗದಲ್ಲಿರುವ...
ಕೊನೆಗೂ ಭಾರತ-ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಿಗದಿಯಾಗಿದೆ.
ಏ.26 ರಂದು ಹಾರ್ಟ್ ಆಫ್ ಏಷ್ಯಾ ಸಮ್ಮೇಳನದ ಸಂದರ್ಭದಲ್ಲಿ ಭಾರತ-ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಅಜೀಜ್ ಅಹ್ಮದ್ ಚೌಧರಿ ಹಾರ್ಟ್ ಆಫ್ ಏಷ್ಯಾ...
ಇತ್ತೀಚಿಗಷ್ಟೇ ಏರಿಕೆಯಾಗಿದ್ದ ತೈಲ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 74 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 1.30 ರುಪಾಯಿ ಇಳಿಕೆಯಾಗಿದೆ.
ಇಂದು ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿಗೆ ಬರಲಿದ್ದು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ...
ಇತ್ತೀಚೆಗಷ್ಟೇ 74 ಪೈಸೆಯಷ್ಟು ಇಳಿಕೆ ಕಂಡಿದ್ದ ಪೆಟ್ರೋಲ್ ದರ ಮತ್ತೆ ಇಳಿಕೆಯಾಗುವ ಮುನ್ಸೂಚನೆ ದೊರೆತಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದರ ಇಳಿಕೆ ಕಂಡಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಛಾತೈಲಕ್ಕೆ ಬೇಡಿಕೆ ಕುಸಿದಿದ್ದು, ಪ್ರತಿ ನಿತ್ಯದ ಜಾಗತಿಕ ಸರಬರಾಜಿನ ಬೇಡಿಕೆಯಲ್ಲಿ 0.3 ಮಿಲಿಯನ್ ಬ್ಯಾರೆಲ್ ಕಡಿತವಾಗಿದೆ....
ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು, ಹಲವು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ತೀವ್ರ ನಿರಾಶೆಯಾಗಿದೆ. ಈ ಸಂಬಂಧ ಬೆಂಗಳೂರಿಗೆ ಆಗಮಿಸಿದ್ದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು, ಸದಕ್ಕೆ ಸಂಪುಟ ಪುನಾರಚನೆ ವಿಚಾರ ಕೈಬಿಟ್ಟು, ರಾಜ್ಯದಲ್ಲಿ ಬರ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಿಡುವಿಲ್ಲದ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿ ಏಪ್ರಿಲ್ 15ರಿಂದ ಬರಪೀಡಿತ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.15ರಂದು ಬೀದರ್, ಕಲಬುರಗಿ ಹಾಗೂ ಏ.16ರಂದು ರಾಯಚೂರು, ಯಾದಗಿರಿ...
ಭಾರತೀಯ ರಿಸರ್ವ್ ಬ್ಯಾಂಕ್ ಹಾಲಿ ಹಣಕಾಸು ವರ್ಷದ ಮೊದಲ ದ್ವೆಮಾಸಿಕ ನೀತಿ ಪರಾಮರ್ಶೆಯನ್ನು ಅನಾವರಣಗೊಳಿಸಿದ್ದು ಬಡ್ಡಿ ದರವನ್ನು ಶೇ.0.25ರಷ್ಟು ಕಡಿತಗೊಳಿಸಿದೆ. ಪರಿಣಾಮ ಗೃಹ ಮತ್ತು ವಾಹನ ಸಾಲಗಳು ಇನ್ನಷ್ಟು ಅಗ್ಗವಾಗಲಿವೆ.
2013ರ ಸೆಪ್ಟಂಬರ್ನಲ್ಲಿ ಆರ್.ಬಿ.ಐ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಿದಂದಿನಿಂದಲೂ ಹಣದುಬ್ಬರದ...
ವಾಷಿಂಗ್ಟನ್ ಡಿಸಿ ಮೇಲೆ ನ್ಯೂಕ್ಲಿಯರ್ ಬಾಂಬ್ ಹಾಕುತ್ತೇವೆ ಎಂದು ವಿಶ್ವದ ದೊಡ್ಡಣ್ಣ ಅಮೆರಿಕಾಕ್ಕೆ ಉತ್ತರ ಕೊರಿಯಾ ಬೆದರಿಕೆ ಹಾಕಿ ವಿಡಿಯೋ ಬಿಡುಗಡೆ ಮಾಡಿದೆ.
ಉತ್ತರ ಕೊರಿಯಾದ ಮುಖವಾಣಿ ವೆಬ್ ಸೈಟ್ ಡಿಪಿಆರ್ ಕೆ ಇತ್ತೀಚೆಗೆ 4 ನಿಮಿಷಗಳ ಕಾಲದ ಲಾಸ್ಟ್ ಚಾನ್ಸ್...
ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್.ಸಿ)ವು ಬುಧವಾರ ವಿದ್ಯುತ್ ದರ ಪರಿಷ್ಕರಣೆ ಮಾಡಲಿದ್ದು, ರಾಜ್ಯದ ಜನರಿಗೆ ಕರೆಂಟ್ 'ಶಾಕ್' ನೀಡಲಿದೆ. ಪ್ರತಿ ಯೂನಿಟ್ಗೆ 34ರಿಂದ 38 ಪೈಸೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆ.ಇ.ಆರ್.ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ಬೆಳಗ್ಗೆ 11.30ಕ್ಕೆ...
ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತು ವರದಿ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ವಜೂಭಾಯ್ ವಾಲಾ ಸೂಚನೆ ನೀಡಿದ್ದಾರೆ.
ವಕ್ಫ್ ಆಸ್ತಿ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನಪರಿಷತ್ ನಲ್ಲಿ...
ರಾಜ್ಯದಲ್ಲಿ ಬರಗಾಲ, ಕುಡಿಯುವ ನೀರಿನ ಸಮಸ್ಯೆಗಳ ನಡುವೆಯೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್.ಸಿ) ಪ್ರತಿ ಯೂನಿಟ್ ಗೆ 48 ಪೈಸೆ ವಿದ್ಯುತ್ ದರ ಏರಿಕೆ ಮಾಡಿದೆ. ನೂತನ ದರ ಏಪ್ರಿಲ್ ಒಂದರಿಂದಲೇ ಜಾರಿಗೆ ಬರಲಿದೆ.
ಕೆ.ಇ.ಆರ್.ಸಿ ಅಧ್ಯಕ್ಷ ಎಂ.ಕೆ ಶಂಕರಲಿಂಗೇಗೌಡ ಸುದ್ದಿಗೋಷ್ಠಿಯಲ್ಲಿ...
ಮುಖ್ಯಮಂತ್ರಿಯಾಗಿ ನಾಲ್ಕನೆಯ ಹಾಗೂ ಒಟ್ಟಾರೆ 11ನೇ ಬಾರಿಗೆ ಮುಂಗಡ ಪತ್ರವನ್ನು ಶುಕ್ರವಾರ ಬೆಳಗ್ಗೆ 11.30ಕ್ಕೆ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಾಗಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಕಳೆದ ನಾಲ್ಕು ಬಾರಿ ಅಹಿಂದ, ಕೃಷಿ, ಗ್ರಾಮೀಣ ಭಾಗಗಳಿಗಿದ್ದ ಆದ್ಯತೆಯನ್ನು ತುಸು ಬದಲಾಯಿಸಿ ಅಭಿವೃದ್ಧಿ ಕಡೆ...
ಮುಖ್ಯಮಂತ್ರಿಯಾಗಿ ನಾಲ್ಕನೇ ಹಾಗೂ ಹಣಕಾಸು ಸಚಿವರಾಗಿ 11ನೇ ಬಜೆಟ್ನ ಮಂಡನೆಯನ್ನು ಸಿ ಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದರು. ಡಿವಿಜಿಯವರ ಮಂಕುತಿಮ್ಮನ ಕಗ್ಗದ ಕವನವೊಂದನ್ನು ಹೇಳಿ, ಬಜೆಟ್ ಭಾಷಣವನ್ನು ಪ್ರಾರಂಭಿಸಿದರು.
ಬಜೆಟ್ ನ ಪ್ರಮುಖಾಂದಗಳು ಃ
* 2016-17ನೇ ಸಾಲಿನ ಬಜೆಟ್ ಗಾತ್ರ 1,63,419 ಕೋಟಿ...
ತೈಲ ಉತ್ಪಾದನಾ ಕಂಪೆನಿಗಳು ಪೆಟ್ರೋಲ್ ಬೆಲೆಯನ್ನು 3.07, ಮತ್ತು ಡೀಸೆಲ್ ಬೆಲೆಯನ್ನು 1.90 ರೂಪಾಯಿಗಳಷ್ಟು ಏರಿಸಿವೆ. ಪರಿಷ್ಕೃತ ದರ ಬುಧವಾರ ಮದ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಪರಿಷ್ಕೃತ ದರದ ಅನ್ವಯ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆ ಪ್ರತೀ ಲೀಟರಿಗೆ ಈ...
ದೇಶದ ಹಲವು ಭಾಗಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರಗಳಿಗೆ ಮಾರ್ಚ್ 24 ರಿಂದ ಸಾಲಾಗಿ ನಾಲ್ಕು ದಿನಗಳು ರಜೆ ಇದೆ. ಈ ರೀತಿ ನಿರಂತರ ರಜೆಯಿಂದ ಗ್ರಾಹಕರಿಗೆ ತೊಂದರೆ ಆಗುವುದು ಖಂಡಿತ.
ಬ್ಯಾಂಕ್ ಗಳಿಗೆ ರಜೆ ಈ ಕೆಳಗಿನಂತಿದೆ.
ಮಾರ್ಚ್ 24 ಹೋಳಿ ಹಬ್ಬದ ರಜೆ
ಮಾರ್ಚ್ 25...
ಮಹಿಳಾ ಅಭಿವೃದ್ಧಿಗೆ ಸಂಬಂಧಪಟ್ಟ ಅನುದಾನದ ಬಗ್ಗೆ ಪ್ರತ್ಯೇಕ ಲೆಕ್ಕ ಶೀರ್ಷಿಕೆ ಮಂಡಿಸುವ ಕುರಿತು, ಪ್ರತಿ ವಿಧಾನಮಂಡಲ ಅಧಿವೇಶನದಲ್ಲೂ ಲಿಂಗ ತಾರತಮ್ಯದ ಕುರಿತು ಪ್ರತ್ಯೇಕವಾಗಿ ಚರ್ಚಿಸಲು ಒಂದು ದಿನ ಅವಕಾಶ ಮಾಡಿಕೊಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮಹಿಳಾ...
ದೇಹವೆರಡು ತುಂಡಾದರೂ ಸಾಯುವ ಅಂತಿಮ ಕ್ಷಣದಲ್ಲಿ ನೇತ್ರದಾನ ಮಾಡಿದ ಹರೀಶ್ ಅವರ ಸ್ಮರಣಾರ್ಥಕ್ಕಾಗಿ ಆರೋಗ್ಯ ಇಲಾಖೆ ರೂಪಿಸಿರುವ 'ಮುಖ್ಯಮಂತ್ರಿ ಸಾಂತ್ವನ ಹರೀಶ್' ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಲನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ...
ವಿಧಾನಸಭೆಯ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಇಡೀ ಕಲಾಪ ವಾಚ್ ಗದ್ದಲದಲ್ಲಿ ಮುಳುಗಿತ್ತು. ಎರಡೂ ಸದನಗಳಲ್ಲಿ ಪ್ರತಿಪಕ್ಷವಾದ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣದ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಮುಂದಾದರೆ, ಕಾಂಗ್ರೆಸ್ ಸದಸ್ಯರು ಇದಕ್ಕೆ ಪ್ರತಿರೋಧವೊಡ್ಡಿದ್ದರಿಂದ...
ತೀವ್ರ ವಿವಾದಕ್ಕೀಡಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದ ಅಂತ್ಯದತ್ತ ಸಾಗಿದೆ. ಹಲವಾರು ದಿನಗಳಿಂದ ಬಾರೀ ವಿವಾದಕ್ಕೆ ಕಾರಣವಾದ ವಾಚ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸರ್ಕಾರದ ವಶಕ್ಕೆ ಒಪ್ಪಿಸುವ ಮೂಲಕ ಹಲವಾರು ದಿನಗಳಿಂದ ನಡೆದಿದ ವಾಗ್ವಾದಕ್ಕೆ ಅಂತ್ಯ...
ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಮಧ್ಯಾಹ್ನದ ವೇಳೆಯ ಹೊತ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ.
30 ಜಿಲ್ಲಾ ಪಂಚಾಯತಿಗಳ ಪೈಕಿ ಕಾಂಗ್ರೆಸ್ 11ರಲ್ಲಿ ಜಯದ ಹಾದಿಯಲ್ಲಿದ್ದರೆ,...
ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದ ರಾಜಭವನದ ಅಂಗಳ ತಲುಪಿದೆ. ಲಕ್ಷಾಂತರ ರೂ. ಮೌಲ್ಯದ ಕೈಗಡಿಯಾರವನ್ನು ಉಡುಗೊರೆ ರೂಪದಲ್ಲಿ ಸ್ವೀಕರಿಸುವ ಮೂಲಕ ಸಿದ್ದರಾಮಯ್ಯ ಭ್ರಷ್ಟಾಚಾರ ಎಸಗಿದ್ದಾರೆ. ಅವರ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ...
ಶ್ರೀರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿಗಳ ದಿವ್ಯಸಾನ್ನಿಧ್ಯದಲ್ಲಿ ಶನಿವಾರ, ಜ. 30 ರಂದು 'ವರ್ಣಮೈತ್ರಿ ಕಲಾ ಉತ್ಸವ' ಸಂಪನ್ನವಾಗಲಿದೆ.
ಕೊಬಾಲ್ಟ್(ರಿ) ಫೋರಮ್ ಆಪ್ ಆರ್ಟ್ಸ & ಮ್ಯೂಸಿಕ್ ಸಂಸ್ಥೆಯು ತನ್ನ 9 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತವಾಗಿ 'ವರ್ಣಮೈತ್ರಿ ಕಲಾ ಉತ್ಸವ'ವನ್ನು...
ಅಮೆರಿಕದ ಅಧ್ಯಕ್ಷೀಯ ಚುನಾವಣಾ ಪ್ರಚಾರದ ಕೈಗೊಂಡಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಭಾರತದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ಭಾರತ ಅತ್ಯುತ್ತಮವಾಗಿ ಪ್ರಗತಿ ಸಾಧಿಸುತ್ತಿದೆ, ಆದರೆ ಯಾರೊಬ್ಬರು ಆ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೊಗಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಟ್ರಂಪ್, ಇಂಡಿಯಾ ಇಸ್ ಡೂಯಿಂಗ್...
ಗಣರಾಜ್ಯೋತ್ಸವಕ್ಕೆ ಮುಂಚೆ ದೇಶಾದ್ಯಂತ ನಡೆಸಿದ ಕಾರ್ಯಾಚರಣೆಯಲ್ಲಿ 10 ಶಂಕಿತ ಐಸಿಸ್ ಉಗ್ರರನ್ನು ರಾಷ್ಟ್ರೀಯ ತನಿಖಾ ದಳ ಶುಕ್ರವಾರ ಮುಂಜಾನೆ ಬಂಧಿಸಿದೆ.
ಶಂಕಿತ ಉಗ್ರರು ಮುಂಬರುವ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆಯುವ ಪೆರೇಡ್ ನ್ನು ಹೈಜಾಕ್ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ....
ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣದ ಕುರಿತು ಬುಧವಾರ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು, ರೋಹಿತ್ ಆತ್ಮಹತ್ಯೆ ದಲಿತ, ದಲಿತೇರರ ವಿಚಾರವಲ್ಲ. ಕೆಲವರಿಂದ ಈ ವಿಚಾರದಲ್ಲಿ ರಾಜಕೀಯ ಮಾಡುವ ಯತ್ನ...
ಸೋಮವಾರ ಸಹ ಪಠಾಣ್ ಕೋಟ್ ನ ವಾಯುನೆಲೆಯಲ್ಲಿ ಭಾರೀ ಗುಂಡಿನ ಸದ್ದು ಕೇಳಿದ್ದು, ಕಾರ್ಯಾಚರಣೆ 3 ನೇ ದಿನಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೆ 5 ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಎನ್ಎಸ್ಜಿ ಕಮಾಂಡೋ ಲೆ| ಕ| ನಿರಂಜನ ಕುಮಾರ್ ಸೇರಿದಂತೆ 7 ಯೋಧರು ವೀರಮರಣವನ್ನಪ್ಪಿದ್ದಾರೆ.
ಹಗಲು ರಾತಿ...
ವೈಜ್ಞಾನಿಕ ಸಂಶೋಧನೆ ಮತ್ತು ವಿಜ್ನಾನದ ಆಡಳಿತವನ್ನು ಸುಲಭಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರ್ 103 ನೇ ಭಾರತೀಯ ವಿಜ್ನಾನ ಕಾಂಗ್ರೆಸ್ ಸಮಾವೇಶವನ್ನು ಭಾನುವಾರ ಮೈಸೂರಿನಲ್ಲಿ ಉದ್ಘಾಟಿಸಿ ಹೇಳಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ನನಗೆ ಹೊಸವರ್ಷದ ಆರಂಭದಲ್ಲೇ ವಿಜ್ಞಾನ , ತಂತ್ರಜ್ಞಾನದೊಂದಿಗೆ...
ಸರ್ಕಾರ ರಾಜ್ಯದ ಜನತೆಗೆ ಹೊಸ ವರ್ಷದ ಶಾಕ್ ನೀಡಿದೆ. ಜನವರಿ 5 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲಿನ ದರವನ್ನು 4 ರೂ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಕೆಎಂಎಫ್ ಹಾಲಿನ ದರವನ್ನು 5 ರೂ ಹೆಚ್ಚಿಸಬೇಕೆಂದು ಬೇಡಿಕೆ ಇಟ್ಟಿತ್ತು. ಬೇಡಿಕೆಯನ್ನು...
ಹೊಸ ವರ್ಷದ ಆರಂಭಕ್ಕೆ ಪ್ರತಿ ಲೀಟರ್ ಪೆಟ್ರೋಲ್ 63 ಪೈಸೆ ಮತ್ತು ಡೀಸೆಲ್ 1.06 ರೂ. ಇಳಿಕೆ ಮಾಡಿ ತೈಲ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.
ಜಾಗತಿಕ ತೈಲ ಬೆಲೆಯಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ಒಂದು ತಿಂಗಳಿನಲ್ಲಿ ಮೂರನೇ ಬಾರಿ ಬಾರಿಗೆ ಪೆಟ್ರೋಲ್...
ವಿಧಾನ ಪರಿಷತ್ ಚುನಾವಣಾ ಮತ ಎಣಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಗೆಲುವು ಸಾಧಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬುದ್ದಿವಂತ ಮತದಾರರು ಬಂಡಾಯ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ. ಯಾವುದೇ ಮಾತುಗಳಿಗೆ ಮರುಳಾಗಿಲ್ಲ ಎಂದರು....
10 ಲಕ್ಷ ರೂ.ಗಳಿಗಿಂತ ಹೆಚ್ಚಿನ ತೆರಿಗೆ ವ್ಯಾಪ್ತಿಗೆ ಒಳಪಡುವ ಆದಾಯ ಹೊಂದಿರುವವರಿಗೆ 2016ರ ಜನವರಿಯಿಂದ ಎಲ್ಪಿಜಿ ಸಬ್ಸಿಡಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ನಿರ್ಧರಿಸಿದೆ.
ಗ್ರಾಹಕ ಅಥವಾ ಅವನ / ಅವಳ ಸಂಗಾತಿಯ ಹಿಂದಿನ ವರ್ಷದ ತೆರಿಗೆ ವ್ಯಾಪ್ತಿಗೆ ಒಳಪಡುವ ಆದಾಯ...
ಭಾರತ-ಪಾಕಿಸ್ತಾನ ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳು ಜನವರಿ 15 ಕ್ಕೆ ಇಸ್ಲಮಾಬಾದ್ ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಅಧಿಕೃತ ಘೋಷಣೆಯಾಗಬೇಕಿದೆಯಷ್ಟೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಕಸ್ಮಿಕ ಪಾಕಿಸ್ತಾನದ ಭೇಟಿಯ ನಂತರ ಈ ಸುದ್ದಿ ಬಂದಿದೆ. ಶುಕ್ರವಾರ...
ಐಸಿಸ್ ಉಗ್ರ ಸಂಘಟನೆಯನ್ನು ಸೇರಿಕೊಳ್ಳಲು ಯತ್ನಿಸುತ್ತಿದ್ದಾರೆಂಬ ಸಂದೇಹದಿಂದ ಶನಿವಾರ ಉಗ್ರ ನಿಗ್ರಹ ದಳ (ಎಟಿಎಸ್) ನಾಗ್ಪುರ ವಿಮಾನ ನಿಲ್ದಾಣದಲ್ಲಿ ಮೂವರನ್ನು ಬಂಧಿಸಿದೆ.
ಎಟಿಎಸ್ ಮೂಲಗಳ ಪ್ರಕಾರ, ಬಂಧಿತರು ತೆಲಂಗಾಣ ಮೂಲದವರಾಗಿದ್ದು ಜಮ್ಮು-ಕಾಶ್ಮೀರಕ್ಕೆ ತೆರಳುತ್ತಿದ್ದರು.
ಬಂಧಿಸಲ್ಪಟ್ಟಿರುವ ಮೂವರು ವ್ಯಕ್ತಿಗಳು ಒಂದು ದಿನದ ಹಿಂದಷ್ಟೇ ರಸ್ತೆ...
ಹಣತೆ ತನಗಾಗಿ ಬೆಳಕು ನೀಡುವುದಿಲ್ಲ. ಜಗತ್ತಿನ ಕತ್ತಲನ್ನು ಹೊಡೆದೊಡಿಸಲು ಬೆಳಗುತ್ತದೆ. ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ಇನ್ನೊಬ್ಬರಿಗೆ ಬೆಳಕಾಗುವ ಕಾರ್ಯ ನಡೆದಿದೆ. ಸಮಾಜದ ಹಿತಕ್ಕಾಗಿ ಕ್ಷೇತ್ರದ ವತಿಯಿಂದ ಉತ್ತಮ ಕಾರ್ಯಗಳು ನಡೆಯುತ್ತಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ...
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ಉತ್ಸವವನ್ನು ವೀಕ್ಷಿಸಿ ಪುಣ್ಯಭಾಗಿಗಳಾದರು.
ಹೈಸ್ಕೂಲ್ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಆಯೋಜಿಸಿದ್ದು ಕೇತ್ರಕ್ಕೆ ಬಂದ ಭಕ್ತಾದಿಗಳು ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ....
ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಶುಕ್ರವಾರ 2 ಗಂಟೆಗೆ ನಿತೀಶ್ ಕುಮಾರ್ 5ನೇ ಬಾರಿಗೆ ಬಿಹಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲಾಲೂ ಪ್ರಸಾದ್ ಯಾದವ್ ಅವರ ಮಗ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು. ತೇಜಸ್ವಿ ಯಾದವ್ ಅವರನ್ನು ಉಪಮುಖ್ಯಮಂತ್ರಿ ಮಾಡುವ...
ಮಾಜಿ ಸಚಿವ, ಹಾಲಿ ಶಾಸಕ, ಗುರುಪಾದಪ್ಪ ನಾಗಮಾರಪಲ್ಲಿ (75) ಅವರು ಮಂಗಳವಾರ ನಸುಕಿನ ವೇಳೆ ವಿಧಿವಶರಾಗಿದ್ದಾರೆ.
ಸೋಮವಾರ ರಾತ್ರಿ ಹೃದಯಾಘಾತವಾದ ಬಳಿಕ ಗುರುಪಾಮಾದಪ್ಪ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮಂಗಳವಾರ ವಿಮಾನದಲ್ಲಿ ಬೀದರ್ ಗೆ ಪಾರ್ಥೀವ ಶರೀರವನ್ನು...
ವಿಶ್ವಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಮಂಗಳವಾರ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಿಂಘಾಲ್ ಅವರನ್ನು ಗುರಗಾಂವ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಶೋಕ್ ಸಿಂಘಾಲ್ ಅವರಿಗೆ 89 ವರ್ಷ ವಯಸ್ಸಾಗಿತ್ತು.
ಬಲಗಡೆಯ ಕೆಳಗಿನ ಲೋಬ್ ನ್ಯುಮೋನಿಯಾದ ಚಿಕಿತ್ಸೆ...
ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ನಡುವೆ ರೀಚ್-2ರಲ್ಲಿ ನಮ್ಮ ಮೆಟ್ರೋ ಸಂಚಾರ ಸೋಮವಾರ ಸಂಜೆ ಆರಂಭವಾಗಲಿದೆ.
6.80 ಕಿ.ಮೀ. ಉದ್ದದ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಸಂಜೆ 4 ಗಂಟೆಗೆ ಮಾಗಡಿ ರಸ್ತೆ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ...
ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ನಡುವೆ ರೀಚ್ 2 ನಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಸೋಮವಾರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಸುಮಾರು ಎರಡೂವರೆ ವರ್ಷಗಳಿಂದ ಈ ಮಾರ್ಗದ ಮೆಟ್ರೋ...
ಪ್ರತಿ ವರ್ಷ ನವೆಂಬರ್ 10ರಂದು ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಬ್ರಿಟೀಷರೊಂದಿಗೆ ಹೋರಾಡಿ ವೀರ ಮರಣವನ್ನಪ್ಪಿದ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲು ಸರ್ಕಾರ ಪ್ರತಿ ಜಿಲ್ಲೆಗೆ 50 ಸಾವಿರ ರೂ ಮತ್ತು ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಮೈದೂರಿನ ಮೃತ ರೈತ ಅಶೋಕ್ ಮಡಿವಾಳ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಜೊತೆಗೆ ಕೆಪಿಸಿಸಿ ವತಿಯಿಂದ 1 ಲಕ್ಷ ರೂಪಾಯಿ ಪರಿಹಾರ ಚೆಕ್ ಅನ್ನು ರಾಹುಲ್ ಗಾಂಧಿ...
ಹಾವೇರಿಯ ಗುಡಗೂರಿನಲ್ಲಿ ಶನಿವಾರ ನಡೆದ ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ಭಾರೀ ಕೊಡುಗೆಗಳನ್ನು ನೀಡಿದ್ದಾರೆ. ಬರಗಾಲ ಮತ್ತು ಸಾಲದ ಸುಳಿಯಲ್ಲಿ ಸಿಲುಕಿರುವ ರೈತರಿಗೆ ದೊಡ್ಡ ಪರಿಹಾರ ಘೋಷಣೆ ಮಾಡಿದ್ದಾರೆ.
ಮೃತ ರೈತರ ಕುಟುಂಬಕ್ಕೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು 2 ಲಕ್ಷದಿಂದ 5...
ನವೆಂಬರ್ 13 ರಂದು ಲಂಡನ್ ನ ವೆಂಬ್ಲಿ ಸ್ಟೇಡಿಯಂನಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಕೇಳಲು ಜನ ಉತ್ಸೂಕರಾಗಿದ್ದು ಟಿಕೇಟ್ ಗಾಗಿ, ಸ್ವಾಗತ ಸಹಭಾಗಿತ್ವವಹಿಸಲು, ಸಂಘಟಕರಾಗಲು, ಪ್ರಯೋಜಕರಾಗಲು ಜನ ಸರದಿ ಸಾಲುಗಳಲ್ಲಿ ನಿಲ್ಲುತ್ತಿದ್ದಾರೆ. ಒಲಿಂಪಿಕ್ ಕ್ರೀಡೆಗಳ ಉದ್ಘಾಟನಾ ಸಮಾರಂಭ...
ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಶನಿವಾರದ ಕರ್ನಾಟಕ ಬಂದ್ ಗೆ ಬೆಂಗಳೂರು, ಬಾಗಲಕೋಟೆ, ಹುಬ್ಬಳ್ಳಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಆದರೆ ಮಂಗಳೂರು, ಉಡುಪಿ, ಭಟ್ಕಳ,...
ಧಾರವಾಡಕ್ಕೆ ಮಂಜೂರಾಗಿರುವ ಐಐಟಿಯನ್ನು ರಾಯಚೂರಿಗೆ ಸ್ಥಳಾಂತರಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಬುಧವಾರ ಹುಬ್ಬಳ್ಳಿ-ಧಾರವಾಡದಲ್ಲಿ ಬಂದ್ ನಡೆಸಲಾಗಿದೆ. ಬಿಜೆಪಿ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ಹಲವಾರು ಸ್ಥಳೀಯ ಸಂಘ-ಸಂಸ್ಥೆಗಳಿಂದ ಬಂದ್ಗೆ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್...
ಸರ್ಕಾರ ಮಂಗಳವಾರವೂ ಕೂಡಾ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟಿದೆ. ಸರ್ಕಾರದ ಈ ಕ್ರಮಕ್ಕೆ ಮೈಸೂರಿನಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ರೈತ ಸಂಘಟನೆ ಮತ್ತು ಕನ್ನಡಪರ ಸಂಘಗಳು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಈ...
ಶುಕ್ರವಾರ ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಮಂಜುನಾಥ ರೆಡ್ಡಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಮೇಯರ್ ಆಗಿ ಆಯ್ಕೆ ಆದ ಬಿ ಎನ್ ಮಂಜುನಾಥ ರೆಡ್ಡಿ...
ತೀವ್ರ ಮಳೆ ಕೊರತೆಯಿಂದಾಗಿ ಮುಕ್ಕಾಲು ಭಾಗ ಕರ್ನಾಟಕ ಬರಗಾಲ ಎದುರಿಸುತ್ತಿರುವಾಗಲೇ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಕಾವೇರಿ ನೀರಿನ ವಿಷಯವಾಗಿ ಕ್ಯಾತೆ ತೆಗೆದಿದ್ದಾರೆ. ತಮಿಳುನಾಡಿಗೆ ಸಿಗಬೇಕಿರುವ ನೀರನ್ನು ಕರ್ನಾಟಕ ಸರ್ಕಾರ ಬೇಕಂತಲೇ ಹರಿಸುತ್ತಿಲ್ಲ. ಆದ್ದರಿಂದ, ಕಾವೇರಿ ನ್ಯಾಯಾಧಿಕರಣದ ಅಂತಿಮ ಐತೀರ್ಪನ್ನು...
ಬಿಬಿಎಂಪಿ ಅಧಿಕಾರದ ಚುಕ್ಕಾಣಿಗಾಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಮಾತುಕತೆ ಬುಧವಾರ ಬಿರುಸುಗೊಂಡಿದ್ದು, ಈ ಸಂಬಂಧ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಪದ್ಮನಾಭ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ಬಿಬಿಎಂಪಿ...
ಸೋಮವಾರ ಮಧ್ಯರಾತ್ರಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗಿದೆ. ಪೆಟ್ರೋಲ್ ಪ್ರತಿ ಲೀಟರ್ ಗೆ 2 ರೂ. ಮತ್ತು ಡೀಸೆಲ್ ಲೀಟರ್ಗೆ 50 ಪೈಸೆ ಇಳಿಕೆಯಾಗಿದೆ. ಕಳೆದ 1 ತಿಂಗಳಲ್ಲಿ ಇದು 3ನೇ ಇಳಿಕೆಯಾಗಿದೆ.
ಕಳೆದ ಬಾರಿ ದರ ಕಡಿಮೆಯಾದ ನಂತರ ಅಂತರಾಷ್ಟ್ರೀಯ...
ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಹುಬ್ಬಳ್ಳಿ, ಧಾರವಾಡ ಮತ್ತು ನರಗುಂದ ಪಟ್ಟಣ ಸಂಪೂರ್ಣ ಬಂದ್ ಆಗಿದೆ.
ಕಳಸಾ ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ರೈತರು ಕರೆಕೊಟ್ಟ ಬಂದ್ ಗೆ ಹುಬ್ಬಳ್ಳಿ-ಧಾರವಾಡ, ಅವಳಿ...
ತೀವ್ರ ಕುತೂಹಲ ಕೆರಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಸರಳ ಬಹುಮತದತ್ತ ಸಾಗುತ್ತಿದೆ. ಆದರೆ ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಗೆ ಇದು ತೀವ್ರ ಹಿನ್ನಡೆಯ ಫಲಿತಾಂಶವಾಗಿದೆ.
ಚುನಾವಣೆ ನಡೆದ 198 ವಾರ್ಡ್ ಗಳ ಪೈಕಿ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ನಡೆದ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅತೀ ದೊಡ್ದ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ ಪುನಃ ಬಿಜೆಪಿ ಬಿಬಿಎಂಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.
ಒಟ್ಟು 198 ವಾರ್ಡ್ ಗಳ ಪೈಕಿ 1 ವಾರ್ಡ್ ನಲ್ಲಿ...
ಬಿಬಿಎಂಪಿ ಚುನಾವಣೆಯಲ್ಲಿ ನಾವು ನಿರೀಕ್ಷಿಸಿದಷ್ಟು ಫಲಿತಾಂಶ ಬಂದಿಲ್ಲ. ಆದರೂ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ. ಬೆಂಗಳೂರು ನಗರದ ಜನರ ಮನ ಗೆಲ್ಲಲು ನಮಗೆ ಆಗಲಿಲ್ಲ. ಹಾಗಾಗಿ ಈ ಸೋಲಿನ ಹೊಣೆಯನ್ನು ನಾನು ಹೊರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳವಾರ, ಬಿಬಿಎಂಪಿ ಚುನಾವಣಾ ಫಲಿತಾಂಶ...
ಕಳೆದ 10 ದಿನಗಳಲ್ಲಿ ಎರಡನೇ ಬಾರಿ ಜೀವ ಬೆದರಿಕೆ ಪತ್ರ ಬಂದ ಹಿನ್ನಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ 'Z+' ರಕ್ಷಣೆ ನೀಡಲಾಗಿದೆ.
ಸರಳ ಜೀವನ, ಸಾರ್ವಜನಿಕ ಜೀವನದಲ್ಲಿ ಪಾರದರ್ಶಕತೆ, ಭ್ರಷ್ಟಾಚಾರ ವಿರುದ್ಧ ಹೋರಾಟ ಮುಂತಾದ ವಿಷಯಗಳನ್ನು ಎತ್ತಿಕೊಂಡು...
ಕಳೆದ ಒಂಭತ್ತು ತಿಂಗಳುಗಳಿಂದ ಸತತವಾಗಿ ಕೆಳಗಿಳಿಯುತ್ತಿರುವ ಹಣದುಬ್ಬರ ಜುಲೈ ತಿಂಗಳಲ್ಲಿ ಐತಿಹಾಸಿಕ ಕೆಳಮಟ್ಟವನ್ನು ತಲುಪಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ಸದ್ಯದಲ್ಲೇ ಬಡ್ಡಿ ದರವನ್ನು ಇಳಿಸುವ ಬಗ್ಗೆ ನಿರ್ಧಾರ ಕೈಗೊೞಬಹುದು ಎಂಬ ನಿರೀಕ್ಷೆ ಗರಿಗೆದರಿದೆ.
ತರಕಾರಿ ಮತ್ತು ಇಂಧನದ ಬೆಲೆ ಸತತವಾಗಿ...
ಸೋಮವಾರ ಬೆಳಗಿನ ಜಾವ+- ಜಾರ್ಖಂಡ್ ನ ಡಿಯೋಘರ್ ಪಟ್ಟಣದ ಬೈದ್ಯನಾಥ್ ಧಾಮ್ ದೇವಾಲಯದಲ್ಲಿ ಉಂಟಾದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದು ಸುಮಾರು 50 ಜನರಿಗೆ ಗಾಯಗಳಾಗಿವೆ.
ಯಾತ್ರಾರ್ಥಿಗಳು ದೇವಸ್ಥಾನದ ಹೊರಗೆ ಬಾಗಿಲು ತೆರೆಯಲು ಕಾಯುತ್ತಿದ್ದರು. ಯಾತ್ರಾರ್ಥಿಗಳಿಗೆ ದರ್ಶನಕ್ಕಾಗಿ ಬೆಳಗ್ಗೆ 4:30 ಕ್ಕೆ ಬಾಗಿಲು...
ಭಾರತದ ಸೆಕ್ಯುಲರ್ ವಾದಿಗಳು ಬೆಚ್ಚಿಬೀಳುವ ಸಂದರ್ಭವಿದು.. ಹೌದು, ಅಮೆರಿಕದ ನ್ಯೂಯಾರ್ಕ್ ನಗರದ ಪ್ರತಿಷ್ಠಿತ ಎಂಪೈರ್ ಸ್ಟೇಟ್ ಬಿಲ್ಡಿಂಗ್ ನಲ್ಲಿ ಹಿಂದೂ ದೇವಿ ಕಾಳಿ ಮಾತೆಯ ಚಿತ್ರದ ಅದ್ಭುತ ಪ್ರದರ್ಶನ ಮಾಡಲಾಗಿದೆ!.
ಕಲಾವಿದ ಆಂಡ್ರೂ ಜೋನ್ಸ್ ವಿನ್ಯಾಸಗೊಳಿಸಿದ ಕಾಳಿಮಾತೆಯ ರೌದ್ರಾವತಾರದ ಭಾವಚಿತ್ರವನ್ನು ಪ್ರದರ್ಶಿಸಲಾಯಿತು. ಪರಿಸರ...
ಕರ್ನಾಟಕ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲು ರಾಜ್ಯ ಬಿಜೆಪಿ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ 20 ಸಮಾವೇಶಗಳನ್ನು ನಡೆಸಿ ರೈತರ ಆತ್ಮಹತ್ಯೆ ತಡೆಯಲು ಜಾಗೃತಿ ಮೂಡಿಸಲು ಹಾಗೂ ರೈತರ ಸಾವು ತಡೆಯುವಲ್ಲಿ...
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವವನ್ನು ಅದ್ಧೂರಿಯಾಗಿ ವರ್ಷಪೂರ್ತಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸೋಮವಾರ, ಆ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಅರಸು ಶತಮಾನೋತ್ಸವ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಜನ್ಮ ಶತಮಾನೋತ್ಸವದ ಆಚರಣೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿ ಆರ್.ವಿ. ದೇಶಪಾಂಡೆ ಅವರ ಉನ್ನತ ಶಿಕ್ಷಣ ಖಾತೆಯನ್ನು ಹಿಂಪಡೆದು ಆರ್.ವಿ.ದೇಶಪಾಂಡೆ ಅವರ ನೆಚ್ಚಿನ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಖಾತೆಯನ್ನು ವಹಿಸಿಕೊಟ್ಟಿದ್ದಾರೆ.
ಶನಿವಾರ ಸಂಜೆ ಈ ನಿರ್ಧಾರ ಮಾಡಿದ್ದು, ಖಾತೆ ಬದಲಾವಣೆ ಕುರಿತು ರಾಜಭವನದಿಂದ...
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ 2 ದಿನಗಳ ಬೆಂಗಳೂರು ಪ್ರವಾಸದ ಹಿನ್ನೆಲೆಯಲ್ಲಿ ಸೋಮವಾರ ಮತ್ತು ಮಂಗಳವಾರ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ವಿಧಿಸಿ ನಗರ ಪೊಲೀಸ್ ಆಯುಕ್ತ ಎಂ ಎನ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಸೋಮವಾರ ಬೆಳಗ್ಗೆ 6 ರಿಂದ ಮಂಗಳವಾರ ರಾತ್ರಿ 12...
ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ನಾಸಾ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ಭೂಮಿಯನ್ನೇ ಹೋಲುವ ಗ್ರಹವೊಂದನ್ನು ನಾಸಾದ ದೂರದರ್ಶಕ ಕೆಪ್ಲರ್ ಪತ್ತೆ ಹಚ್ಚಿದ್ದು, ಭೂಮಿಗಿಂತಲೂ ಹಿರಿಯ ಹಾಗೂ ದೊಡ್ಡದಾದ ಗ್ರಹ ಇದೆಂದು ನಾಸಾ ಗುರುವಾರ ತಿಳಿಸಿದೆ.
ಈ ನೋತನ ಗ್ರಹಕ್ಕೆ ನಾಸಾ ಕೆಪ್ಲರ್ 452ಬಿ...
ಶುಕ್ರವಾರ ವಿಧಾನಸಭೆಯಲ್ಲಿ ಬಜೆಟ್ ನ ಅಂಕಿ ಅಂಶದ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡುತ್ತಿರುವ ವೇಳೆ ಪ್ರತಿಪಕ್ಷ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ರೊಚ್ಚಿಗೆದ್ದ ಘಟನೆ ನಡೆಯಿತು.
ಕೇಂದ್ರದಿಂದ 4,690 ಕೋಟಿ ರೂಪಾಯಿ ಕೊರತೆಯಾಗಿದೆ ಎಂದು ಸಿದ್ದರಾಮಯ್ಯ...
ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆಯ ಹಿನ್ನಲೆಯಲ್ಲಿ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಜುಲೈ ತಿಂಗಳ ಅಂತ್ಯದೊಳಗೆ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಅವರು ಹಾವೇರಿ ಜಿಲ್ಲೆಯ ಮೃತ ರೈತರ ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ.
ರಾಜ್ಯ ಉಸ್ತುವಾರಿ ಚೆಲ್ಲಕುಮಾರ್ ಅವರು ಇತರ ರಾಜ್ಯಗಳಂತೆ...
ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿರುವ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ರೇಡಿಯೋ ಮೂಲಕ ರೈತರನ್ನು ಉದ್ದೇಶಿಸಿ ಮಾತನಾಡಿ, ಯಾವುದೇ ಕಾರಣಕ್ಕೂ ಆತ್ಮಹತ್ಯೆಗೆ ಶರಣಾಗಬೇಡಿ ಎಂದರು.
ಆಕಾಶವಾಣಿ ಮೂಲಕ ಭಾಷಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತನ ಸಾವು ನನಗೆ ತೀವ್ರ ನೋವು ತಂದಿದೆ,...
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಮುಂದುವರೆದಿದ್ದು, ಈ ಸಂಬಂಧ ರಾಜ್ಯಪಾಲ ವಜುಭಾಯಿ ವಾಲಾ ಅವರು ಗುರುವಾರ ಸರ್ಕಾರದ ಬಳಿ ವಿವರಣೆ ಕೇಳಿದ್ದಾರೆ.
ರಾಜ್ಯದಲ್ಲಿ ಸಾಲಬಾಧೆಯಿಂದ ಇದುವರೆಗೆ ಎಷ್ಟು ಜನ ಕಬ್ಬು ಬೆಳೆಗಾರರು, ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ? ಇದನ್ನು ತಡೆಯಲು...
ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಕುರಿತು ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ ಎಸ್ ಪಾಟೀಲ್ ಸಮಿತಿ ಸೋಮವಾರ ಬಿಬಿಎಂಪಿಯನ್ನು ಐದು ಭಾಗಗಳಾಗಿ ವಿಭಜನೆ ಮಾಡಬೇಕೆಂಬ ಶಿಫಾರಸು ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಸಿದೆ.
ಸೋಮವಾರ ಸಲ್ಲಿಸಿದ ವರದಿಯಲ್ಲಿ ಬಿಬಿಎಂಪಿಯನ್ನು ಐದು...
ಹತ್ತು ದಿನಗಳಿಂದ ಬೆಳಗಾವಿಯಲ್ಲಿ ನಡೆಯುತ್ತಿದ್ದ ಅಧಿವೇಶನ ಶುಕ್ರವಾರ ಮಧ್ಯಾಹ್ನ ಅಂತ್ಯಗೊಂಡಿದೆ. ರಜೆಯ ಮೂಡಿನಲ್ಲಿದ್ದ ಬಹಳಷ್ಟು ಸಚಿವರು ಶಾಸಕರು ಅಧಿವೇಶನಕ್ಕೆ ಗೈರಾಗಿದ್ದರು.
ಶುಕ್ರವಾರದ ಅಧಿವೇಶನದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಬಗ್ಗೆ ಚರ್ಚೆ ನಡೆಸಲಾಯಿತು. ಸೋಮವಾರ ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದ ಸ್ಪೀಕರ್ ಕಾಗೋಡು ತಿಮ್ಮಪ್ಪ,...
ಪ್ರಮುಖ ವಿಚಾರಗಳಲ್ಲಿ ತಮ್ಮನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಲಕ್ಷಿಸುತ್ತಿದ್ದಾರೆ, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ, ಆದ್ದರಿಂದ ತಾವು ರಾಜೀನಾಮೆ ಕೊಡುವುದಾಗಿ ವಸತಿ ಸಚಿವ ಅಂಬರೀಶ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದರು. ತಮ್ಮ ಅಸಮಾಧಾನದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ.
ಈ ಕುರಿತು...
ಥೈಲಾಂಡ್ನ ಬ್ಯಾಂಕಾಕ್ನಿಂದ ಟರ್ಕಿ ರಾಜಧಾನಿ ಇಸ್ತಾಂಬುಲ್ಗೆ ತೆರಳುತ್ತಿದ್ದ ಟರ್ಕಿಶ್ ಏರ್ವೇಸ್ ನ ಏರ್ ಬಸ್ 330 ವಿಮಾನದಲ್ಲಿ ಬಾಂಬ್ ಇದೆಯೆಂಬ ಬೆದರಿಕೆಯ ಕಾರಣ ವಿಮಾನ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯಾ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಭೂಸ್ಪರ್ಶ ಮಾಡಿದೆ.
ವಿಮಾನದಲ್ಲಿ ಬಾಂಬ್ ಇದೆ...
ದೇಶದ ನಾಗರಿಕ ಸೇವೆಗಳ 2014ನೇ ಸಾಲಿನ ಪರೀಕ್ಷಾ ಫಲಿತಾಂಶವನ್ನು ಯುಪಿಎಸ್ಸಿ ಶನಿವಾರ ಪ್ರಕಟಿಸಿದೆ. ಮೊದಲ 4 ಸ್ಥಾನಗಳನ್ನು ಮಹಿಳೆಯರೇ ಪಡೆದಿದ್ದು, ಹೀರಾ ಸಿಂಘಾಲ್ ಪ್ರಥಮ, ದ್ವೀತಿಯ ಸ್ಥಾನ ರೇಣುರಾಜ್, ತೃತೀಯ ಸ್ಥಾನ ನಿಧಿಗುಪ್ತಾ ಮತ್ತು ವಂದನಾ ರಾವ್ ನಾಲ್ಕನೇ ಸ್ಥಾನ ಪಡೆದಿದ್ದಾರೆ.
ಮೊದಲ...
ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಒಂದು ಕೋಟಿ ರೂ. ಭ್ರಷ್ಟಾಚಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗುರುವಾರ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಪರಿಷತ್ ಕಲಾಪದ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ...
ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಾಗಿರುವ ಬಾಕಿ ಹಣ ನೀಡಲು ಸರ್ಕಾರದ ಖಜಾನೆಯೇನು ಅಕ್ಷಯ ಪಾತ್ರೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.
ವಿಧಾನಸಭೆಯಲ್ಲಿ ಸಾರ್ವಜನಿಕ ಮಹತ್ವದ ವಿಷಯದ ಮೇಲೆ ರೈತರ ಆತ್ಮಹತ್ಯೆ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಧ್ಯೆ...
ಲೋಕಾಯುಕ್ತ ಸಂಸ್ಥೆ ಅಧಿಕಾರಿಗಳೇ ಭಾಗಿಯಾಗಿರುವ ರು.1 ಕೋಟಿ ಲಂಚ ಆರೋಪದ ತನಿಖೆ ಮತ್ತೆ ಕಗ್ಗಂಟಾಗಿ ಪರಿಣಮಿಸಿದೆ. ಯಾರು ತನಿಖೆ ನಡೆಸಬೇಕೆಂಬುದನ್ನು ಸರ್ಕಾರವೇ ನಿರ್ಧರಿಸಲಿ ಎಂದು ಲೋಕಾಯುಕ್ತರು ಪತ್ರ ಬರೆದ ಬೆನ್ನಲ್ಲೇ, ಲೋಕಾಯುಕ್ತ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವುದು ನಮ್ಮ ವ್ಯಾಪ್ತಿಯಲ್ಲಿ ಇಲ್ಲ...
ರಾಜ್ಯದಲ್ಲಿ ಮುಂದುವರೆದಿರುವ ರೈತರ ಆತ್ಮಹತ್ಯೆ ಪ್ರಕರಣ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷಗಳು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಮೊದಲದಿನ ಅಧಿವೇಶನದಲ್ಲಿ ವಿಪಕ್ಷಗಳು ಹಾಗೂ ಆಡಳಿತ ಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಯಿತು. ಸದನ ಆರಂಭವಾಗುತ್ತಿದ್ದಂತೆಯೇ ಮಾಜಿ ಶಾಸಕರಾದ ವಿಠ್ಠಲ...
ರಾಜ್ಯ ಸರ್ಕಾರವು ರೈತರ ಹಿತ ಕಾಪಡಲು ಬದ್ದವಾಗಿದ್ದು ರೈತರು ದಿಢೀರ್ ನಿರ್ಧಾರದಿಂದ ಆತ್ಮಹತ್ಯೆ ಮಾಡಿಕೊಳ್ಳದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.
ರೈತರ ಸಮಸ್ಯೆಗಳಿಗೆ ಆತ್ಮಹತ್ಯೆವೊಂದೇ ಪರಿಹಾರವಲ್ಲ, ಸಕ್ಕರೆ ಕಾರ್ಖಾನೆಗಳನ್ನು ಜಪ್ತಿ ಮಾಡಿ ಬೆಳೆಗಾರರ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ...
ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರೈತ ಸಂಘ ಕೊಲೆ ಆರೋಪದ ದೂರು ದಾಖಲಿಸಿದೆ.
ರೈತ ಸಂಘದ ಮುಖಂಡ ಜಿ.ಶಂಕರ್ ಅವರು ಸಿಎಂ ವಿರುದ್ಧ ಮದ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜೂ.25ರಂದು ಕಬ್ಬಿನ ಬೆಳೆಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತೊಂದರೆ ಕೊಡುತ್ತಿದ್ದಾರೆ. ಬಿಎಸ್ ವೈ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ನೆರವು ಪಡೆದಿದ್ದನ್ನು ನೆನಪಿಸಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ...
ಧರ್ಮ ಹಾಗೂ ಜಾತಿ ರಹಿತವಾದ ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ರಕ್ಷಣೆ ಸಾಧ್ಯವಿದೆ. ಯೋಗ ಶಿಕ್ಷಣವನ್ನು ಶಾಲಾ ಪಠ್ಯಕ್ರಮದಲ್ಲಿ ಐಚ್ಛಿಕ ವಿಷಯವಾಗಿ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಧಾನಸೌಧದ...
ಬಿಬಿಎಂಪಿ ಚುನಾವಣೆ ಪೂರ್ಣಗೊಳ್ಳುವವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ. ತಮ್ಮ ದೆಹಲಿ ಪ್ರವಾಸದ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಈ ನಿರ್ಧಾರ ಕೈಗೊಳ್ಳುವ ಮೂಲಕ ಸಚಿವ ಸ್ಥಾನಾಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದ್ದಾರೆ.
ಬಿಬಿಎಂಪಿ ಚುನಾವಣೆ ನಂತರ ಸಚಿವ ಸಂಪುಟ...
ರಾಜ್ಯ ಸಚಿವ ಸಂಪುಟ ವಿಸ್ತರಣೆ/ ಪುನಾರಚನೆ ಹಾಗೂ ನಿಗಮ ಮಂಡಳಿಗಳಿಗೆ ಬಾಕಿ ಉಳಿದ ಬೆರಳೆಣಿಕೆಯಷ್ಟುಅಧ್ಯಕ್ಷ- ಉಪಾಧ್ಯಕ್ಷ ಸ್ಥಾನದ ಕುರಿತು ಅಂತಿಮ ನಿರ್ಧಾರವನ್ನು ಕೈಗೊಳ್ಳವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ದೆಹಲಿ ಪ್ರವಾಸ ಮಹತ್ವ ಪಡೆದುಕೊಂಡಿದೆ.
ಮೂಲಗಳ...
ಸರಿಯಾಗಿ ಸರ್ಕಾರ ನಡೆಸಿದ್ದರೆ ಬಿ.ಎಸ್.ಯಡಿಯೂರಪ್ಪ ಜೈಲಿಗೆ ಹೋಗುತ್ತಿದ್ದರಾ? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಬಿ.ಎಸ್.ವೈಆರೋಪಗಳೆಲ್ಲಾ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದಿರುವ ಒಂದಂಕಿ ಲಾಟರಿ, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ಸೇರಿದಂತೆ ಹಲವಾರು ದಂಧೆಗಳಲ್ಲಿ...
ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ 21 ಜಿಲ್ಲೆಗಳಲ್ಲಿ ಜಯ ಸಾಧಿಸಿದ್ದು, 34 ಸಾವಿರಕ್ಕೂ ಹೆಚ್ಚು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಫಲಿತಾಂಶ ಮುಂದಿನ ಬಿಬಿಎಂಪಿ, ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಹಾಗೂ ಮೂರು ವರ್ಷದ...
ನೆಸ್ಲೆ ಸಂಸ್ಥೆಯ ವಿವಾದಿತ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶ ಕಂಡುಬಂದ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮ್ಯಾಗಿಯನ್ನು ತಾತ್ಕಾಲಿಕವಾಗಿ ನಿಷೇಧಗೊಳಿಸಲಾಗಿದೆ.
ದೆಹಲಿ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಮ್ಯಾಗಿ ನೂಡಲ್ಸ್ ನಲ್ಲಿ ವಿಷಕಾರಿ ಅಂಶಗಳು ಪತ್ತೆಯಾದ ಹಿನ್ನಲೆಯಲ್ಲಿ ರಾಜ್ಯಗಳಿಗೆ ಸೂಚನೆ ನೀಡಿದ್ದ...
ಗ್ರಾಮಪಂಚಾಯ್ತಿ ಚುನಾವಣೆ ನಂತರವಾದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯುತ್ತದೆ ಎಂದು ಕಾಯುತ್ತಿದ್ದ ಕಾಂಗ್ರೆಸ್ ನ ಹಿರಿಯ ಶಾಸಕರಿಗೆ ಮತ್ತೂಮ್ಮೆ ಹಿನ್ನಡೆಯಾಗಿದೆ.
ಹೈಕಮಾಂಡ್ ತಾಕೀತು ಮಾಡದಿದ್ದರೆ ಈ ಬಾರಿಯೂ ಸಂಪುಟ ವಿಸ್ತರಣೆ/ಪುನಾರಚನೆ ಮುಂದಕ್ಕೆ ಹೋಗಲಿದೆ. ಬಿಬಿಎಂಪಿ ಚುನಾವಣೆ ನೆಪದಲ್ಲಿ ಈ...
ಸುರಕ್ಷತಾ ಗುಣಮಟ್ಟಕ್ಕೆ ಸಂಬಂಧಿಸಿದಂತೆ ದೇಶದ ವಿವಿಧೆಡೆ ಕಾನೂನು ಸಮಸ್ಯೆಗೆ ಸಿಲುಕಿರುವ ನೆಸ್ಲೆ ಕಂಪನಿಯ ಮ್ಯಾಗಿ ನೂಡಲ್ಸ್ ಅಪಾಯಕಾರಿ ಅಂಶಗಳನ್ನು ಹೊಂದಿದೆಯೇ ಎಂಬ ಬಗ್ಗೆ ಕರ್ನಾಟಕ ಸರ್ಕಾರವೂ ಪರೀಕ್ಷೆಗೆ ಮುಂದಾಗಿದ್ದು, ರಾಜ್ಯದಲ್ಲೂ ಮೂರು ದಿನಗಳ ತಾತ್ಕಾಲಿಕ ನಿಷೇಧ ಹೇರಲಾಗಿದೆ.
ಮ್ಯಾಗಿ ನೂಡಲ್ ಅಪಾಯಕಾರಿ ಮಟ್ಟದಲ್ಲಿ...
ಭಾರತೀಯ ರಿಸರ್ವ ಬ್ಯಾಂಕ್ ರೆಪೋ ದರವನ್ನು ಶೇ 0.25ರಷ್ಟು ಕಡಿಮೆ ಮಾಡಿದೆ. ಇದರಿಂದಾಗಿ ಗೃಹ ಸಾಲ,ವಾಹನ ಸಾಲ ಮತ್ತು ಇನ್ನಿತರಸಾಲದ ಬಡ್ಡಿದರ ಇಳಿಕೆಯಾಗಿ, ಮರು ಪಾವತಿ ಕಂತು (ಇಎಂಐ) ಹೊರೆ ಕಡಿಮೆಯಾಗುವ ಸಾಧ್ಯತೆಗಳಿದ್ದು, ಜತೆಗೆ ಆರ್ಥಿಕತೆಗೂ ಉತ್ತೇಜನ ಸಿಗಲಿದೆ.
ಆರ್.ಬಿ.ಐ ಗವರ್ನರ್ ರಘುರಾಮ್...
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ರಾಜ್ಯ ಹೈಕೋರ್ಟ್ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಮತ್ತು ದಂಡದ ತೀರ್ಪನ್ನು...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿದ್ದಂತೆ ವಿಪಕ್ಷಗಳ ಟೀಕೆ- ಟಿಪ್ಪಣಿಗಳ ಭರಾಟೆ ಹೆಚ್ಚಿದೆ. ಬಿಜೆಪಿ ಹೇಳಿದ್ದೊಂದು, ಈಗ ಸರ್ಕಾರ ಮಾಡುತ್ತಿರು ವುದೊಂದು ಎಂಬ ಟೀಕೆ ಕೇಳಿಬರುತ್ತಿದೆ. ಇದರ ಬಗ್ಗೆ ಇಷ್ಟು ದಿನ ಮೌನವಾಗಿದ್ದ ಪ್ರಧಾನಿ ಇದೀಗ...
'ಕಾಂಗ್ರೆಸ್ ಗೆ ಹೊಸ ಯೋಚನೆಗಳ ದಿವಾಳಿತನ ಎದುರಾಗಿದೆ. ಸರಕಾರವನ್ನು ಟೀಕಿಸಲು ಅದಕ್ಕೆ ಯಾವುದೇ ಸಮರ್ಪಕವಾದ ವಿಷಯಗಳಿಲ್ಲವಾಗಿದೆ' ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ದಿ.ಟ್ರಿಬ್ಯೂನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮೋದಿ, ಇತ್ತೀಚೆಗೆ ರಾಹುಲ್ ಗಾಂಧಿ, ಮೋದಿ...
ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಪ್ರಕ್ರಿಯೆ ಶುಕ್ರವಾರ ಬೆಳಗ್ಗೆ 7ಕ್ಕೆ ಆರಂಭಗೊಂಡಿದೆ. 15 ಜಿಲ್ಲೆಗಳಲ್ಲಿ ಒಟ್ಟು 3,156 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿದೆ. ಮತದಾನ ಸಂಜೆ 5ಗೆ ಮುಕ್ತಾಯವಾಗಲಿದೆ.
ಈ ಬಾರಿ ಮೊದಲ ಹಂತದ ಚುನಾವಣಾ ಕಣದಲ್ಲಿ ಒಟ್ಟು 48621 ಅಭ್ಯರ್ಥಿಗಳಿದ್ದು,...
ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ತಮಗೆ ದೂರವಾಣಿ ಮೂಲಕ ಧಮ್ಕಿ ಹಾಕಿದ್ದಾರೆಂದು ಬಿಬಿಎಂಪಿ ಯಲಹಂಕ ವಲಯ ಆಯುಕ್ತ ಸರ್ಫರಾಜ್ ಖಾನ್ ದೂರು ನೀಡಿದ್ದಾರೆ.
ನೀನು ವರದಿ ಕೊಡಬೇಕು, ನಿನ್ನಪ್ಪನೂ ಕೊಡಬೇಕು. ಇವತ್ತಿನಿಂದ ನಿನಗೆ ಶನಿ ಕಾಟ ಶುರುವಾಗಿದೆ. ಇವತ್ತು ಸಂಜೆಯೊಳಗೆ...
ರಾಜ್ಯದಲ್ಲಿ ನಡೆದಿರುವ ಬಹುಕೋಟಿ ಒಂದಂಕಿ ಲಾಟರಿ ಹಗರಣವನ್ನು ಕೊನೆಗೂ ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈಗಾಗಲೇ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿರುವ ಒಂದಂಕಿ ಲಾಟರಿ ಹಗರಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಬಿಜೆಪಿ, ಜೆಡಿಎಸ್ ಆಗ್ರಹಿಸಿತ್ತು.
ಒಂದಂಕಿ ಲಾಟರಿ ದಂಧೆ ಕುರಿತು ಕೇಂದ್ರದ...
ರಾಜ್ಯದಲ್ಲಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಪಟ್ಟಂತೆ ಯಾರನ್ನೂ ರಕ್ಷಿಸಲು ಸರ್ಕಾರ ಹೊರಟಿಲ್ಲ. ಜಾತಿ ಹೆಸರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಸಿದ್ದರಾಮಯ್ಯನೇ, ಕುಮಾರಸ್ವಾಮಿಯಲ್ಲ ಎಂದು ಹೇಳುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ...
ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿ ಕೇಂದ್ರ ಬಿಂದುವಾಗಿ ಉದಯಿಸಿದೆ. ಮುಂದಿನ ಬೆಳವಣಿಗೆಗಳೇನಿದ್ದರೂ ಬಿಜೆಪಿ ಪರ ಮತ್ತು ಬಿಜೆಪಿ ವಿರೋಧಿ ಎಂಬ ನೆಲೆಯಲ್ಲಿರುತ್ತದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಎನ್ಡಿಎ ಸರ್ಕಾರದ ಒಂದು ವರ್ಷದ ಸಾಧನೆಗಳ ಬಗ್ಗೆ ಮಾಧ್ಯಮಗಳೊಂದಿಗೆ...
ಬಿಜೆಪಿ ಮುಕ್ತ ರಾಜ್ಯ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾಧ್ಯವಿಲ್ಲ, ಅವರು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಪೊಲೀಸರು ಭ್ರಷ್ಟರಾಗಿದ್ದಾರೆ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣ ಕುರಿತಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಬೇಕೋ ಬೇಡವೋ ಎಂಬ ಬಗ್ಗೆ ರಾಜ್ಯ ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ.
ದೆಹಲಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ...
ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇಮಕ ವಿವಾದ ಸಂಬಂಧ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭೇಟಿ ಮಾಡಿದ್ದು, ಭೇಟಿಯ ವೇಳೆ ಲೆಪ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ರಾಷ್ಟ್ರಪತಿಗೆ ದೂರು ನೀಡಿದ್ದಾರೆ.
ನಜೀಬ್ ಜಂಗ್ ಸರ್ಕಾರದ ಕಾರ್ಯದರ್ಶಿಗಳ...
ಕೆ.ಪಿ.ಎಸ್.ಸಿ ಅಧ್ಯಕ್ಷರನ್ನಾಗಿ ವಿ.ಆರ್.ಸುದರ್ಶನ್ ಅವರನ್ನು ನೇಮಕ ಮಾಡಲು ರಾಜ್ಯ ಸರಕಾರ ನಡೆಸಿದ ಸತತ ಪ್ರಯತ್ನ ವಿಫಲವಾಗಿದ್ದು, ರಾಜ್ಯಪಾಲ ವಜೂಭಾಯಿ ವಾಲಾ ಅವರು ಕೆಪಿಎಸ್ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿಗೆ ಸರ್ಕಾರ ಮಾಡಿದ್ದ ಶಿಫಾರಸನ್ನು ಎರಡನೇ ಬಾರಿಯೂ ತಿರಸ್ಕರಿಸಿದ್ದಾರೆ.
ಭೂ ಒತ್ತುವರಿ ಆರೋಪಕ್ಕೆ...
ಶಕುಂತಲಾ ಗಾಮ್ಲಿನ್ ಅವರನ್ನು ದೆಹಲಿ ಮುಖ್ಯಕಾರ್ಯದರ್ಶಿಯನ್ನಾಗಿ ನೇಮಕ ಮಾಡಿರುವ ವಿಚಾರದಲ್ಲಿ ತಗಾದೆ ತೆಗೆದಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕೇಜ್ರಿವಾಲ್ ಮೂತಃ ಓರ್ವ ನಕ್ಸಲೈಟಾಗಿದ್ದು ಅವರಿಗೆ ಆಡಳಿತ ನಡೆಸುವುದರಲ್ಲಿ ಆಸಕ್ತಿ ಇಲ್ಲವೆಂದು ಸುಬ್ರಮಣಿಯನ್...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಕಾರ್ಯದರ್ಶಿ ನೇಮಕ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪರಾಜ್ಯಪಾಲ ನಜೀಬ್ ಜಂಗ್ ನಡುವೆ ಜಂಗೀಕುಸ್ತಿ ತಾರಕಕ್ಕೇರಿರುವ ನಡುವೆಯೇ ಸಂವಿಧಾನದ ಪ್ರಕಾರ ಮುಖ್ಯ ಕಾರ್ಯದರ್ಶಿಯನ್ನು ನೇಮಕ ಮಾಡುವ ಅಧಿಕಾರ ಲೆಫ್ಟಿನೆಂಟ್ ಗವರ್ನರ್ ಗೆ ಇಲ್ಲ ಎಂದು ಮಾಜಿ...
ಹದಿನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದ ಆರೋಪಕ್ಕೆ ಗುರಿಯಾಗಿರುವ ಕ್ಯಾಥೋಲಿಕ್ ಪಾದ್ರಿಗಾಗಿ ಕೇರಳ ಪೊಲೀಸರೀಗ ಹಲವರು ರಾಜ್ಯಗಳಲ್ಲಿ ಜಾಲ ಬೀಸಿದ್ದಾರೆ.
ಆರೋಪಿ ಪಾದ್ರಿಯ ವಿರುದ್ಧ ಲುಕ್ ಔಟ್ ನೊಟೀಸ್ ಜಾರಿ ಮಾಡಿರುವ ಕೇರಳ ಪೊಲೀಸರು, ವಿಮಾನ ನಿಲ್ದಾಣಗಳಲ್ಲಿ ಮತ್ತು ಗಡಿ ಪ್ರದೇಶಗಳಲ್ಲಿ ಈತನ...
ದೆಹಲಿಗೆ ಹಂಗಾಮಿ ಮುಖ್ಯ ಕಾರ್ಯದರ್ಶಿ ನೇಮಕ ಸಂಬಂಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಜಟಾಪಟಿ ಮತ್ತಷ್ಟು ತೀವ್ರಗೊಂಡಿದೆ. ಉಭಯ ನಾಯಕರು ಬಹಿರಂಗವಾಗಿಯೇ ಬಲಾಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ದೆಹಲಿಯ ಹಂಗಾಮಿ ಮುಖ್ಯಕಾರ್ಯದರ್ಶಿಯಾಗಿ ಶಕುಂತಲಾ ಗಾಮ್ಲಿನ್ ಅವರನ್ನು ರಾಜ್ಯಪಾಲರು...
ದೇಶಾದ್ಯಂತ ಕಾಂಗ್ರೆಸ್ ಮುಕ್ತವಾಗುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆದರಿಕೆಯಾಗಿದ್ದು, ರಾಜ್ಯವನ್ನು ಬಿಜೆಪಿ ಮುಕ್ತವನ್ನಾಗಿಸುವ ಭ್ರಮೆಯಲ್ಲಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.
ದಾವಣಗೆರೆಯಲ್ಲಿ ನಡೆದ ಸರ್ವೋದಯ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಬಿಜೆಪಿ ಮುಕ್ತಗೊಳಿಸುವುದಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ...
ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರದ ತೀವ್ರ ಆಕ್ಷೇಪದ ನಡುವೆಯೇ, ದೆಹಲಿ ಸರ್ಕಾರದ ಹಂಗಾಮಿ ಮುಖ್ಯ ಕಾರ್ಯದರ್ಶಿಯನ್ನಾಗಿ, ಹಿರಿಯ ಐಎಎಸ್ ಅಧಿಕಾರಿ ಶಕುಂತಲಾ ಗಾಮ್ಲಿನ್ ಅವರನ್ನು ನೇಮಿಸಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಆದೇಶ ಹೊರಡಿಸಿದ್ದಾರೆ.
ನಜೀಬ್ ಜಂಗ್ ನಡೆಯ ಬಗ್ಗೆ...
ಬಿಜೆಪಿ ಕಾಂಗ್ರೆಸ್ ಮುಕ್ತ ಕರ್ನಾಟಕದ ಕನಸು ಕಾಣುತ್ತಿದೆ. ಆದರೆ ಅದು ಎಂದಿಗೂ ಈಡೇರುವುದಿಲ್ಲ. 2018ರ ಚುನಾವಣೆಗೆ ಕಾಂಗ್ರೆಸ್ ಕಾರ್ಯಕರ್ತರೆಲ್ಲ ಪಣ ತೊಟ್ಟು ಬಿಜೆಪಿ ಮುಕ್ತ ಕರ್ನಾಟಕ ನಿರ್ಮಾಣಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪದಿಸಿದ್ದಾರೆ.
ದಾವಣಗೆರೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ...
ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಮತ್ತೊಮ್ಮೆ ಏರಿಕೆಯಾಗಿದೆ. ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ದರ ಪರಿಷ್ಕರಣೆಯಾಗಿದ್ದು, ತೆರಿಗೆ ರಹಿತ ಪೆಟ್ರೋಲ್ ಬೆಲೆ ಲೀಟರ್ ಒಂದಕ್ಕೆ ರೂ.3.13 ಹಾಗೂ ಡೀಸೆಲ್ ಬೆಲೆ ಲೀಟರ್ ಒಂದಕ್ಕೆ ರೂ.2.71 ಹೆಚ್ಚಳವಾಗಲಿದೆ.
ಸತತ ಎರಡನೇ ಬಾರಿ ಈ...
ಸ್ವಚ್ಛ, ಪಾರದರ್ಶಕ, ಹಗರಣ ಮುಕ್ತ ಸರ್ಕಾರ ನೀಡುತ್ತಿದ್ದೇವೆ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿರುವ ಒಂದಂಕಿ ಲಾಟರಿ ಹಾಗೂ ಮಟ್ಕಾ ದಂಧೆ ಕುರಿತ ತನಿಖೆಯನ್ನು ಸಿಬಿಐಗೆ ವಹಿಸಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಬೆಂಗಳೂರು...
ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ನನಗೆ ತೃಪ್ತಿ ತಂದಿದೆ. ಜನರ ನಿರೀಕ್ಷೆಗೆ ತಕ್ಕಂತೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಸರ್ಕಾರಕ್ಕೆ 2 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ...
'ಬ್ರಿಟನ್' ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಮೂಲದ 10ಸದಸ್ಯರು ಸಂಸದರಾಗಿ ಆಯ್ಕೆಗೊಂಡಿದ್ದಾರೆ. ಈ ಮೂಲಕ ಬ್ರಿಟನ್ ಸಂಸತ್ ನಲ್ಲಿ ಭಾರತೀಯ ಮೂಲದ ಸಂಸದರ ಸಂಖ್ಯೆ ಹೆಚ್ಚಾಗಿದೆ.
ಇನ್ಫೊಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅಳಿಯ ರಿಶಿ ಸುನಾಕ್ ಸೇರಿ 10 ಮಂದಿ...
ಬಿಬಿಎಂಪಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಹೇಳಿದ್ದು, ತೀರ್ಪಿನ ಪ್ರತಿ ಕೈಗೆ ಸಿಕ್ಕ ನಂತರ ಕಾನೂನು ಸಚಿವರು ಹಾಗೂ ಕಾನೂನು ತಜ್ಞರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಕಾಶ್ಮೀರದ ಆಡಳಿತವು ಇನ್ನು 6 ತಿಂಗಳ ಅವಧಿಯ ಕಾಲ ಶ್ರೀನಗರದಿಂದ ನಡೆಯಲ್ಪಡಲಿದೆ. ಚಳಿಗಾಲದ ರಾಜಧಾನಿ ಜಮ್ಮು ತನ್ನ 6 ತಿಂಗಳ ಅವಧಿ ಪೂರೈಸಿದ್ದು, ಮೇ 5ರಿಂದ ಕಾಶ್ಮೀರ ದರ್ಬಾರು ಶ್ರೀನಗರಕ್ಕೆ ಸ್ಥಳಾಂತರಗೊಳ್ಳಲಿದೆ.
ರಾಜಭವನ, ಸಚಿವಾಲಯ ಮತ್ತು ಇತರ ಕಚೇರಿಗಳು ಏಪ್ರಿಲ್ 24ರಂದು ಜಮ್ಮುವಿನಲ್ಲಿ...
ಬಂಡವಾಳ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ನಿಗದಿಯಾಗಿದ್ದ ಫ್ರಾನ್ಸ್, ಸ್ವೀಡನ್, ಜರ್ಮನ್ ಪ್ರವಾಸಕ್ಕೆ ತೆರಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆ, ಇತರೆ ಕಾರ್ಯಕ್ರಮಗಳ ಒತ್ತಡದ ಹಿನ್ನೆಲೆಯಲ್ಲಿ ವಿದೇಶ ಪ್ರವಾಸಕ್ಕೆ ತೆರಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯಕ್ಕೆ ಬಂಡವಾಳ ಆಕರ್ಷಿಸುವ ಸಲುವಾಗಿ...
ವಿಶ್ವಾದ್ಯಂತ ಕ್ರೀಡಾ ಪ್ರೇಮಿಗಳಲ್ಲಿ ಸಂಚಲನ ಮೂಡಿಸಿದ್ದ ಶತಮಾನದ ಬಾಕ್ಸಿಂಗ್ ಪ್ರಶಸ್ತಿಯನ್ನು ಅಮೇರಿಕಾದ ಫ್ಲಾಯ್ಡ ಮೇವೆದರ್ ಅವರು ಗೆಲ್ಲುವ ಮೂಲಕ ಬರೋಬ್ಬರಿ 900 ಕೋಟಿ ರೂಪಾಯಿ ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ.
ಲಾಸ್ ವೇಗಾಸ್ ನ ಎಂಜಿಎಂ ಕ್ರೀಡಾಂಗಣದಲ್ಲಿ ಭಾನುವಾರ ಬೆಳಗ್ಗೆ ...
ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಪುರುಷರು ಹಾಗೂ ಮಹಿಳೆಯರಿಗೆ ಶೇ.50ರಷ್ಟು ಸಮಾನ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಗ್ರಾಮ...
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ತೈಲ ಕಂಪನಿಗಳು ದಿಢೀರನೇ ಏರಿಕೆ ಮಾಡುವ ಮೂಲಕ ವಾಹನ ಸವಾರರಿಗೆ ಶಾಕ್ ನೀಡಿವೆ.
ಕಚ್ಚಾತೈಲ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಗುರುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಬೆಲೆಯನ್ನು ಲೀಟರ್ ಗೆ 3.96 (ಸ್ಥಳೀಯ ತೆರಿಗೆ ಹೊರತುಪಡಿಸಿ) ರೂ....
ಐಸಿಸ್ ಉಗ್ರರ ವಿರೋಧಿಗಳಾಗಿ ಗುರುತಿಸಿಕೊಂಡಿರುವ ಜೈಶ್ ಅಲ್ ಇಸ್ಲಾಮ್ ಉಗ್ರರು ದಮಾಸ್ಕಸ್ನಲ್ಲಿ ಗಣರಾಜ್ಯೋತ್ಸವದ ಮಾದರಿಯಲ್ಲಿ ಮಿಲಿಟರಿ ಪರೇಡ್ ನಡೆಸಿದ್ದಾರೆ.
ಟ್ಯಾಂಕರ್ ಗಳೊಂದಿಗೆ 1,700 ಉಗ್ರರು ಸರತಿ ಸಾಲಿನಲ್ಲಿ ಕವಾಯತಿನಲ್ಲಿ ಪಾಲ್ಗೊಂಡಿರುವ ವಿಡಿಯೋ ಅನ್ನು ಸಂಘಟನೆ ಬಿಡುಗಡೆಗೊಳಿಸಿದೆ. ಮುಸುಕು ಧರಿಸಿದ್ದ ವಿಶೇಷ ಪಡೆ...
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಸ್ವಾಧೀನ ಕಾಯ್ದೆ ವಿರುದ್ಧ ಏ.30ರಿಂದ ಕಿಸಾನ್ ಪಾದಯಾತ್ರೆ ಕೈಗೊಂಡಿದ್ದಾರೆ.
ದೇಶದಲ್ಲಿ ಅತ್ಯಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ವಿದರ್ಭದಿಂದ ರಾಹುಲ್ ಗಾಂಧಿ ಪಾದಯಾತ್ರೆ ಪ್ರಾರಂಭವಾಗಿದೆ. ಸುಮಾರು...
ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ಸರ್ಕಾರದಿಂದ ಯಾವುದೇ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ವ ಪಕ್ಷ ನಿಯೋಗ ಪ್ರಧಾನ ಮಂತ್ರಿಯವರನ್ನು ಒತ್ತಾಯಿಸಿದೆ.
ಮಧ್ಯಾಹ್ನ ಸಂಸತ್ ಭವನದಲ್ಲಿ ಪ್ರಧಾನ ಮಂತ್ರಿಯವರ ಕಚೇರಿಯಲ್ಲಿ ನರೇಂದ್ರ ಮೋದಿಯನ್ನು ನಿಯೋಗ...
ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳಕ್ಕೆ ಕರ್ನಾಟಕ ಸರ್ಕಾರವೂ ಸಹಾಯ ನೀಡಲು ಮುಂದಾಗಿದೆ. ಔಷಧಗಳು ಹಾಗೂ ಜೀವ ರಕ್ಷಕ ಸಾಮಗ್ರಿಗಳನ್ನು ಹೊತ್ತ ರಾಜ್ಯದ ಹತ್ತು ಸದಸ್ಯರ ವೈದ್ಯರ ತಂಡವು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಯ ಮಾರ್ಗವಾಗಿ ಭೂಕಂಪ ಪೀಡಿತ ನೇಪಾಳಕ್ಕೆ...
ಭೂಕಂಪಕ್ಕೆ ತುತ್ತಾಗಿರುವ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದ್ದು, ತುರ್ತು ನಿರ್ವಹಣಾ ಕೇಂದ್ರ ಮತ್ತು ಸಹಾಯವಾಣಿ ಆರಂಭಿಸಿದೆ.
ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ...
ಅಂತರ್ಜಾಲ ತಾರತಮ್ಯ ನೀತಿಯನ್ನು ಹೋಗಲಾಡಿಸಿ ಇಂಟರ್ನೆಟ್ ಸ್ಥಾಗಿತ್ಯ ನೀತಿಯನ್ನು ಜಾರಿಗೊಳಿಸಬೇಕೆಂದು ನಡೆದಿರುವ ಹೋರಾಟದ ಮಧ್ಯೆಯೇ, ಈ ನೀತಿ ಜಾರಿಗೆ ಬಂದರೆ ಕರೆ ದರಗಳನ್ನು ಆರು ಪಟ್ಟು ಹೆಚ್ಚಿಸುವ ಅನಿವಾರ್ಯತೆಗೆ ಸಿಲುಕಲಿದ್ದೇವೆ ಎಂದು ಮೊಬೈಲ್ ಸೇವಾದಾರ ಕಂಪನಿಗಳು ಎಚ್ಚರಿಸಿವೆ.
ಟೆಲಿಕಾಂ ಕಂಪನಿಗಳು ಸರ್ಕಾರ ಹಾಕಿರುವ...
ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಂಬಂಧಿಸಿದಂತೆ ಸರ್ಕಾರ ಸೆಲೆಕ್ಟ್ ಕಮಿಟಿ ರಚಿಸುವಂತೆ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ, ಜೆಡಿಎಸ್ ಪಟ್ಟು ಹಿಡಿದಿದ್ದವು. ಬಳಿಕ ವಿಪಕ್ಷಗಳ ಮನವೊಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಭೆಯೂ ವಿಫಲವಾಗಿದೆ.
ಪರಿಷತ್ ನಲ್ಲಿ ಸರ್ಕಾರಕ್ಕೆ ಸೆಡ್ಡು ಹೊಡೆದಿರುವ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ...
'ಸೌರಶಕ್ತಿ' ಹಾಗೂ ನವೀಕೃತ ಇಂಧನ ಉತ್ಪಾದನೆಗೆ ಆದ್ಯತೆ ನೀಡುವುದರಲ್ಲಿ ರಾಜ್ಯ ಸರ್ಕಾರ ದೇಶಕ್ಕೇ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಏ.23ರಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಹಸಿರು ಶೃಂಗಸಭೆ-2015 ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಬಂಡವಾಳ ಹೂಡಿಕೆದಾರರಿಗೆ...
ಪ್ರಧಾನಿ ನರೇಂದ್ರ ಮೋದಿ ಅಜ್ಮೀರ್ ನಲ್ಲಿರುವ ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ದರ್ಗಾಗೆ ಏ.22ರಂದು ಚಾದರ್ ಅರ್ಪಿಸಿದ್ದಾರೆ. ಮೋದಿ ಪರವಾಗಿ ಅಜ್ಮೀರ್ ದರ್ಗಾಗೆ ತೆರಳಲಿರುವ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ, ಚಾದರ್ ನ್ನು ತಲುಪಿಸಿದ್ದಾರೆ.
ಅಜ್ಮೀರ್ ನಲ್ಲಿ ಏ.21ರಿಂದ...
ಗುಪ್ತಚರ ಇಲಾಖೆ ಮಾಹಿತಿ ಹಿನ್ನಲೆಯಲ್ಲಿ ಕಾರ್ಯಾಚರಣೆಯೊಂದರಲ್ಲಿ ನೌಕಾಪಡೆ ಮತ್ತು ಕರಾವಳಿ ತಟರಕ್ಷಣಾ ಪಡೆ ಪಾಕಿಸ್ತಾನಕ್ಕೆ ಸೇರಿದ ದೋಣಿಯೊಂದನ್ನು ವಶಕ್ಕೆ ಪಡೆದುಕೊಂಡಿದೆ.
ಇದರಲ್ಲಿ 140 ಕೆ.ಜಿ. ಹೆರಾಯಿನ್ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಪ್ರಕರಣ ಸಂಬಂಧ ದೋಣಿಯಲ್ಲಿದ್ದ 8 ಮಂದಿಯನ್ನು ಬಂಧಿಸಿದ್ದಾರೆ. ಶೋಧ ವೇಳೆ ಅವರ...
'ಯೋಗ' ಗುರು ಬಾಬಾ ರಾಮ್ ದೇವ್, ಹರ್ಯಾಣ ಸರ್ಕಾರ ತಮಗೆ ನೀಡಲು ಮುಂದಾಗಿದ್ದ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನವನ್ನು ನಿರಾಕರಿಸಿದ್ದಾರೆ.
ತಾನೊಬ್ಬ ಸಂನ್ಯಾಸಿ, ಕ್ಯಾಬಿನೆಟ್ ಸಚಿವರಿಗೆ ನೀಡಲಾಗುವ ಯಾವುದೇ ಸೌಲಭ್ಯಗಳನ್ನು ಪಡೆಯುವುದಿಲ್ಲ ಎಂದು ರಾಮ್ ದೇವ್ ಸ್ಪಷ್ಟಪಡಿಸಿದ್ದಾರೆ. ಹರ್ಯಾಣದ ಮುಖ್ಯಮಂತ್ರಿ ಮನೋಹರ್...
ಭೂಸ್ವಾಧೀನ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಬೃಹತ್ ಕಿಸಾನ್ ರ್ಯಾಲಿ ಆಯೋಜಿಸಿದೆ.
ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ರ್ಯಾಲಿ ನಡೆಯಲಿದ್ದು, ಈ ಸಮಾವೇಶದಲ್ಲಿ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ರೈತರು...
ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಲಾಗಿದೆ.
ಜಿಲ್ಲಾವಾರು ಪ್ರಾತಿನಿಧ್ಯಕ್ಕಿಂತ ಸಮುದಾಯ ಆಧಾರಿತ ಪ್ರಾತಿನಿಧ್ಯ ನೀಡಬೇಕು. ಅದರಲ್ಲೂ ಹಿಂದುಳಿದ ವರ್ಗದ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು....
ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ 100 ಸ್ಮಾರ್ಟ್ ಸಿಟಿ ಯೋಜನೆಯನ್ವಯ ದೇಶದ ಮೊದಲ ಸ್ಮಾರ್ಟ್ ಸಿಟಿಯೊಂದು ಮೋದಿ ತವರು ರಾಜ್ಯ ಗುಜರಾತ್ ನಲ್ಲಿ ತಲೆಯೆತ್ತುತ್ತಿದೆ.
ಸಾಬರಮತಿ ನದಿ ದಂಡೆಯ ಗಾಂಧಿನಗರದ ಹೊರವಲಯದಲ್ಲಿ ಇದು ತಲೆಯೆತ್ತುತ್ತಿದ್ದು, ಮುಂದಿನ ಸ್ಮಾರ್ಟ್ ಸಿಟಿಗಳಿಗೆ ಮಾದರಿಯೆನ್ನಿಸಿಕೊಳ್ಳುತ್ತದೆ ಎಂದು...
ಜಮ್ಮು-ಕಾಶ್ಮೀರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪಿಡಿಪಿ ನೇತೃತ್ವದ ಸರ್ಕಾರ, ಪ್ರತ್ಯೇಕತಾವಾದಿಗಳ ಬಗ್ಗೆ ಮೃಧುತೋರಣೆ ತೋರುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ, ರಾಜ್ಯದ ರಾಜಧಾನಿ ಶ್ರೀನಗರದಲ್ಲಿ ಪಾಕಿಸ್ತಾನ ಧ್ವಜ ಪ್ರದರ್ಶಿಸಲಾಗಿದೆ. ಜೊತೆಗೆ ಭಾರತ ವಿರೋಧಿ ಘೋಷಣೆಗಳು ಎಗ್ಗಿಲ್ಲದೆಯೇ ಮೊಳಗಿವೆ.
ಪ್ರತ್ಯೇಕತಾವಾದಿ ನಾಯಕ ಸೈಯ್ಯದ್ ಶಾ ಗಿಲಾನಿ...
ಆರ್.ಬಿ.ಐ ಗೌರ್ನರ್ ರಘುರಾಮ್ ರಾಜನ್ ಅವರಿಗೆ ಇಸ್ಲಾಮಿಕ್ ಉಗ್ರ ಸಂಘಟನೆ ಐ.ಎಸ್.ಐ.ಎಸ್ ನಿಂದ ಜೀವ ಬೆದರಿಕೆ ಬಂದಿದೆ.
ಡಿ.ಎನ್.ಎ ಪತ್ರಿಕೆ ವರದಿ ಪ್ರಕಾರ 583847@gmail.com ಎಂಬ ಇ-ಮೇಲ್ ಐಡಿ ಮೂಲಕ ರಘುರಾಮ್ ರಾಜನ್ ಅವರಿಗೆ ಬೆದರಿಕೆ ಮೇಲ್ ಬಂದಿದ್ದು, ರಘುರಾಮ್ ರಾಜನ್...
ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಬಿಬಿಎಂಪಿ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ಗುರುತಿನ ಚೀಟಿ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಸುದೀಪ್ ಶೆಟ್ಟಿ ಅವರು ಅಕ್ರಮ ವಲಸಿಗರ ಕುರಿತಂತೆ ಹೊರತಂದಿರುವ ಸಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದ...
ಜಾತಿ ಜನಗಣತಿ ವಿರೋಧಿಸುವವರು ಕೊಳಕು ಮನಸ್ಸಿನ ಜಾತಿವಾದಿಗಳು. ವಾಸ್ತವವಾಗಿ ಜಾತಿ ಗಣತಿ ಎಂಬುದು ಜಾತಿಗಳನ್ನು ಒಟ್ಟುಗೂಡಿಸುವ ಸಾಮಾಜಿಕ ನ್ಯಾಯದ ಕೆಲಸವೇ ಹೊರತು ಜಾತಿ ಒಡೆಯುವ ಕೆಲಸವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಜಾತಿ...
ಸಕಾಲದಲ್ಲಿ ಸೇವೆ ನೀಡುವ ಏಷ್ಯಾದ ಮೊಟ್ಟಮೊದಲ ಸರ್ಕಾರಿ 'ಬೈಕ್ ಆಂಬುಲೆನ್ಸ್' ಗೆ ಚಾಲನೆ ದೊರೆತಿದೆ. ವಿಧಾನಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಿಗ್ಗೆ ಈ ವ್ಯವಸ್ಥೆಗೆ ಚಾಲನೆ ನೀಡಿದ್ದಾರೆ.
ಈ ಮೂಲಕ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಟ್ಟು...
ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಈ ಕುರಿತು ಚರ್ಚಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದಿದೆ.
ಏಪ್ರಿಲ್ 20ರಂದು ಒಂದು ದಿನದ ವಿಶೇಷ ಅಧಿವೇಶನ ಕರೆಯಲು ಸರ್ಕಾರ ನಿರ್ಧರಿಸಿದ್ದು, ಬಿಬಿಎಂಪಿ ವಿಭಜನೆ ವಿಧೇಯಕವನ್ನು ಉಭಯ ಸದನಗಳಲ್ಲಿ ಮಂಡಿಸಿ, ಚರ್ಚಿಸಿ,...
ಸಾರ್ವಜನಿಕ ವಲಯದ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿವೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಪ್ರತಿ ಲೀಟರ್ ಪೆಟ್ರೋಲ್ 80 ಪೈಸೆ ಹಾಗೂ ಡೀಸೆಲ್ ದರ 1.30ರೂಪಾಯಿ ಅಗ್ಗವಾಗಲಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾದ ಹಿನ್ನೆಲೆಯಲ್ಲಿ...
'ಕೆಪಿಸಿಸಿ' ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ.ವಿ ರಾಜಶೇಖರನ್ ಒತ್ತಾಯಿಸಿದ್ದಾರೆ.
ಏ.14ರಂದು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಮಾತನಾಡಿದ ರಾಜಶೇಖರನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಬ್ಬ ಅತ್ಯುತ್ತಮ ಆಡಳಿತಗಾರ, ಸಂಸದೀಯ ಪಟು. ಆದರೆ ಪರಮೇಶ್ವರ್...
ಬಿಬಿಎಂಪಿಯನ್ನು ಮೂರು ವಿಭಾಗಗಳಾಗಿ ವಿಭಜಿಸುವ ಸುಗ್ರೀವಾಜ್ಞೆ ಪ್ರಸ್ತಾಪದಲ್ಲಿ ಹಿನ್ನಡೆ ಅನುಭವಿಸಿರುವ ರಾಜ್ಯ ಸರ್ಕಾರ, ಚುನಾವಣೆಯನ್ನು ಮುಂದೂಡುವ `ಮೇಲ್ಮನವಿ ಅಸ್ತ್ರ'ದತ್ತ ಮುಖಮಾಡಿದೆ. ಬಿಬಿಎಂಪಿ ಚುನಾವಣೆಯ ಭವಿಷ್ಯವನ್ನು ಹೈಕೋರ್ಟ್ ಸೋಮವಾರ ನಿರ್ಧರಿಸಲಿದೆ.
ಮೇ 30ರೊಳಗೆ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್, ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ...
'ಲಿವ್ ಇನ್ ಟುಗೆದರ್' ರಿಲೇಶನ್ ಶಿಪ್ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಅವಿವಾಹಿತ ಜೋಡಿ ಪತಿ-ಪತ್ನಿಯರಂತೆ ವಾಸವಾಗಿದ್ದರೆ ಅವರನ್ನು ವಿವಾಹಿತರೆಂದೇ ಪರಿಗಣಿಸಬೇಕೆಂದು ಹೇಳಿದೆ.
ಲಿವ್ ಇನ್ ಟುಗೆದರ್ ನಲ್ಲಿದ್ದ ತನ್ನ ಜತೆಗಾರ ಮರಣಿಸಿದರೆ ಆತನ ಆಸ್ತಿಯಲ್ಲಿ ಮಹಿಳೆಗೆ...
ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಿ ಬಿಬಿಎಂಪಿ ಚುನಾವಣೆ ಮುಂದೂಡಿಕೆಗೆ ಹವಣಿಸುತ್ತಿದ್ದ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ವಾಜುಭಾಯಿ ವಾಲ ಬ್ರೇಕ್ ಹಾಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಆರಂಭಿಕ ಹಂತದಲ್ಲಿಯೇ ಹಿನ್ನಡೆಯಾಗಿದೆ.
ವಿಭಜನೆ ಸಂಬಂಧ ಸರ್ಕಾರ ಹೊರಡಿಸಿದ ಸುಗ್ರೀವಾಜ್ನೆಯಲ್ಲಿ ಕೆಲ ಗೊಂದಲಗಳಿವೆ. ಸ್ಥಳೀಯ ಸಂಸ್ಥೆಗಳ...
ಪಕ್ಷವನ್ನು ಬಲಪಡಿಸಬೇಕು ಎಂದು ಕಾಂಗ್ರೆಸ್ ಯತ್ನಿಸುತ್ತಿದ್ದರೆ, ರಾಹುಲ್ ಗಾಂಧಿ ಅಧ್ಯಕ್ಷಗಿರಿ ವಿರುದ್ಧದ ಅಪಸ್ವರಬಲವಾಗಿ ಕೇಳಿಬರುತ್ತಿದೆ. ಹೀಗಾಗಿ ಭೂಸ್ವಾಧೀನ ಕಾಯ್ದೆ ವಿರೋಧಿ ಅಭಿಯಾನದ ಮೂಲಕ ಮತ್ತೆ ದೇಶದ ಗಮನವನ್ನು ತನ್ನತ್ತ ಸೆಳೆಯಲು ಯತ್ನಿಸಿದ್ದ ಕಾಂಗ್ರೆಸ್ ಗೆ ಈಗ `ಅಧ್ಯಕ್ಷ ಸ್ಥಾನ'ದ ತಲೆನೋವು ಜೋರಾಗುತ್ತಿದೆ.
ಸಂದೀಪ್...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ "ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ' ಶನಿವಾರದಿಂದ ಪ್ರಾರಂಭವಾಗಲಿದೆ.
ಜಾತಿವಾರು ಜನಗಣತಿ ಎಂದೇ ಬಿಂಬಿತವಾಗಿರುವ ಈ ಸಮೀಕ್ಷೆ ಏಪ್ರಿಲ್ 30 ರವರೆಗೆ ನಡೆಯಲಿದ್ದು, ರಾಜ್ಯದಲ್ಲಿರುವ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ, ಔದ್ಯೋಗಿಕ-ಆರ್ಥಿಕ ಹಾಗೂ ರಾಜಕೀಯ ಪ್ರಾತಿನಿಧ್ಯ ಅಂಶಗಳ...
ಪ್ರಧಾನಿ ನರೇಂದ್ರ ಮೋದಿ ಮಾದರಿಯ ಆಡಳಿತಕ್ಕಿಂತ ನನ್ನ ಮಾದರಿಯ ಆಡಳಿತವೇ ಉತ್ತಮವೆಂದು ಹೇಳುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಮ್ಮನ್ನು ತಾವೇ ಹೊಗಳಿಕೊಂಡಿದ್ದಾರೆ.
ಪ್ರಧಾನಿ ಮೋದಿಯವರದ್ದು ವ್ಯಕ್ತಿ ಕೇಂದ್ರಿತ ಆಡಳಿತ ಮಾದರಿಯಾದರೆ ತನ್ನದು ಜನಕೇಂದ್ರಿತ ಆಡಳಿತ ಮಾದರಿ ಆಗಿದೆ ಎಂದು ಕೇಜ್ರಿವಾಲ್...
ಜಾತಿ ಗಣತಿ ಹೆಸರಲ್ಲಿ ಸಮಾಜ ಒಡೆಯಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅದೇ ತಿರುಗುಬಾಣ ಆಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡರ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ...
ಗೋ ಮಾಂಸ ಸೇವನೆ ವಿಚಾರ ಅವರವರ ವಿವೇಚನೆಗೆ ಬಿಟ್ಟದ್ದು, ನಮ್ಮಲ್ಲಿ ಗೋಹತ್ಯೆ ನಿಷೇಧ ಮಾಡುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಯಡಹಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ...
ಆಲಮಟ್ಟಿ ಬಲದಂಡೆ ಕಾಲುವೆ ಮೇಲೆ ನಿರ್ಮಿಸಿದ ಸೌರಶಕ್ತಿ ವಿದ್ಯುತ್ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಗುರುವಾರ ನಡೆಯಲಿದೆ.
ದಕ್ಷಿಣ ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನೀರಾವರಿ ಕಾಲುವೆಯೊಂದರ ಮೇಲೆ ಸ್ಥಾಪಿಸಿದ ಸೌರಶಕ್ತಿ ವಿದ್ಯುತ್ ಉತ್ಪಾದನಾ ಘಟಕ ಎಂಬ ಖ್ಯಾತಿಗೆ ಇದು ಕಾರಣವಾಗಲಿದೆ. ಇದೇ...
ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗುವುದಕ್ಕೆ ಇನ್ನೂ ಎರಡು ತಿಂಗಳು ಬಾಕಿ ಇದ್ದು, ಹಿಂದೂಸ್ಥಾನ್ ಟೈಮ್ಸ್ ಪತ್ರಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂದರ್ಶನ ನೀಡಿದ್ದು, ತಮ್ಮ ಸರ್ಕಾರ ಜನಸಾಮಾನ್ಯರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
ತಮ್ಮ ಸರ್ಕಾರ ಕಾರ್ಪೊರೇಟ್...
ಬಿಜೆಪಿ ಯ 35ನೇ ಸಂಸ್ಥಾಪನಾ ದಿನಾಚರಣೆಗೆ ಪಕ್ಷದ ಸಂಸ್ಥಾಪಕರಲ್ಲಿ ಪ್ರಮುಖರಾಗಿರುವ ಎಲ್.ಕೆ.ಅಡ್ವಾಣಿ ಅವರಿಗೆ ಸೂಕ್ತ ರೀತಿಯಲ್ಲಿ ಆಹ್ವಾನ ನೀಡದೇ ಇರುವ ಸಂಗತಿ ಬೆಳಕಿಗೆ ಬಂದಿದೆ.
1980ರ ಏ.6ರಂದು ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ ಅವರಂತಹ ನಾಯಕರ ನೇತೃತ್ವದಲ್ಲಿ ಬಿಜೆಪಿ ಸ್ಥಾಪನೆಯಾಗಿತ್ತು. ಅದರ 35ನೇ...
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ಪೊಲೀಸರು ನಡೆಸಿರುವ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಶೇಷಾಚಲಂ ಅರಣ್ಯ ಪ್ರದೇಶದಲ್ಲಿ ರಕ್ತ ಚಂದನ ಮರಗಳನ್ನು ಕದಿಯುತ್ತಿದ್ದ ತಮಿಳುನಾಡು ಮೂಲದ 150 ಮಂದಿಯ ಪೈಕಿ 20 ಮಂದಿ...
ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡುವುದಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ವೇಳೆ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲಾಗಿದೆ. ಆದರೆ ಸದ್ಯಕ್ಕೆ ವಿಸ್ತರಣೆ...
'ಬಿಜೆಪಿ' ಮಾಡಿದ ತಪ್ಪಿನಿಂದಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ, ಹಾಗಾಗಿ ಸಿದ್ದರಾಮಯ್ಯ ಅವರು ಮಾಜಿ ಸಿ.ಎಂ ಯಡಿಯೂರಪ್ಪ ಅವರ ಫೋಟೊವನ್ನು ಮನೆಯಲ್ಲಿ ಹಾಕಿಕೊಳ್ಳಬೇಕೆಂದು ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ.
ಮಂಗಳವಾರ ಹಾವೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಡಿಯೂರಪ್ಪನವರ ಫೋಟೊವನ್ನು ಸಿದ್ದರಾಮಯ್ಯ ಮನೆಯಲ್ಲಿ ಹಾಕಬೇಕು. ಆದರೆ...
ಗ್ರಾಮ ಪಂಚಾಯತ್ ಹಾಗೂ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಸದ್ಯದ ಮಟ್ಟಿಗೆ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಮಾಡುವುದು ಬೇಡ ಎಂಬ ಅಭಿಪ್ರಾಯ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್ ಗೂ ಈ ವಿಚಾರ ಮನವರಿಕೆ ಮಾಡಿಕೊಟ್ಟು ಇನ್ನಷ್ಟು ಕಾಲಾವಕಾಶ ನೀಡುವಂತೆ ಮನವೊಲಿಸುವ...
ರಾಜ್ಯ ಸಚಿವ ಸಂಪುಟ ವಿಸ್ತರಣೆ, ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಜೊತೆಗೆ ಚರ್ಚಿಸಿದ ವಿಷಯ ಬಹಿರಂಗಪಡಿಸಲ್ಲ. ಏನು ಆಗಬೇಕೋ ಅದು ಆಗುವ ಸಮಯಕ್ಕೆ ನಡೆಯುತ್ತೆ...
'ತಮಿಳುನಾಡು' ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧಿಸುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಏ.18ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಏ.6ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕನ್ನಡ ವಾಟಾಳ್ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್, ಏ.18ರಂದು ಕರ್ನಾಟಕ ಬಂದ್ ಗೆ...
'ಐ.ಎ.ಎಸ್' ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ತನಿಖೆಯನ್ನು ಮೂರು ತಿಂಗಳಲ್ಲಿ ಮುಕ್ತಾಯಗೊಳಿಸಬೇಕೆಂಬ ಸರ್ಕಾರದ ಷರತ್ತಿಗೆ ಸಿಬಿಐ ವಿರೋಧ ವ್ಯಕ್ತಪಡಿಸಿದೆ.
ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಸಿಬಿಐ ವಾಪಸ್ ಕಳಿಸಿದೆ. ರಾಜ್ಯಾದ್ಯಂತ ನಡೆದ ಪ್ರತಿಭಟನೆ, ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿದ್ದ ರಾಜ್ಯ ಸರ್ಕಾರ...
ಬಿಬಿಎಂಪಿಯನ್ನು ಮೂರು ಭಾಗವನ್ನಾಗಿಸುವ ಬಗ್ಗೆ ಸುಗ್ರೀವಾಜ್ನೆ ಹೊರಡಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಅಲ್ಲದೆ, ಬಿಬಿಎಂಪಿಯಲ್ಲಿ ನಡೆದಿರುವ ಕಾಮಗಾರಿಗಳ ತನಿಖೆಯನ್ನು ಸಿಐಡಿಗೆ ವಹಿಸಲೂ ತೀರ್ಮಾನಿಸಲಾಗಿದೆ.
ಹೈಕೋರ್ಟ್ ಸೂಚನೆಯಂತೆ ಬಿಬಿಎಂಪಿ ಚುನಾವಣೆ ನಡೆಸಬೇಕಾದ ಪರಿಸ್ಥಿತಿ ಒದಗಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಚಿವ ಸಂಪುಟ...
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲಿಗರು ತಮಗೆ ಕೊಲೆ ಬೆದರಿಕೆ ಹಾಕಿದ್ದರು ಎಂದು ಮಾಜಿ ಸಿಎಂ ಜೀತನ್ ರಾಂ ಮಾಂಝೀ ಆರೋಪಿಸಿದ್ದಾರೆ.
ನಾನು ಮನಸ್ಸು ಬಿಚ್ಚಿ ಮಾತನಾಡಿದಾಗಲೆಲ್ಲಾ, ನನಗೆ ತಲೆ ಕೆಟ್ಟಿದೆ ಎಂದು ನಿತೀಶ್ ಕುಮಾರ್ ಮತ್ತು ಅವರ ಭಂಟರು...
ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರ್ ರಚನೆಯನ್ನು ಏಪ್ರಿಲ್ ನಲ್ಲಿ ನಡೆಸಲು ಸಜ್ಜಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಹೈಕಮಾಂಡ್ ಪ್ರಾಥಮಿಕ ಹಂತದ ಚರ್ಚೆ ನಡೆಸಲು ಏ.5ರಂದು ದೆಹಲಿಗೆ ತೆರಳಲಿದ್ದಾರೆ.
ಕೇಂದ್ರ ಸರ್ಕಾರವು ಏ.5ರಂದು ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ...
'ಪೆಟ್ರೋಲ್', ಡೀಸೆಲ್ ದರ ಮತ್ತೆ ಇಳಿಕೆಯಾಗಿದೆ. ಕಳೆದ ತಿಂಗಳಲ್ಲಿ ಅಲ್ಪ ಪ್ರಮಾಣದಲ್ಲಿ ದರ ಇಳಿಕೆಯಾಗಿತ್ತು. ಈ ಬಾರಿಯೂ ಅಲ್ಪ ಪ್ರಮಾಣದ ದರ ಇಳಿಕೆ ಕಂಡುಬಂದಿದೆ.
ಪ್ರತಿ ಲೀಟರ್ ಪೆಟ್ರೋಲ್, ದರದಲ್ಲಿ 49 ಪೈಸೆ ಇಳಿಕೆಯಾಗಿದ್ದರೆ ಡೀಸೆಲ್ ದರದಲ್ಲಿ 1.21ರೂ ಇಳಿಕೆಯಾಗಿದೆ. ಪರಿಷ್ಕೃತ...
ಅದಿರು ಲೂಟಿಯಾಗಿದ್ದು ನಮ್ಮ ಅವಧಿಯಲ್ಲಿ ಅಲ್ಲ, ಬಿಜೆಪಿ ಅವಧಿಯಲ್ಲಿ ಗಣಿ ಸಂಪತ್ತು ಲೂಟಿಯಾಗಿದೆ. ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಪರಿಷತ್ ನ ಕೊನೆಯ ದಿನದ ಕಲಾಪದಲ್ಲಿ ಮಾತನಾಡಿದ ಅವರು, ಅಕ್ರಮ ಗಣಿ ವಿಷಯದಲ್ಲಿ ರಾಜ್ಯ ಮರ್ಯಾದೆ...
'ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ'ಕ್ಕೆ ತೆರಳುವ ಮಾರ್ಗದಲ್ಲಿ ಟೋಲ್ ದರ ಏರಿಕೆಯಾಗಲಿದ್ದು ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ನವಯುಗ ಕಂಪನಿ, ಪ್ರತಿ ವರ್ಷ ಶೇ.10ರಷ್ಟು ಟೋಲ್ ದರ ಏರಿಕೆ ಮಾಡುವುದಾಗಿ ಮಾಡಿಕೊಂಡಿರುವ ಒಪ್ಪಂದದ ಹಿನ್ನೆಲೆಯಲ್ಲಿ...
ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ ಎಂದು ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಪ್ರಕಾಶ್ ಜಾವ್ಡೇಕರ್ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟುವುದು ಶತಃಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ ಬೆನ್ನಲ್ಲೇ, ಪ್ರಕಾಶ್ ಜಾವ್ಡೇಕರ್,ಕೇಂದ್ರ ಸರ್ಕಾರ ಅನುಮತಿಯೇ ಕೊಟ್ಟಿಲ್ಲ...
ಸರ್ಕಾರಿ ಅಧಿಕಾರಿಯೊಬ್ಬರಿಗೆ ದೂರವಾಣಿ ಮೂಲಕ ಬೆದರಿಕೆ ಹಾಕಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಶಾಸಕ ವರ್ತೂರು ಪ್ರಕಾಶ್ ಗೆ ಕಂಟಕ ಎದುರಾಗಿದೆ.
ಐಎಎಸ್ ಅಧಿಕಾರಿ ಡಿ.ಕೆ.ರವಿ ಕೋಲಾರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಅವರ ಕೆಳಹಂತದ ಅಧಿಕಾರಿ ಜತೆ ನಡೆಸಿದ ಸಂಭಾಷಣೆಯ ಆಡಿಯೋ ಧ್ವನಿ ವರ್ತೂರು...
ವಿದ್ವಾನ್ ಕಾಂಚನ ಈಶ್ವರ ಭಟ್ ಅವರ ಶಿಷ್ಯೆ ಶ್ರೀಮತಿ ಸ್ಮಿತಾ ನೂಜಿಬೈಲ್ ಅವರ ನೇತೃತ್ವದಲ್ಲಿ ಶುಕ್ರವಾರ , ದಿನಾಂಕ 27 ಮಾರ್ಚ್ 2015 ರಂದು ದುಬೈ ನಗರದ ಅಲ್ ಕರಾಮಾದ ಎಸ್ ಎನ್ ಜಿ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಸುಂದರ...
ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಕೆಲವರು ರಾಜಕೀಯ ಭಾಷಣ ಮಾಡಿದ್ದಾರೆ, ಕೆಲವರು ಬೂಸಾ ಬಜೆಟ್ ಎಂದು ಹೇಳಿದ್ದಾರೆ. ಎಲ್ಲಾ ಟೀಕೆಗಳನ್ನು ಸಮಚಿತ್ತದಿಂದ ಸ್ವೀಕರಿಸುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸಭೆ ಕಲಾಪದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕೆಗೆ ತಿರುಗೇಟು ನೀಡಿದ ಅವರು,...
ವಿಧಾನಸಭೆಯಲ್ಲಿ ಕರ್ನಾಟಕ ವಿಧಾನಮಂಡಲಗಳ ವೇತನ, ಭತ್ಯೆಗಳ ತಿದ್ದುಪಡಿ ವಿಧೇಯಕ 2015 ಅಂಗೀಕಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಹಾಗೂ ಶಾಸಕರಿಗೆ ಭರ್ಜರಿ ಗಿಫ್ಚ್ ನೀಡಿದ್ದಾರೆ.
ಇದರಿಂದ ಶಾಸಕರ ವೇತನ 20 ಸಾವಿರದಿಂದ 25 ಸಾವಿರಕ್ಕೆ ಏರಿಕೆಯಾಗಿದ್ದು, ಕ್ಷೇತ್ರ ಪ್ರಯಾಣ ಭತ್ಯೆ...
ಆಮ್ ಆದ್ಮಿ ಪಕ್ಷದಲ್ಲಿ ಭಿನ್ನಮತೀಯ ಚಟುವಟಿಕೆಗಳು ತಾರಕ್ಕಕ್ಕೆ ಏರಿವೆ. ಕೆಲ ದಿನಗಳ ಹಿಂದೆ ಶಾಸಕರ ಕುದುರೆ ವ್ಯಾಪಾರದ ಬಗ್ಗೆ ಆಡಿಯೋ ಬಿಡುಗಡೆ ಮಾಡಿದ್ದ ವಿರೋಧಿ ಬಣಗಳು ಇದೀಗ ಆಮ್ ಆದ್ಮಿ ಪಕ್ಷವನ್ನೇ ತೊರೆದು ಹೊಸ ಪಕ್ಷ ಕಟ್ಟುತ್ತೇನೆಂದು ಅರವಿಂದ್ ಕೇಜ್ರಿವಾಲ್ ಹೇಳಿಕೆ...
ರೇಪ್ ಯತ್ನಕ್ಕೆ ಪ್ರತಿರೋಧ ತೋರಿದ 30 ವರ್ಷದ ಮಹಿಳೆಯನ್ನು ಯುವಕ ಬೆಂಕಿ ಹಚ್ಚಿದ ಘಟನೆ ಮುಜಾಫರ್ ನಗರದ ಸಿಸೋಲಿ ಪಟ್ಟಣದಲ್ಲಿ ನಡೆದಿದೆ.
ತೀವ್ರ ಸುಟ್ಟಗಾಯಗಳಿಗೆ ಗುರಿಯಾಗಿರುವ ಸಂತ್ರಸ್ತ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆಕೆಯ ದೇಹ ಸ್ಥಿತಿಯು ಗಂಭೀರವಿದೆ ಎಂದು ಪೊಲೀಸರು ಹೇಳಿದ್ದಾರೆ.
ಬ್ಯಾಂಕ್ ಉದ್ಯೋಗಿಯೋರ್ವರ...
ಬೆಂಗಳೂರನ್ನು ಕಾಡುತ್ತಿರುವ ಜಾಹೀರಾತು ಮಾಫಿಯಾಕ್ಕೆ ಕಡಿವಾಣ ಹಾಕಲು ಜಾಹೀರಾತು ನೀತಿ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾ.26ರ ಅಧಿವೇಶನದ ವಿಧಾನ ಪರಿಷತ್ ಕಲಾಪದಲ್ಲಿ ಜಾಹೀರಾತು ಮಾಹಿಫಾ ಬಗ್ಗೆ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೆಂಗಳೂರಿನಲ್ಲಿ ದೊಡ್ಡ ಜಾಹೀರಾತು...
ಐಎ ಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ವಿನಾ ಕಾರಣ ತಮ್ಮನ್ನು ಹಾಗೂ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ...
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜ್ಯದ ಜನಕ್ಕೆ ಎಲ್ಲಾ ಭಾಗ್ಯಗಳನ್ನು ಕೊಟ್ಟಿದ್ದೀರಾ. ಅದೇ ರೀತಿ ಮದ್ಯಭಾಗ್ಯ ಜಾರಿ ಮಾಡುವುದರಿಂದ ತೆರಿಗೆ ಸಂಗ್ರಹವಾಗುತ್ತದೆ ಎಂದು ಜೆಡಿಎಲ್ ಪಿ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯನವರನ್ನು ವ್ಯಂಗ್ಯವಾಡಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯ ಬಜೆಟ್ 2015ರ ಮೇಲಿನ ಚರ್ಚೆ ವೇಳೆ ಮಾತನಾಡಿದ ಕುಮಾರಸ್ವಾಮಿ, ಈ...
'ದೇವರ ದಾಸಿಮಯ್ಯ' ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ, ಇತಿಹಾಸಕಾರ ಚಿದಾನಂದ ಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ.
ಮಾ.25ರಂದು ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆಯುತ್ತಿದ್ದ ದೇವರದಾಸಿಮಯ್ಯ ಜಯಂತಿ ಸಮಾರಂಭದಲ್ಲಿ ದೇವರ ದಾಸಿಮಯ್ಯ ಆದ್ಯ ವಚನಕಾರ ಅಲ್ಲ ಎಂದು...
ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಾವಿಗೂ ಮುನ್ನ ರವಿ ಅವರು ಮಹಿಳಾ ಐ.ಎ.ಎಸ್ ಅಧಿಕಾರಿಗೆ 44 ಬಾರಿ ಕರೆ ಮಾಡಿದ್ದರು ಎಂಬ ವದಂತಿ ಸುಳ್ಳು ಎಂಬುದು ಸಾಬೀತಾಗಿದೆ.
ರವಿ ಸಾವಿನ ಪ್ರಕರಣಕ್ಕೆ...
'ಡಿ.ಕೆ ರವಿ' ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಲು ಪಟ್ಟು ಹಿಡಿದಿದ್ದ ವಿರೋಧಪಕ್ಷಗಳ ವಿರುದ್ಧ ಮಾಜಿ ಸಂಸದ ಹೆಚ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಮಾ.24ರಂದು ಬೀದರ್ ನಲ್ಲಿ ಮಾತನಾಡಿದ ವಿಶ್ವನಾಥ್, ಡಿ.ಕೆ ರವಿ ಪ್ರಕರಣಕ್ಕೆ ವಿರೋಧಪಕ್ಷಗಳು ಜಾತಿಲೇಪನ ನೀಡಿವೆ. ದೇಶದ ರಾಜಕಾರಣ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸಾಲದ ಭಾಗ್ಯವನ್ನು ಕರುಣಿಸಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ವಿಧಾನಸಭೆ ಕಲಾಪದ ರಾಜ್ಯ ಬಜೆಟ್ 2015ರ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ಹೆಚ್ಚು...
ಪ್ರಸಕ್ತ 2015ರ ಕರ್ನಾಟಕ ಧನ ವಿನಿಯೋಗ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಧ್ವನಿಮತದ ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಮಂಡಿಸಿದ ವಿಧೇಯಕದ ಬಗ್ಗೆ ಚರ್ಚೆಯಾದ ನಂತರ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮತಕ್ಕೆ ಹಾಕಿದಾಗ ಧ್ವನಿಮತದ ಅನುಮೋದನೆ ದೊರೆಯಿತು.
ಇದಕ್ಕೂ ಮುನ್ನ...
ಐಎಎಸ್ ಅಧಿಕಾರಿ ಡಿ.ಕೆ.ರವಿ ಅನುಮಾನಾಸ್ಪದ ಸಾವಿನ ವಿಚಾರದಲ್ಲಿ ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಪಕ್ಕೆ ಬಿಜೆಪಿ ಮತ್ತು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ವಿರುದ್ಧವೆ ವಿಪಕ್ಷಗಳು ಮುಗಿಬಿದ್ದಿವೆ.
ವಿಧಾನಸಭೆಯ ಕಲಾಪದಲ್ಲಿ ಡಿ.ಕೆ.ರವಿ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಘೋಷಿಸುವ...
ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಜ್ಯದ ಜನತೆ, ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ನಿರೀಕ್ಷೆಯಂತೆ ತನಿಖೆಯನ್ನು ಸಿಬಿಐಗೆ ಒಪ್ಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.
ಸೋಮವಾರ ವಿಧಾನಮಂಡಲದ ಕಲಾಪ ಆರಂಭವಾಗುತ್ತಿದ್ದಂತೆಯೇ ರವಿ ಸಾವಿನ ಪ್ರಕರಣದ...
ಸುಮಾರು 67 ವರ್ಷಗಳಷ್ಟು ಹಳೆಯದಾದ, ನಿಜಾಮರ ಹಣ ವರ್ಗಾವಣೆಗೆ ಸಂಬಂಧ ಪಟ್ಟ ಹಾಗೂ ಇಡಿಯ ವಿಶ್ವದ ಗಮನವನ್ನು ಸೆಳೆದ ’ಹೈದರಾಬಾದ್ ನಿಧಿ ಪ್ರಕರಣ'ದ ಕಾನೂನು ಹೋರಾಟದಲ್ಲಿ ಪ್ರತಿವಾದಿಯಾಗಿರುವ ಭಾರತಕ್ಕೆ 1.50 ಲಕ್ಷ ಪೌಂಡ್ ಕಾನೂನು ಶುಲ್ಕವನ್ನು ಪಾವತಿಸುವಂತೆ ಲಂಡನ್ ನ್ಯಾಯಾಲಯ ಪಾಕಿಸ್ಥಾನಕ್ಕೆ...
ಯುಗಾದಿ ಹಬ್ಬದ ಅಂಗವಾಗಿ ನಾಡಿನ ಜನತೆಗೆ ರಾಜ್ಯಪಾಲ ವಜುಭಾಯಿ ವಲಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಷಯ ತಿಳಿಸಿದ್ದಾರೆ.
ಮನ್ಮಥ ನಾಮ ಸಂವತ್ಸರದ ಚಂದ್ರಮಾನ ಯುಗಾದಿಯ ಶುಭ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೆಚ್ಚಿನ ಸುಖ, ಉತ್ತಮ ಆರೋಗ್ಯ, ಸಂಪತ್ತು ಹಾಗೂ ಅಭಿವೃದ್ಧಿಶೀಲ ಹೊಸ ವರ್ಷವನ್ನು...
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಹಿನ್ನೆಲೆಯಲ್ಲಿ ದಟ್ಟೈಸುತ್ತಿರುವ ಜನಾಕ್ರೋಶ ರಾಷ್ಟ್ರಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ತುಸು ಮೆತ್ತಗಾದಂತಿರುವ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸುವ ದಿಸೆಯಲ್ಲಿ ಗಂಭೀರ ಚಿಂತನೆ ಆರಂಭಿಸಿದೆ.
ಡಿ.ಕೆ ರವಿ ಅವರ ನಿಗೂಢ ಸಾವಿನ ಬಗ್ಗೆ ಸಿಎಂ...
ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವುದು ಸೂಕ್ತ ಎಂದು ರಾಜ್ಯಪಾಲ ವಜುಭಾಯ್ ವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ.
ರವಿ ಅವರ ನಿಗೂಢ ಸಾವಿನ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
'ಸಿದ್ದರಾಮಯ್ಯ' ಅವರನ್ನು ಬೆಂಬಲಿಸುತ್ತಿದ್ದ ಸಾಹಿತಿ ದೇವನೂರು ಮಹಾದೇವ ಅವರೂ ಡಿ.ಕೆ ರವಿ ಅವರ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಮಾ.20ರಂದು ಖಾಸಗಿ ಮಾಧ್ಯಮಕ್ಕೆ ನೀಡಿರುವ ಕಿರು ಸಂದರ್ಶನದಲ್ಲಿ ಮಾತನಾಡಿರುವ ದೇವನೂರು ಮಹಾದೇವ ಅವರು, ರಾಜ್ಯದ ಜನತೆಯ ಒಕ್ಕೊರಲ ಮನವಿಗೆ...
ಐ.ಎ.ಎಸ್ ಅಧಿಕಾರಿ ರವಿ ಅವರ ನಿಗೂಢ ಸಾವು ಪ್ರಕರಣದಲ್ಲಿ ರಾಜ್ಯದ ಜನತೆಯ ಒತ್ತಾಯಕ್ಕೆ ವಿರುದ್ಧವಾಗಿ ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ತರಾಟೆಗೆ ತೆಗೆದುಕೊಂಡಿದೆ.
ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ...
ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಂಪುಟ ಸಚಿವರ ಒತ್ತಾಯದ ಹೊರತಾಗಿಯೂ ಸಿಬಿಐ ತನಿಖೆಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ...
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಸ್ವತಃ ಸಿದ್ದರಾಮಯ್ಯ ಸಂಪುಟ ಸಚಿವರೇ ಒತ್ತಾಯಿಸುತ್ತಿದ್ದಾರೆ.
ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅಧಿವೇಶನ ನಡೆಯುವುದಕ್ಕೂ...
ದಕ್ಷ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪ್ರತಿಪಕ್ಷಗಳ ಸದಸ್ಯರು ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಪ್ರತಿಪಕ್ಷಗಳ ಮನವಿಗೆ ಪ್ರತಿಕ್ರಿಯಿಸಿರುವ ರಾಜ್ಯಪಾಲರು ಸಿ.ಎಂ...
ಇತ್ತೀಚೆಗೆ ಬಿಜೆಪಿ ಸಂಸದೀಯ ಪಕ್ಷದ ಸಭೆಗೆ ತಡವಾಗಿ ಬಂದ ಸಂಸದರನ್ನು ಬಾಗಿಲ ಹೊರಗೆ ನಿಲ್ಲಿಸುವ ಶಿಕ್ಷೆ ನೀಡಲಾಗಿತ್ತು. ಈಗ ಈ ಸಭೆಯಲ್ಲಿ ಇನ್ನೊಂದು ವಿಭಿನ್ನ ಶಿಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ.
ವಿವಾದಾತ್ಮಕ ಭೂ ಸ್ವಾಧೀನ ಮಸೂದೆಯನ್ನು ಮತಕ್ಕೆ ಹಾಕುವ ನಿರ್ಣಾಯಕ ದಿನದಂದೇ...
ನಿಗೂಢವಾಗಿ ಸಾವನ್ನಪ್ಪಿದ್ದ ಡಿ.ಕೆ ರವಿ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ನಡೆಯುವ ವೇಳೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿ.ಎಂ ಸಿದ್ದರಾಮಯ್ಯ ಮರಣೋತ್ತರ ಪರೀಕ್ಷಾ ವರದಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಗಂಭೀರ...
'ಐ.ಎ.ಎಸ್' ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಒತ್ತಡ ಮತ್ತಷ್ಟು ಹೆಚ್ಚುತ್ತಿದೆ. ತಮ್ಮ ಪುತ್ರನ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಡಿ.ಕೆ ರವಿ ಅವರ ಪೋಷಕರು ಸಹೋದರ, ಸಹೋದರಿಯರು ಕೈಮುಗಿದು ಬೇಡಿದರೂ...
ಬಜೆಟ್ ಮೇಲಿನ ಚರ್ಚೆ ವೇಳೆ ತಾವು ಮಾತನಾಡುತ್ತಿದ್ದ ಸಂದರ್ಭ, ಆಡಳಿತ ಪಕ್ಷದ ಸದಸ್ಯರಿಬ್ಬರು ಹರಟೆಯಲ್ಲಿ ತೊಡಗಿದ್ದನ್ನು ಕಂಡು ಬೇಸರಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದ ಘಟನೆ ನಡೆಯಿತು.
ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ದೇವೇಗೌಡ,...
ಪ್ರಾಮಾಣಿಕ, ದಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ಅನುಮಾನಾಸ್ಪದ ಸಾವಿಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೋಲಾರ ಹಾಗೂ ರವಿ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಆಕ್ರೋಶಗೊಂಡ ಜನತೆ ಸಿ.ಎಂ ಸಿದ್ದರಾಮಯ್ಯ ಭಾವಚಿತ್ರಕ್ಕೆ ಚಪ್ಪಲಿ...
ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಿಪಕ್ಷಗಳು ಒತ್ತಾಯಿಸಿದ್ದರೂ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.
ಸರ್ಕಾರ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು...
ಭಾರತದ ಮಗಳು(ಇಂಡಿಯಾಸ್ ಡಾಟರ್) ಸಾಕ್ಷ್ಯಚಿತ್ರಕ್ಕೆ ಭಾರತೀಯರಾದ ಹರ್ವಿಂದರ್ ಸಿಂಗ್ ಎಂಬುವವರು ಸಾಕ್ಷ್ಯಚಿತ್ರದ ಮೂಲಕವೇ ಪ್ರತಿಕ್ರಿಯೆ ನೀಡಿದ್ದು, ಯುನೈಟೆಡ್ ಕಿಂಗ್ಡಮ್ ಡಾಟರ್ಸ್( ಯು.ಕೆ ಹೆಣ್ಣುಮಕ್ಕಳು) ಮೂಲಕ ಅಲ್ಲಿನ ಹೆಣ್ಣುಮಕ್ಕಳ ಸ್ಥಿತಿಯನ್ನು ಬಯಲಿಗೆಳೆದಿದ್ದಾರೆ.
ಯು.ಕೆಯಲ್ಲಿರುವ ಹೆಣ್ಣುಮಕ್ಕಳ ಸ್ಥಿತಿ ಭಾರತೀಯ ಹೆಣ್ಣುಮಕ್ಕಳ ಸ್ಥಿತಿಗಿಂತಲೂ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.12ರಂದು ಮಧ್ಯಾಹ್ನ 12:30ಕ್ಕೆ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನೆಗೂ ಕೆಲವೇ ಗಂಟೆ ಮುನ್ನ ಜಿಡಿಪಿ ದರದ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಕಳೆದ ವರ್ಷಕ್ಕಿಂತಲೂ ಈ ವರ್ಷದ ಜಿಡಿಪಿ ಭಾರಿ ಪ್ರಮಾಣದಲ್ಲಿ ಕುಸಿದಿದೆ.
ರೈತರ ಪರವಾಗಿರುವ ಸರ್ಕಾರ...
2015-16ನೇ ಸಾಲಿನ ಬಜೆಟ್ ಮಂಡನೆ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 10ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ.
ಸಾಮಾಜಿಕ ನ್ಯಾಯ, ಕೋಮು ಸೌಹಾರ್ದತೆ ಕಾಪಾಡುವುದೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆ, ಸರ್ಕಾರದ ಆದ್ಯತೆಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಯಶಸ್ವಿ ಯೋಜನೆಗಳನ್ನು ಬಲಗೊಳಿಸಿದ್ದೇವೆ ಎಂದು ಸಿ.ಎಂ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿ ಹೆಚ್ಚು ಬಜೆಟ್ ಮಂಡಿಸಿ ದಾಖಲೆ ಮಾಡಿದರೇ ಹೊರತು ಅತ್ಯುತ್ತಮ ಬಜೆಟ್ ಮಂಡಿಸಿ ದಾಖಲೆ ಮಾಡಲು ವಿಫಲರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿ ತೇಜಸ್ವಿ ಸೂರ್ಯ ಅಭಿಪ್ರಾಯಪಟ್ಟಿದ್ದಾರೆ.
ಮಾ.13ರಂದು ಮಂಡನೆಯಾದ ಸಿದ್ದರಾಮಯ್ಯ ಸರ್ಕಾರದ 2015-16ನೇ ಸಾಲಿನ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆ ಸಂಕಷ್ಟದಿಂದ ಸಧ್ಯ ನಿರಾಳರಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿರುವ ಬಹುಪಾಲು ಮಂದಿಯನ್ನು ಪಕ್ಷ ಸಂಘಟನೆಗೆ ನೇಮಕ ಮಾಡುವ ಮಹತ್ವದ ಯೋಜನೆಯನ್ನು ಹೈಕಮಾಂಡ್ ಮಾಡುತ್ತಿದ್ದು, ಪುನಾರಚನೆಯನ್ನು ಎಐಸಿಸಿ ಅಧಿವೇಶನದವರೆಗೆ ತಡೆಹಿಡಿದಿದೆ.
ರಾಷ್ಟ್ರಮಟ್ಟದಲ್ಲಿ ತಳಹಿಡಿಯುತ್ತಿರುವ ಪಕ್ಷವನ್ನು ಮತ್ತೆ ಬಲಪಡಿಸಬೇಕು ಎಂಬುದು...
'ಆಮ್ ಆದ್ಮಿ ಪಕ್ಷ'ದ ಅಭಿಮಾನಿಗಳು ತಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆಪ್ ನ ಮಾಜಿ ಶಾಸಕ ರಾಜೇಶ್ ಗರ್ಗ್ ಆರೋಪಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಯತ್ನಿಸಿದ ಆರೋಪ ಹೊರಿಸಿದ್ದ ಹಿನ್ನೆಲೆಯಲ್ಲಿ ತಮಗೆ...
ಅತ್ಯಾಚಾರ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿದ್ದ ತಜ್ಞರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಎಂ.ಸಿ.ನಾಣಯ್ಯ ರಾಜೀನಾಮೆ ನೀಡಿದ್ದಾರೆ.
ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಕೂಡಲೇ ರಾಜೀನಾಮೆ ಅಂಗೀಕರಿಸುವಂತೆ ಕೋರಿದ್ದಾರೆ. ರಾಜೀನಾಮೆಗೆ ಯಾವುದೇ ಕಾರಣವನ್ನು ಸ್ಪಷ್ಟವಾಗಿ ನೀಡಿಲ್ಲ....
'ಕಲ್ಲಿದ್ದಲು' ಹಾಗೂ ತರಂಗಾಂತರ ಹರಾಜು ಪ್ರಕ್ರಿಯೆಯಲ್ಲಿ ಭಾರತ ಸರ್ಕಾರದ ಬೊಕ್ಕಸಕ್ಕೆ ಬೃಹತ್ ಪ್ರಮಾಣದ ಹಣ ಹರಿದುಬರುತ್ತಿದೆ. ಎಲ್ಲಾ ಅಂದಾಜುಗಳನ್ನೂ ಮೀರಿ ಈ ವರೆಗೆ ಸರ್ಕಾರಕ್ಕೆ 3 ಲಕ್ಷಕೋಟಿ ರೂಪಾಯಿ ಆದಾಯ ಬಂದಿದೆ.
ಕೇವಲ 32 ಕಲ್ಲಿದ್ದಲು ನಿಕ್ಷೇಪಗಳ ಹರಾಜು ಪ್ರಕ್ರಿಯೆಯಿಂದ...
ಹಿಂದೂ ಸಮಾಜೋತ್ಸವ ದಲ್ಲಿ ಭಾಗವಹಿಸುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ದ ವಿಶ್ವ ಹಿಂದೂ ಪರಿಷತ್ ನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ರಾಜಕೀಯ ಪ್ರೇರಿತ ನಿರ್ಧಾರಕ್ಕೆ ಖಂಡನೆ ವ್ಯಕ್ತಪಡಿಸಿರುವ ತೊಗಾಡಿಯಾ, ಮೈಸೂರಿನಲ್ಲಿ ನಾನು...
ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಜಾರಿ ಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ದೇಶಾದ್ಯಂತ ವಿಸ್ತರಿಸುವ ಸಾಧ್ಯತೆ ಕುರಿತು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ಈ ಹಿನ್ನೆಲೆಯಲ್ಲಿ ಗೋಹತ್ಯೆ ನಿಷೇಧ ಕುರಿತು ರಾಜ್ಯಗಳಿಗೆ ಸಲಹೆ ನೀಡಬಹುದೇ ಎಂದು ಪ್ರಧಾನಿ ಕಾರ್ಯಾಲಯವು...
ಕಾಂಗ್ರೆಸ್ ಪಕ್ಷದ ಚಟುವಟಿಕೆಗಳ ಬಗ್ಗೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳನಿರ್ಲಕ್ಷ್ಯದ ಬಗೆಗಿನ ದೂರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಂಡಿದ್ದು, ತಿಂಗಳಿಗೆ ಒಮ್ಮೆ ಕಡ್ಡಾಯವಾಗಿ ಕೆಪಿಸಿಸಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಈ ಬಗ್ಗೆ ತಮ್ಮ ಸಂಪುಟದ ಎಲ್ಲಾ ಸಚಿವರಿಗೆ ಪತ್ರ ಬರೆದಿರುವ ಅವರು, ಈ...
ವಿವಾದಿತ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರದಲ್ಲಿನ ಗ್ಯಾಂಗ್ ರೇಪ್ ಆರೋಪಿ ಮುಖೇಶ್ ಸಿಂಗ್ ಸಂದರ್ಶನಕ್ಕಾಗಿ ಚಿತ್ರ ನಿರ್ಮಾಪಕರು 40 ಸಾವಿರ ರೂಪಾಯಿ ಪಾವತಿಸಿರುವುದಾಗಿ ನವಭಾರತ್ ಟೈಮ್ಸ್ ವರದಿ ತಿಳಿಸಿದೆ.
ಮುಖೇಶ್ ಸಿಂಗ್ ಸಂದರ್ಶನಕ್ಕಾಗಿ ಚಿತ್ರ ನಿರ್ಮಾಪಕಿ ಲಿಸ್ಲೇ ಉಡ್ವಿನ್ ಹಲವಾರು ಬಾರಿ ಪ್ರಯತ್ನಿಸಿದ್ದರು. ಆದರೆ...
ಎರಡು ವರ್ಷಗಳ ಹಿಂದೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ದೆಹಲಿ ಗ್ಯಾಂಗ್ ಪ್ರಕರಣ (ನಿರ್ಭಯಾ ಕೇಸ್)ದ ದೋಷಿಯ ಸಂದರ್ಶನ ಒಳಗೊಂಡ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರದ ನಿರ್ಬಂಧ ಧಿಕ್ಕರಿಸಿ ಬಿಬಿಸಿ-4 ಟೀವಿ ವಾಹಿನಿಯು ಪ್ರಸಾರ ಮಾಡಿದೆ. ಅಲ್ಲದೆ ಆ ಸಾಕ್ಷ್ಯಚಿತ್ರವನ್ನು ಜನಪ್ರಿಯ ಆನ್ ಲೈನ್...
ಕಳೆದ ಸಂಕ್ರಾಂತಿ ಹಬ್ಬದಂದು ರೆಪೋ ದರವನ್ನು ಕಡಿತಗೊಳಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ರೆಪೋ ದರ ಕಡಿತಗೊಳಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನ ಮತ್ತೆ ಶೇ.0.25ರಷ್ಟು ಕಡಿಮೆ ಮಾಡಿದೆ. ಈವರೆಗೆ ರೆಪೋ ದರ ಶೇ.7.75 ಇತ್ತು. ಇದೀಗ ಶೇ.7.50ಕ್ಕೆ ಇಳಿಸಿದೆ....
ದೆಹಲಿಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣದ ಅಪರಾಧಿ ಸಂದರ್ಶನ ಮಾಡಲು ಬಿಬಿಸಿಗೆ ಅನುಮತಿ ನೀಡಿದ್ದ ವಿಷಯ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದ್ದು, ಕೋಲಾಹಲ ಉಂಟಾಗಿದೆ.
ಓರ್ವ ಅತ್ಯಾಚಾರಿಯ ಸಂದರ್ಶನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ವಿರೋಧಪಕ್ಷಗಳು ಕಿಡಿಕಾರಿದ್ದು, ರಾಜ್ಯಸಭೆ ಕಲಾಪದಲ್ಲಿ...
ರೆಪೋ ದರ ಕಡಿತ ಮಾಡಿದ ಬೆನ್ನಲ್ಲೇ ಸೆನ್ಸೆಕ್ಸ್ ಐತಿಹಾಸಿಕ ದಾಖಲೆ ಏರಿಕೆಯಾಗಿ ಇದೇ ಮೊದಲ ಬಾರಿಗೆ 30,000 ಗಡಿ ದಾಟಿದೆ.
407.43ರಷ್ಟು ಏರಿಕೆ ಕಂಡಿರುವ ಸೆನ್ಸೆಕ್ಸ್ 30,001.16 ಅಂಕಗಳಷ್ಟು ಏರಿಕೆಯಾಗಿದೆ. ಸೆನ್ಸೆಕ್ಸ್ 30 ಸಾವಿರ ಗಡಿ ದಾಟಿರುವುದು ಷೇರು ಪೇಟೆ ಇತಿಹಾಸದಲ್ಲಿ...
ದೆಹಲಿ ಗ್ಯಾಂಗ್ ರೇಪ್ ಅಪರಾಧಿಯ ಸಂದರ್ಶನ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಸಾಕ್ಷ್ಯಚಿತ್ರ ನಿರ್ಮಾಪಕರ ವಿರುದ್ಧ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಮೇಲ್ಮನೆಯಲ್ಲಿ ಹೇಳಿಕೆ ನೀಡಿದ ಅವರು, ಸಾಕ್ಷ್ಯಚಿತ್ರ ನಿರ್ಮಾಪಕರು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ...
ಆದರ್ಶ್ ಹೌಸಿಂಗ್ ಸೊಸೈಟಿ ಫ್ಲ್ಯಾಟ್ ಹಗರಣದ ಚಾರ್ಜ್ ಶೀಟ್ನಲ್ಲಿ ತಮ್ಮ ಹೆಸರು ಕೈಬಿಡುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್ ವಜಾಗೊಳಿಸಿದೆ.
ಹಗರಣದಲ್ಲಿ ತಾವು ಭಾಗಿಯಾಗಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳು ದೊರಕಿಲ್ಲದ ಕಾರಣ ಹಗರಣದಲ್ಲಿರುವ ತಮ್ಮ ಹೆಸರನ್ನು ಕೈಬಿಡಬೇಕು...
'ಅರ್ಕಾವತಿ' ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಬಗ್ಗೆ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ ಎಂದು ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಮಾ.4ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ...
ಹಲವಾರು ಕಾರ್ಯಕರ್ತರು ಹಾಗೂ ಮುಖಂಡರ ಬೇಡಿಕೆಗೆ ಕೊನೆಗೂ ಮಣಿಯಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್, ಪ್ರಿಯಾಂಕಾ ಗಾಂಧಿ ಅವರಿಗೆ ಶೀಘ್ರದಲ್ಲೇ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆ ಇದೆ.
ಪ್ರಿಯಾಂಕಾ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರಲು ಕಳೆದ 3 ತಿಂಗಳಿನಿಂದ ಉಪಾಧ್ಯಕ್ಷ ರಾಹುಲ್...
'ಪ್ರಿಯಾಂಕ ವಾಧ್ರ' ಅವರಿಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವ ಸಾಧ್ಯತೆ ಬಗ್ಗೆ ಪ್ರಿಯಾಂಕ ಕಚೇರಿ ಸ್ಪಷ್ಟನೆ ನೀಡಿದ್ದು ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆಗಳನ್ನು ತಳ್ಳಿಹಾಕಿದೆ.
ಪ್ರಿಯಾಂಕಾ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಪ್ರಸ್ತಾವನೆ ಪಕ್ಷದ ಮುಂದಿಲ್ಲ...
ಕರ್ನಾಟಕ ವಿದ್ಯುಚ್ಛಕ್ತಿ ಆಯೋಗ ಜನತೆಗೆ ಕರೆಂಟ್ ಶಾಕ್ ನೀಡಿದ್ದು, ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಪ್ರತೀ ಯೂನಿಟ್ ವಿದ್ಯುತ್ ದರದಲ್ಲಿ 13ರಿಂದ 20 ಪೈಸೆ ಹೆಚ್ಚಳ ಮಾಡಲಾಗಿದ್ದು, ಎಲ್ಲ ವಿದ್ಯುತ್ ಸರಬರಾಜು ಸಂಸ್ಥೆಗಳ ವ್ಯಾಪ್ತಿಯಲ್ಲಿ ದರ ಹೆಚ್ಚಳ ಮಾಡಲಾಗಿದೆ. ಏಪ್ರಿಲ್...
ಬಜೆಟ್ ಮಂಡನೆ ಮುಗಿಯುತ್ತಿದ್ದಂತೆಯೇ ಮತ್ತೆ ತೈಲ ಕಂಪನಿಗಳು ಗ್ರಾಹಕರಿಗೆ ಶಾಕ್ ನೀಡಿದ್ದು, ಪೆಟ್ರೋಲ್ ದರವನ್ನು ಲೀಟರಿಗೆ 3.18 ರೂ. ಮತ್ತು ಡೀಸೆಲ್ ದರವನ್ನು 3.09 ರೂ.ನಷ್ಟು ಹೆಚ್ಚಿಸಿವೆ.
ಪರಿಷ್ಕೃತ ದರ ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಕಚ್ಚಾ ತೈಲ ದರವು 45...
ಆರ್ಥಿಕ ಸಂಕಷ್ಟದಲ್ಲಿರುವ ರೈಲ್ವೆಯನ್ನು ಲಾಭದ ಹಳಿಗೆ ತರಲು ಪ್ರಯತ್ನಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಪರಿಪೂರ್ಣ ರೈಲ್ವೆ ಬಜೆಟ್ ಮಧ್ಯಾಹ್ನ 12ಕ್ಕೆ ಮಂಡನೆಯಾಗಲಿದೆ.
ರೈಲ್ವೆ ಮಂತ್ರಿ ಸುರೇಶ್ ಪ್ರಭು ಅವರ ಚೊಚ್ಚಲ ರೈಲ್ವೆ ಮುಂಗಡಪತ್ರ ಇದಾಗಿದ್ದು, ಪ್ರಯಾಣ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ...
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯದ ಮಟ್ಟಿಗೆ ಇದೊಂದು ನಿರಾಶಾದಾಯಕ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಚ್ಚಾ ತೈಲ ಬೆಲೆ ಇಳಿಕೆಯಿಂದ ಕೇಂದ್ರಕ್ಕೆ 18-20 ಸಾವಿರ ಕೋಟಿ ರೂಪಾಯಿ ಉಳಿತಾಯವಾಗಲಿದೆ. ಇದನ್ನು ರೈಲ್ವೆ ಬಜೆಟ್ ನಲ್ಲಿ ಉಪಯೋಗಿಸಿಕೊಳ್ಳಲು ಅವಕಾಶವಿದ್ದರೂ...
ಆರ್ಥಿಕ ಸಂಕಷ್ಟದಲ್ಲಿರುವ ರೈಲ್ವೆಯನ್ನು ಲಾಭದ ಹಳಿಗೆ ತರಲು ಪ್ರಯತ್ನಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಪರಿಪೂರ್ಣ 2015-16ನೇ ಸಾಲಿನ ಕೇಂದ್ರ ರೈಲ್ವೆ ಬಜೆಟ್ ನ್ನು ಸಚಿವ ಸುರೇಶ್ ಪ್ರಭು ಮಂಡಿಸಿದರು.
ಲೋಕಸಭೆಯಲ್ಲಿ ಪ್ರಸ್ತಕ್ತ ಸಾಲಿನ ರೈಲ್ವೆ ಮುಂಗಡಪತ್ರ ಮಂಡಿಸಿದ ಕೇಂದ್ರ ರೈಲ್ವೆ...
ಖಾತೆ ಬದಲಾವಣೆ ಬಯಸಿ ರಾಜೀನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚುವರಿ ಖಾತೆ ನೀಡಲು ಮುಂದಾಗಿದ್ದಾರೆ.
ಈ ಕುರಿತು ಸಿಎಂ ಅಧಿಕೃತವಾಗಿ ತಮ್ಮ ಕಚೇರಿಯಿಂದ ರಾಜಭವನಕ್ಕೆ ಪತ್ರ ರವಾನಿಸಲು ನಿರ್ಧರಿಸಿದ್ದು, ಈ ಸಂಬಂಧ ತಮ್ಮ...
ಖಾತೆ ಬದಲಾವಣೆ ಬಯಸಿ ರಾಜೀನಾಮೆ ನೀಡಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾತೆ ಬದಲಾವಣೆ ಮಾಡಿದ್ದು, ಹಿಂದಿನ ಖಾತೆ ವಾಪಸ್ ಪಡೆದಿದ್ದಾರೆ.
ಈ ಸಂಬಂಧ ತಮ್ಮ ಆಪ್ತರ ಜತೆ ಚರ್ಚಿಸಿ, ಅಂತಿಮ ನಿರ್ಧಾರ ತೆಗೆದುಕೊಂಡ ಸಿಎಂ...
ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಸಮಾಜ ಸೇವಕಿ ಮದರ್ ತೆರೇಸಾ ಅವರು ಮತಾಂತರ ಉದ್ದೇಶ ಇರಿಸಿಕೊಂಡು ಬಡವರ ಸೇವೆ ಮಾಡುತ್ತಿದ್ದರು ಎಂದು ಆರ್.ಎಸ್.ಎಸ್ ಮುಖ್ಯಸ್ಥ ಮೋಹನ ಭಾಗವತ್ ನೀಡಿದ ಹೇಳಿಕೆ ವಿವಾದದ ರೂಪ ಪಡೆದುಕೊಂಡಿದೆ. ಈ ಹೇಳಿಕೆಯನ್ನು ವಿಪಕ್ಷಗಳು ಮತ್ತು ಕ್ರೈಸ್ತ...
ನೊಬಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮದರ್ ತೆರೇಸಾ ಸೇವೆಯ ಹಿಂದೆ ಮತಾಂತರ ಹುನ್ನಾರವಿತ್ತು ಎಂಬ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ರ ವಿವಾದಾತ್ಮಕ ಹೇಳಿಕೆಯನ್ನು ಶಿವಸೇನೆ ಸಮರ್ಥಿಸಿಕೊಂಡಿದೆ.
ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಬರೆದುಕೊಂಡಿರುವ ಶಿವಸೇನೆ, ಭಾರತಕ್ಕೆ ಬಂದ ಎಲ್ಲಾ ಮಿಷನರಿಗಳ ಉದ್ದೇಶ ಮತಾಂತರವೇ...
ಆಮ್ ಆದ್ಮಿ ಪಕ್ಷ ಸರ್ಕಾರ ಬೋಗಸ್ ಆದೇಶ ನೀಡುತ್ತಿದೆ. ಜೆಜೆ ಕ್ಲಸ್ಟರ್ಸ್(ಸ್ಲಂ ಪ್ರದೇಶ) ಧ್ವಂಸ ಕಾರ್ಯ ಮುಂದುವರೆದಿದೆ ಹಾಗೂ ಗುತ್ತಿಗೆ ಕಾರ್ಮಿಕರನ್ನು ವಜಾ ಮಾಡಲಾಗುತ್ತಿದೆ ಎಂದು ಬಿಜೆಪಿ ಪಕ್ಷದ ಶಾಸಕಾಂಗ ನಾಯಕ ವಿಜೇಂದರ್ ಗುಪ್ತ ಆರೋಪಿಸಿದ್ದಾರೆ.
ದೆಹಲಿ ಶಾಸಕಾಂಗ ಅಧಿವೇಶನದಲ್ಲಿ ಭಾಷಣ ಮಾಡಿದ...
ಮದರ್ ತೆರೇಸಾ ಅವರು ಬಡವರಿಗೆ ಮಾಡಿದ ಸೇವೆಯ ಹಿಂದಿನ ಉದ್ದೇಶ ಮತಾಂತರವಾಗಿತ್ತು ಎಂದು ಆರ್.ಎಸ್.ಎಸ್ ಮುಖ್ಯಸ್ಥ ಮೋಹನ ಭಾಗವತ್ ಹೇಳಿದ್ದಾರೆ.
ರಾಜಸ್ತಾನದ ಭರತ್ ಪುರದಲ್ಲಿ ಅಪ್ನಾ ಘರ್ ಎಂಬ ಎನ್.ಜಿ.ಒ ಆಯೋಜಿಸಿದ್ದ ಮದರ್ ತೆರೇಸಾ ಅವರ ಸೇವೆ ಉತ್ತಮವಾದುದು. ಆದರೆ ಅದರ...
'ಮಾರ್ಚ್' ನಲ್ಲಿ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಗುವ ಹಿನ್ನೆಲೆಯಲ್ಲಿ ಫೆ.24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಪಾಲ್ಗೊಂಡಿದ್ದ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ರೈತ ಮುಖಂಡರು ಸರ್ಕಾರಕ್ಕೆ ಬೆಡಿಕೆಗಳನ್ನು ಮುಂದಿಟ್ಟಿದ್ದು, ಬಜೆಟ್ ನಲ್ಲಿ ಈಡೇರಿಸಬೇಕಾದ ಅಂಶಗಳ ಬಗ್ಗೆ...
ಕಾರ್ಪೋರೇಟ್ ಬೇಹುಗಾರಿಕೆ ಮತ್ತು ರಹಸ್ಯ ಸರ್ಕಾರಿ ದಾಖಲೆಗಳ ಮಾಹಿತಿ ಸೋರಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವಾಲಯದ ಆಡಿಟ್ ವಿಭಾಗದ ನೌಕರನನ್ನು ಬಂಧಿಸಲಾಗಿದೆ.
ದೆಹಲಿ ಕ್ರೈಮ್ ಬ್ರ್ಯಾಂಚ್ ಪೊಲೀಸರು ಇನ್ನೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತ ಆರೋಪಿ ವಿರೇಂದರ್ ಎಂದು ತಿಳಿದುಬಂದಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ರೋಲಿಯಂ...
ಲ್ಯಾಂಡ್ ಲೈನ್ ಸಂಪರ್ಕವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಟೆಲಿಕಾಮ್ ರೆಗ್ಯುಲೇಟರ್(ಟ್ರಾಯ್) ಮಹತ್ವದ ನಿರ್ಧಾರ ಕೈಗೊಂಡಿದ್ದು, ಲ್ಯಾಂಡ್ ಲೈನ್ ಹಾಗೂ ಮೊಬೈಲ್ ಕರೆಗಳ ದರದಲ್ಲಿ ಭಾರೀ ಇಳಿಕೆ ಮಾಡಲು ಶಿಫಾರಸು ಮಾಡಿದೆ.
ಈ ಹಿಂದೆ ಲ್ಯಾಂಡ್ ಲೈನ್ ನಿಂದ ಲ್ಯಾಂಡ್ ಲೈನ್ ಹಾಗೂ ಲ್ಯಾಂಡ್...
'ಐಟಿ ಕಾರಿಡಾರ್ ಯೋಜನೆ'ಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವ ಆರೋಪದ ಸಂಬಂಧ ಸಚಿವ ಆರ್.ವಿ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆ ನಡೆಯುತ್ತಿರುವುದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯರಿಂದ ವಿವರಣೆ ಕೇಳಿದೆ.
ದೂರವಾಣಿ ಮೂಲಕ ಸಿ.ಎಂ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ...
'ಆರ್.ಎಸ್.ಎಸ್' ಮುಖಂಡ ಮೋಹನ್ ಭಾಗವತ್ ಮತ್ತೊಮ್ಮೆ ಸುದ್ದಿಮಾಧ್ಯಮಗಳಲ್ಲಿ ಚರ್ಚೆಯಾಗುವಂತಹ ಹೇಳಿಕೆ ನೀಡಿದ್ದು, ಪ್ರತಿಯೊಬ್ಬರಲ್ಲಿಯೂ ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕೆಂದು ಕರೆ ನೀಡಿದ್ದಾರೆ.
ಹಿಂದೂ ಸಮಾಜದಲ್ಲಿರುವ ದೌರ್ಬಲ್ಯದಿಂದ, ನಮ್ಮ ಸಮಾಜದವನ್ನು ಅರಿಯದೇ ಇರುವವರು ಮುನ್ನಡೆಯುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬಬ್ಬರಲ್ಲಿಯೂ ಹಿಂದೂ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಬೇಕು. ಇದಕ್ಕಾಗಿ ಹಿಂದೂ...
ಎಂಟು ತಿಂಗಳ ಹಿಂದೆ ಅಫ್ಘಾನಿಸ್ಥಾನದಲ್ಲಿ ಅಪಹರಿಸಲ್ಪಟ್ಟಿದ್ದ ಜೆಸುಯಿಟ್ ನಿರಾಶ್ರಿತರ ಸೇವಾದಳದ ಫಾದರ್ ಅಲೆಕ್ಸಿಸ್ ಪ್ರೇಮ್ ಕುಮಾರ್ ಬಿಡುಗಡೆಗೊಂಡು ಭಾರತಕ್ಕೆ ಮರಳಿದ್ದಾರೆ.
ಪಶ್ಚಿಮ ಅಫ್ಘಾನಿಸ್ಥಾನದಲ್ಲಿ ಎಂಟು ತಿಂಗಳ ಹಿಂದೆ ಫಾ| ಪ್ರೇಮ್ ಕುಮಾರ್ ಅವರು ನಿರಾಶ್ರಿತ ಆಸರೆ ಪಡೆದಿದ್ದ
ಫಾದರ್ ಅವರ ಅಪಹರಣಕ್ಕೆ ಸಂಬಂಧಿಸಿ...
ರಾಜ್ಯ ಸರ್ಕಾರ 8 ಗಣಿ ಗುತ್ತಿಗೆ ಕಂಪನಿಗಳ ಗುತ್ತಿಗೆ ನವೀಕರಣಕ್ಕೆ ಆದೇಶ ನೀಡಿರುವುದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಣಿ ಕಂಪನಿಗಳ ಲಾಭಿಗೆ ರಾಜ್ಯ ಸರ್ಕಾರ ಮಣಿದಿದೆ. ನಿಯಮ ಉಲ್ಲಂಘಿಸಿ...
ರಾಜ್ಯ ಸರ್ಕಾರದಿಂದ 8 ಗಣಿ ಗುತ್ತಿಗೆ ಕಂಪನಿಗಳ ಲೈಸನ್ಸ್ ನವೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ಅಕ್ರಮವೆಸಗಿದ್ದು ಸತ್ಯ ಎಂದು ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣದಂತೆ ಇದು...
ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2015ರ ಪ್ರದರ್ಶನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ವಾಯುನೆಲೆಯ ರನ್ ವೇ ಪಕ್ಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು.
ಫೆ.20ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ರನ್ ವೇ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡು...
ಉದ್ಯೋಗ ಮತ್ತು ತರಬೇತಿ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗಳ ಸಹಯೋಗದೊಂದಿಗೆ ನಿರುದ್ಯೋಗಿ ಯುವಕ/ಯುವತಿಯರಿಗೆ ನೇರ ಸಂದರ್ಶನಕ್ಕೆ ಅನುಕೂಲವಾಗುವಂತೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಫೆಬ್ರವರಿ 28 ರಂದು ಪೂರ್ವಾಹ್ನ 10.00 ಗಂಟೆಯಿಂದ ಅಪರಾಹ್ನ 4-00 ಗಂಟೆಯವರೆಗೆ ಶ್ರೀ ಕೃಷ್ಣ ಪದವಿ ಕಾಲೇಜು, ಐ.ಟಿ.ಐ....
'ಯಲಹಂಕ'ದಲ್ಲಿ ನಡೆಯುತ್ತಿರುವ ಏರ್ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ನಡೆಯಬೇಕಿದ್ದ ಭಾರಿ ಅನಾಹುತವೊಂದು ತಪ್ಪಿದೆ. ಏರ್ ಶೋ ವೇಳೆ ಎರಡು ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದ್ದು ಯಾವುದೇ ಅಪಾಯ ಸಂಭವಿಸಿಲ್ಲ.
ವೈಮಾನಿಕ ಸಾಹಸ ಪ್ರದರ್ಶನದ ವೇಳೆ ರೆಡ್ ಬುಲ್ ನ ಎರಡು...
ಕಳೆದ ವರ್ಷ ಡಿಸೆಂಬರ್ 31ರಂದು ಗುಜರಾತ್ ನ ಪೋರಬಂದರ್ ಕರಾವಳಿ ತೀರದಲ್ಲಿ ಶಸ್ತ್ರಾಸ್ತ್ರ ತುಂಬಿದ್ದ ಪಾಕ್ ಉಗ್ರರ ಬೋಟನ್ನು ನಾವು ಸುಟ್ಟಿಲ್ಲ, ಅವರೇ ಸ್ಫೋಟಿಸಿಕೊಂಡಿದ್ದು ಎಂದು ಕೋಸ್ಟ್ಗಾರ್ಡ್ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಬಿ.ಕೆ.ಲೋಶಾಲಿ ಸ್ಪಷ್ಟನೆ ನೀಡಿದ್ದಾರೆ.
ದೋಣಿಯನ್ನು ಸ್ಪೋಟಿಸಿಬಿಡಿ. ನಾವು ಅವರಿಗೆ ಬಿರಿಯಾನಿ...
ಆಹಾರ ವಸ್ತುಗಳ ಬೆಲೆ ಹೆಚ್ಚಿದ್ದರೂ ಸಗಟು ಹಣದುಬ್ಬರ ಮೂರು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಶೂನ್ಯಕ್ಕಿಂತ ಕೆಳಕ್ಕೆ ಕುಸಿದಿದ್ದು, ಜನವರಿಯಲ್ಲಿ ಮೈನಸ್ ಶೇ.0.39ಕ್ಕೆ ಇಳಿಕೆ ಕಂಡಿದೆ.
ಹಣದುಬ್ಬರ ಇಷ್ಟೊಂದು ಕನಿಷ್ಠ ಮಟ್ಟಕ್ಕೆ ಕುಸಿಯುತ್ತಿರುವುದು ಐದೂವರೆ ವರ್ಷಗಳಲ್ಲಿ ಇದೇ ಮೊದಲು. ಉತ್ಪಾದಿತ ಸರಕು...
ರಾಜ್ಯದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡುವುದರ ಬಗ್ಗೆ ಕಾಂಗ್ರೆಸ್ ನ ಹಿರಿಯ ನಾಯಕಿ, ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರಿ ಪ್ರತಿಕ್ರಿಯಿಸಿದ್ದು ದಲಿತರನ್ನು ಮುಖ್ಯಮಂತ್ರಿ ಮಾಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.
ಫೆ.16ರಂದು ಬೆಂಗಳೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...
ಮಾ.13ರಂದು ಬಹುನಿರೀಕ್ಷಿತ ರಾಜ್ಯ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಫೆ.19ರಿಂದ ಬಜೆಟ್ ಪೂರ್ವಭಾವಿ ಸಭೆ ಆರಂಭವಾಗಲಿದ್ದು, ಮಾ.13ರಿಂದ 31ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.
ಕಳೆದ ಬಜೆಟ್ನಲ್ಲಿ ನಿಗದಿ...
ಚುನಾವಣಾ ರಾಜಕಾರಣದಿಂದ ಬೇಸತ್ತು ’ಇದು ನನ್ನ ಕಟ್ಟಕಡೆಯ ಹೋರಾಟ ಇನ್ನು ಮುಂದೆ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು 2013ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಯೂ ಟರ್ನ್ ತೆಗೆದುಕೊಂಡಿದ್ದು, 2018ರ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರ ಪ್ರಕಟಿಸಿದ್ದಾರೆ.
ಹಠಾತ್ ನಿಲುವು...
ಪ್ರಸಕ್ತ ವರ್ಷದ ಮೊದಲ ವಿಧಾನಮಂಡಲ ಅಧಿವೇಶನ ಇಂದು ಮುಕ್ತಾಯಗೊಳ್ಳಲಿದ್ದು, ಮುಂದಿನ ತಿಂಗಳಿನಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ.
ಮಾರ್ಚ್ ನಲ್ಲಿ ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನ 13ದಿನಗಳ ಕಾಲ ನಡೆಯಲಿದ್ದು, 2015-16ನೇ ಸಾಲಿನ ಬಜೆಟ್ ಮಾರ್ಚ್ 13ರಂದು ಮಂಡನೆಯಾಗುವ ಸಾಧ್ಯತೆ ಇದೆ. ಫೆ.16ರಿಂದ ಬಜೆಟ್...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ಬಿಡಿಎ ದಾಖಲೆಗಳನ್ನು ಸಲ್ಲಿಸಿದೆ. ಸುಮಾರು 23 ಅಲ್ಯೂಮಿನಿಯಂ ಬಾಕ್ಸ್ಗಳಲ್ಲಿ 1 ಲಕ್ಷ 30 ಸಾವಿರ ಪುಟಗಳನ್ನೊಳಗೊಂಡ ದಾಖಲೆಗಳನ್ನು ಕಾವೇರಿ ಭವನದಲ್ಲಿರುವ ನ್ಯಾ.ಕೆಂಪಣ್ಣ ಆಯೋಗದ ಕಚೇರಿಗೆ ರವಾನಿಸಲಾಯಿತು.
ಲಾರಿಯಲ್ಲಿ ಪೊಲೀಸರ ಭದ್ರತೆಯಲ್ಲಿ ದಾಖಲೆಗಳನ್ನು...
ವಿಮಾನ ಪ್ರಯಾಣಿಕರಿಗೆ ಒಂದು ಸಿಹಿಸುದ್ದಿ. ಸ್ಪೈಸ್ ಜೆಟ್, ರೈಲು ಟಿಕೆಟ್ ದರಕ್ಕಿಂತ ವಿಮಾನ ಯಾನ ಅಗ್ಗಗೊಳಿಸಿದೆ. ಕಡಿಮೆ ಖರ್ಚಿನ ಪ್ರಯಾಣಕ್ಕಾಗಿ ಸ್ಪೈಸ್ ಜೆಟ್ ಬುಧವಾರ ಪ್ರಯಾಣಿಕರಿಗಾಗಿ ಹೊಸ ಆಫರ್ ನೀಡಿದೆ.
ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣಕ್ಕೆ ಎಲ್ಲಾ ತೆರಿಗೆಗಳು ಸೇರಿ...
'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಅಜಯ್ ಮಕೇನ್ ರಾಜೀನಾಮೆ ನೀಡಿದ್ದಾರೆ.
ಇದೇ ವೇಳೆ ದೆಹಲಿ ರಾಜ್ಯದ ಮುಖ್ಯಸ್ಥರಾದ ಅರವಿಂದರ್ ಸಿಂಗ್ ಲೌವ್ಲಿ ಕೂಡಾ ರಾಜೀನಾಮೆ ನೀಡಿದ್ದಾರೆ. ದೆಹಲಿ ಚುನಾವಣೆಯಲ್ಲಿ...
ಹೆಚ್1 ಎನ್1 ಮಹಾಮಾರಿ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ದಿಲ್ಲದೆ ವ್ಯಾಪಿಸುತ್ತಿದ್ದು, 100ಕ್ಕೂ ಹೆಚ್ಚು ಮಂದಿಗೆ ಈ ರೋಗ ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು, ವಿಪಕ್ಷಗಳಿಗೆ ಕಾಮನ್ ಸೆನ್ಸ್ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ವಿಪಕ್ಷಗಳು ನಮ್ಮ ಜನಪ್ರಿಯತೆ ಸಹಿಸದೇ ಆರೋಪ ಮಾಡುತ್ತಿದ್ದಾರೆ ಎಂದು ಗುಡುಗಿದರು. ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ...
ರಾಜಕೀಯ ದ್ವೇಷದಿಂದ ಹೆಚ್.ಡಿ.ಕುಮಾರಸ್ವಾಮಿ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಪುಸ್ತಕ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದರು. ನಾನು ಒಂದೇ ಒಂದು ಗುಂಟೆ ಜಾಗವನ್ನೂ ಡಿನೋಟಿಫೈ...
'ದೆಹಲಿ' ವಿಧಾನಸಭೆಗೆ ಮತದಾನ ನಡೆಯುತ್ತಿರುವ ದಿನದಂದೂ ಆಮ್ ಆದ್ಮಿ ಪಕ್ಷದ ವಿರುದ್ಧ ಆರೋಪ ಕೇಳಿಬಂದಿದೆ.
ದೆಹಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಸ್ಪರ್ಧಿಸಿರುವ ಕೃಷ್ಣಾನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಮತ ಹಾಕದಂತೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮತದಾರರಿಗೆ ಬೆದರಿಕೆ...
ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯನ್ನು ಮುಕ್ತ ಹಾಗೂ ಪಾರದರ್ಶಕವಾಗಿ ನಡೆಸಲು ಪೊಲೀಸರು ಹಾಗೂ ಅರೆ ಸೇನಾಪಡೆ ಸೇರಿದಂತೆ 60 ಸಾವಿರ ಭದ್ರತಾ ಸಿಬ್ಬಂದಿ ಕಾರ್ಯನಿರ್ವಹಿಸಲಿದೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ, ಗಡಿ ಭದ್ರತಾ ಪಡೆ ಸೇರಿದಂತೆ ಅರೆ ಸೇನಾ ಪಡೆಗಳು 70...
ಗೃಹ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಅನಿಲ್ ಗೋಸ್ವಾಮಿ ಅವರನ್ನು ವಜಾ ಮಾಡಿದ ಬೆನ್ನಲ್ಲೇ ಎಲ್.ಸಿ ಗೋಯಲ್ ಅವರನ್ನು ನೂತನ ಗೃಹ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
1979 ರ ತಂಡದ ಐಎಎಸ್ ಅಧಿಕಾರಿಯಾಗಿರುವ ಎಲ್.ಸಿ ಗೋಯಲ್ ಅವರು ಗುರುವಾರ...
ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ನಿಷೇಧ ವಿಚಾರ ವಿಧಾನಪರಿಷತ್ ನಲ್ಲಿ ಪ್ರತಿಧ್ವನಿಸಿದ್ದು, ಬಿಜೆಪಿ ಪ್ರತಿಭಟನೆಗೆ ಸಾಕ್ಷಿಯಾಯಿತು. ಈ ವೇಳೆ ತೊಗಾಡಿಯಾಗೆ ನಿಷೇಧ ಹಾಕಿರುವ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ವಿಧಾನಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬೆಂಗಳೂರಿಗೆ ಬರದಂತೆ...
ಹಟ್ಟಿ ಭಾಗ್ಯ, ಅಣ್ಣ ಇಡ್ಲಿ, ಅಣ್ಣಕಾರುಣ್ಯ ಆರೋಗ್ಯ ಯೋಜನೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿರುವುದಾಗಿ ಯೋಜನಾ ಮಂಡಳಿಯ ಉಪಾಧ್ಯಕ್ಷರಾದ ಮಾಜಿ ಕೇಂದ್ರ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಯೋಜನಾ ಮಂಡಳಿಯ ಸಭೆಯಲ್ಲಿ ರಾಜ್ಯ...
ಎಪಿಎಲ್ ಕಾರ್ಡ್ ದಾರರಿಗೂ ಪಡಿತರ ವಿತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಪಿಎಲ್ ಕಾರ್ಡ್ ದಾರರಿಗೂ ಅಕ್ಕಿ ವಿತರಣೆ ಮಾಡಲಾಗುವುದು ಎಂದರು.
ಇದನ್ನು ಸ್ವಾಗತಿಸಿದ ಶಾಸಕರು ಕೆ.ಜಿಗೆ 10 ರೂ ನಿಗದಿ ಮಾಡುವಂತೆ...
'ವಿಶ್ವಹಿಂದೂ ಪರಿಷತ್' ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಿಷೇಧ ಹೇರಿರುವ ವಿಷಯದ ಬಗ್ಗೆ ಉಭಯ ಸದನಗಳ ಕಲಾಪದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದಿದೆ.
ಫೆ.4 ರಂದು ವಿಧಾನಸಭಾ ಕಲಾಪ ಪ್ರಾರಂಭವಾದ ಕೂಡಲೇ ಮಾಜಿ ಗೃಹ ಸಚಿವ ಆರ್.ಅಶೋಕ್, ಪ್ರವೀಣ್...
'ಪ್ರವೀಣ್ ತೊಗಾಡಿಯಾ'ಗೆ ನಿಷೇಧ ಹೇರಿರುವ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಬಿಜೆಪಿ ಶಾಸಕರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಸ್ಪಷ್ಟನೆ ನೀಡಿದ್ದಾರೆ.
ಮುಸ್ಲಿಮರು ನಡೆಸುವ ಕಾರ್ಯಕ್ರಮಗಳಿಗೆ ಸಂಘಟನೆ ಮುಖ್ಯಸ್ಥರ ಆಗಮನಕ್ಕೆ ಅನುಮತಿ ನೀಡುವುದು, ಹಿಂದೂಗಳು ನಡೆಸುವ ಕಾರ್ಯಕ್ರಮದಲ್ಲಿ...
ಕೇಂದ್ರ ಸರ್ಕಾರ ಸಿಲಿಂಡರ್ ಖರೀದಿಸಿದವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಸಬ್ಸಿಡಿ ಮೊತ್ತವನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಆಗಾಗ್ಗೆ ಪರಿಷ್ಕರಣೆ ಮಾಡುವುದರ ಬದಲಿಗೆ ವರ್ಷವಿಡೀ ನಿಶ್ಚಿತ ಸಬ್ಸಿಡಿ ದರ ನಿಗದಿಗೆ ಚಿಂತನೆ ನಡೆಸಿದೆ.
ಈ ಕುರಿತು ಫೆ.28ರಂದು ಮಂಡನೆಯಾಗಲಿರುವ ಹಣಕಾಸು ಬಜೆಟ್ನಲ್ಲಿ ಅಧಿಕೃತ...
'ಆರ್.ಬಿ.ಐ' ತನ್ನ ನೂತನ ಆರ್ಥಿಕ ನೀತಿಗಳನ್ನು ಪ್ರಕಟಿಸಿದ್ದು ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಫೆ.3ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್.ಬಿ.ಐ ಗೌರ್ನರ್, ರಘುರಾಮ್ ರಾಜನ್ ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಹಣದುಬ್ಬರ ಮತ್ತು...
ಬಿಡಿಎ ಸೈಟ್ ಹಂಚಿಕೆ ವಿಚಾರ ವಿಧಾನಸಭೆ ಕಲಾಪದಲ್ಲಿ ಚರ್ಚೆಗೆ ಕಾರಣವಾಯಿತು. ಬಿಡಿಎ ಕಲೆಕ್ಷನ್ ಸೆಂಟರ್ ಆಗಿದೆ ಎಂದು ಶಾಸಕ ಚಲುವರಾಯಸ್ವಾಮಿ ಆರೋಪಿಸಿದ್ದಾರೆ.
ವಿಧಾಸಭಾ ಕಲಾಪದ ವೇಳೆ ವಿಷಯ ಪ್ರಸ್ತಾಪಿಸಿದ ಚಲುವರಾಯಸ್ವಾಮಿ, ಸೈಟ್ ಗಳನ್ನು ಮಾರಾಟ ಆಡುವುದು ಬಿಡಿಎ ಕೆಲಸ. ಆದರೆ ಬಿಡಿಎ...
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತವಾಗಿರುವುದರಿಂದ ಪೆಟ್ರೋಲ್, ಡೀಸೆಲ್ ದರಗಳು ಮತ್ತೊಮ್ಮೆ ಇಳಿಕೆಯಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2.42ರೂಪಾಯಿ, ಡಿಸೇಲ್ ದರ 2.25ರೂ ಇಳಿಕೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾತೈಲದ ಬೆಲೆ 40 ಡಾಲರ್ ಗೆ ಕುಸಿದ...
'ವಿಧಾನಮಂಡಲ ಅಧಿವೇಶನ'ದ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯಪಾಲರಿಂದ ಸುಳ್ಳನ್ನು ಹೇಳಿಸಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಫೆ.2ರಂದು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ, ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆ...
ಮೂರು ದಿನಗಳ ಕಾಲ ನಡೆಯಲಿರುವ ಸಾಹಿತ್ಯ ಸರಸ್ವತಿಯ ಆರಾಧನೆಗೆ ಗೊಮ್ಮಟಗಿರಿ ಶ್ರವಣಬೆಳಗೊಳ ಸಜ್ಜುಗೊಂಡಿದೆ. 81ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟನೆ ಮಾಡಿದರು.
ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ...
ಶಿಕ್ಷಣದ ವ್ಯಾಪಾರಿಕರಣಕ್ಕೆ ತಡೆ ಹಾಕಬೇಕು ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಶ್ರವಣಬೆಳಗೊಳದಲ್ಲಿ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶಿಕ್ಷಣದ ವ್ಯಾಪಾರೀಕರಣದಿಂದಾಗಿ ಪ್ರಾದೇಶಿಕ ಭಾಷೆಗಳು ಅವಸಾನದ...
ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ರಾಜೀನಾಮೆ ಪ್ರಹಸನ ತಡರಾತ್ರಿ ಸುಖಾಂತ್ಯವಾಗಿದೆ. ಕೊನೆಗೂ ರಾಜೀನಾಮೆ ವಾಪಸ್ ಪಡೆಯಲು ಜಾರಕಿಹೊಳಿ ಸಮ್ಮತಿ ಸೂಚಿಸಿದ್ದಾರೆ.
ತಮ್ಮ ಆಹ್ವಾನ ಮೇರೆಗೆ ಬೆಂಗಳೂರಿಗೆ ಆಗಮಿಸಿದ ಸತೀಶ್ ಜಾರಕಿಹೊಳಿ ಅವರನ್ನು ಸಚಿವ ಮಹದೇವಪ್ಪ ನಿವಾಸದಲ್ಲಿ ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು....
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಕಡತ ತಿದ್ದುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಸದಾನಂದಗೌಡ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಈಗಾಗಲೇ ಹಲವು ರೀತಿಯಲ್ಲಿ ಕಾನೂನಿನ...
ಸತೀಶ್ ಜಾರಕಿಹೊಳಿ ರಾಜೀನಾಮೆ ಪ್ರಕರಣ ಸುಖಾಂತ್ಯ ಕಾಣುವ ಲಕ್ಷಣ ಗೋಚರಿಸಿವೆ. ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಮನವೊಲಿಕೆ ಯತ್ನ ನಡೆಸಿದ್ದು, ಮಾತುಕತೆಗೆ ಬೆಂಗಳೂರಿಗೆ ಆಗಮಿಸಲು ಸತೀಶ್ ಜಾರಕಿಹೊಳಿ ಸಮ್ಮತಿ ಸೂಚಿಸಿದ್ದಾರೆ.
ಆದರೆ ರಾಜೀನಾಮೆ ಹಿಂಪಡೆಯುವ ಬಗ್ಗೆ ಸ್ಪಷ್ಟ ನಿರ್ಧಾರವಾಗಿಲ್ಲ....
ಸತೀಶ್ ಜಾರಕಿಹೊಳಿ ಯಾವುದೇ ಷರತ್ತುಗಳನ್ನು ವಿಧಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಜಾರಕಿಹೊಳಿ ಯಾವುದೇ ಷರತ್ತು ಹಾಕಿಲ್ಲ ಎಂದರು.
ಜಾರಕಿಹೊಳಿ...
ಮುಂಬೈ ಷೇರು ಮಾರುಕಟ್ಟೆಯ ಸೆನ್ಸೆಕ್ಸ್ ಹಾಗೂ ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಫ್ಟಿ ಆರಂಭಿಕ ವಹಿವಾಟಿನಲ್ಲಿ ಹೊಸ ದಾಖಲೆಯತ್ತ ದಾಪುಗಾಲಿಟ್ಟಿದ್ದು, ಹೂಡಿಕೆದಾರರಲ್ಲಿ ಸಂತಸಕ್ಕೆ ಕಾರಣವಾಗಿದೆ.
ಬೆಳಿಗ್ಗೆ ಷೇರುವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ 162.39 ಅಂಕಗಳ ಮುನ್ನಡೆಯನ್ನು ಸಾಧಿಸುವ ಮೂಲಕ 29,844.16 ಅಂಕಗಳನ್ನು ತಲುಪುವ ಮೂಲಕ ಹೊಸ...
ವಿದೇಶಾಂಗ ಕಾರ್ಯದರ್ಶಿ ಬದಲಾವಣೆಯಲ್ಲಿ ಯಾವುದೇ ರೀತಿಯ ರಾಜಕೀಯ ಮಾಡಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಜೈ ಶಂಕರ್ ಅವರನ್ನು ನೇಮಕ ಮಾಡುವುದಕ್ಕೂ ಮೊದಲೇ ಸುಜಾತ ಸಿಂಗ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದೆ. ತಾವು ಹುದ್ದೆಯಿಂದ...
ಅಮೆರಿಕದಲ್ಲಿನ ಭಾರತೀಯ ರಾಯಭಾರಿಯಾಗಿದ್ದ ಎಸ್.ಜೈಶಂಕರ್ ಅವರನ್ನು ವಿದೇಶಾಂಗ ಇಲಾಖೆ ಕಾರ್ಯದರ್ಶಿಯನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಹಾಲಿ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಅಧಿಕಾರದ ಅವಧಿ ಮೊಟಕುಗೊಳಿಸಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ತಡರಾತ್ರಿ...
'ಅಬಕಾರಿ ಸಚಿವ' ಸತೀಶ್ ಜಾರಕಿಹೊಳಿ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸದಂತೆ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
ಜ.29ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗಡೆ, ಸತೀಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು...
ಸತೀಶ್ ಜಾರಕಿಹೊಳಿ ರಾಜೀನಾಮೆ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ. ಒಬ್ಬರ
ರಾಜೀನಾಮೆಯಿಂದ ಸರ್ಕಾರ ಅಭದ್ರವಾಗಲ್ಲ ಎದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಸತಿಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ನಮ್ಮ ಸರ್ಕಾರ ಸುಭದ್ರವಾಗಿದೆ. ಕಾಂಗ್ರೆಸ್ ಸಂಪುಟದಲ್ಲಿ ಯಾವುದೇ ಬಿಕ್ಕಟ್ಟಿಲ್ಲ....
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ಸಲ್ಲಿಸುವುದಕ್ಕೆ ಆತುರ ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಜ29ರಂದು ವಿಧಾನಸೌಧದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ನ್ಯಾ.ಕೆಂಪಣ್ಣ ಆಯೋಗಕ್ಕೆ ದಾಖಲೆ ಸಲ್ಲಿಸುವುದರಲ್ಲಿ ಆತುರ...
'ಮೇಕ್ ಇನ್ ಇಂಡಿಯಾ'ದಂತಹ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ರೀಡ್ ಇಂಡಿಯಾ ಯೋಜನೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ.
ಫೆ.14ರಂದು ಈ ಅಭಿಯಾನ ಜಾರಿಗೆ ಬರುವ ಎಲ್ಲಾ ಸಾಧ್ಯತೆಗಳಿವೆ. ಯೋಜನೆಯ ಭಾಗವಾಗಿ ದೇಶಾದ್ಯಂತ...
ಕುಡಿಯುವ ನೀರಿನ ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಿ ತೆರಿಗೆ ವಸೂಲಿ ಮಾಡಬೇಕು ಅಥವಾ ಅಕ್ರಮ ಸಂಪರ್ಕಗಳನ್ನು ನಿಷ್ಕ್ರಿಯಗೊಳಿಸಬೇಕು ಎಂದು ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಎಲ್ಲ ನಗರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನೀರಿನ ತೆರಿಗೆ ಸಮರ್ಪಕವಾಗಿ...
ಸಿಎಂ ಸಿದ್ದರಾಮಯ್ಯ, ಸತೀಶ್ ಜಾರಕಿಹೋಳಿ ಇಬ್ಬರೂ ಆತ್ಮೀಯರು, ಸಿಎಂ ಗೆ ಜಾರಕಿಹೊಳಿ ಸಹಾಯ ಮಾಡಿದ್ದಾರೆ ಎಂದು ಮಾಜಿ ಸಂಸದ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ರಾಜೀನಾಮೆ ನೀಡಿರುವುದರ ಹಿನ್ನೆಲೆಯಲ್ಲಿ ಜ.28ರಂದು ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಂಪುಟ ಸದಸ್ಯರ ಸಭೆ...
ಹಲವು ದಿನಗಳಿಂದ ರಾಜೀನಾಮೆ ನೀಡುವ ಸೂಚನೆ ನೀಡಿತ್ತಾ ಬಂದಿದ್ದ ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
ಜ.27ರಂದು ಸಂಜೆ ಇಲ್ಲಿ ಗೋಕಾಕ್ ನಲ್ಲಿ ಸುದ್ದಿ ಗೋಷ್ಠಿಯಲ್ಲಿ ತಮ್ಮ ನಿರ್ಧಾರ ಪ್ರಕಟಿ ಸಿದ ಜಾರಕಿಹೊಳಿ, ರಾಜೀನಾಮೆ ಪತ್ರವನ್ನು ವಿಧಾನಸಭಾ ಕಾರ್ಯದರ್ಶಿ...
ಸಂಪುಟಕ್ಕೆ ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ.
ಸಿಎಂ ನಿವಾಸ ಕಾವೇರಿಯಲ್ಲಿ ಸಂಪುಟ ಸಚಿವರ ಜತೆ ಮಾತುಕತೆ ನಡೆಸುದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ರಾಜೀನಾಮೆ ಪತ್ರ...
ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಇದು ಸಿದ್ದರಾಮಯ್ಯ ಸರ್ಕಾರದ ಅವಸಾನದ ಆರಂಭ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ರಾಜೀನಾಮೆಯಿಂದ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ...
'ಫ್ರಾನ್ಸ್' ನ ಚಾರ್ಲಿ ಹೆಬ್ಡೋ ಪತ್ರಿಕಾ ಕಚೇರಿ ಮೇಲೆ ದಾಳಿ ನಡೆಸಿದಂತೆಯೇ ದಾಳಿ ನಡೆಸುವುದಾಗಿ ತಮಿಳುನಾಡಿನ ಪತ್ರಿಕೆಗೆ ಬೆದರಿಕೆ ಪತ್ರ ಬಂದಿದೆ.
ದಿನಮಲಾರ್ ಪತ್ರಿಕಾ ಕಚೇರಿಗೆ ಈ ಬೆದರಿಕೆ ಪತ್ರ ಬಂದಿದ್ದು, ನಿನ್ನೆ ಚಾರ್ಲಿ ಹೆಬ್ಡೋ ಪತ್ರಿಕೆ ದಾಳಿ ನಡೆದಿತ್ತು, ನಾಳೆ...
ನಾನು ನನ್ನ ರಾಜೀನಾಮೆಗೆ ಬದ್ಧನಾಗಿದ್ದೇನೆ. ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಗೋಕಾಕ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ರಾಜೀನಾಮೆಯಿಂದ ಪಕ್ಷಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮುಜುಗರವಾಗುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ನನಗೆ ಉದ್ದೇಶವಿಲ್ಲ ಎಂದರು.
ಹೆಚ್.ಸಿ ಮಹದೇವಪ್ಪ,...
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಜಂಟಿಯಾಗಿ ನಡೆಸಿಕೊಟ್ಟ ಮನ್ ಕಿ ಬಾತ್ ರೇಡಿಯೋ ಭಾಷಣ ಕಾರ್ಯಕ್ರಮ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ.
ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಭಾನುವಾರ ಮಧ್ಯಾಹ್ನ ಪ್ರಧಾನಿ ಮೋದಿ ಮತ್ತು ಒಬಾಮ ಅವರ...
ತಮ್ಮ ವಿವಾಹ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪತ್ನಿಯೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಜ.27 ಸಿಎಂ ಸಿದ್ದರಾಮಯ್ಯ ಅವರ ವಿವಾಹ ವಾರ್ಷಿಕೋತ್ಸವ. ಈ ನಿಟ್ಟಿನಲ್ಲಿ ಸಿಎಂ ಜ.26ರಂದೇ ತಮ್ಮ ಕುಟುಂಬ ವರ್ಗದೊಂದಿಗೆ ತಿರುಪತಿಗೆ ತೆರಳಿದ್ದರು. ಸಿದ್ದರಾಮಯ್ಯ...
'ಭ್ರಷ್ಟಾಚಾರ'ದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಶಂಕರಬಿದರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಪಕ್ಷದ ಕಚೇರಿಯಲ್ಲಿ ಇಂದು ನಡೆದ 66ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಂಕರ್ ಬಿದರಿ, ...
ರಾಜ್ಯಪಾಲ ವಾಜುಭಾಯಿ ವಾಲ ಅವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಹುಟ್ಟು ಹಬ್ಬ ಶುಭಾಷಯ ಕೋರಿದರು.
ರಾಜ್ಯಪಾಲರ 76ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಈ ವೇಳೆ ಸಚಿವ ರೋಷನ್ ಬೇಗ್ ಸಾಥ್ ನೀಡಿದರು.
ಸಿಎಂ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಹೂಡಲು ವೇದಿಕೆ ಸಿದ್ಧಗೊಳಿಸಿದ್ದು, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಅಲ್ಲದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರ ಮೂಲಕ ದೂರು ದಾಖಲಿಸಲು ಮುಂದಾಗಿದ್ದಾರೆ.
ರಾಜ್ಯಪಾಲ ವಾಜುಭಾಯಿ...
ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಡಿನೋಟಿಫಿಕೇಷನ್ ಮಾಡಿಲ್ಲ ರಿಮಾಡಿಫಿಕೇಷನ್ ಮಾಡಿದ್ದೇನೆ ಎಂದು ಹೇಳಿದ್ದಾರೆ.
ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ನಾನು ಪಾಠ ಕಲಿಯಬೇಕಿಲ್ಲ. ಬಿಜೆಪಿ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವಧಿಯಲ್ಲಿ...
'ಬಿಬಿಎಂಪಿ' ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ ಪಾಲಿಕೆ ಸದಸ್ಯರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜ.21ರಂದು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿ ಪಾಲಿಕೆ ಸದಸ್ಯರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, "ಇಷ್ಟೊಂದು ಕಳಪೆ ಗುಣಮಟ್ಟದ ಕಾಮಗಾರಿಯನ್ನು...
ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಗಳನ್ನು ನಿಷೇಧಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಅಂತೆಯೇ, ರಾಜ್ಯವ್ಯಾಪೀ ಪ್ಲಾಸ್ಟಿಕ್ ಕೈಚೀಲಗಳನ್ನೂ ನಿಷೇಧಿಸುವ ನಿರ್ಧಾರವನ್ನೂ ಕೂಡಾ ಸರ್ಕಾರ ಕೈಗೊಂಡಿದೆ.
ಪ್ಲಾಸ್ಟಿಕ್ ಕೈಚೀಲಗಳ ನಿಷೇಧ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೊದಲಿಗೆ ಜಾರಿಗೆ ಬರಲಿದೆ. ಮುಖ್ಯಮಂತ್ರಿಯವರ...
ಹೊಸ ಐಟಿ ಹಬ್ ಅನ್ನು 10,500 ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವೈಟ್ಫೀಲ್ಡ್ನಲ್ಲಿ ಕ್ಯಾಪ್ ಜಮಿನಿ ಕಂಪೆನಿ ನೂತನವಾಗಿ ನಿರ್ಮಿಸಿರುವ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಐಟಿ ಹಬ್ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಮೊದಲ...
ತಾವು ಸತ್ಯಹರಿಶ್ಚಂದ್ರರೆಂದು ಹೇಳಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಒಂದು ಇಂಚು ಭೂಮಿಯನ್ನೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಮಾಡಿರುವುದು ನೂರಾರು ಎಕರೆ ಡಿನೋಟಿಫಿಕೇಷನ್ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಜ.19ರಂದು ಬೆಂಗಳೂರಿನಲ್ಲಿ ಸಿ.ಎಂ ವಿರುದ್ಧ ಡಿನೋಟಿಫಿಕೇಷನ್ ದಾಖಲೆ ಬಿಡುಗಡೆ...
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ದಾಖಲೆ ಬಿಡುಗಡೆ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾನು ಒಂದು ಎಕರೆಯೂ ಡಿನೋಟಿಫಿಕೇಷನ್ ಮಾಡಿಲ್ಲ ಎಂದು ಹೇಳಿದ್ದಾರೆ.
ಅರ್ಕಾವತಿ ಡಿನೋಟಿಫಿಕೇಷನ್ ನಡೆದಿರುವುದು ಹೆಚ್.ಡಿ ಕುಮಾರಸ್ವಾಮಿ-ಯಡಿಯೂರಪ್ಪ ಅವಧಿಯಲ್ಲಿ, ಅಧಿಕಾರಿಗಳಿಂದ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ಥಾನದಲ್ಲಿರುವುದಕ್ಕೆ ಇನ್ನೊಂದು ಪುರಾವೆ ಸಿಕ್ಕಿದೆ. ಇತ್ತೀಚೆಗೆ ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ಪಾಕಿಸ್ಥಾನದ ಮೊಬೈಲ್ ನಂಬರ್ನಿಂದ ಮುಂಬಯಿಯ ಓರ್ವ ಬಿಲ್ಡರ್ಗೆ ಫೋನ್ ಮಾಡಿ 5 ಕೋ. ರೂ. ಹಫ್ತಾ ಕೇಳಿದ್ದಾನೆ.
ಈ ಮೂಲಕ ದಾವೂದ್...
ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣದಲ್ಲಿ ನೀವು ಪ್ರಾಮಾಣಿಕರಾಗಿದ್ದರೆ ಸಾಬೀತುಪಡಿಸಿ' ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಬಡಾವಣೆ ಪ್ರಕರಣ ಕುರಿತಂತೆ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಎಲ್ಲ...
ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಬ್ಬಿಶ್. ನಮ್ಮ ಅವಧಿಯಲ್ಲಿ ಯಾವುದೇ ಡಿನೋಟಿಫಿಕೇಷನ್ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದರು.
ನಮ್ಮ ಅವಧಿಯಲ್ಲಿ 1ಗುಂಟೆ ಜಾಗ...
ರಾಜ್ಯದಲ್ಲಿ ಇನ್ನೂ ಬಿಜೆಪಿ ಆಡಳಿತ ನಡೆಸುತ್ತಿದ್ದರೆ ಜನತೆಯ ಕೈಗೆ ತಟ್ಟೆಕೊಟ್ಟು ಭಿಕ್ಷೆ ಬೇಡಿಸುತ್ತಿದ್ದರು ಎಂದು ಬಾರೋಗ್ಯ ಸಚಿವ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ತಾವು ಸೀರೆ, ಸೈಕಲ್ ಕೊಟ್ಟೆವು ಎಂದು ಹೇಳಿಕೊಳ್ಳುತ್ತಿದ್ದಾರೆ. ಒಂದು ವೇಳೆ ಅವರು ಇನ್ನೂ...
'ಪೆಟ್ರೋಲ್', ಡೀಸೆಲ್ ಬೆಲೆ ಮತ್ತೆ ಇಳಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 2.42 ಪೈಸೆ ಇಳಿಕೆಯಾಗಿದ್ದರೆ ಪ್ರತಿ ಲೀಟರ್ ಡಿಸೇಲ್ ದರ 2.25 ಪೈಸೆ ಇಳಿಕೆಯಾಗಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆಯಾದ ಹಿನ್ನಲೆಯಲ್ಲಿ...
'ಮುಂಬೈನ ವಿಮಾನ ನಿಲ್ದಾಣ'ದಲ್ಲಿ ಮತ್ತೊಮ್ಮೆ ಉಗ್ರರ ಬೆದರಿಕೆ ಸಂದೇಶ ಪತ್ತೆಯಾಗಿದೆ. ಗಣರಾಜ್ಯೋತ್ಸವ ದಿನದಂದು ದಾಳಿ ನಡೆಸುತ್ತೇವೆ ಎಂದು ಇಸ್ಲಾಮಿಕ್ ರಾಷ್ಟ್ರ (ಇಸಿಸ್) ಸಂಘಟನೆ ಬರೆದ ಬೆದರಿಕೆ ಹಾಕಿದೆ.
ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಈ ಬೆದರಿಕೆ ಸಂದೇಶ ಪತ್ತೆಯಾಗಿದೆ. ಈ ಹಿಂದೆಯೂ ಸಹ...
ದೇಶದಲ್ಲಿ ಬರೋಬ್ಬರಿ 100 ಮಾದರಿ ಸ್ಮಾರ್ಟ್ಸಿಟಿಗಳನ್ನು ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿ ಕನಸಿನ ಯೋಜನೆಯ ಮೊದಲ ಹೆಗ್ಗಳಿಕೆ ಮೈಸೂರಿಗೆ ಪ್ರಾಪ್ತವಾಗುವುದು ಬಹುತೇಕ ಖಚಿತವಾಗಿದೆ.
ಮೈಸೂರಿನಲ್ಲಿ ದೇಶದ ಪ್ರತಿಷ್ಠಿತ ಮಾಹಿತಿ-ತಂತ್ರಜ್ಞಾನ ಸಂಸ್ಥೆ ಇನ್ಫೋಸಿಸ್ ನಿರ್ಮಿಸಿರುವ ಬೃಹತ್ ಕ್ಯಾಂಪಸ್ ಅನ್ನೇ ಸ್ಮಾರ್ಟ್ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದನ್ನೇ...
ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ರನ್ನು ಕೇಂದ್ರ ಸರ್ಕಾರ ವಜಾ ಮಾಡಿದೆ.
ಗುತ್ತಿಗೆ ಆಧಾರದ ಮೇಲೆ ಹೆಚ್ಚುವರಿ ಅವಧಿಗೆ ಪದಚ್ಯುತ ಮುಖ್ಯಸ್ಥ ಅವಿನಾಶ್ ಚಂದರ್ ಸೇವೆ ಸಲ್ಲಿಸುತ್ತಿದ್ದರು. ಅವರ ಸೇವಾವಧಿ ಮುಗಿಯಲು ಇನ್ನೂ...
'ಅರ್ಕಾವತಿ ಡಿನೋಟಿಫಿಕೇಶನ್' ಹಗರಣದ ಸಂಬಂಧ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ನಡೆಸಲು ಬಿಜೆಪಿ ತೀರ್ಮಾನಿಸಿದೆ.
ಜ.14ರಂದು ಈ ಸಂಬಂಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಬೆಂಗಳೂರಿನ 7ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ...
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಪಾತಾಳಕ್ಕೆ ಕುಸಿದಿದ್ದು ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ.
ಪ್ರತಿ ಬ್ಯಾರೆಲ್ ತೈಲ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 45 ಡಾಲರ್ ಗಳಿಗೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ದರ ಪ್ರತಿ ಲೀಟರ್...
ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ ವಜಾಗೊಳಿಸಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
ಯುವ ವಿಜ್ನಾನಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತು ಉನ್ನತ ಸ್ಥಾನಕ್ಕೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕಾಗಿ...
ಮುಂಬರುವ ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಮ್ ಆದ್ಮಿ ಪಕ್ಷ . ದೆಹಲಿ ಮಾದರಿಯಲ್ಲಿ ಬಿಬಿಎಂಪಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದೆ.
ಈ ನಿಟ್ಟಿನಲ್ಲಿ ಕರ್ನಾಟಕ ಆಮ್ ಆದ್ಮಿ ಪಾರ್ಟಿ ಘಟಕದಿಂದ ಈಗಾಗಲೇ ತಯಾರಿ ನಡೆದಿದ್ದು, ಜನರ ಅಹವಾಲು ಸ್ವೀಕರಿಸಲು...
ವಕ್ಫ್ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಕ್ಫ್ ಆಸ್ತಿ ರಕ್ಷಣೆ ಮಾಡಿದರೆ ವರ್ಷಕ್ಕೆ 10 ಸಾವಿರ ಕೋಟಿ ರೂ. ಆದಾಯ ಗಳಿಸಲು...
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣವನ್ನು ಗೃಹ ಸಚಿವ ಕೆ.ಜೆ ಜಾರ್ಜ್ಜಾ, ಉನ್ನತ ತನಿಖೆಗೆ ಆದೇಶಿಸಿದ್ದಾರೆ.
ಜ.10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂಡ ಹೆಲಿಕಾಫ್ಟರ್ ನಲ್ಲಿ ಪ್ರಯಾಣಿಸಬೇಕಿತ್ತು. ಆದರೆ ಸಿ.ಎಂ ತೆರಳಬೇಕಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು....
ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಬಂಧಿತ ಉಗ್ರರ ತೀವ್ರ ವಿಚಾರಣೆ ನಡೆಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದರು.
ಉಗ್ರರ ಬಗ್ಗೆ ಮೃದುಧೋರಣೆ ತಲೆಯುವ ಪ್ರಶ್ನೆಯೇ ಇಲ್ಲ...
ಬಸ್ ಖರೀದಿ ಅವ್ಯವಹಾರ ಆರೋಪದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹವಾ ನಿಯಂತ್ರಿತ ಮಾರ್ಕೊಫೋಲೊ ಬಸ್ನ ತಾಂತ್ರಿಕ ಕಾರಣಗಳಿಂದ ನಷ್ಟವಾಗುತ್ತಿದೆ. ಈ ಬಸ್ಗಳನ್ನು ಸ್ಥಗಿತಗೊಳಿಸುವ ಸಂಬಂಧ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ.
ಬೆಂಗಳೂರಿನ ಹೆಚ್ ಎ ಎಲ್ ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ತೆರಳ ಬೇಕಾಗಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಬೆಂಕಿ...
'ಕರ್ನಾಟಕ'ದಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ಕಲ್ಬುರ್ಗಿ ಮೂಲದ ವ್ಯಕ್ತಿಯೋರ್ವನ ಫೇಸ್ ಬುಕ್ ಖಾತೆ ಚಿತ್ರದಲ್ಲಿ ಉಗ್ರ ಒಸಾಮ ಬಿನ್ ಲ್ಯಾಡನ್ ನ ಚಿತ್ರ ಕಾಣಿಸಿಕೊಂಡಿರುವುದರ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.
ಪ್ರೊಫೈಲ್ ಚಿತ್ರಕ್ಕೆ ಒಸಾಮಾ ಬಿನ್ ಲ್ಯಾಡನ್ ಚಿತ್ರವನ್ನು ಬಳಸಿರುವುದು...
ಭಯೋತ್ಪಾದಕ ನೆಲೆ ಕೇವಲ ಭಟ್ಕಳ ಅಥವಾ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ, ಭಯೋತ್ಪಾದನೆ ದೇಶದ ಹಲವೆಡೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಉಗ್ರರ ನೆಲೆಯನ್ನು ಬೇಧಿಸಿರುವ ಪೊಲೀಸರ ಕ್ರಮಕ್ಕೆ ಅಭಿನಂದನೆ ಸಲ್ಲಿಸಿರುವ ಸಿದ್ದರಾಮಯ್ಯ, 2008ರಿಂದಲೂ ಭಟ್ಕಳದಲ್ಲಿ ಉಗ್ರರ ಅಡಗುತಾಣದ ಬಗ್ಗೆ ಮಾಹಿತಿ...
ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡಿರುವ ಸಿ.ಎಂ ಸಿದ್ದರಾಮಯ್ಯ, ಸರ್ಕಾರದ ಬಗ್ಗೆ ಮಾತನಾಡುವ ಶೆಟ್ಟರ್ ಮೊದಲು ಅವರೊಂದಿಗಿರುವ ಅತ್ಯಾಚಾರಿಗಳನ್ನು ನೋಡಿಕೊಳ್ಳಲಿ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ...
ಇತ್ತೀಚಿನ ದಿನಗಳಲ್ಲಿ ಕೆಲ ಸಂಸದರು ನೀಡುತ್ತಿರುವ ಹೇಳಿಕೆಯಿಂದ ಪಕ್ಷದ ಪ್ರತಿಷ್ಠೆ ಹಾಳಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ ಗೆ ಭೇಟಿ ನೀಡಿ ಮಾತನಾಡಿದ ಅಮಿತ್ ಶಾ, ಮರುಮತಾಂತರ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಪಕ್ಷದ ಕೆಲ...
ರಾಜ್ಯ ಸರ್ಕಾರ ಕೆ.ಪಿ.ಎಸ್.ಸಿ ಅಧ್ಯಕ್ಷ ಹುದ್ದೆಗೆ ಶಿಫಾರಸ್ಸು ಮಾಡಿರುವ ವಿ.ಆರ್ ಸುದರ್ಶನ್ ವಿರುದ್ಧದ ಭೂ ಕಬಳಿಕೆ ಆರೋಪದ ಬಗ್ಗೆ ರಾಜ್ಯಪಾಲರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್ ಸುದರ್ಶನ್ ಅವರನ್ನು ಕರ್ನಾಟಕ...
ಪೋರಬಂದರ್ ಕರಾವಳಿಯಲ್ಲಿ ಪಾಕಿಸ್ತಾನದ ಬೋಟ್ ಸ್ಫೋಟಗೊಂಡಿರುವುದರ ಹಿಂದೆ ಲಷ್ಕರ್-ಇ-ತೋಯ್ಬಾ ಕೈವಾಡವಿರಬಹುದು ಎಂದು ಗುಪ್ತಚರ ಇಲಾಖೆ ಶಂಕಿಸಿದೆ ಎಂದು ತಿಳಿದು ಬಂದಿದೆ.
ಡಿಸೆಂಬರ್ 31ರಂದು ತಡರಾತ್ರಿ ಗುಜರಾತ್ನ ಪೋರಬಂದರ್ನಲ್ಲಿ ಸ್ಫೋಟಕಗಳನ್ನು ತುಂಬಿಕೊಂಡಿದ್ದ ಪಾಕಿಸ್ತಾನದ ಹಡಗು ಸ್ಫೋಟಗೊಂಡಿತ್ತು. ಇದನ್ನು ಪಾಕ್ ಮೂಲದ ಉಗ್ರರು ಸ್ಫೋಟಿಸಿದ್ದಾರೆ ಎಂದು...
ಬಿಎಂಟಿಸಿ, ಕೆ ಎಸ್ ಆರ್ ಟಿಸಿ ಬಸ್ ಪ್ರಯಾಣ ದರವನ್ನು ಕೊನೆಗೂ ಇಳಿಕೆಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷ್ಕೃತ ದರ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ...
ರಾಜ್ಯದ ಜನತೆಯ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಕುರಿತಂತೆ ಏಪ್ರಿಲ್ 11 ರಿಂದ ಮನೆ ಮನೆ ಸಮೀಕ್ಷೆ ಪ್ರಾರಂಭವಾಗುವುದರೊಂದಿಗೆ ಜಾತಿ ಗಣತಿಗೆ ಚಾಲನೆ ದೊರೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮೀಕ್ಷೆ...
ಅರಬ್ಬೀಸಮುದ್ರದಲ್ಲಿ ಪಾಕ್ ಬೋಟ್ ಗಳು ಪತ್ತೆ ಪ್ರಕರಣ ಹಿನ್ನಲೆಯಲ್ಲಿ ಸಮುದ್ರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲು ಕರಾವಳಿ ಕಾವಲು ಪಡೆಗೆ ಕೇಂದ್ರ ಆದೇಶ ನೀಡಿದೆ.
ಈ ನಿಟ್ಟಿನಲ್ಲಿ ಗುಜರಾತ್ ಸಮುದ್ರ ತೀರದಲ್ಲಿ 173 ಮೆರಿನ್ ಕಮಾಂಡೋಗಳನ್ನು ನೌಕಾಪಡೆ ನಿಯೋಜಿಸಿದೆ . ಸಮುದ್ರದಲ್ಲಿ ಸಂಚರಿಸುವ ಬೋಟ್...
ಪೋರಬಂದರ್ ಕರಾವಳಿಯಲ್ಲಿ ಪಾಕಿಸ್ತಾನ ಬೋಟ್ ಸ್ಫೋಟ ಪ್ರಕರಣವನ್ನು ರಾಜಕೀಯಕ್ಕೆ ಎಳೆದು ತರುವ ಮೂಲಕ ಕಾಂಗ್ರೆಸ್ ಹೊಸ ವಿವಾದ ಸೃಷ್ಟಸಿದೆ. ಸರ್ಕಾರ ಏನನ್ನೋ ಮುಚ್ಚಿಡುತ್ತಿದೆ. ಈ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ವಿನಾಕಾರಣ ವೈಭವೀಕರಿಸುತ್ತಿದೆ. ಈ ಮೂಲಕ ರಾಜಕೀಯ ಲಾಭ...
ಅರಬ್ಬೀಸಮುದ್ರದಲ್ಲಿ ಪಾಕ್ ಬೋಟ್ ಪತ್ತೆ ಪ್ರಕರಣ ಸಮುದ್ರದಲ್ಲಿ ಪತ್ತೆಯಾದ ಬೋಟ್ ಗಳು ಪಾಕಿಸ್ತಾನದ್ದು ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಜ.1ರಂದುಪಾಕ್ ನ 2ಬೋಟ್ ಗಳು ಗುಜರಾತ್ ನ ಪೋರಬಂದರ್ ಕರಾವಳಿಯಲ್ಲಿ ಪತ್ತೆಯಾಗಿತ್ತು. ಅಂತರಾಷ್ಟ್ರೀಯ ಜಲಮಾರ್ಗದಲ್ಲಿ...
'ಕಾಂಗ್ರೆಸ್ ಮುಕ್ತ ಕರ್ನಾಟಕ'ದ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ನಾನು ಮಾಡಿದ ತಪ್ಪಿನಿಂದಾಗಿ 7 ವರ್ಷಗಳ ಹಿಂದೆಯೇ ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣವಾಗಿತ್ತು ಎಂದು ಹೇಳಿದ್ದಾರೆ.
ಜ.5ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಜನತಾ ದರ್ಶನ ವೇಳೆ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಮೇಲೆ ಅಪರಿಚಿತ ಯುವಕನೊಬ್ಬ ಚಪ್ಪಲಿ ಎಸೆದಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಎಂದಿನಂತೆ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಬಿಹಾರ ಮುಖ್ಯಮಂತ್ರಿ ಮಾಂಝಿ ಜನತಾದರ್ಶನದಲ್ಲಿ ಪಾಲ್ಗೊಂಡು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಮನವಿ ಪತ್ರಗಳನ್ನು...
'ಉರ್ದು' ಭಾಷೆ ಕೇವಲ ಮುಸ್ಲಿಮರ ಭಾಷೆ ಅಲ್ಲ, ಅದು ಭಾರತೀಯ ಭಾಷೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜ.5ರಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಡೈಲಿ ಸಾಲಾರ್ ಉರ್ದು ಪತ್ರಿಕೆಯ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಉರ್ದು ಭಾರತೀಯ ಭಾಷೆ,...
ಡಿಎಂಕೆ ಪಕ್ಷಕ್ಕೆ ತನ್ನನ್ನೇ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಬೇಕು, ಇಲ್ಲದಿದ್ದರೆ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಡಿಎಂಕೆ ವರಿಷ್ಠ ಎಂ.ಕರುಣಾನಿಧಿ ಪುತ್ರ, ಪಕ್ಷದ ಖಚಾಂಚಿ ಎಂಕೆ ಸ್ಟಾಲಿನ್ ಬೆದರಿಕೆ ಹಾಕುವ ಮೂಲಕ ಅಪ್ಪ, ಮಗನ ನಡುವಿನ ಜಂಗಿಕುಸ್ತಿ ಹೊರಬಿದ್ದಂತಾಗಿದೆ.
ಮೂಲಗಳ ಪ್ರಕಾರ, ಡಿಎಂಕೆ ಪಕ್ಷದ...
ಭ್ರಷ್ಟಾಚಾರದ ವಿಷಯವಾಗಿ ಬಿಜೆಪಿಗೆ ದೊಡ್ಡ ಇತಿಹಾಸವೇ ಇದೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಕ್ರಿಮಿನಲ್ ಮೊಕದ್ದಮೆ ಎದುರಿಸಿ ಕೇಂದ್ರ ಸರ್ಕಾರದ ಕೃಪಾ ಕಟಾಕ್ಷದಿಂದ ಪಾರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ...
'ಬಿಜೆಪಿ' ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷಕ್ಕೆ 5 ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿ ಚುನಾವಣೆಗೂ ಮುನ್ನ ನೇಮಕವಾಗಲಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಲ್ಲಿ ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ, ಕರ್ನಾಟಕದವರೂ ಇರಲಿದ್ದಾರೆ.
ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯ್ ವಾರ್ಗಿಯಾ, ಬಿಹಾರದ...
ಐತಿಹಾಸಿಕ ಭೂಸ್ವಾಧೀನ ಕಾಯ್ದೆಯಲ್ಲಿನ ನಿಯಮಗಳನ್ನು ಸಡಿಲ ಗೊಳಿಸಲು ಕೇಂದ್ರ ಸರ್ಕಾರ ಹೊರಡಿಸಿದ ಸುಗ್ರೀವಾಜ್ಞೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಚೌಧರಿ ಬೀರೇಂದರ್ ಸಿಂಗ್ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ಆತುರಾತುರವಾಗಿ ಸುಗ್ರೀವಾಜ್ಞೆ ಹೊರಡಿಸುತ್ತಿರುವ ಕುರಿತು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ವಿವರ ಬಯಸಿದಾಗ ಇದೇ...
ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಕನಸಿನ ಕೂಸಾಗಿ 65 ವರ್ಷಗಳ ಹಿಂದೆ ಸ್ಥಾಪನೆಗೊಂಡಿರುವ ಯೋಜನಾ ಆಯೋಗಕ್ಕೆ ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ನಿರ್ಧಾರ ಸಂಪೂರ್ಣ ರಾಜಕೀಯ ಪ್ರೇರಿತವಾದದ್ದು. ಇದರ ಹಿಂದೆ ಜನಪರ ಕಾಳಜಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಒಕ್ಕೂಟ...
ಅರಬ್ಬಿ ಸಮುದ್ರದಲ್ಲಿ ಪತ್ತೆಯಾದ ಹಡಗುಗಳು ಪಾಕಿಸ್ತಾನದ ಹಡಗುಗಳಲ್ಲ. ಭಾರತದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಭಾರತಕ್ಕೆ ಮಾಹಿತಿ ರವಾನಿಸಿದೆ.
ಕರಾಚಿಯಿಂದ ಯಾವುದೇ ಹಡಗು ಭಾರತದತ್ತ ಬಂದಿಲ್ಲ. ಗುಜರಾತ್ ನ ಪೋರಬಂದರ್ ಕರಾವಳಿಯಲ್ಲಿ ಪತ್ತೆಯಾಗಿದ್ದು ಪಾಕಿಸ್ತಾನದ ಹಡಗುಗಳಲ್ಲ. ಕೇಟಿ ಬಂದರಿನಿಂದ...
ಪಾಕಿಸ್ತಾನದ ಉಗ್ರರಿಂದ ನಡೆಯಬಹುದಾಗಿದ್ದ ವಿಧ್ವಂಸಕ ಕೃತ್ಯವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಮುಂಬೈ ದಾಳಿ ಮಾದರಿಯಲ್ಲೇ ವಿಧ್ವಂಸಕ ಕೃತ್ಯ ನಡೆಸಲು ಹೊಸ ವರ್ಷಾಚರಣೆಯಂದು ಜಲ ಮಾರ್ಗದ ಮೂಲಕ ಭಾರತ ಪ್ರವೇಶಿಸಲು ಮುಂದಾಗಿದ್ದ ಪಾಕಿಸ್ತಾನದ ಉಗ್ರರ ಸಂಚನ್ನು ಸೇನೆ ಭೇದಿಸಿದೆ.
ಡಿಸೆಂಬರ್ 31ರಂದು ಪಾಕಿಸ್ತಾನದ...
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸಂಕವನ್ನು ಮತ್ತೆ ಹೆಚ್ಚಳ ಮಾಡಿದೆ. ಆದರೆ ಅಬಕಾರಿ ಸುಂಕ ಹೆಚ್ಚಳ ಗ್ರಾಹಕರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬುದು ಸಂತಸದ ವಿಷಯ.
ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು...
'ದೆಹಲಿ ವಿಧಾನಸಭೆ'ಗೆ ನಡೆಯಲಿರುವ ಚುನಾವಣೆಗೂ ಮುನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಪಕ್ಷದ ಕೆಲವು ನಾಯಕರು, ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸೇರಿರುವ ಹಿನ್ನೆಲೆಯಲ್ಲಿ...
'ಕೇಂದ್ರ ಸರ್ಕಾರ' ಅಡುಗೆ ಅನಿಲ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆ ನೀಡಿದೆ. ಸಬ್ಸಿಡಿಯೇತರ ಗ್ಯಾಸ್ ಸಿಲಿಂಡರ್ ದರವನ್ನು 43.50 ಪೈಸೆ ಇಳಿಕೆ ಮಾಡಲಾಗಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾಗಿರುವ ಪರಿಣಾಮ ಈ ಬೆಳವಣಿಗೆ ಕಂಡುಬಂದಿದ್ದು, ಪೆಟ್ರೋಲ್, ಡಿಸೇಲ್ ದರ...
ಬಸ್ ಪ್ರಯಾಣದರ ಇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.
ನಿರಂತರವಾಗಿ ಡೀಸೆಲ್ ದರ ಇಳಿಕೆಯಾದ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಬಸ್ ಪ್ರಯಾಣ ದರ ಇಳಿಸಲು ಮುಂದಾಗಿತ್ತು. ಈ ಹಿನ್ನಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಡಿ.30ರಂದು ಮುಖ್ಯಮಂತ್ರಿ...
ಪೆಟ್ರೋಲ್,ಡಿಸೇಲ್ ದರ ಇಳಿಕೆಯ ನಿರೀಕ್ಷೆಯಲ್ಲಿದ್ದ ಸಾರ್ವಜನಿಕರಿಗೆ ನಿರಾಸೆಯಾಗಿದೆ. ಜ.1ರಂದು ಪೆಟ್ರೋಲ್, ಡಿಸೇಲ್ ದರ ಇಳಿಕೆಯಾಗುವ ಸಂಭವವಿತ್ತು. ಆದರೆ ಅಬಕಾರಿ ಸುಂಕ ಏರಿಕೆಯಾಗಿರುವುದರಿಂದ ಬೆಲೆ ಇಳಿಕೆಗೆ ಕತ್ತರಿ ಬಿದ್ದಿದೆ.
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿರುವ...
ನೂತನ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ವಿಶ್ವದಾದ್ಯಂತ ಬಿರುಸಿನ ತಯಾರಿ ನಡೆಯುತ್ತಿದೆ. ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಎಲ್ಲರೂ ಉತ್ಸುಕರಾಗಿದ್ದಾರೆ. ಆದರೆ ಈ ಭಾರಿ ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ಸಚಿವರಿಗೆ ಹಾಗೂ ಸಂಸದರಿಗೆ ಮನವಿ ಮಾಡಿದ್ದಾರೆ.
ಸಚಿವರು ಹಾಗೂ ಸಂಸದರು ಕಮರ್ಷಿಯಲ್...
ಮೆಹ್ದಿ ಮಸ್ರೂರ್ ಬಿಸ್ವಾಸ್ನನ್ನು ಬಿಡದಿದ್ದರೆ ಇನ್ನೆರಡು ದಿನದಲ್ಲಿ ಮತ್ತೆ ಬಾಂಬ್ ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿದ್ದಾನೆ.
ಅಬ್ದುಲ್ ಖಾನ್ ಎಂಬಾತ ತನ್ನ ಟ್ವಿಟರ್ ಖಾತೆಯಿಂದ ಈ ಬೆದರಿಕೆ ನೀಡಿದ್ದು, ಕೇಂದ್ರ ಸಚಿವ ರಾಜನಾಥ್ ಸಿಂಗ್, ಕೇಂದ್ರ ಕಾನೂನು ಸಚಿವ ಡಿವಿ ಸದಾನಂದಗೌಡ ಅವರ...
ರಾಮಾಯಣದ ರಾವಣ ಮತ್ತು ಆತನ ಪತ್ನಿ ಮಂಡೋದರಿ ಉತ್ತರಪ್ರದೇಶ ಮೂಲದ ದಲಿತರು ಎನ್ನುವ ಮೂಲಕ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವಿವಾದಕ್ಕೆ ಕಾರಣರಾಗಿದ್ದಾರೆ.
ಬನಾರಸ್ ಹಿಂದು ವಿವಿಯಲ್ಲಿ ನಡೆದ 'ಐ ಆಂಡ್ ಮೈ ಇಂಡಿಯಾ' ಉಪನ್ಯಾಸದಲ್ಲಿ ಮಾತನಾಡಿದ ಅವರು, ರಾವಣ ಘಾಜಿಯಾಬಾದ್...
ಬೆಂಗಳೂರಿನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆ ಅಂತ್ಯಗೊಂಡಿದೆ.
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನಸಂದಣಿ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಭದ್ರತೆ ಇನಷ್ಟು ಹೆಚ್ಚಿಸಲು ಕ್ರಮ...
'ರಾಜಸ್ತಾನ'ದ 16 ಸಚಿವರಿಗೆ ಇಂಡಿಯನ್ ಮುಜಾಹಿದ್ದೀನ್ ಉಗ್ರರು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. 2015 ಜನವರಿ 26, ಗಣರಾಜ್ಯೋತ್ಸವ ದಿನದಂದು ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲಾಗುವುದು ಎಂದು ಬೆದರಿಕೆ ಹಾಕಲಾಗಿದೆ.
ಬೆದರಿಕೆ ಸಂದೇಶದಿಂದಾಗಿ ರಾಜಸ್ಥಾನದಲ್ಲಿ ಆತಂಕ ಸೃಷ್ಟಿಯಾಗಿದ್ದು, ಸಚಿವರಿಗೆ ಬೆದರಿಕೆ ಹಾಕಿರುವ...
ದೇಶಾದ್ಯಂತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸರ್ಕಾರ ಪಾರದರ್ಶಕ ಆಡಳಿತ ನೀಡಲು ಬದ್ಧವಾಗಿದೆ ಎಂದು ಹೇಳಿದ್ದಾರೆ.
ದೇಶದ ಜನತೆಗೆ ಎನ್.ಡಿ.ಎ ಸರ್ಕಾರ...
ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದು ಜನವರಿ 1 ರಿಂದ ಬಿಎಂಟಿಸಿ ಹಾಗೂ ಕೆ.ಎಸ್.ಆರ್.ಟಿ.ಸಿ ಪ್ರಯಾಣ ದರ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗ ರೆಡ್ಡಿ, ಡಿಸೇಲ್ ದರ...
ರಾಜ್ಯ ಸರ್ಕಾರ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ವಿಧಾನಪರಿಷತ್ ನ ಮಾಜಿ ಸಭಾಪತಿ, ಕಾಂಗ್ರೆಸ್ ನಾಯಕ ವಿ.ಆರ್ ಸುದರ್ಶನ್ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿದೆ.
ಕೆ.ಪಿ.ಎಸ್.ಸಿ ಅಧ್ಯಕ್ಷರ ಹುದ್ದೆ ಕಳೆದ ಒಂದು ವರ್ಷದಿಂದ ಖಾಲಿ ಇತ್ತು. ಈ ಹುದ್ದೆಗೆ...
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮಠಗಳನ್ನು ಸರ್ಕಾರಿ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಕಾಯ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಂದ ವಿರೋಧ ವ್ಯಕ್ತವಾಗಿದೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ಡಿ.23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದಲೇ...
ಜಮ್ಮು-ಕಾಶ್ಮೀರ, ಜಾರ್ಖಂಡ್ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷಕ್ಕೆ ಎರಡೂ ರಾಜ್ಯಗಳಲ್ಲಿ ತೀವ್ರ ಹಿನ್ನಡೆಯುಂಟಾಗಿರುವುದು ನಿಜ, ಆದರೆ ನಾವು ಪಕ್ಷವನ್ನು ಸಂಘಟಿಸಿ ಮತ್ತೊಮ್ಮೆ ಎಲ್ಲಾ ರಾಜ್ಯಗಳಲ್ಲೂ ಅಧಿಕಾಕ್ಕೆ ಬರಲಿದ್ದೇವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಉಗ್ರ ಫಜಾಲುಲ್ಲಾ ಹತ್ಯೆಯಿಂದ ಕೆರಳಿರುವ ತೆಹ್ರೀಕ್-ಇ-ತಾಲೀಬಾನ್ ಉಗ್ರ ಸಂಘಟನೆ, ಪಾಕಿಸ್ತಾನದ ರಾಜಕಾರಣಿಗಳ ಮಕ್ಕಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದೆ.
ಮೊಹಮ್ಮದ್ ಖರಾಸಾನಿ ಎಂಬುವವನಿಂದ ಪತ್ರ ಬಂದಿದ್ದು ಆತ, ಪಾಕ್ ರಾಜಕಾರಣಿಗಳ ಮಕ್ಕಳನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಟೈಮ್ಸ್ ಆಫ್...
'ಕಾಂಗ್ರೆಸ್' ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದ ಕಡತವೊಂದರಲ್ಲಿ ಎರಡು ಪ್ರಮುಖ ದಾಖೆಲೆಗಳನ್ನು ನಾಪತ್ತೆ ಮಾಡಿರುವುದು ಬೆಳಕಿಗೆ ಬಂದಿದೆ.
ನಾಪತ್ತೆಯಾಗಿರುವ ದಾಖಲೆಗಳು ನಕಲಿ ದಾಖಲೆ ಸೃಷ್ಠಿಸಿ ಹರ್ಯಾಣದ ಶಿಖೋಪುರ ಬಳಿಯ 3.5 ಎಕರೆ ಸರ್ಕಾರಿ...
ಡೀಸೆಲ್ ದರ ಐದು ಸಲ ಇಳಿದರೂ ಒಂದಿಲ್ಲೊಂದು ನೆಪ ಹೇಳುತ್ತ ಪ್ರಯಾಣ ದರ ಕಡಿಮೆ ಮಾಡಲು ನಿರಾಕರಿಸುತ್ತಿದ್ದ ಸರ್ಕಾರ ಕೊನೆಗೂ ಬಸ್ ಪ್ರಯಾಣ ದರ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ವಿಧನಸಭೆಯಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ದಾಸರಹಳ್ಳಿ...
ಕೇಂದ್ರ ಸರ್ಕಾರ ನಿರಂತವಾಗಿ ಪೆಟ್ರೋಲ್, ಡಿಸೇಲ್ ದರ ಇಳಿಕೆ ಮಾಡುತ್ತಿದ್ದರೂ ಬಸ್ ದರ ಇಳಿಕೆ ಮಾಡದ ಸರ್ಕಾರ ಜನರ ಆಕ್ರೋಶಕ್ಕೆ ಕೊನೆಗೂ ಎಚ್ಚೆತ್ತುಕೊಂಡಿದೆ.
ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿದ್ದರಿಂದ ರಾಜ್ಯ ರಸ್ತೆ ಸಾರಿಗೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ...
ಬಿಜೆಪಿ ಸಂಸದರಾದ ಸಾಕ್ಷಿ ಮಹಾರಾಜ್, ಯೋಗಿ ಆದಿತ್ಯನಾಥ್ರಂಥವರು ಗೋಡ್ಸೆ ಹೊಗಳಿಕೆ ಮತ್ತು ಮತಾಂತರ ಪರ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ಹೊರಹಾಕಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರು ಪಕ್ಷದ ಸಂಸದರು ಮತ್ತು ನಾಯಕರಿಗೆ ಇಂಥ ಹೇಳಿಕೆಗಳನ್ನು ಕೊಡದಂತೆ ತಾಕೀತು ಮಾಡಿದ್ದಾರೆ ಮತ್ತು...
'ದೆಹಲಿ'ಯ ಕೆಲವು ಮೆಟ್ರೊ ನಿಲ್ದಾಣಗಳಿಗೆ ಮರುನಾಮಕರಣ ಮಾಡುವ ಸಂಬಂಧ ರಚಿಸಲಾಗಿದ್ದ ಸಮಿತಿತ ಸಲಹೆಯಂತೆಯೇ ಮೆಟ್ರೋ ನಿಲ್ದಾಣವೊಂದಕ್ಕೆ ಕನ್ನಡಿಗ, ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಅವರ ಹೆಸರಿಡಲು ನಿರ್ಧರಿಸಲಾಗಿದೆ.
ದೆಹಲಿಯಲ್ಲಿರುವ ಮೋತಿ ಬಾಗ್ ಮೆಟ್ರೋ ರೈಲು ನಿಲ್ದಾಣ ಇನ್ನು ಮುಂದೆ ಸರ್.ಎಂ. ವಿಶ್ವೇಶ್ವರಯ್ಯ...
ನಾಳೆಯಿಂದ ಸದನದೊಳಗೆ ಯಾರೂ ಮೊಬೈಲ್ ತರುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಸದನದಲ್ಲಿ ಶಾಸಕ ಪ್ರಭು ಚೌಹಾಣ್ ಮೊಬೈಲ್ ಫೋಟೊ ವೀಕ್ಷಣೆ ವಿಚಾರ ವಿಧಾನಪರಿಷತ್ತಿನಲ್ಲೂ ಪ್ರತಿಧ್ವನಿಸಿತು. ಉಭಯ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿ ನಡೆಸಿ, ಧರಣಿ ಕೈಗೊಂಡಿದ್ದರು. ಸದನದಲ್ಲಿ ಮೊಬೈಲ್...
ಸಿದ್ಧರಾಮಯ್ಯ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದ್ದು, ಇದರ ವಿರುದ್ಧ ಮುಂದಿನ ಐದಾರು ತಿಂಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುವರ್ಣವಿಧಾನಸೌಧ ಸಮೀಪದ ಕೊಂಡಸಕೊಪ್ಪ ಗ್ರಾಮದಲ್ಲಿ ಬಿಜೆಪಿ ಏರ್ಪಡಿಸಿದ್ದ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಗೂ ಭ್ರಷ್ಟ ಸಚಿವರನ್ನು...
ದೇಶದಲ್ಲೇ ಮೊದಲ ಬಾರಿಗೆ 'ಕರ್ನಾಟಕ ಮೊಬೈಲ್ ಒನ್' ಸೇವೆಗೆ ರಾಷ್ಪ್ರಪತಿ ಪ್ರಣಬ್ ಮುಖರ್ಜಿ ಚಾಲನೆ ನೀಡಿದ್ದಾರೆ.
ನಾಲ್ಕುವರೆ ಸಾವಿರಕ್ಕೂ ಅಧಿಕ ಸೇವೆಗಳನ್ನು ಹೊಂದಿರುವ ಮೊಬೈಲ್ ಓನ್ ಸೇವೆಯನ್ನು ರಾಜ್ಯಪಾಲ ವಿ.ಆರ್.ವಾಲ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ನಗರದ ಅಂತಾರಾಷ್ಟ್ರೀಯ ಪ್ರದರ್ಶನ ಸಭಾಂಗಣದಲ್ಲಿ...
ನೂತನ ಯೋಜನಾ ಆಯೋಗದ ಕುರಿತು ರೂಪರೇಷೆ ತಯಾರಿಸುವ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದಾರೆ.
ಮೋದಿ ಅವರು ಪ್ರಧಾನಿಯಾದ ನಂತರ ಸಿಎಂಗಳ ಸಭೆ ಕರೆದಿರುವುದು ಇದೇ ಮೊದಲು. ಯೋಜನಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ಕೇಂದ್ರ...
ಕಳೆದ 64 ವರ್ಷಗಳಿಂದಿರುವ ಯೋಜನಾ ಆಯೋಗವನ್ನು ರದ್ದು ಮಾಡುವುದು ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಯೋಜನಾ ಆಯೋಗದಿಂದ ಸಾಕಷ್ಟು...
'ಜಮ್ಮು-ಕಾಶ್ಮೀರ'ದಲ್ಲಿ ಉಗ್ರರ ದಾಳಿ ಹೆಚ್ಚುತ್ತಿರುವಂತೆಯೇ ಡಿ.8ರಂದು ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಯಿಂದ ಜೀವ ಬೆದರಿಕೆ ಇರುವುದಾಗಿ ಭದ್ರತಾ ಸಂಸ್ಥೆ ಎಚ್ಚರಿಕೆ ನೀಡಿದೆ.
ಭದ್ರತಾ ಸಂಸ್ಥೆಗಳ ಎಚ್ಚರಿಕೆ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಹೆಚ್ಚಿನ...
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಮತ್ತೆ ಹೆಚ್ಚಿಸಿದೆ. ಪೆಟ್ರೋಲ್ 2.25 ರೂ ಮತ್ತು ಡೀಸೆಲ್ ಅಬಕಾರಿ ಸುಂಕವನ್ನು 1 ರೂ.ನಷ್ಟು ಹೆಚ್ಚಿಸಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಸತತ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಆದಾಯ ಸಂಗ್ರಹದ ಗುರಿಯನ್ನು ಹೆಚ್ಚಿಸಿಕೊಳ್ಳಲು...
ಭಾರತದಲ್ಲಿ ಹೆಣ್ಣುಮಕ್ಕಳು ಹಾಗೂ ಮಹಿಳೆಯರ ಅಪಹರಣ ಪ್ರಕರಣಗಳು ಹೆಚ್ಚುತ್ತಿವೆ ಎಂಬ ಅಂಶ ಬಯಲಾಗಿದೆ. ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಎಂಬುದು ಗಮನಾರ್ಹ ಅಂಶ.
ಸಂಸತ್ ಅಧಿವೇಶನದ ಲೋಕಸಭೆ ಕಲಾಪದಲ್ಲಿ ಮಾತನಾಡಿದ ಗೃಹ ಖಾತೆ ರಾಜ್ಯ ಸಚಿವರಾದ ಹರಿಭಾಯ್ ಪರಥಿಭಾಯ್ ಚೌದರಿ, ಉತ್ತರ ಪ್ರದೇಶ ರಾಜ್ಯದಲ್ಲಿ...
ಕೆಲದಿನಗಳಲ್ಲಿ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ನ ಆಂತರಿಕ ವಲಯದಲ್ಲಿ ಬದಲಾವಣೆಯಾಗಲಿದ್ದು, ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹೊಸಬರನ್ನು ಕರೆ ತರುವ ಪ್ರಯತ್ನ ಆರಂಭವಾಗಿದೆ.
ಹಾಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಫೆಬ್ರವರಿ ಆರಂಭದಲ್ಲಿ ಪ್ರದೇಶ ಕಾಂಗ್ರೆಸ್ಗೆ...
ಜಲಸಂಪನ್ಮೂಲ ಇಲಾಖೆಯು ನೀರಿನ ದರ ಪರಿಷ್ಕರಣೆಗಾಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದು, ಎರಡು ತಿಂಗಳೊಳಗೆ ಕೃಷಿ, ಕೈಗಾರಿಕೆ ಹಾಗೂ ಕುಡಿಯುವ ನೀರಿನ ದರಗಳನ್ನು ಪರಿಷ್ಕರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕ ನೀರಾವರಿ...
ರೆಪೋ ದರವನ್ನು ಆರ್ಬಿಐ ಬದಲಾಯಿಸುವ ಸಾಧ್ಯತೆ ಇದೆ ಎಂಬ ಎಲ್ಲಾ ಉಹಾಪೋಹಗಳಿಗೆ ತೆರೆ ಎಳೆದಿರುವ ಆರ್ಬಿಐ ಗವರ್ನರ್ ರಘುರಾಂ ರಾಜನ್ ಸದ್ಯದ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಂಡಿದ್ದಾರೆ.
ಬಡ್ಡಿ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರ್ಬಿಐ ಘೋಷಿಸಿದ್ದು, ಆರ್ಬಿಐ ಹಣದುಬ್ಬರವನ್ನು ನಿಯಂತ್ರಿಸಲು...
'ಸಬ್ಸಿಡಿ ರಹಿತ ಗ್ಯಾಸ್ ಸಿಲಿಂಡರ್' ದರ 113ರೂಪಾಯಿ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿರುವ ಪರಿಣಾಮ ಡಿ.1ರಿಂದ ಸಿಲಿಂಡರ್ ದರ ಇಳಿಕೆಯಾಗಿದೆ.
ಪ್ರತಿ ಸಿಲಿಂಡರ್ ದರದಲ್ಲಿ 113ರೂಪಾಯಿ ಇಳಿಕೆ ಮಾಡಲು ತೈಲೋತ್ಪನ್ನ ಕಂಪನಿಗಳು ನಿರ್ಧರಿಸಿವೆ. ಇದಲ್ಲದೆ ವೈಮಾನಿಕ ಇಂಧನ...
ಕರ್ನಾಟಕ ಲೋಕಾಯುಕ್ತ ಕಾಯ್ದೆ ವಿಶ್ವದಲ್ಲೇ ಅತ್ಯಂತ ಬಲಿಷ್ಠ ಹಾಗೂ ಸಮರ್ಪಕವಾದ ಕಾಯ್ದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ತಿದ್ದುಪಡಿ ತರುವ ಪ್ರಯತ್ನ ನಡೆಸಿದ್ದಾರೆ, ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ...
ವಾಹನ ಸವಾರರಿಗೆ ಸಿಹಿ ಸುದ್ದಿ. ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 91 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ ಕೂಡ 84 ಪೈಸೆ ಇಳಿಕೆಯಾಗಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲ ದರ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ಇದರ ಪರಿಣಾಮ ಭಾರತೀಯ ತೈಲ ಮಾರುಕಟ್ಟೆಯ...
ಒಂದಲ್ಲ ಒಂದು ಕಾರಣ ನೀಡಿ ಸಂಪುಟ ಪುನಾರಚನೆಯನ್ನು ಮುಂದೂಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್, ಬೆಳಗಾವಿ ಅಧಿವೇಶನಕ್ಕು ಮುನ್ನವೇ ಸಂಪುಟ ಪುನಾರಚನೆ ಮಾಡುವಂತೆ ಸಿಎಂಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಡಿಸೆಂಬರ್...
ವರ ನಟ ಡಾ.ರಾಜ್ ಕುಮಾರ್ ಸ್ಮಾರಕ ಲೋಕಾರ್ಪಣೆಗೊಂಡಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ರಾಜ್ ಕುಮಾರ್ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಮಿಳು ಸೂಪರ್ಸ್ಟಾರ್ ರಜನೀಕಾಂತ್ ರಾಜ್ ಚಿತ್ರಗಳ ಪುಸ್ತಕ ಬಿಡುಗಡೆ ಮಾಡಿದರು.
ರಾಜ್ ಕುಟುಂಬಸ್ಥರು, ಚಿರಂಜೀವಿ, ಕೇಂದ್ರ ಸಚಿವ ಸದಾನಂದ ಗೌಡ...
'ನಿಗಮ-ಮಂಡಳಿ'ಗಳ ಅಧ್ಯಕ್ಷರ ನೇಮಕಾತಿಯಲ್ಲಿ ತಮ್ಮ ಬೆಂಬಲಿಗರಿಗೆ ಸ್ಥಾನ ನೀಡದೇ ಇರುವುದರಿಂದ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿರುವ ಸಚಿವ ಅಂಬರೀಶ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದು ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದಿದ್ದಾರೆ.
ನ.28ರಂದು ಕಲಬುರ್ಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಗೈರಾಗಿದ್ದರ...
ಕಲಬುರ್ಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಮಿನಿ ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
ಹೈದ್ರಾಬಾದ್ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಇಂದು ಕಲಬುರಗಿಯಲ್ಲಿರುವ ಮಿನಿವಿಧಾನಸೌಧದಲ್ಲಿ...
ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಉತ್ತರ ಪ್ರದೇಶದ ಬದೌನ್ ಸಹೋದರಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಸಿಬಿಐ ವರದಿ ಬಹಿರಂಗಗೊಂಡಿದೆ.
ವರದಿಯಲ್ಲಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿರುವ ಸಿಬಿಐ, ಬದೌನ್ ಸಹೋದರಿಯರನ್ನು ಕೊಲೆ ಮಾಡಲಾಗಿಲ್ಲ ಅವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು...
'ಬಿಜೆಪಿ' ಸಂಸದರು ತಮ್ಮ ಆಸ್ತಿ ವಿವರಗಳನ್ನು ಘೋಷಿಸಿಕೊಳ್ಳುವುದಕ್ಕೆ ಪ್ರಧಾನಿ ನರೇಂದ್ರ ಮೋದಿ 48 ಗಂಟೆಗಳ ಗಡುವು ನೀಡಿದ್ದಾರೆ.
ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದು 6 ತಿಂಗಳು ಕಳೆದಿದ್ದರೂ ಈವರೆಗೂ ಅನೇಕ ಸಂಸದರು ತಮ್ಮ ಆಸ್ತಿ ವಿವರ ಘೋಶಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ...
ಕಳೆದ 10 ವರ್ಷಗಳಿಂದ ಪೆಟ್ರೋಲ್ ದರ ಏರಿಕೆಯ ಸುದ್ದಿಯನ್ನೇ ನಿರಂತರವಾಗಿ ಕೇಳುತ್ತಿದ್ದ ಜನಸಾಮಾನ್ಯರಿಗೆ ಕಳೆದ 6 ತಿಂಗಳಿನಿಂದ ಪೆಟ್ರೋಲ್ ದರ ಇಳಿಕೆ ಸುದ್ದಿ ನಿರಂತರವಾಗಿ ಕೇಳುತ್ತಿದೆ. ಮತ್ತೊಮ್ಮೆ ಪೆಟ್ರೋಲ್ ದರ ಇಳಿಕೆಯಾಗುವ ಸಾಧ್ಯತೆ ದಟ್ಟವಾಗಿದೆ.
ಪ್ರತಿ ಲೀಟರ್ ಪೆಟ್ರೋಲ್,...
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯ ಕವಚ-108 ಯೋಜನೆಯಡಿಯಲ್ಲಿ ಹೊಸದಾಗಿ 198 ಆಂಬ್ಯುಲೆನ್ಸ್ಗಳನ್ನು ಲೋಕಾರ್ಪಣೆ ಮಾಡಲಾಗುತ್ತಿದೆ.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವ ಯು.ಟಿ.ಖಾದರ್, ಈಗಾಗಲೇ ಇರುವ 517 ಆಂಬ್ಯುಲೆನ್ಸ್ಗಳ ಜೊತೆ ನೂತನವಾಗಿ ಸೇರ್ಪಡೆಗೊಳ್ಳುತ್ತಿರುವ 198 ಆಂಬ್ಯುಲೆನ್ಸ್ಗಳ...
ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡುವ ಮೂಲಕ ಜವಾಬ್ದಾರಿಯಿಂದ ವರ್ತಿಸುವಂತೆ ಪರೋಕ್ಷವಾಗಿ ಪ್ರತಿಪಕ್ಷಗಳಿಗೆ ಸೂಚನೆ ನೀಡಿದ್ದಾರೆ.
ನ.24ರಿಂದ ಸಂಸತ್ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, ಸರ್ಕಾರ ನಡೆಸುವ...
ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿ ಕೊನೆಗೂ ಪ್ರಕಟಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ನೀಡಿದ್ದ ಅಂತಿಮ ಪಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಅಂಕಿತ ಹಾಕಿದೆ.
ಉಭಯ ನಾಯಕರು ಸಲ್ಲಿಸಿದ್ದ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕ ಪಟ್ಟಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...
ನಿಗಮ-ಮಂಡಳಿಯಲ್ಲಿ ಅವಕಾಶ ಸಿಗದೆ ಇದ್ದುದರಿಂದ ಮನನೊಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಿಗ ಹಾಗೂ ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ತಮ್ಮ ಪುತ್ರನೊಂದಿಗೆ ಆತ್ಮಹತ್ಯೆ ಯತ್ನ ಮಾಡಿರುವ ಘಟನೆ ನಡೆದಿದೆ.
ಮೈಸೂರಿನ ಇಟ್ಟಿಗೆಗೂಡು ಪ್ರದೇಶದ ನಿವಾಸಿ 58ವರ್ಷದ ಪ್ರಭಾಕರ್ ಹಾಗೂ ಅವರ ಪುತ್ರ...
ಕೇಂದ್ರ ಸರ್ಕಾರದ 100 ಸ್ಮಾರ್ಟ್ ಸಿಟಿಗಳ ಯೋಜನೆಯಲ್ಲಿ ರಾಜ್ಯಕ್ಕೆ 6 ಸ್ಮಾರ್ಟ್ ಸಿಟಿಗಳ ಪಾಲು ಸಿಕ್ಕಿದೆ. ರಾಜ್ಯಕ್ಕೆ 8 ಸ್ಮಾರ್ಟ್ ಸಿಟಿಗಳನ್ನು ರೂಪಿಸುವ ಅವಕಾಶವಿತ್ತಾದರೂ, ಜನಸಂಖ್ಯೆ ಆಧಾರಿತವಾಗಿ 6 ನಗರಗಳನ್ನು ಮಾತ್ರ ಸ್ಮಾರ್ಟ್ ಸಿಟಿಗಳನ್ನಾಗಿ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ವಿನಯ್...
ನಿಗಮ ಮಂಡಳಿಗಳಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ಸಿಂಗ್ ಸ್ಪಷ್ಟ ಸೂಚನೆ ನೀಡಿದ್ದಾರೆ.
ಶಾಸಕರಾಗಿ ಆಯ್ಕೆಯಾಗಿರುವವರು ಈಗಾಗಲೇ ಒಂದು ಅಧಿಕಾರದಲ್ಲಿದ್ದಾರೆ. ಅವರಿಗೆ ಮತ್ತೊಂದು ಅಧಿಕಾರ ನೀಡುವ...
ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿಯೋರ್ವ ಬೆಳ್ಳಂ ಬೆಳಿಗ್ಗೆ ಗುಂಡಿನ ದಾಳಿ ನಡೆಸಿದ ಘಟನೆ ಹೈದ್ರಾಬಾದ್ ನಲ್ಲಿ ನಡೆದಿದೆ.
ಹೈದ್ರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿರುವ ಕೆ.ಬಿ.ಪಾರ್ಕ್ ನಲ್ಲಿ ಅರಬಿಂದ ಫಾರ್ಮ್ ಕಂಪನಿ ಉಪಾಧ್ಯಕ್ಷ ನಿತ್ಯಾನಂದರೆಡ್ಡಿ ಎಂಬುವವರ ಮೇಲೆ ದುಷ್ಕರ್ಮಿ ಎಕೆ-47ನಿಂದ ಏಕಾ ಏಕಿ...
ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ತಿಕ ಮಾಸದ ಲಕ್ಷದೀಪೋತ್ಸವ ನ.18ರಿಂದ ಪ್ರಾರಂಭವಾಗಿದೆ. ಶ್ರೀ ಮಂಜುನಾಥ ಸ್ವಾಮಿಗೆ ಹೊಸಕಟ್ಟೆ ಉತ್ಸವ ನಡೆಯಿತು.
ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಜಿಲ್ಲಾಧಿ ಕಾರಿ ಎ.ಬಿ.ಇಬ್ರಾಹಿಂ ಉದ್ಘಾಟಿಸುವರು. ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು.
ಸಂಜೆ ಧರ್ಮಸ್ಥಳದ...
'ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ' ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಪ್ರಗತಿಪರ ಮಠಾಧೀಶರು ಉಪವಾಸ ಸತ್ಯಾಗ್ರಹವನ್ನು ಕೈಬಿಡಲು ನಿರ್ಧರಿಸಿದ್ದಾರೆ.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಮಠಾಧೀಶರು ಸಿ.ಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಉಪವಾಸ ಸತ್ಯಾಗ್ರಹ ಕೈಬಿಡುವ ನಿರ್ಧಾರ...
'ನೈತಿಕ ಪೊಲೀಸ್ ಗಿರಿ' ವಿರೋಧಿಸಿ ಬೆಂಗಳೂರಿನಲ್ಲಿ ನ.22ರಂದು ಆಯೋಜಿಸಲಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕಿಸ್ ಡೇ ಬಗ್ಗೆ ಪ್ರತಿಕ್ರಿಯಿಸಿರುವ ಸಿ.ಎಂ, ಕಿಸ್ ಆಫ್ ಲವ್ ಪ್ರತಿಭಟನೆಗೆ ಅಸಮಾಧಾನ ವ್ಯಕ್ತಪಡಿಸಿದ್ದು. ಅಶ್ಲೀಲ-ಅಸಭ್ಯವಾಗಿ ಪ್ರತಿಭಟನೆ ನಡೆಸುವವರ...
ನಿಗಮ ಮಂಡಳಿ ನೇಮಕಾತಿ ಪಟ್ಟಿ ಅಂತಿಮಗೊಳಿ, ನಾಳೆಯೊಳಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪಟ್ಟಿ ನೀಡುವಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಾಕೀತು ಮಾಡಿದ್ದಾರೆ.
ಒಂದಲ್ಲ ಒಂದು ಕಾರಣಗಳಿಂದ ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಈಗಾಗಲೆ ಎರಡುಬಾರಿ...
ರಾಜ್ಯದಲ್ಲಿರುವ 12 ಬಂದರುಗಳ ಪೈಕಿ 6 ಬಂದರುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜವಳಿ ಹಾಗೂ ಬಂದರು ಸಚಿವ ಬಾಬುರಾವ್ ಚಿಂಚನಸೂರ ತಿಳಿಸಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಭೇಟಿ ಮಾಡಿದ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕರಾವಳಿ ಭಾಗದ ಬೇಲಿಕೇರಿ, ಮಂಕಿ ಬಂದರು,...
ಜೀವ ಬೆದರಿಕೆ ಹಿನ್ನೆಲೆಯಲ್ಲಿ ಯೋಗ ಗುರು ಬಾಬಾ ರಾಮ್ ದೇವ್ಗೆ ಝಡ್ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಿದೆ.
ಬಾಬಾ ರಾಮ್ ದೇವ್ಗೆ ಜೀವ ಬೆದರಿಕೆಯಿದೆ ಎಂಬ ಭದ್ರತಾ ಸಂಸ್ಥೆಗಳ ಮಾಹಿತಿಯನ್ವಯ ಕೇಂದ್ರ ಗೃಹ ಸಚಿವಾಲಯ ಸೂಕ್ತ ಭದ್ರತೆ ಒದಗಿಸುವ ಹಿನ್ನೆಲೆಯಲ್ಲಿ ದೇಶದ...
ನಿಗಮ ಮಂಡಳಿ ನೇಮಕ ವಿಚಾರದಲ್ಲಿ ಅಧ್ಯಕ್ಷಗಿರಿಯೇ ಬೇಕು ಎಂದು ಪಟ್ಟು ಹಿಡಿದಿರುವ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಎಲ್ರೂ ಅಧ್ಯಕ್ಷಗಿರಿನೇ ಬೇಕು ಅಂದ್ರೆ ನಾನ್ನೆಲ್ಲಿಂದ ತರ್ಲಿ? ನಾನೇನು ಸೀಲ್ ಇಟ್ಕಂಡಿದ್ದೇನಾ ಹೊಡೆದು ಕೊಡೋಕೆ? ಎಂದು ಗದರಿದ್ದಾರೆ.
ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ,...
ಅಮೆರಿಕದ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ ಭಾಷಣದ ಮಾದರಿಯಲ್ಲೇ ಪ್ರಧಾನಿ ನರೇಂದ್ರ ಮೋದಿ, ಇಂದು ಸಿಡ್ನಿಯಲ್ಲಿ ಭಾಷಣ ಮಾಡಲಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಮೋದಿ, ಸಿಡ್ನಿಯಲ್ಲಿ ಭಾರತೀಯ ಸಮುದಾಯದ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
28 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಆಸ್ಟ್ರೇಲಿಯಾಕ್ಕೆ ಭೇಟಿ ನೀಡುತ್ತಿರುವ...
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ಅಣ್ಣಾ ಹಜಾರೆ 2012ರಲ್ಲೇ ಒಪ್ಪಿಗೆ ಸೂಚಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಅಣ್ಣಾ ಅವರಿಂದ ಅರವಿಂದ ಕೇಜ್ರಿವಾಲ್ ಅವರು ದೂರವಾಗಿ, ಹೊಸ ಪಕ್ಷ ಕಟ್ಟಿದರು ಎಂದು ಕಾಂಗ್ರೆಸ್ಸಿಗ ಸಲ್ಮಾನ್ ಖುರ್ಷಿದ್ ಅವರು ಹೊಸ ಬಾಂಬ್...
ಹಾಲಿ ರಾಜ್ಯ ಸಭಾ ಸದಸ್ಯ, ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿ ದತ್ತು ಪಡೆದಿರುವ ಆಂಧ್ರಪ್ರದೇಶದ ನೆಲ್ಲೂರಿನ ಪುಟ್ಟಮರಾಜ ಕಂಡ್ರಿಗ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.
ಸವಲತ್ತುಗಳಿಂದ ವಂಚಿತವಾಗಿರುವ ಕುಗ್ರಾಮವಾಗಿರುವ ಪುಟ್ಟಮರಾಜು ಕಂಡ್ರಿಗ ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿಸುವುದಾಗಿ ಸಚಿನ್...
'ಕಾಂಗ್ರೆಸ್' ನಲ್ಲಿರುವ ಕಳಂಕಿತ ಸಚಿವರನ್ನು ಸಿ.ಎಂ ಸಿದ್ದರಾಮಯ್ಯ ಸಂಪುಟದಿಂದ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಒತ್ತಾಯಿಸಿದ್ದಾರೆ.
ನ.14ರಂದು ಕಲಬುರ್ಗಿಯಲ್ಲಿ ಮಾತನಾಡಿದ ಜೋಷ್ಯಿ, ರಾಜ್ಯ ಸರ್ಕಾರದಲ್ಲಿರುವ 4 ಸಚಿವರ ಅಕ್ರಮ, ದಾಖಲೆಗಳ ಮೂಲಕ ಬಯಲಿಗೆ ಬಂದಿದ್ದರೂ ಅವರನ್ನು ಸಚಿವ ಸಂಪುಟದಲ್ಲೇ...
ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ವಿರುದ್ಧ ಕಲಾವಿದರ ಸಂಘದ ಸದಸ್ಯರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಉಮಾಶ್ರೀ ಅವರ ವಿರುದ್ಧ ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಕಲಾವಿದರ ಸಂಘದ ಸದಸ್ಯರು ತೇಜಸ್ವಿನಿ ಗೌಡ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಮಾಜಿ ಸಂಸದೆ ತೇಜಸ್ವಿನಿ ಗೌಡ ಸಚಿವೆ ಉಮಾಶ್ರೀ...
ನೆರೆ ರಾಷ್ಟ್ರಗಳೊಂದಿಗೆ ಅಂತಾರಾಷ್ಟ್ರೀಯ ಗಡಿ ಹಂಚಿಕೊಂಡಿರುವ ರಾಜ್ಯಗಳ ಮದರಸಾಗಳಲ್ಲಿ ವಿದೇಶಿಗರು ಬೋಧನೆ ಮಾಡುತ್ತಿರುವುದರ ಬಗ್ಗೆ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಪಶ್ಚಿಮ ಬಂಗಾಳದ ಬುರ್ದ್ವಾನ್ ನ ಮದರಸಾದಲ್ಲಿ ಸ್ಫೋಟ ಪ್ರಕರಣ ನಡೆದ ಬಳಿಕ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ....
ಮಕ್ಕಳಿಗೆ ಶಿಕ್ಷಣ ನೀಡದೇ ಇರುವುದು ಕೂಡ ಶೋಷಣೆಯ ಒಂದು ರೂಪ. ಹೀಗಾಗಿ ಪೋಷಕರು ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡದೆ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಸತ್ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ...
'ಬಿಬಿಎಂಪಿ' ಗುಮಾಸ್ತನ ಮೇಲೆ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ.
ಡಿ.ಕೆ.ಶಿವಕುಮಾರ್ ಬೆಂಬಲಿಗರು ಅಕ್ರಮ ನಡೆಸಿದ್ದರ ಹಿನ್ನೆಲೆಯಲ್ಲಿ ಪಾಲಿಕೆ ಗುಮಾಸ್ತ ತಿಮ್ಮೇಗೌಡ ನೊಟೀಸ್ ನೀಡಿದ್ದರು. ಇದರಿಂದ ಕೋಪಗೊಂಡ ಡಿ.ಕೆ.ಶಿ ಬೆಂಬಲಿಗರು ಬಿಬಿಎಂಪಿ ಕಚೇರಿಗೆ ನುಗ್ಗಿ ಗುಮಾಸ್ತ...
ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ರಿಲೀಫ್ ನೀಡಲಿದ್ದು, ಪ್ರತಿ ಲೀಟರ್ ಪೆಟ್ರೋಲ್ ದರ 1.50ಕ್ಕೆ ಇಳಿಕೆಯಾಗುವ ಸಾಧ್ಯತೆ ಇದೆ.
ಪೆಟ್ರೋಲ್ ದರ ಮತ್ತೊಮ್ಮೆ ಇಳಿಕೆಯಾದರೆ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಸತತವಾಗಿ 7ನೇ ಬಾರಿಗೆ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಸಮಸ್ಯೆ ಜಟಿಲವಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲ ವಜುಭಾಯ್ ವಾಲ ತಿಳಿಸಿದ್ದಾರೆ.
ನ.10ರಂದು ಮಂಗಳೂರಿನಲ್ಲಿ ಮಾತನಾಡಿದ ರಾಜ್ಯಪಾಲರು, ರಾಜ್ಯದಲ್ಲಿ ಪ್ರತಿದಿನ ನಡೆಯುವ ವಿದ್ಯಮಾನಗಳ ಬಗ್ಗೆ ಮಾಹಿತಿ ಇದೆ. ಸರ್ಕಾರದಿಂದ ಪ್ರತಿನಿತ್ಯ ಮಾಹಿತಿ...
ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ನಗರ ಬಿಜೆಪಿ ಘಟಕದ ಸದಸ್ಯರು ನ.10ರಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮಹಾನಗರ ಪಾಲಿಕೆ(ಬಿಬಿಎಂಪಿ) ಕಾರ್ಪೊರೇಟರ್ ಗಳು, ಶಾಸಕರಾದ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ...
ಕೃಷ್ಣಾನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಮಾಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾದ ಚಂದ್ರಬಾಬು ನಾಯ್ಡು, ನೀರು ಹಂಚಿಕೆ, ನಾಲೆ ಆಧುನಿಕರಣ ಮೊದಲಾದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ...
ಪಶ್ಚಿಮ ಬಂಗಾಳದ ಶಾರದಾ ಚಿಟ್ ಫಂಡ್ ಹಗರಣ ಸಂಬಂಧ ತೃಣಮೂಲ ಕಾಂಗ್ರೆಸ್ ಸಂಸದ ಕುನಾಲ್ ಘೋಷ್ ಆತ್ಮಹತ್ಯೆ ಬೆದರಿಕೆ ಹಾಕಿದ್ದಾರೆ.
ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿಷ್ಪಕ್ಷಪಾತ ತನಿಖೆ ನಡೆಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಹಗರಣದ ಹಿಂದೆ ಹಲವು...
ಕೇಂದ್ರ ಎನ್.ಡಿ.ಎ ಸರ್ಕಾರದ ಮೊದಲ ಸಂಪುಟ ವಿಸ್ತರಣೆಯಾಗಿದ್ದು, ಒಟ್ಟು 22 ಜನ ಹೊಸ ಮುಖಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.
ರಾಷ್ಟ್ರಪತಿ ಭವನದ ದರ್ಬಾಲ್ ಹಾಲ್ ನಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನುತನ ಸಚಿವರಿಗೆ ಪ್ರತಿಜ್ನಾವಿಧಿ ಬೋಧಿಸುತ್ತಿದ್ದಾರೆ. 3...
'ಮನೋಹರ್ ಪರೀಕ್ಕರ್' ರಾಜೀನಾಮೆಯಿಂದ ತೆರವಾಗುವ ಮುಖ್ಯಮಂತ್ರಿ ಸ್ಥಾನವನ್ನು ತಮಗೇ ನೀಡಬೇಕೆಂದು ಗೋವಾ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜ ಬೇಡಿಕೆ ಇಟ್ಟಿದ್ದಾರೆ.
ಕೇಂದ್ರದಲ್ಲಿ ಮಹತ್ವವಾದ ಜವಾಬ್ದಾರಿ ವಹಿಸಲಿರುವ ಹಿನ್ನೆಲೆಯಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರೀಕ್ಕರ್ ರಾಜೀನಾಮೆ ನೀಡುತ್ತಿದ್ದು, ನೂತನ ಸಿ.ಎಂ ಗಾದಿಗೆ ಪೈಪೋಟಿ ಆರಂಭವಾಗಿದೆ....
'ಅತ್ಯಾಚಾರ ಪ್ರಕರಣ'ಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳದ ಸರ್ಕಾರವನ್ನು ಟೀಕಿಸುವ ಭರದಲ್ಲಿ ನೀಡಿದ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಸಿದ್ದರಾಮಯ್ಯ ಹಾಗೂ ಕೆ.ಜೆ ಜಾರ್ಜ್ ಮಗಳ ಮೇಲೆ ಅತ್ಯಾಚಾರ ಆಗಬೇಕು ಎಂದು ಹೇಳಿಲ್ಲ. ಅವರಿಬ್ಬರ ಮಕ್ಕಳ ಮೇಲೆ ಗೌರವವಿದೆ....
ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದಾರೆ.
ವಾರಾಣಸಿಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಸ್ವಾಗತಿಸಿದರು. ವಾರಾಣಸಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಜಯಪುರ ಗ್ರಾಮವನ್ನು...
ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕುರಿತಂತೆ ರಾಜ್ಯ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್.ರಮೇಶ್ ಕುಮಾರ್ ನೇತೃತ್ವದ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ವರದಿ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ, ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು...
'ವಾರಾಣಸಿ'ಯಲ್ಲಿ ನೇಕಾರರಿಗಾಗಿ ಮಾರುಕಟ್ಟೆ ಕೇಂದ್ರ ಸ್ಥಾಪನೆ ಮಾಡಲು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಜಯಪುರ ಗ್ರಾಮ ದತ್ತು ತೆಗೆದುಕೊಂಡಿದ್ದಾರೆ.
ದತ್ತು ಪಡೆದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಾರಾಣಸಿಯಲ್ಲಿ ನಾನು ಮೊದಲಿಗೆ...
ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿನ ಅಸಮರ್ಥ ಸರ್ಕಾರದಿಂದ ಅತ್ಯಾಚಾರಿಗಳಿಗೆ ಲೈಸೆನ್ಸ್ ನೀಡಿದಂತಾಗಿದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದರೂ ಸರ್ಕಾರ...
ಕೆ.ಎಸ್.ಈಶ್ವರಪ್ಪನವರಿಗೆ ನಾಗರಿಕತೆ, ಸಂಸ್ಕೃತಿ ಎಂಬುದು ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದರು. ಈಶ್ವರಪ್ಪ ನೀಡಿದ ಹೇಳಿಕೆ ಅವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಕಿಡಿಕಾರಿದರು.
ವಿಧಾನಪರಿಷತ್...
ಪ್ರಧಾನಿ ನರೇಂದ್ರ ಮೋದಿ ಸಂಸದರ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ವಾರಾಣಸಿಯ ಜಯಪುರ ಎಂಬ ಗ್ರಾಮ ದತ್ತು ತೆಗೆದುಕೊಂಡಿದ್ದಾರೆ.
ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಈ ಗ್ರಾಮದ ಬಗ್ಗೆ ಹಲವಾರು ಕಥೆಗಳನ್ನು ಕೇಳಿದ್ದೇನೆ ಎಂದು ಹೇಳಿದ್ದರು. ಈ ಗ್ರಾಮದ ಬಗ್ಗೆ ಹಲವು ಐತಿಹಾಸಿಕ,...
'ಬಿಹಾರ' ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು ತಮ್ಮ ಅಳಿಯನನ್ನೇ ಖಾಸಗಿ ಸಹಾಯಕರಾಗಿ ನೇಮಿಸಿಕೊಂಡು ವಿವಾದಕ್ಕೆ ಕಾರಣರಾಗಿದ್ದಾರೆ.
ಸರ್ಕಾರಿ ನಿಯಮಗಳ ಪ್ರಕಾರ ಕುಟುಂಬ ಸದಸ್ಯರನ್ನು ಸರ್ಕಾರಿ ಕೆಲಸಗಳಿಗೆ ನೇಮಕ ಮಾಡಿಕೊಳ್ಳಬಾರದು. ಆದರೆ ನಿಯಮಗಳನ್ನು ಉಲ್ಲಂಘಿಸಿರುವ ಬಿಹಾರದ ಮುಖ್ಯಮಂತ್ರಿ, ತಮ್ಮ ಅಳಿಯ ದೇವೇಂದ್ರ...
ಸರ್ಕಾರಿ ನಿಯಮ ಉಲ್ಲಂಘಿಸಿ ಅಳಿಯನನ್ನು ಖಾಸಗಿ ಸಹಾಯಕರಾಗಿ ನೇಮಿಸಿದ್ದ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ರಾಜೀನಾಮೆ ನೀಡಬೇಕೆಂದು ಬಿಹಾರ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಆಗ್ರಹಿಸಿದ್ದಾರೆ.
ಕುಟುಂಬದ ಸದಸ್ಯರನ್ನೇ ನೇಮಿಸಿದ್ದೂ ಅಲ್ಲದೇ ಕುಟುಂಬ ಸದಸ್ಯರನ್ನು ಸಹಾಯಕರಾಗಿ ನೇಮಿಸಿಕೊಳ್ಳಬಾರದೆಂಬ ವಿಷಯ...
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷ ಸಂಘಟನೆ ಕುರಿತು ಸಭೆ ಕರೆದಿದ್ದು, ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳುತ್ತಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾತ್ರಿ 8:30ಕ್ಕೆ ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದೇವೆ. ಆದರೆ ನಿಗಮ ಮಂಡಳಿ...
ಡಿಸೇಲ್ ದರ ನಿರಂತರವಾಗಿ ಇಳಿಕೆಯಾಗುತ್ತಿದ್ದರೂ ಬಿಎಂಟಿಸಿ ಪ್ರಯಾಣ ದರ ಇಳಿಕೆ ಮಾಡದ ಸರ್ಕಾರದ ಕ್ರಮವನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾ ಕರ್ಯಕರ್ತರು, ನ.6ರಂದು ಶಾಂತಿನಗರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
ಸಾಲದ ನೆಪವೊಡ್ಡಿ ಬಸ್ ದರ ಇಳಿಕೆ ಮಾಡದೇ ಇರುವ ಸರ್ಕಾರದ...
ಭೂಮಿ, ಮುಲಸೌಕರ್ಯ ಸೇರಿದಂತೆ ಹಲವು ಸೌಲಭ್ಯಗಳನ್ನು ಸಮರ್ಪಕವಾಗಿ ನೀಡದ ಹಿನ್ನಲೆಯಲ್ಲಿ ರಾಜ್ಯದಲ್ಲಿನ ಪ್ರತಿಷ್ಠಿತ ಕಂಪನಿಗಳು, ಕೈಗಾರಿಕೆಗಳು ವಲಸೆ ಹೋಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿದರು. ಇನ್ಫೋಸಿಸ್ ಗೆ ಭೂಮಿ ನೀಡುವ...
ಪಾಕಿಸ್ತಾನದ ತಾಲೀಬಾನ್ ಸಂಘಟನೆಯಿಂದ ಪ್ರತ್ಯೇಕಗೊಂಡಿರುವ ಜಮತ್ ಉಲ್ ಅಹ್ರಾರ್ ಸಂಘಟನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದೆ.
ಇತ್ತೀಚೆಗಷ್ಟೇ ಪಾಕಿಸ್ತಾನದ ವಾಘಾ ಗಡಿ ಭಾಗದಲ್ಲಿ ನಡೆದ ಸ್ಫೋಟದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಟ್ವಿಟರ್...
ಮಹಿಳೆಯರು, ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದ್ದರೂ ಸರ್ಕಾರದ ದಿವ್ಯ ನಿರ್ಲಕ್ಷ್ಯ ಖಂಡಿಸಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯರು ಸಿ.ಎಂ ಸಿದ್ದರಾಮಯ್ಯ ನಿವಾಸ 'ಕಾವೇರಿ'ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ನ.5ರಂದು ಮಲ್ಲೇಶ್ವಂ ಬಿಜೆಪಿ ಕಚೇರಿಯಿಂದ ಸಿ.ಎಂ ನಿವಾಸದ ವರೆಗೆ ತೆರಳಿದ ಕಾರ್ಯಕರ್ತರು...
ಇತ್ತೀಚೆಗೆ ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದರೂ ಬಸ್ ಪ್ರಯಾಣ ದರ ಇಳಿಕೆ ಮಾಡಲು ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಾರಿಗೆ ಸಚಿವ, ಡೀಸೆಲ್ ದರ ಇಳಿಕೆಯಿಂದ ಒಟ್ಟು 137 ಕೋಟಿ ರೂ. ಉಳಿಯುತ್ತೆ,...
ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸರ್ಕಾರದ ಮರ್ಯಾದೆಯನ್ನು ಹರಾಜು ಹಾಕುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ.
ರಾಷ್ಟ್ರೀಯ ಮಟ್ಟದಲ್ಲಿ ಅಸ್ಥಿತ್ವವವನ್ನೇ ಕಳೆದುಕೊಂಡಿರುವ ಕಾಂಗ್ರೆಸ್ ಪಾಲಿಗೆ ಭದ್ರ ಕೋಟೆಯಾಗಿ ಉಳಿದಿರುವ ಕರ್ನಾಟಕದಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು...
ಪೆಟ್ರೋಲ್, ಡಿಸೇಲ್ ದರ ಇಳಿಕೆಯಿಂದ ನಿರಾಳರಾಗಿದ್ದ ಬೆಂಗಳೂರು ಜನತೆಗೆ ರಾಜ್ಯ ಸರ್ಕಾರ, ಕಾವೇರಿ ನೀರಿನ ದರ ಹೆಚ್ಚಳ ಮಾಡುವ ಮೂಲಕ ಶಾಕ್ ನೀಡಿದೆ.
ಜಲಮಂಡಳಿ ವಿದ್ಯುತ್ ದರ ಏರಿಕೆಯ ನಷ್ಟವನ್ನು ತುಂಬಿಸಿಕೊಳ್ಳಲು ನೀರಿನ ಬೆಲೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ...
ರಾಜ್ಯಾದ್ಯಂತ ನ.1ರಂದು ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯೋತ್ಸವ ಇಂದಿಗೆ ಸೀಮಿತವಾಗಬಾರದು ಅದು ನಿತ್ಯೋತ್ಸವವಾಗಬೇಕು ಎಂದು ಕರೆ ನೀಡಿದ್ದಾರೆ.
ಕಂಠೀರವ ಸ್ಟೇಡಿಯಂ ನಲ್ಲಿ ಮಾತನಾಡಿದ ಸಿ.ಎಂ ರಾಜ್ಯದಲ್ಲಿ ಕನ್ನಡಿಗರೇ ಅಲ್ಪಸಂಖ್ಯಾತರೆಂಬ ಕೂಗು...
'ಯಕ್ಷಗಾನದ ಕಲಾವಿದರು', ಸುಲಲಿತ ಸರಳ ಕನ್ನಡದ ಉಳಿಕೆಯನ್ನು ಮಾಡುವ ಯೋಧರು. ಇವರಿಂದಲೇ ಶುದ್ಧ ಕನ್ನಡದ ಉಳಿಕೆ ಸಾಧ್ಯ. ಭಾರತೀಯ ಸಂಸ್ಕೃತಿ- ಪುರಾಣಗಳು ಜನರ ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ. ಇದು ಪ್ರತಿಜ್ಞೆ-ಪ್ರತೀಕಾರಗಳ ಕಥೆ. ಮಹಾಭಾರತವು ಈಗಲೂ ಪ್ರಸ್ತುತವಾಗಿರುವ ಕಥೆಯಾಗಿದೆ, ಎಂದು ಡಾ....
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 59 ಗಣ್ಯರಿಗೆ ಹಾಗೂ ಸಂಸ್ಥೆಗಳಿಗೆ 2014ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಮಿತಿ ಪ್ರೆಅಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ...
ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ, ಪೊಲೀಸರು ಶಾಲೆಯೊಳಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೇಂಬ್ರಿಡ್ಜ್ ಶಾಲೆಯಲ್ಲಿ ದೈಹಿಕ ಶಿಕ್ಷಕನಿಂದಲೇ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ...
ವಾಹನ ಸವಾರರಿಗೆ ಮತ್ತೊಮ್ಮೆ ಸಂತಸದ ಸುದ್ದಿ! ಪೆಟ್ರೋಲ್ ಮತ್ತು ಡಿಸೇಲ್ ದರದಲ್ಲಿ ಭಾರೀ ಇಳಿಕೆಯಾಗಿದೆ.
ಇಳಿಕೆಯಾಗಿರುವ ದರ ನಿರೀಕ್ಷೆಗೂ ಮೀರಿದೆ. ಪ್ರತಿ ಲೀಟರ್ ಪೆಟ್ರೋಲ್ ದರ 2.41 ರೂ ಇಳಿಕೆಯಾಗಿದ್ದರೆ, ಡೀಸೆಲ್ ದರ 2.25 ರೂಪಾಯಿ ಇಳಿಕೆಯಾಗಿದೆ. ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ...
ಪೆಟ್ರೋಲ್, ಡಿಸೇಲ್ ದರ ಮತ್ತೊಮ್ಮೆ ಇಳಿಕೆಯಾಗುವ ಸಾಧ್ಯತೆ ಇದೆ. ಪ್ರತೀ ಲೀಟರ್ ಪೆಟ್ರೋಲ್ ದರಕ್ಕೆ 1.5೦-2ರೂಪಾಯಿ, ಡಿಸೇಲ್ ದರದಲ್ಲಿ 1.25-1.50 ರೂಪಾಯಿ ಕಡಿಮೆಯಾಗುವ ಸಾಧ್ಯತೆ ಇದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಇಳಿದಿರುವುದರಿಂದ ಭಾರತದಲ್ಲಿ ದರ ಇಳಿಕೆಯಾಗುತ್ತಿದ್ದು ಶುಕ್ರವಾರ ಮಧ್ಯರಾತ್ರಿಯಿಂದಲೇ...
ಅಡುಗೆ ಅನಿಲ ಸಿಲಿಂಡರ್ ದರ ಏರಿಕೆಯಾಗಿದೆ. ಅಡುಗೆ ಅನಿಲ ವಿತರಕರಿಗೆ ನೀಡಲಾಗುವ ಕಮಿಷನ್ ಮೊತ್ತವನ್ನು ಕೇಂದ್ರ ಸರ್ಕಾರ 3.ರೂ ನಷ್ಟು ಏರಿಕೆ ಮಾಡಿದೆ.
ಈ ನಿಟ್ಟಿನಲ್ಲಿ ಅಡುಗೆ ಅನಿಲ ಸಬ್ಸಿಡಿ ಸಹಿತ ಹಾಗೂ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ 3...
'ನರೇಂದ್ರ ಮೋದಿ' ಪ್ರಧಾನಿಯಾದ ಬಳಿಕ ಪ್ರಥಮ ಬಾರಿಗೆ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ.
ನ.7ರಂದು ವಾರಾಣಸಿಗೆ ಭೇಟಿ ನೀಡಲಿರುವ ಮೋದಿ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದಲ್ಲಿ ಟ್ರೌಮಾ ಸೆಂಟರ್ ನ್ನು ಉದ್ಘಾಟಿಸಲಿದ್ದಾರೆ. ಅ.14-15ರಂದು ವಾರಾಣಸಿಗೆ ಮೋದಿ ಭೇಟಿ ನಿಗದಿಯಾಗಿತ್ತಾದರೂ, ಹುಡ್...
ಕೆಲ ಬಿಜೆಪಿ ನಾಯಕರು ರೂಪಿಸಿದ್ದ ಉದ್ದೇಶಿತ ಗಲಭೆಯನ್ನು ಹತ್ತಿಕ್ಕಿರುವುದರಿಂದ ಅವರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ಅಸಹನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕಾನೂನು...
ಬೇಡಿಕೆ ಈಡೇರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ಯಶಸ್ವಿಯಾಗಿದ್ದು ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರಿ ವೈದ್ಯರು ಮುಷ್ಕರ ವಾಪಸ್ ಪಡೆದಿದ್ದಾರೆ.
14 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರು ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರ ಇದಕ್ಕೆ...
ಗ್ರಾಮಪಂಚಾಯತ್ ಪುನರ್ ವಿಂಗಡಣಾ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಗ್ರಾಮ ಪಂಚಾಯಿತಿ ಪುನರ್ ವಿಂಗಡಣಾ ಸಮಿತಿ ವರದಿ 2014ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ವರದಿಯನ್ನು ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ನಮ್ಮ ಪಕ್ಷ ಮತ್ತು ಸರ್ಕಾರ ಅಧಿಕಾರ ವಿಕೇಂದ್ರೀಕರಣಕ್ಕೆ ಬದ್ಧತೆ ಹೊಂದಿದೆ....
ಕರ್ನಾಟಕದಲ್ಲಿ ತಂಬಾಕು ಸಂಬಂಧಿ ರೋಗಗಳಿಂದಾಗುತ್ತಿರುವ ಆರ್ಥಿಕ ಹೊರೆ ಕುರಿತ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ...
ಪ್ರತಿಷ್ಠಿತ ಗೂಗಲ್ ಕಂಪನಿಯ ಮಾಜಿ ಉದ್ಯೋಗಿಯೋರ್ವ ಇಸ್ಲಾಮಿಕ್ ಸ್ಟೇಟ್ ನ ಉಗ್ರ ಸಂಘಟನೆ ಸೇರಲು ಯತ್ನಿಸುತ್ತಿದ್ದ ಎಂದು ಹೈದರಾಬಾದ್ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ ನ ಗೂಗಲ್ ಯುನಿಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವ ಇತ್ತೀಚೆಗಷ್ಟೇ ಕೆಲಸಕ್ಕೆ ರಾಜೀನಾಮೆ ನೀಡಿ ಸೌದಿ...
ಸರ್ಕಾರಿ ವೈದ್ಯರ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಷ್ಕರ ಕೈಬಿಟ್ಟು ಸೇವೆಯಲ್ಲಿ ತೊಡಗಿಕೊಳ್ಳಿವಂತೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ. ಅವರ ಬೇಡಿಕೆಗಳ ಬಗ್ಗೆ ಚರ್ಚಿಸಲು ಮಾತುಕತೆಗೆ ಬರುವಂತೆ ಆಹ್ವಾನಿಸಲಾಗಿದೆ ಎಂದರು.
ರಾಜೀನಾಮೆ ನೀಡಿರುವ ವೈದ್ಯರ...
ವೈದ್ಯರ ಬೇಡಿಕಗಳನ್ನು ಸರ್ಕಾರ ಈಡೇರಿಸದ ಹಿನ್ನಲೆ ಸಾಮೂಹಿಕ ರಾಜೀನಾಮೆ ನೀಡಲು ಸರ್ಕಾರಿ ವೈದ್ಯಾಧಿಕಾರಿಗಳು ನಿರ್ಧರಿಸಿದ್ದಾರೆ.
ತುರ್ತುಸೇವೆ ಸಲ್ಲಿಸುವ ವೈದ್ಯರು ಎಂದಿನಂತೆ ಕರ್ತವ್ಯ ನಿರ್ವಹಿಸಲಿದ್ದು, ಗ್ರಾಮ, ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಈಗಾಗಲೇ ತಮ್ಮ ರಾಜೀನಾಮೆ ಕಳುಹಿಸಿದ್ದಾರೆ. ಬೇಡಿಕೆ ಈಡೇರುವವರೆಗೂ ರಾಜೀನಾಮೆ...
ವೈದ್ಯರ ಜತೆ ಮಾತುಕತೆಗೆ ಸರ್ಕಾರ ಸಿದ್ಧವಿದೆ, ಸರ್ಕಾರಿ ವೈದ್ಯರು ರಾಜೀನಾಮೆ ನೀಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು ತಮ್ಮ ಸಮಸ್ಯೆಗಳ ಬಗ್ಗೆ ನೇರವಾಗಿ ಬಂದು ಮಾತನಾಡಲಿ....
ಸರ್ಕಾರಿ ವೈದ್ಯರು ಹಾಗೂ ರಾಜ್ಯ ಸರ್ಕರದ ನಡುವಿನ ಜಟಾಪಟಿ ತಾರಕಕ್ಕೇರಿದೆ. ಒಂದೆಡೆ ವೈದ್ಯರು ಬೇಡಿಕೆ ಈಡೇರಿಕಾಗಿ ಸಮೂಹಿಕ ರಾಜೀನಾಮೆ ನೀಡಿದ್ದರೆ ಇನ್ನೊಂದೆಡೆ ಸರ್ಕಾರ ಇದೆ ಎಂಬುದನ್ನು ನಾವು ತೋರಿಸುತ್ತೇವೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಸರ್ಕಾರಿ...
ಚಳಿಗಾಲದ ವಿಧಾನಮಂಡಲ ಅಧಿವೇಶನವನ್ನು ನವೆಂಬರ್ ಕೊನೇಯ ವಾರ ಅಥವಾ ಡಿಸೆಂಬರ್ ಮೊದಲವಾರದಲ್ಲಿ ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಕಾಗೋಡು ತಿಮ್ಮಪ್ಪನವರು ಬೆಳಗಾವಿಯ ವಿಧಾನಮಂದಲ ಅಧಿವೇಶನದ ದಿನಾಂಕ ಅಂತಿಮ...
ಆಸ್ತಿ ಮೌಲ್ಯ ಹೆಚ್ಚಳ ಕುರಿತು ಯಾವುದೇ ಭ್ರಷ್ಟಾಚಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿರುವ ಕೇಂದ್ರ ರೈಲ್ವೆ ಸಚಿವ ಸದಾನಂದಗೌಡ, ಈ ಸಂಬಂಧ ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ.
ಮಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದಾಖಲೆಗಳನ್ನು ಬಿಡುಗಡೆಮಾಡಿದರು. ಲೋಕಸಭಾ ಚುನಾವಣೆ ವೇಳೆ ಸಲ್ಲಿಸಲಾಗಿದ್ದ ಆಸ್ತಿ ವಿವರ...
ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಂಸದರಿಗೆ ತಾಕೀತು ಮಾಡಿದ್ದಾರೆ.
ಎನ್.ಡಿ.ಎ ಮೈತ್ರಿಕೂಟದ ಸಂಸದರಿಗೆ ಪ್ರಧಾನಿ ನರೇಂದ್ರ ತಮ್ಮ ನಿವಾಸದಲ್ಲಿ ಚಹಾಕೂಟವನ್ನು ಏರ್ಪಡಿಸಿದ್ದರು. ಎನ್.ಡಿ.ಎ ಮೈತ್ರಿಕೂಟದ ಎಲ್ಲ ಮಿತ್ರ ಪಕ್ಷಗಳು ಚಹಾಕೂಟದಲ್ಲಿ ಪಾಲ್ಗೊಂಡಿದ್ದವು. ಶಿವಸೇನೆಯ ಎಲ್ಲಾ ಸಂಸದರೂ ಚಹಾಕೂಟದಲ್ಲಿ ಭಾಗವಹಿಸಿದ್ದರು.
ಈ...
ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ, ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಕಪಾಳಮೋಕ್ಷ ಮಾಡಿ ಜೈಲಿಗೆ ಕಳುಹಿಸಲಿದೆ ಎಂದು ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರೇಮಠ, ಡಿ.ಕೆ.ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸುವ ಪರಿಸ್ಥಿತಿ ಬರಲಿದೆ...
ಆರೋಗ್ಯ ಇಲಾಖೆಯಲ್ಲಿನ ನೇಮಕಾತಿ ವಿಳಂಬಕ್ಕೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಗರಂ ಆಗಿದ್ದು, ಇಲಾಖೆಯ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವೈದ್ಯರು, ದಾದಿಯರ ನೇಮಕಾತಿ ವಿಳಂಬವಾಗುತ್ತಿರುವುದಕ್ಕೆ ವಿವರಣೆ ಕೇಳಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡ ಸ್ಪೀಕರ್, ಆಸ್ಪತ್ರೆಗಳಲ್ಲಿ ವೈದ್ಯರು...
'ಮಹಾರಾಷ್ಟ್ರ'ದಲ್ಲಿ ಸರ್ಕಾರ ರಚನೆ ಬಗ್ಗೆ ಶಿವಸೇನೆ ಹಾಗೂ ಬಿಜೆಪಿಯೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ಆರಂಭವಾಗುವ ಸೂಚನೆ ದೊರೆತಿದೆ. ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಯುತ್ತಿರುವ ಜೊತೆಜೊತೆಗೇ ಮುಖ್ಯಮಂತ್ರಿ ಹುದ್ದೆಗೆ ಲಾಭಿ ಪ್ರಾರಂಭವಾಗಿದೆ. ಸಮ್ಮಿಶ್ರ ಸರ್ಕಾರ ರಚನೆಯಾದರೂ ಸಿ.ಎಂ ಹುದ್ದೆ ರೇಸ್ ನಲ್ಲಿ...
ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ವಿಶೇಷ ಯೋಜನೆಗಳನ್ನು ಘೋಷಿಸಿದ್ದಾರೆ.
ಅ.21ರಂದು ಬೆಂಗಳೂರಿನ ಸಿ.ಎ.ಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಸಿದ್ದರಾಮಯ್ಯ ಪೊಲೀಸ್ ಇಲಾಖೆಗೆ ಹೊಸ ಯೋಜನೆಗಳನ್ನು ಘೋಷಿಸಿದ್ದು ಈ ವರೆಗೂ ಮುಖ್ಯಪೇದೆಗಳಿಗೆ ಮಾತ್ರ ಸೀಮಿತವಾಗಿದ್ದ...
ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ಪರಿಣಾಮ ರಾಜ್ಯದ ಮೇಲೂ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಆಡಳಿತ ನಿಯಂತ್ರಣವಿಲ್ಲ, ಇದಕ್ಕೆ ಐಎ ಎಸ್ ಅಧಿಕಾರಿ ರಶ್ಮಿ...
ಕೆಜೆಪಿ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಿ.ಆರ್.ಪಾಟೀಲ್ ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.
ಗುಲ್ಬರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ತಾವು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದರು.
ಈ ಬಗ್ಗೆ ಬಿಜೆಪಿ ನಾಯಕರೊಂದಿಗೆ ತಾವು ಹಾಗೂ ಗುರುಪಾಟೀಲ್...
ಒಟ್ಟು 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ಜತೆಗೆ ಸುಮಾರು 15 ಲಕ್ಷ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ನೂತನ ಕೈಗಾರಿಕಾ ನೀತಿ ಬಿಡುಗಡೆಗೊಳಿಸಿದ್ದಾರೆ.
ಮುಂದಿನ ಐದು ವರ್ಷಗಳ ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಈ ನೂತನ ನೀತಿಯು...
'ಪಶ್ಚಿಮ ಬಂಗಾಳ' ಭಯೋತ್ಪಾದಕರ ಪಾಲಿನ ಸ್ವರ್ಗವಾಗುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪಶ್ಚಿಮ ಬಂಗಾಳದಲ್ಲಿ ಅ.17ರಂದು 60-65 ಕಚ್ಚಾ ಬಾಂಬ್ ಗಳು ಪತ್ತೆಯಾಗಿವೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಕೃಷಿ ಭೂಮಿಯಲ್ಲಿ ಈ ಕಚ್ಚಾ ಬಾಂಬ್ ಗಳನ್ನು ಹುದುಗಿಸಿಡಲಾಗಿತ್ತು.
ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ...
ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ದಿಗ್ವಿಜಯ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಗೃಹ...
ಅ.25ರೊಳಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷ ನೇಮಕಾತಿ ಪೂರ್ಣಗೊಳಿಸಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗಡುವು ನೀಡಿದರು.
ನಿಗಮ ನ್ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಆಕಾಂಕ್ಷಿಗಳ ಒತ್ತಡ ಹೆಚ್ಚಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ...
ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವಾಲಯದ ವಿತ್ತ ಕಾರ್ಯದರ್ಶಿ ಅರವಿಂದ್ ಮಾಯಾರಾಮ್ ಅವರನ್ನು ಕೇಂದ್ರ ಸರ್ಕಾರ ವರ್ಗಾವಣೆ ಮಾಡಿದೆ. ಅವರ ಸ್ಥಾನಕ್ಕೆ ರಾಜಸ್ತಾನ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜೀವ್ ಮೆಹ್ ರಿಷಿ ಅವರನ್ನು ನಿಯೋಜಿಸಲಾಗಿದೆ.
ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿದ್ದ ಅರವಿಂದ್...
ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ ಕಾರಣಕ್ಕೆ ಕೇಂದ್ರದ ಮಾಜಿ ಸಚಿವ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಂಡಿರುವ ಬೆನ್ನಲ್ಲೇ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೋಯ್ ಕೂಡ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಸಂಸದರ ಆದರ್ಶ ಗ್ರಾಮ...
ಕಳೆದ 5 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದೇಶದ ಸಗಟು ಮಾರಾಟ ಹಣದುಬ್ಬರ ಶೇ.2.38ಕ್ಕೆ ಇಳಿದಿದ್ದು ಜನಸಾಮಾನ್ಯರು ಕಳೆದ ಕೆಲವು ತಿಂಗಳಿನಿಂದ ಎದುರು ನೋಡುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಭರವಸೆಯ ಅಚ್ಚೆ ದಿನ್ ಕನಸು ಕೊನೆಗೂ ನನಸಾಗಿದೆ.
ಹಣದುಬ್ಬರ...
ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್.ಎಸ್.ಎಸ್)ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕೃಷ್ಣ ಗೋಪಾಲ್ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದಿನ ಸಮನ್ವಯಕಾರರಾಗಿದ್ದ ಸುರೇಶ್ ಸೋನಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳಿರುವುದರಿಂದ ನೂತನ ಸಮನ್ವಯಕಾರ(ಕಾರ್ಯದರ್ಶಿ)ಯನ್ನು ನೇಮಕ ಮಾಡಲಾಗಿದೆ.
ಲಖನೌದಲ್ಲಿ...
ಹುಡ್ ಹುಡ್ ಚಂಡಮಾರುತದ ಅಬ್ಬರದಿಂದ ತತ್ತರಿಸಿರುವ ಆಂಧ್ರಪ್ರದೇಶಕ್ಕೆ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೂರವಾಣಿ ಮಾಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಹುಡ್ ಹುಡ್ ಚಂಡ ಮಾರುತದಿಂದ ಉಂಟಾದ ಹಾನಿಯನ್ನು ಕೂಡಲೇ ಸಾಮಾನ್ಯ...
'ಪೆಟ್ರೋಲ್', ಡೀಸೆಲ್ ದರ ಮತ್ತೊಮ್ಮೆ ಕಡಿಮೆಯಾಗುವ ಸಾಧ್ಯತೆ ದಟ್ಟವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿರುವ ಪರಿಣಾಮ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಲಿದೆ.
ಕಳೆದ 2-3ತಿಂಗಳಿನಿಂದ ನಿರಂತರವಾಗಿ ಇಳಿಕೆಯಾಗುತ್ತಿರುವ ಪೆಟ್ರೋಲ್ ದರ ಪ್ರತಿ ಲೀಟರ್ ಗೆ ಅ.15ರ ಮಧ್ಯರಾತ್ರಿಯಿಂದ 1.50-2.50ರೂಪಾಯಿ...
ಜನರ ಸಮಸ್ಯೆಗಳನ್ನು ಜಿಲ್ಲೆಗಳಲ್ಲೇ ಪರಿಹರಿಸಬೇಕು, ಅಧಿಕಾರಿಗಳು ಜನಧ್ರೋಹಿ ಕೆಲಸಗಳನ್ನು ಮಾಡಿದರೆ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಇಲಾಖಾ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಈ ವೇಳೆ...
ಲೋಡ್ ಶೆಡ್ಡಿಂಗ್ ಜಾರಿ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಸರ್ಕಾರ ಕತ್ತಲೆ ರಾಜ್ಯವನ್ನು ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಮಳೆಯಾಗುತ್ತಿರುವುದರಿಂದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಬೇಡಿಕೆಯೂ ಕಡಿಮೆಯಿದೆ. ಬೆಂಗಳೂರಿನಲ್ಲಿ...
ಮಹತ್ವಾಕಾಂಕ್ಷಿ ಸಂಸದ ಆದರ್ಶ ಗ್ರಾಮ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ.
ಅ.15ರಂದು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ಮೋದಿ ಈ ಕುರಿತು ಘೋಷಣೆ ಮಾಡಿದ್ದರು. ಪ್ರತಿಯೊಬ್ಬ ಸಂಸದರು 2016ರ ವೇಳೆಗೆ ಒಂದು ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಮಾಡಬೇಕು....
ಸಿ.ಎಂ ಸಿದ್ದರಾಮಯ್ಯ ಅವರ ಪರಮಾಪ್ತ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ ಇಬ್ರಾಹಿಂ ಬಿಜೆಪಿಯತ್ತ ಮುಖಮಾಡಿದ್ದಾರೆ. ಸಧ್ಯದಲ್ಲೇ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ.
ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿಯ ಪ್ರಕಾರ, ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ...
ಸಂಸದ ಆದರ್ಶ ಗ್ರಾಮ ಯೋಜನೆ ದೇಶದ ಬಡವರು, ರೈತರಿಗಾಗಿ ಜಾರಿಗೊಳಿಸಲಾಗಿದೆ. ಎಲ್ಲಾ ರಾಜ್ಯಗಳೂ ಈ ಯೋಜನೆಯನ್ನು ಜಾರಿಗೆ ತರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ನವದೆಹಲಿಯ ವಿಜ್ನಾನ ಭವನದಲ್ಲಿ ಸಂಸದ ಆದರ್ಶ ಗ್ರಾಮ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ...
ರಾಜ್ಯದಲ್ಲಿ ಹೊಸ ಕ್ರೀಡಾ ನೀತಿ ಜಾರಿಗೆ ತರಲಾಗುವುದು ಮುಂದಿನದಿನಗಳಲ್ಲಿ ಕ್ರೀಡಾಪಟುಗಳಿಗೆ ಭಾರೀ ಕೊಡುಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಸಚಿವ ಅಭಯಚಂದ್ರ ಜೈನ್ ತಿಳಿಸಿದ್ದಾರೆ.
ರಾಜ್ಯದ ಕ್ರೀಡಾಪಟುಗಳ ಅಸಮಾಧಾನ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕ್ರೀಡಾ ಸಚಿವ ಅಭಯಚಂದ್ರ ಜೈನ್, ದೇಶಪ್ರೇಮದ...
ಬೆಳಗಾವಿಯಲ್ಲಿ ಮರಾಠಿ ನಾಮಫಲಕ ಹಾಕಿ ಪದೇ ಪದೇ ಕ್ಯಾತೆ ತೆಗೆಯುವ ಎಂ.ಇ.ಎಸ್ ಸಂಘಟನೆಯನ್ನು ನಿಷೇಧಿಸಬೇಕು ಎಂದು ರಾಜ್ಯದ ಹಿರಿಯ ಸಾಹಿತಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕ ವಾದ ಮಂಡಿಸಬೇಕಿರುವ ಹಿನ್ನೆಲೆಯಲ್ಲಿ...
'ಕಾರ್ತಿಕ್ ಗೌಡ'- ಮೈತ್ರಿಯಾ ಗೌಡ ವಿವಾಹ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರ ಕುಟುಂಬಸ್ಥರ ದೂರವಾಣಿ ಸಂಭಾಷಣೆಯನ್ನು ಕದ್ದಾಲಿಸಿದ್ದು ಪೊಲೀಸರ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಒಂದೆಡೆ ಪೊಲೀಸರ ಕ್ರಮಕ್ಕೆ ಸದಾನಂದ ಗೌಡ...
ಬೆಳಗಾಂ ಜಿಲ್ಲೆಯನ್ನು ಬೆಳಗಾವಿ ಎಂದು ನವೆಂಬರ್ 1ರಂದು ಅಧಿಕೃತವಾಗಿ ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಅ10ರಂದು ವಿಧಾನ ಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ ಬೆಳಗಾವಿ ನಮ್ಮದೆ, ಇದರಲ್ಲಿ ಯಾವುದೇ ರಾಜಿಯಿಲ್ಲ....
ಮುಂದಿನ ಎರಡು ತಿಂಗಳಲ್ಲಿ ಬೆಂಗಳೂರು ನಗರದ ಎಲ್ಲಾ ಆಸ್ತಿಗಳ ಮರು ಸರ್ವೇಕ್ಷಣಾ ಕಾರ್ಯ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಿಬಿಎಂಪಿ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ನಗರದಲ್ಲಿ ಪ್ರಸ್ತುತ 16 ಲಕ್ಷ ಆಸ್ತಿಗಳನ್ನು ಗುರುತಿಸಲಾಗಿದೆ. ಆದರೆ, ಎರಡು...
ರಾಜ್ಯದ ರಾಜಧಾನಿಯ ಕಸವನ್ನು ಮಂಡೂರಿನಲ್ಲಿ ವಿಲೇವಾರಿ ಮಾಡುವುದನ್ನು ಡಿಸೆಂಬರ್ ಮುನ್ನವೇ ಸ್ಥಗಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಿಬಿಎಂಪಿ ಅಧಿಕಾರಿಗಳೊಂದಿಗೆ ನಗರದ ಕಸ ವಿಲೇವಾರಿ ಕ್ರಮಗಳ ಕುರಿತಂತೆ ಪ್ರಗತಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಗ್ರಾಮಸ್ಥರಿಗೆ ನೀಡಿದ ವಾಗ್ದಾನದಂತೆ ಮಾತ್ರವಲ್ಲದೆ, ನಿಗದಿಪಡಿಸಿದ...
ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಗಾಂಧಿ ಪುತ್ಥಳಿ ಉದ್ಘಾಟನಾ ಸಮಾರಂಭಕ್ಕೆ ಚಕ್ರವರ್ತಿ ಸೂಲಿಬೆಲೆ ಅವರನ್ನು ಆಹ್ವಾನಿಸಿದ್ದಕ್ಕೆ ಸೂಕ್ತ ಕಾರಣ ಕೇಳಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನಪರಿಷತ್ ಸಭಾಧ್ಯಕ್ಷ ಡಿ.ಹೆಚ್ ಶಂಕರ ಮೂರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಅ.8ರಂದು ಡಿ.ಹೆಚ್ ಶಂಕರ ಮೂರ್ತಿ ಅವರ...
ನಿಗಮ ಮಂಡಳಿ ನೇಮಕಾತಿ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕ್ಷೇತ್ರದಿಂದ 10 ಜನರ ಪಟ್ಟಿ ನೀಡುವಂತೆ ಸೂಚಿಸಿದ್ದೇನೆ. ಆದರೆ 34 ಕ್ಷೇತ್ರಗಳಿಂದ ಇನ್ನೂ 10 ಜನರ ಪಟ್ಟಿ ಬಂದಿಲ್ಲ. ಆ...
ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಗೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಹಲವು ದಿನಗಳಿಂದ ಟೌನ್ ಹಾಲ್ ಎದುರು ಸರ್ಕಾರದ ವಿರುದ್ಧ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಭೇಟಿ ಮಾಡಿ ಚರ್ಚೆ ನಡೆಸಲು ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ...
ವ್ಯಕ್ತಿಪೂಜೆಯ ಪರಾಕಾಷ್ಠೆ ತಲುಪುತ್ತಿರುವ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಭಿಮಾನಿಗಳು ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ತಮ್ಮ ಹತಾಶೆಯನ್ನು ತೋರಲು ಮುಂದಾಗಿದ್ದಾರೆ. ತಮ್ಮ ಕುರುಡು ಅಭಿಮಾನದ ಪ್ರದರ್ಶನಕ್ಕೆ ನ್ಯಾಯಾಲಯದ ಆದೇಶಕ್ಕೂ ಬೆಲೆ ಇಲ್ಲವೆಂಬಂತೆ ವರ್ತಿಸುತ್ತಿದ್ದಾರೆ.
ಸಧ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಜೈಲುವಾಸಿಯಾಗಿರುವ...
ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಕೊನೆಗೂ ಸಮಯ ಕೂಡಿ ಬಂದಿದ್ದು, 70 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪಟ್ಟಿ ಅಂತಿಮಗೊಳಿಸಿದ್ದು, ಇನ್ನೊಂದು ಸುತ್ತಿನ ಮಾತುಕತೆ ಬಾಕಿಯಿದೆ. ಅ.8ರಂದು ಪರಮೇಶ್ವರ್ ಮುಖ್ಯಮಂತ್ರಿ...
ನಿಗಮ ಮಂಡಳಿ ನೇಮಕಾತಿ ಪ್ರಕ್ರಿಯೆಗೆ ನಿರೀಕ್ಷೆಯಂತೆಯೇ ಈವಾರ ಚಾಲನೆ ದೊರೆಯಲಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ 10ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಈಗಾಗಲೇ ಹಲವು ಕಾಂಗ್ರೆಸ್...
ಶ್ರೀರಾಮಸೇನೆ ಕಾನೂನು ಬದ್ಧ ಸಂಘಟನೆ, ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಶ್ರೀರಾಮಸೇನೆ ನಿಷೇಧ ಮಾಡಿದರೆ ರಕ್ತಪಾತ ನಡೆಯುತ್ತದೆ. ಇದಕ್ಕೆ ನಾನು ಹೊಣೆಯಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೊಣೆಯೆಂದು ಗುಡುಗಿದರು.
ನಾನು ಎಂದಿಗೂ ಭಾಷೆ,...
ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕಾ ಪ್ರವಾಸಕ್ಕೆ ಹೆಚ್ಚುವರಿಯಾಗಿ ಬಳಸಲಾಗಿದ್ದ ಏರ್ ಇಂಡಿಯಾ ವಿಮಾನದಲ್ಲಿ ನಿಷ್ಕ್ರಿಯಗೊಂಡಿದ್ದ ಗ್ರೆನೇಡ್ ಪತ್ತೆಯಾಗಿದ್ದು ಭದ್ರತೆ ಬಗ್ಗೆ ಆತಂಕ ಉಂಟಾಗಿದೆ.
ಏರ್ ಇಂಡಿಯಾ ಜಂಬೋ ವಿಮಾನ ಬಿಸ್ನೆಸ್ ಕ್ಲಾಸ್ ನಲ್ಲಿ ನಿಷ್ಕ್ರಿಯಗೊಂಡಿದ್ದ ಗ್ರೆನೇಡ್ ಪತ್ತೆಯಾಗಿದೆ. ಮುಂಬೈ-ಹೈದರಾಬಾದ್...
'ವಿಜಯದಶಮಿ' ಅಂಗವಾಗಿ ಅ.4ರಂದು ನಡೆಯಲಿರುವ ಜಂಬೂ ಸವಾರಿಗೆ ಮೈಸೂರಿನಲ್ಲಿ ಸಕಲ ಸಿದ್ಧತೆಗಳು ನಡೆದಿದೆ.
ಈ ಬಾರಿ ನವಮಿ-ದಶಮಿ ಎರಡೂ ಒಟ್ಟಿಗೆ ಬಂದಿದೆ. ಮಧ್ಯಾಹ್ನ 1.01ರಿಂದ 1.31ಗಂಟೆಯೊಳಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ನಂತರ ಅರಮನೆಯ ಒಳಾವರಣದ ವಿಶೇಷ ವೇದಿಕೆಯಲ್ಲಿ ನಿಂತು ಅರ್ಜುನ ಹೊರಲಿರುವ 750 ಕೆ.ಜೆ. ತೂಕದ ಚಿನ್ನದ ಅಂಬಾರಿಯಲ್ಲಿರುವ...
ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಕರಣವನ್ನು ತಮಿಳುನಾಡಿಗೆ ವರ್ಗಾವಣೆ ಮಾಡುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸಲಹೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಯಲಲಿತಾ ಪ್ರಕರಣವನ್ನು ತಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ತೀರ್ಪು ಬಂದ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತಿದೆ ಎಂದರು.
ನಿತ್ಯ...
ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್.ಎಸ್.ಎಸ್)ದ ಮುಖ್ಯಸ್ಥ ಮೋಹನ್ ಭಾಗವತ್ ಅವರ ಭಾಷಣವನ್ನು ಸರ್ಕಾರಿ ಸ್ವಾಮ್ಯದ ದೂರದರ್ಶನ ಅ.3ರಂದು ಪ್ರಸಾರ ಮಾಡಿರುವುದು ದೇಶಾದ್ಯಂತ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ನಾಗ್ಪುರದಲ್ಲಿರುವ ಆರ್.ಎಸ್.ಎಸ್ ಕೇಂದ್ರ ಕಚೇರಿಯಲ್ಲಿ ವಿಜಯದಶಮಿ ಆಚರಣೆ ವೇಳೆ...
'ಆರ್.ಎಸ್.ಎಸ್' ಮುಖಂಡ ಮೋಹನ್ ಭಾಗವತ್ ಅವರ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ.
ನಾಗ್ಪುರದಲ್ಲಿ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದರು. ಈ ಭಾಷಣಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೋಹನ್ ಭಾಗವತ್ ಅವರು ಭಾಷಣದಲ್ಲಿ...
ಸಂಸತ್ ಮಾದರಿಯಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಕಲಾಪಗಳ ನೇರ ಪ್ರಸಾರಕ್ಕೆ ಸರ್ಕಾರದಿಂದಲೇ ಪ್ರತ್ಯೇಕ ಟಿ.ವಿ ಚಾನಲ್ ಆರಂಭವಾಗುವುದು ಖಚಿತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ವಾರ್ತಾ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು,...
ಅ.2ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯಂದು ದೇಶಾದ್ಯಂತ ಸ್ವಚ್ಛ ಭಾರತ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಹಿನ್ನಲೆಯಲ್ಲಿ, ಕಡ್ಡಾಯವಾಗಿ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸುವಂತೆ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕೇಂದ್ರ ಸರ್ಕಾರದ...
ಕರಾವಳಿ ಭಾಗದಲ್ಲಿನ ಅಕ್ರಮ ಕೃಷಿ ಭೂಮಿಯನ್ನು ತೆರವುಗೊಳಿಸುವ ಬದಲು ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಅಮಾಯಕ ರೈತರನ್ನು ಒಕ್ಕಲೆಬ್ಬಿಸಲು ಸರ್ಕಾರದ ಸೂಚನೆಯಂತೆ ಅಧಿಕಾರಿಗಳು ಉತ್ಸುಕರಾಗಿದ್ದು, ನೋಟಿಸ್ ನೀಡಲಾಗಿದೆ....
ವಾಹನ ಸವಾರರಿಗೊಂದು ಸಿಹಿ ಸುದ್ದಿ, ಪೆಟ್ರೋಲ್ ಹಾಗೂ ಡಿಸೇಲ್ ದರ ಮತ್ತೆ ಇಳಿಕೆಯಾಗಲಿದೆ. ಈ ಮೂಲಕ ಕೇಂದ್ರ ಸರ್ಕಾರ ಜನರಿಗೆ ದೀಪಾವಳಿ ಉಡುಗೊರೆ ನೀಡಿದೆ.
ಪೆಟ್ರೋಲ್ ಬೆಲೆ 1 ರೂ.ಯಿಂದ 1.75 ರೂ.ವರೆಗೆ ಇಳಿಕೆಯಾಗುವ ನಿರೀಕ್ಷೆಯಿದ್ದು, ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವ...
ನವೆಂಬರ್ ತಿಂಗಳಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಸಲು ಸೂಕ್ತ ದಿನಾಂಕ ನಿಗದಿಪಡಿಸುವಂತೆ ಸ್ಪೀಕರ್ ಕಾಗೋಡು ತಿಮ್ಮಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕಾಗೋಡು ತಿಮ್ಮಪ್ಪ ಪ್ರತಿವರ್ಷ 60 ದಿನ ವಿಧಾನಮಂಡಲ ಅಧಿವೇಶನ ನಡೆಸಬೇಕು ಎಂಬ ನಿಯಮವಿದೆ....
ಬಳ್ಳಾರಿ ಜಿಲ್ಲಾ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 850 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಬಳ್ಳಾರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಅಭಿದ್ಧಿಗಾಗಿ 850 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿರುವುದಾಗಿ ತಿಳಿಸಿದರು. ಸಭೆಯಲ್ಲಿ 9 ಸಚಿವರು ಭಾಗಿಯಾಗಿದ್ದರು....
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಜೈಲು ಶಿಕ್ಷೆಯಾಗಿರುವುದಕ್ಕೆ ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆಯಾಗಲು ಕರ್ನಾಟಕ ಕಾರಣವಲ್ಲ, ಕೋರ್ಟ್ ತೀರ್ಪಿಗೂ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ, ರಾಜ್ಯದಲ್ಲಿ ತೀರ್ಪು...
ನಿರೀಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ಬೆಂಗಳೂರಿನಲ್ಲಿ ಅವಾಂತರ ಸಂಭವಿಸಿದ್ದು, ಅಪಾರ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, 28ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ. ನೀರಿಕ್ಷೆಗೂ ಮೀರಿ ಮಳೆ ಸುರಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆಯಾಗಿದೆ...
ವಿಶ್ವವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ದೊರೆತಿದೆ. ಜ್ನಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಗಿರೀಶ್ ಕಾರ್ನಾಡ್ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.
ಬೆಳಿಗ್ಗೆ 8.37ರಿಂದ 9.05ರೊಳಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿದಿಯಲ್ಲಿ ಸಾಹಿತಿ ಗಿರೀಶ್ ಕಾರ್ನಾಡ್ ಅಗ್ರಪೂಜೆ...
ತೆಲಂಗಾಣ ಮತ್ತು ಸೀಮಾಂಧ್ರ ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ನೀಡಿರುವಂತೆ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೂ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.
ತುಮಕೂರಿನಲ್ಲಿ ಫುಡ್ ಪಾರ್ಕ್ ಉದ್ಘಾಟನೆ ವೇಳೆ ಮಾತನಾಡಿದ ಅವರು, ಆಂಧ್ರ ವಿಭಜನೆಯಾದಾಗ...
ರಾಜ್ಯದಲ್ಲಿ ಶೇ.24.1 ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಸಂಖ್ಯೆಯಿದ್ದು ಜನಸಂಖ್ಯೆಗೆ ಅನುಗುಣವಾಗಿ ರೂ 15,834.16 ಕೋಟಿ ಈ ಸಮುದಾಯದ ಕಲ್ಯಾಣ ಕಾರ್ಯಕ್ರಮಗಳಿಗೆ ಖರ್ಚು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಪಂಗಡಗಳ ಅಭಿವೃದ್ಧಿ...
'ಬಿಬಿಎಂಪಿ'ಯ ಕೇಂದ್ರ, ವಲಯವಾರು ಹಾಗೂ ವಾರ್ಡ್ ಮಟ್ಟದ ಕಚೇರಿಗಳ ಅಧಿಕಾರಿಗಳು ಹಾಗೂ ನೌಕರರು ಕರ್ತವ್ಯ ಬಹಿಷ್ಕರಿಸಿ ಸೆ.22ರಂದು ಪ್ರತಿಭಟನೆ ನಡೆಸುತ್ತಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಬಿಎಂಪಿ ಕಚೇರಿಯ ಬಾಗಿಲು ಮುಚ್ಚಿಸಿ ಅಧಿಕಾರಿಗಳು ಹಾಗೂ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಿಂದ...
ಜನರೊಂದಿಗೆ ನಾನು ನೇರ ಸಂಪರ್ಕ ಇಟ್ಟುಕೊಂಡಿದ್ದೇನೆ, ಆದರೆ ಕಾಲ ಬದಲಾಗಿದ್ದು ಯುವಜನತೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿರುವುದರಿಂದ ನಾನು ಸಾಮಾಜಿಕ ಜಾಲತಾಣಕ್ಕೆ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸೆ.22ರಂದು ಸಾಮಾಜಿಕ ಜಾಲತಾಣ ಖಾತೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿದ್ದರಾಮಯ್ಯ,...
ಶತಮಾನಗಳ ಇತಿಹಾಸವಿರುವ ಭಾರತ ಎಂದಿಗೂ ಚೀನಾ ರಾಷ್ಟ್ರವಾಗಲು ಬಯಸುವುದಿಲ್ಲ. ನಮಗೆ ನಾವೇ ಮಾದರಿ ಹೊರತು ಅನ್ಯ ರಾಷ್ಟ್ರ ಎಂದಿಗೂ ಮಾದರಿಯಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತಕ್ಕೆ ಎಂದೂ ಚೀನಾ...
ಎನ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಅತಿವೃಷ್ಟಿಯಿಂದ ಮನೆಗಳು ಬಿದ್ದು ಹೋಗಿರುವುದಕ್ಕೆ ನೀಡುವ ಪರಿಹಾರ ಹಣ ಕಡಿಮೆ ಇದ್ದು, ರಾಜ್ಯ ಸರ್ಕಾರದಿಂದಲೇ ಹೆಚ್ಚುವರಿ ಪರಿಹಾರ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ...
ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಹೇಳಿಸಿಕೊಳ್ಳುವ ಕೆಲಸ ಮಾಡಬೇಡಿ ಎಂದು ತಾಕೀತು ಮಾಡಿದ್ದಾರೆ.
ಬೆಂಗಳೂನಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಸಮಸ್ಯೆಯಿರುವ ಜಿಲ್ಲೆಗಳಿಗೆ...
ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ರಾಜ್ಯ ಕಾಂಗ್ರೆಸ್ ಕಾರ್ಯಕಾರಿ ಸಭೆ ಆರಂಭವಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ಆರಂಭವಾಗಿದ್ದು, ಹಲವು ಸಚಿವರು, ಕಾಂಗ್ರೆಸ್ ನ ಪದಾಧಿಕಾರಿಗಳು, ಕೆಪಿಸಿಸಿ ಕಾರ್ಯಕಾರಿ...
ಭಾರತೀಯ ಮುಸ್ಲಿಮರು ದೇಶಕ್ಕಾಗಿ ಬದುಕುತ್ತಾರೆ, ದೇಶಕ್ಕಾಗಿ ಪ್ರಾಣಕೊಡಲೂ ಸಿದ್ಧರಿರುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿಯಾದ ಬಳಿಕ ಪ್ರಥಮ ಬಾರಿಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ನರೇಂದ್ರ ಮೋದಿ, ಭಾರತದಲ್ಲಿ ಶಾಖೆ ತೆರೆಯುವ ಬಗ್ಗೆ ಅಲ್-ಖೈದಾ ಉಗ್ರ ಸಂಘಟನೆ ಹೇಳಿಕೆ ನೀಡಿರುವುದರ...
'ಬಕ್ರಿದ್' ಅಂಗವಾಗಿ ಗೋಹತ್ಯೆ ನಡೆಸಿದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೈದರಾಬಾದ್ ಪೊಲೀಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮುಸ್ಲಿಮ್ ಬಾಂಧವರ ಬಕ್ರಿದ್ ಆಚರಣೆ ಹಿನ್ನೆಲೆಯಲ್ಲಿ ಎಮ್ಮೆ ಮತ್ತು ಕರುಗಳನ್ನು ಮಾರಾಟ ಮಾಡುವುದು 1977ರ ಆಂಧ್ರಪ್ರದೇಶ ಗೋಹತ್ಯಾ ನಿಷೇಧ, ಪ್ರಾಣಿ ಸಂರಕ್ಷಣಾ ಕಾಯ್ದೆ...
ರಾಜ್ಯಪಾಲ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಭೇಟಿ ಮಾಡಿದ್ದಾರೆ.
ಸೆ.18ರಂದು ರಾಜಭವನಕ್ಕೆ ಭೇಟಿ ನೀಡಿರುವ ಯಡಿಯೂರಪ್ಪ, ರಾಜ್ಯಪಾಲರೊಂದಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಡೆಸಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣ ಹಾಗೂ ರಾಜ್ಯ ರಾಜಕಾರಣದ ಪ್ರಸಕ್ತ...
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಠಿ-ಅನಾವೃಷ್ಠಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ರೈತರಿಗೆ ನೀಡುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕೆಂದು ಮನವಿ ಮಾಡಿದ್ದಾರೆ.
ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಬೀದರ್, ಗುಲ್ಬರ್ಗಾ, ರಾಯಚೂರು, ಯಾದಗಿರಿ, ಕೊಪ್ಪಳ, ಬಾಗಲಕೋಟೆ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಸೆ.17ರಂದು ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ನೀಡಿರುವ ಒಳ್ಳೆಯ ದಿನಗಳ ಭರವಸೆ ಈಡೇರಿಲ್ಲ ಎಂದು ಆರೋಪಿಸಿದ್ದಾರೆ....
'ಸಿದ್ದರಾಮಯ್ಯ' ನೇತೃತ್ವದ ಕಾಂಗ್ರೆಸ್ ಸರ್ಕಾರದ ಭೂ ಹಗರಣಗಳ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸೆ.17ರಂದು ಬೀದರ್ ನ ಗೊರಟಾ ಗ್ರಾಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ...
ಕೆ.ಎಂ.ಎಫ್ (ಕರ್ನಾಟಕ ಹಾಲು ಮಹಾಮಂಡಳ) ಅಧ್ಯಕ್ಷರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಲ್ಲೇ ಅಪಸ್ವರ ವ್ಯಕ್ತವಾಗಿದೆ.
ಹರಪನಹಳ್ಳಿ ಕಾಂಗ್ರೆಸ್ ಶಾಸಕರೂ ಆಗಿರುವ ಎಂ.ಪಿ.ರವೀಂದ್ರ ಅವರನ್ನು ಕೆ.ಎಂ.ಎಫ್ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಪಿ.ನಾಗರಾಜ್...
ಮಾಜಿ ಸಿ.ಎಂ ಜಗದೀಶ್ ಶೆಟ್ಟರ್ ಅವರ ವಿರುದ್ಧ ಭೂ ಹಗರಣದ ಆರೋಪ ಮಾಡಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ, ಹಗರಣದ ಸಂಬಂಧ ತನಿಖೆ ನಡೆಸದಿದ್ದರೆ ಹಾಲಿ ಸಿ.ಎಂ ಸಿದ್ದರಾಮಯ್ಯ ಅವರ ವಿರುದ್ಧವೂ ದೂರು ದಾಖಲಿಸಿ ಲೋಕಾಯುಕ್ತರ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ.
ಜಗದೀಶ್...
’ನಮ್ಮ ಮೆಟ್ರೊ’ ಮೊದಲ ಹಂತದ ಸುರಂಗ ಕಾಮಗಾರಿಗಳನ್ನು 300 ದಿನಗಳೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಮೆಟ್ರೊ ರೈಲು ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮೆಟ್ರೊ ಕಾಮಗಾರಿಗಳನ್ನು ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಮೆಟ್ರೊ ಮೊದಲ ಹಂತದ ಯೋಜನೆಯಲ್ಲಿ...
10 ರಾಜ್ಯಗಳ 33 ವಿಧಾನಸಭೆ ಹಾಗೂ 3 ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆಯಿಂದ ತೆರವಾದ ಗುಜರಾತ್ ನ ವೋಡೋದರಾ, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್...
ನಿಗಮ ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನಡುವೆ ನಡೆದ ಮಾತುಕತೆ ಮುಕ್ತಾಯವಾಗಿದ್ದು, ಒಮ್ಮತದ ನಿರ್ಧರಕ್ಕೆ ಬರುವಲ್ಲಿ ಸಭೆ ಬಹುತೇಕ ವಿಫಲವಾಗಿದೆ.
ಸುದೀರ್ಘವಾಗಿ ನಡೆಯಬೇಕಿದ್ದ ಸಭೆಯನ್ನು ಇಬ್ಬರು ನಾಯಕರು ಒಂದುಗಂಟೆಗೆ ಸೀಮಿತಗೊಳಿಸಿ ಮೊಟಕುಗೊಳಿಸಿದರು.
ನಿಗಮ ಮಂಡಳಿಗಳಿಗೆ ಮೊದಲ...
ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಗಂಭೀರ ಆರೋಪ ಮಾಡಿದ್ದಾರೆ.
ಸೆ.15ರಂದು ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಬ್ರಾಹಂ, ಗಾಂಧಿ ನಗರದಲ್ಲಿರುವ ಮುರುಘಾ ಮಠಕ್ಕೆ ಅನುಕೂಲ ಮಾಡಲು...
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಕರ್ನಾಟಕ ವಿಭಜನೆಯ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕ ಉಮೇಶ್ ಕತ್ತಿ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು, ಬೆಳಗಾವಿ ಎರಡನೇ ರಾಜಧಾನಿಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ...
ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಅಥವಾ ಸಂಪುಟ ಪುನರಚನೆ ಮಾಡಬೇಕೋ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಟ್ಟದ್ದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ, ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಧಾರ ಕೈಗೊಳ್ಳುತ್ತಾರೆ...
ಪ್ರಧಾನಿ ನರೇಂದ್ರ ಮೋದಿಯವರ ರಾಜೀನಾಮೆಯಿಂದ ತೆರವಾಗಿರುವ ಗುಜರಾತ್ ನ ವಡೋದರಾ ಸೇರಿದಂತೆ 3 ಲೋಕಸಭಾ ಹಾಗೂ 33 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.
ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಸೆ.16ರಂದು ಫಲಿತಾಂಶ ಹೊರಬೀಳಲಿದೆ.
ಕಳೆದ...
'ನಾಗಾಭರಣ - ಸಿನಿಮಾವರಣ' ಈ ಚಲನ ಚಿತ್ರೋತ್ಸವದ ಮೂಲಕ ಭಾರತೀಯ ವಿದ್ಯಾಭವನ ಅಂತಾರಾಷ್ಟ್ರೀಯ ಮನ್ನಣೆ ಹಾಗೂ ಜನಪ್ರಿಯತೆ ಪಡೆದ ಕನ್ನಡ ಚಲನಚಿತ್ರ, ಟಿ.ವಿ. ಧಾರಾವಾಹಿ ಹಾಗೂ ನಾಟಕಗಳ ನಿರ್ದೇಶಕರಾಗಿರುವ ಟಿ.ಎಸ್.ನಾಗಾಭರಣ ಅವರ 14 ಚಿತ್ರಗಳ ಪ್ರದರ್ಶನೋತ್ಸವ ಮತ್ತು ವಿಚಾರ ಮಂಥನವನ್ನು ಸೆಪ್ಟೆಂಬರ್...
ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಹೋಬಳಿಯ ತಿರುಮೇನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಹಜ್ಘರ್ಗಾಗಿ ಪ್ರಸಕ್ತ ವರ್ಷದ ಆಯವ್ಯಯದಲ್ಲಿ 17 ಕೋಟಿ ರೂ ಅನುದಾನವನ್ನು ಒದಗಿಸಲಾಗಿದೆ. ಮುಂದಿನ ವರ್ಷ ಹಜ್ ಶಿಬಿರ ಈ ನೂತನ ಹಜ್ಘರ್ನಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ...
ಸರ್ಕಾರದ ವತಿಯಿಂದ ಹಿಂದೂ ಪರ ಸಂಘಟನೆಗಳನ್ನು ನಿಷೇಧ ಮಾಡುವುದು ಸರಿಯಲ್ಲ, ತಾಕಿತ್ತಿದ್ದರೆ ಮುಸ್ಲೀಂ ಸಂಘಟನೆಗಳನ್ನು ನಿಷೇಧಿಸಲಿ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂ ಪರ ಸಂಘಟನೆಗಳನ್ನು ಕಾನೂನಿನ ಮೂಲಕ ಮಟ್ಟಹಾಕಲು ಮುಖ್ಯಮಂತ್ರಿ...
ಸಚಿವ ಸಂಪುಟ ವಿಸ್ತರಣೆಗೆ ತಮಗೆ ಆಸಕ್ತಿಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತಣೆ ಕುರಿತು ತಮಗೆ ಆಸಕ್ತಿಯಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಂಪುಟ ಪುನರಚನೆ ಬಗ್ಗೆ ಅಭಿಪ್ರಾಯಹೊಂದಿದ್ದಾರೆ. ಈ ನಿಟ್ಟಿನಲ್ಲಿ ಅವರೊಂದಿಗೆ ಚರ್ಚೆ ನಡೆಸುತ್ತೇನೆ...
ಶ್ರೀರಾಮಸೇನೆಯನ್ನು ರಾಜ್ಯದಲ್ಲಿ ನಿಷೇಧ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಖುದ್ದು ಭೇಟಿಯಾಗಿ ಮಾತನಾಡುತ್ತೇನೆ ಎಂದು ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸೆ.15ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಈ ಬಗ್ಗೆ ಮಾತನಾಡುತ್ತೇನೆ ಎಂದರು.
ಶ್ರೀರಾಮಸೇನೆಯ ಸಮಾಜಮುಖಿ ಕೆಲಸಗಳ ಬಗ್ಗೆ ಮುಖ್ಯಮಂತ್ರಿಗಳಿಗೆ...
ರಾಜ್ಯದಲ್ಲಿ ಪ್ರಮೋದ್ ಮುತಾಲಿಕ್ ನೇತೃತ್ವದ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳೆಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಸರ್ಕಾರ ಶ್ರೀರಾಮ ಸೇನೆ ಸಂಘಟನೆಗೆ ನಿಷೇಧ ಹೇರಿದೆ ಹಾಗೆಯೇ ರಾಜ್ಯದಲ್ಲೂ 'ಶ್ರೀರಾಮ ಸೇನೆ'ಯನ್ನು ನಿಷೇಧಿಸುವ ಬಗ್ಗೆ...
ರಾಜ್ಯದಲ್ಲಿ ಶ್ರೀರಾಮ ಸೇನೆಯನ್ನು ನಿಷೇಧಿಸುವ ಬಗ್ಗೆ ಸಿ.ಎಂ ಸಿದ್ದರಾಮಯ್ಯ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್, ರಾಜ್ಯ ಸರ್ಕಾರ ಶ್ರೀರಾಮ ಸೇನೆಯನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸಿ.ಎಂ ಹೇಳಿಕೆ ಬಗ್ಗೆ ಬೆಂಗಳೂರು ವೇವ್ಸ್ ನೊಂದಿಗೆ...
ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಅಖೈರುಗೊಳಿಸುವ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ಪ್ರಧಾನ ಕಾರ್ಯದರ್ಶಿ ಜೆ.ಪಿ.ನಡ್ಡಾ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಈ ವರೆಗೆ ಅನಂತ್ ಕುಮಾರ್ ಈ ಸಮಿತಿಗೆ ಕಾರ್ಯದರ್ಶಿಯಾಗಿದ್ದರು. ಅನಂತ್ ಕುಮಾರ್ ಕೇಂದ್ರ ಸಚಿವರಾಗಿರುವ ಹಿನ್ನಲೆಯಲ್ಲಿ...
ತಾಲೂಕು ಪಂಚಾಯತ್ ಗೆ ಚುನಾವಣೆ ನಡೆಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಪಂಚಾಯತ್ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆದರೆ ಸಾಕು. ತಾಲೂಕು ಪಂಚಯತ್ ಗೆ ಚುನಾವಣೆ ನಡೆಸುವ...
ತೆಲಂಗಾಣ ಮುಖ್ಯಮತ್ರಿ ಕೆ.ಚಂದ್ರಶೇಖರ್ ರಾವ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತೆಲಂಗಾಣ ಗೌರವಕ್ಕೆ ಧಕ್ಕೆ ತರುವ ಮಾಧ್ಯಮದವರನ್ನು ಹೂತು ಹಾಕುತ್ತೇವೆ ಎಂದು ಕಿಡಿಕಾರಿದ್ದಾರೆ.
ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಸಣ್ಣ ಸಣ್ಣ ವಿಚಾರಗಳನ್ನು ವಿವಾದ ಮಾಡಲಾಗುತ್ತಿದೆ. ತೆಲಂಗಾಣ ವಿರೋಧಿ ನಡೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ತೆಲಂಗಾಣ...
ಹತ್ತಾರು ಅಮಾಯಕ ಮಕ್ಕಳನ್ನು ಹತ್ಯೆಗೈದು ಭಕ್ಷಿಸಿದ್ದ ಉತ್ತರ ಪ್ರದೇಶದ ನಿಠಾರಿ ಗ್ರಾಮದ ನರಭಕ್ಷಕ ಸುರಿಂದರ್ ಕೋಲಿಯ ಗಲ್ಲು ಶಿಕ್ಷೆ ಜಾರಿಗೆ ಸುಪ್ರೀಂ ಕೋರ್ಟ್ ಒಂದು ವಾರದ ತಡೆ ನೀಡಿ, ಆದೆಶ ಹೊರಡಿಸಿದೆ.
ಮಧ್ಯರಾತ್ರಿ ತಡೆಯಾಜ್ನೆ ಜಾರಿಯಾಗಿರುವುದು ವಿಶೇಷ. ಇದರೊಂದಿಗೆ ಸೆ.8ರ ಬಳಿಕ ಉತ್ತರ...
ದಸರಾ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ತಮ್ಮನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ವಿಶ್ವಾಸವಿದೆ ಎಂದು ರಾಣೆಬೆನ್ನೂರು ಶಾಸಕ ಕೆ.ಬಿ.ಕೋಳಿವಾಡ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಹುಟ್ಟು ಕಾಂಗ್ರೆಸ್ಸಿಗ. ಪಕ್ಷಕ್ಕಾಗಿಯೇ ದುಡಿಯುತ್ತೇನೆ. ತಮಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸಂಪುಟ...
ಜಮ್ಮು-ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕಾಗಿ ತೆರಳಿ, ಅಲ್ಲಿನ ಪ್ರಹಾವದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ವಿಶೇಷ ಅಧಿಕಾರಿಗಳನ್ನು ಕಳುಹಿಸುವ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ...
3 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರು-ಮೈಸೂರು ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 275ಆಗಿದ್ದು, ಷಟ್ಪಥದ ರಸ್ತೆ ಮತ್ತು ಸೇವಾ ರಸ್ತೆಯನ್ನು 123 ಕಿ.ಮೀ ಉದ್ದದವರೆಗೆ...
ಮುಂದಿನ ವರ್ಷದ ಮೇ ತಿಂಗಳವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇದರಿಂದ ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಅಕಾಂಕ್ಷಿಗಳಿಗೆ ತೀವ್ರ ನಿರಾಸೆಯಾಗಿದೆ
ಸರ್ಕಾರಕ್ಕೆ 2ವರ್ಷವಾದ ಬಳಿಕವಷ್ಟೇ ಸಂಪುಟ ಪುನಾರಚನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದ್ದು, ಅಲ್ಲಿಯವರೆಗೆ ಸಂಪುಟ...
ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ನಷ್ಟ ಹಿನ್ನಲೆಯಲ್ಲಿ ನಿಯೋಗದೊಂದಿಗೆ ದೆಹಲಿಗೆ ತೆರಳಿ, ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಗುಲ್ಬರ್ಗಾದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ...
ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಕ್ಕಳ ಜತೆ ಸಂವಾದ ನಡೆಸಲಿದ್ದಾರೆ. ಇದರ ವೀಕ್ಷಣೆಗೆ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಸಿದ್ಧತೆ ನಡೆಸಲಾಗಿದೆ.
ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಪ್ರಧಾನಿ ಮೋದಿ ನೇರ ಸಂವಾದ ಕಾರ್ಯಕ್ರಮ...
ಅತಿವೃಷ್ಟಿಯಿಂದ ಹಾನಿಗೊಳಗಾದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಹಾನಿಗೀಡಾದ ರಾಯಚೂರು, ಗದಗ, ಗುಲ್ಬರ್ಗಾ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಸೆ.6ರಂದು ವೈಮಾನಿಕ ಸಮೀಕ್ಷೆ ನಡೆಸುತ್ತೇನೆ ಎಂದರು.
ಅತಿವೃಷ್ಟಿಯಿಂದಾಗಿ 350ರಿಂದ...
ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಿದ್ದು, ಡಿಜಿಟಲ್ ಗವರ್ನೆನ್ಸ್ ಕಾರ್ಯಕ್ರಮಕ್ಕೆ ಆಹ್ವಾನ ನಿಡಿರುವುದಾಗಿ ತಿಳಿಸಿದ್ದಾರೆ.
ರಾಷ್ಟ್ರಪತಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಇ-ಆಡಳಿತ ಜಾರಿಗೆ ತರುವ ಮೂಲಕ ಕಾಗದ ಮುಕ್ತ ಆಡಳಿತಕ್ಕೆ ಸರ್ಕಾರ ಮುಂದಾಗಿದ್ದು...
ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಠಿಸುವ ಅನಿವಾರ್ಯತೆ, ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಡಿ.ಸಿ.ಎಂ ಹುದ್ದೆ ಸೃಷ್ಠಿಸಿದರೆ ಸರ್ಕಾರದಲ್ಲಿ 2 ಶಕ್ತಿ ಕೇಂದ್ರಗಳು ನಿರ್ಮಾಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಹುದ್ದೆ ಸೃಷ್ಠಿ ಬೇಡ ಎಂದು...
'ಉತ್ತರ ಪ್ರದೇಶ' ಗೋರಖ್ ಪುರದ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಮಿಲ್ಲತ್ ಬೀದರಿ ಮುಹಿಮ್ ಸಂಘಟನೆ ಒತ್ತಾಯಿಸಿದೆ.
ಯೋಗಿ ಆದಿತ್ಯನಾಥ್ ಕೋಮುಪ್ರಚೋದನೆ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂ.ಬಿ.ಎಂ.ಸಿ...
ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಿ.ಎಸ್.ಸಂತೋಷ್ ಅವರು ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ತೆರವಾದ ಸ್ಥಾನಕ್ಕೆ ನೇಮಕಾತಿ ಕಸರತ್ತು ನಡೆಯುತ್ತಿದೆ.
ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್, ನಮೋ ಬ್ರಿಗೇಡ್ ನ ಮುಖಂಡ ಪ್ರದೀಪ್, ರಾಷ್ಟ್ರೀಯ ವಿದ್ಯಾರ್ಥಿ ಪರಿಷತ್...
ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಲಾಬಿ ಮುಂದುವರೆದಿದೆ. ಮಂತ್ರಿ ಸ್ಥಾನಕ್ಕಾಗಿ ಒತ್ತಡ ಹೇರುವ ನಿಟ್ಟಿನಲ್ಲಿ ಕಾಂಗ್ರೆಸ್ ನ 8 ಶಾಸಕರು ದೆಹಲಿಗೆ ಡೌಡಾಯಿಸಲಿದ್ದಾರೆ.
ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
ಅರ್ಕವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ಸಾರಲು ಬಿಜೆಪಿ ಮುಂದಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ...
ರಾಜ್ಯದ ನೂತನ ರಾಜ್ಯಪಾಲರಾಗಿ ವಾಜುಭಾಯಿ ರೂಡಭಾಯಿ ವಾಲಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೈಕೋರ್ಟ್ ನ್ಯಾ.ವಘೇಲಾ ಪ್ರತಿಜ್ನಾವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರತಿಜ್ನಾವಿಧಿ ಸ್ವೀಕರಿಸಿದ ವಾಜುಭಾಯಿ ವಾಲಾ ಕರ್ನಾಟಕದ ನೂತನ ರಾಜ್ಯಪಾಲರಾಗಿ ಅಧಿಕಾರವಹಿಸಿಕೊಂಡರು.
ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ...
ಪೆಟ್ರೋಲ್ ಬೆಲೆ ಸತತ 3ನೇ ಬಾರಿಗೆ ಇಳಿಕೆ ಕಂಡಿದೆ. ಆ.30ರಂದು ಮಧ್ಯರಾತ್ರಿಯಿಂದಲೇ ಪೆಟ್ರೋಲ್ ದರ ಲೀಟರ್ ಗೆ 1.82ರೂ ಇಳಿಕೆಯಾಗುವ ಮೂಲಕ ಪರಿಷ್ಕೃತ ದರ ಜಾರಿಯಾಗಿದೆ.
ಕರ್ನಾಟಕದಲ್ಲಿ ಸ್ಥಳೀಯ ತೆರಿಗೆ ಸೇರಿ ಅಂದಾಜು 2ರಿಂದ 2.10ರೂ ಇಳಿಕೆಯಾಗಿದೆ. ಆದರೆ ಡಿಸೆಲ್ 50ಪೈಸೆ ಏರಿಕೆಯಾಗಿದೆ.
ಆಗಸ್ಟ್...
ರಾಜ್ಯದ ರಾಜ್ಯಪಾಲರಾಗಿ ವಾಜುಭಾಯಿ ವಾಲಾ ಅವರನ್ನು ನೇಮಕಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ನೇಮಕ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೌಜನ್ಯಕ್ಕಾದರೂ ನಮ್ಮ ಜತೆ ಚರ್ಚೆ ನಡೆಸಬೇಕಾಗಿತ್ತು....
ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ ಇಲ್ಲ, ಆದರೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ಖಾಲಿಯಿರುವ ನಾಲ್ಕು ಸ್ಥಾನಗಳಿಗೆ ಭರ್ತಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ...
ಆಶ್ರಯ ಮನೆ ವಸತಿ ಯೋಜನೆಯ ಸಾಲ ಮನ್ನಾ ಮಾಡಿ ರಾಜ್ಯ ಸಚಿವ ಸಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ವಿವಿಧ ವಸತಿ...
ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಬ್ಯಾಂಕುಗಳು ಹೆಚ್ಚಿನ ನೆರವು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ನಗರದ ಬಹುಮಹಡಿ ಕಟ್ಟಡದಲ್ಲಿ ಸಿಂಡಿಕೇಟ್ ಬ್ಯಾಂಕ್ ನೂತನ ಶಾಖೆ ಹಾಗೂ ಎಟಿಎಂ ಸೌಲಭ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕುಗಳ ಸೇವೆಗಳು ರಾಜ್ಯ ಹಾಗೂ ರಾಷ್ಟ್ರದ...
ಕಳೆದ ಲೋಕಸಭಾ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ಸಂಸದರ ಸಭೆ ನಡೆಯುತ್ತಿದ್ದು, ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಸಭೆ ಆರಂಭವಾಗಿದೆ.
ರಾಜ್ಯಧ್ಯಕ್ಷ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಬೆಳಿಗ್ಗೆ 10:30ಕ್ಕೆ ಆರಂಭವಾದ ಸಭೆ ಸಂಜೆವರೆಗೂ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ...
ಬಿಜೆಪಿಯಲ್ಲಿ ಹಿರಿಯರನ್ನು ಕಡೆಗಣಿಸುತ್ತಿಲ್ಲ, ಹಿರಿಯರಿಂದ ಮಾರ್ಗದರ್ಶನ ಪಡೆಯಲು ಅವರಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ಬಿಜೆಪಿಯಲ್ಲಿ ನಿರ್ಣಾಯಕರೆನಿಸಿಕೊಳ್ಳುತ್ತಿದ್ದ ಹಿರಿಯ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ, ಮುರಳಿಮನೋಹರ ಜೋಷಿಯವರನ್ನು ಸಂಸದೀಯ ಮಂಡಳಿಯಿಂದ ಕೈಬಿಟ್ಟು,...
ಉಪಚುನಾವಣೆಯಲ್ಲಿ ಪಕ್ಷದ ನಿರ್ಲಕ್ಷವೇ ಬಿಜೆಪಿ ಸೋಲಿಗೆ ಕಾರಣ ಎಂದು ರಾಷ್ಟ್ರ ಉಪಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ರಾಜ್ಯ ಸಂಸದರ ಸಭೆಯಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ನಾಯಕರು ಸರಿಯಾಗಿ ಪ್ರಚಾರ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಚುನಾವಣೆ ವೇಳೆ ಯಾವ ಸಂಸದರೂ ಕ್ಷೇತ್ರದಲ್ಲಿ ಪ್ರಚಾರಕ್ಕೆ...
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇಂದು ಮಹತ್ವ ಪರೀಕ್ಷೆ ಎದುರಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಬಿದ್ದಿದ್ದಾರೆ.
ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಮಹತ್ವದ...
ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಹುದ್ದೆ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಪುಟ...
'ಉಪಚುನಾವಣೆ' ಫಲಿತಾಂಶದಿಂದ ರಾಜ್ಯದ ಜನತೆ ಕಾಂಗ್ರೆಸ್ ಪರ ಸ್ಪಷ್ಟ ಜನಾದೇಶ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಆ.25ರಂದು ಪ್ರಕಟವಾಗಿದ್ದು ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಜಯಗಳಿಸಿರುವ ಹಿನ್ನಲೆಯಲ್ಲಿ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ...
ವಿಧಾನಸಭಾ ಉಪಚುನಾವಣೆ ಫಲಿತಾಂಶ ಆಧರಿಸಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆಯಾಗಲಿದ್ದು ಜಾತಿವಾರು ಲಾಬಿ ಆರಂಭವಾಗಿದೆ.
ಚುನಾವಣೆ ಬಳಿಕ ಸಚಿವ ಸಂಪುಟ ಪುನರಚನೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈಗ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ ಮೂವರನ್ನು ಸಚಿವ ಸಂಪುಟಕ್ಕೆ...
ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದ ಹರ್ಯಾಣ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಟೀಗೆ ಆಹ್ವಾನಿಸುವ ಮೂಲಕ ಬಿಕ್ಕಟ್ಟು ನಿವಾರಣೆಮಾಡಲೆತ್ನಿಸಿದ್ದಾರೆ.
ಈ ಮೂಲಕ ತಮ್ಮ ವಿರುದ್ಧ ಮುನಿಸಿಕೊಂಡಿರುವ ಕಾಂಗ್ರೆಸ್ ಮುಖ್ಯಮಂತ್ರಿಗಳನ್ನು ಸಮಾಧಾನಪಡಿಸುವ ತಂತ್ರ ನಡೆಸಿದ್ದಾರೆ....
ಆ.22ರಂದು ನಿಧನರಾಗಿದ್ದ ಜ್ನಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯು.ಆರ್ ಅನಂತ ಮೂರ್ತಿ ಅವರ ಅಂತ್ಯಕ್ರಿಯೆಯನ್ನು ಜ್ನಾನಭಾರತಿ ಆವರಣದಲ್ಲಿರುವ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಮಾಧ್ವ ಬ್ರಾಹ್ಮಣ ಸಂಪ್ರದಾಯದಂತೆ ಸೂರ್ಯ ನಾರಾಯಣ ಶಾಸ್ತ್ರಿ ಅವರ ನೇತೃತ್ವದಲ್ಲಿ ವೇದಘೋಗಳನ್ನು ಪಠಿಸುವ ಮೂಲಕ...
ರಾಜ್ಯದಿಂದ ಹಜ್ ಯಾತ್ರೆಯು ಆಗಸ್ಟ್ 27 ರಂದು ಮಂಗಳೂರಿನಿಂದ ಹಾಗೂ ಸೆಪ್ಟೆಂಬರ್ 12 ರಂದು ಬೆಂಗಳೂರಿನಿಂದ ಆರಂಭವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಹಜ್ ಸಚಿವ ಆರ್.ರೋಷನ್ ಬೇಗ್ ತಿಳಿಸಿದ್ದಾರೆ.
ಬೆಂಗಳೂರಿನಿಂದ ಆರಂಭವಾಗುವ ಹಜ್ ಯಾತ್ರೆಗೆ ಮುಖ್ಯಮಂತ್ರಿ...
ಪಡಿತರ ವ್ಯವಸ್ಥೆ ಮೂಲಕ ವಿತರಿಸುವ ಅಕ್ಕಿಯಲ್ಲಿ ಹುಳು ಕಾಣಿಸಿಕೊಂಡರೆ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಆಹಾರ ಇಲಾಖೆಯ ಆಯುಕ್ತರು, ನಿರ್ದೇಶಕರು, ಸಚಿವರ ಜತೆ ಸಭೆ ನಡೆಸಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಲ್ಲಿ ಹುಳಬಿದ್ದಿರುವ...
ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೂ ವ್ಯಾಪಿಸಿದ್ದು ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಮುಖ್ಯಮಂತ್ರಿಗಳನ್ನು ಜನತೆ ಸಾರ್ವಜನಿಕವಾಗಿ ಅಪಹಾಸ್ಯ ಮಾಡುತ್ತಿದ್ದಾರೆ.
ಇತ್ತೀಚೆಗಷ್ಟೇ ಹರ್ಯಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದ ಅಲ್ಲಿನ ಮುಖ್ಯಮಂತ್ರಿ ಭೂಪಿಂದರ್ ಸಿಂಗ್...
ರಾಜ್ಯಸರ್ಕಾರದ ಕಾರ್ಯನಿರ್ವಹಣೆ ಬಗ್ಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅಸಮಾಧಾನ ವ್ಯಕ್ತಪಡಿಸಿರುವುದರ ಬಗ್ಗೆ ಪ್ರತಿಕ್ರಿಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.
ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಗೋಡು ತಿಮ್ಮಪ್ಪ, ಹಿಂದಿನ ಸರ್ಕಾರಕ್ಕೂ ಈ ಸರ್ಕಾರಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಈ...
ಉಗ್ರರಿಂದ ಜೀವ ಬೆದರಿಕೆಯಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಯಾಣಕ್ಕೆ ಡಬ್ಬಲ್ ಟ್ರ್ಯಾಕ್ ಮಾದರಿ ವ್ಯವಸ್ಥೆಗೆ ಎಸ್.ಪಿ.ಜಿ (ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ನಿರ್ಧರಿಸಿದೆ.
ಉಗ್ರರಿಂದ ಜೀವ ಬೆದರಿಕೆಯಿರುವ ನಾಯಕರು ರಸ್ತೆ ಮೇಲೆ ಪ್ರಯಾಣ ಮಾಡುವಾಗ ಅವರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತದೆ. ಅವರು ಎಲ್ಲಿಗೆ...
ನಿವೃತ್ತ ಡಿಜಿಪಿ ಶಂಕರ್ ಬಿದರಿ ಆ.20ರಂದು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ಲೋಕಸಭಾ ಚುನಾವಣೆಗೆ ಮೊದಲೇ ಶಂಕರ್ ಬಿದರಿ ಬಿಜೆಪಿ ಸೇರುವ ಬಗ್ಗೆ ಮಾತುಕತೆ ನಡೆದಿತ್ತಾದರೂ ಲೋಕಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ನೀಡಬೇಕು ಎಂಬ ಷರತ್ತು ಹಾಕಿದ್ದರಿಂದ ಮಾತುಕತೆಗೆ ಹಿನ್ನಡೆಯಾಗಿತ್ತು.
ಸಂಸದ ಗದ್ದಿಗೌಡ್ರ ಅವರಿಗೆ ಟಿಕೆಟ್...
'ಸ್ವಾತಂತ್ರ್ಯ ದಿನಾಚರಣೆ' ದಿನ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ ಎಂಬ ಟೀಕೆಗೆ ಮೋದಿ ಉತ್ತರಿಸಿದ್ದು ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಾರಕ ರೋಗ ಎಂದಿದ್ದಾರೆ.
ಆ.19ರಂದು ಹರ್ಯಾಣಕ್ಕೆ ಭೇಟಿ ನೀಡಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭ್ರಷ್ಟಾಚಾರವನ್ನು ಸಂಪೂರ್ಣ ನಿರ್ಮೂಲನೆ...
ಪಾಕ್ ಸೇನೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಜಮ್ಮು-ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಸೇನಾ ನೆಲೆಗಳ ಮೇಲೆ ಷೆಲ್ ದಾಳಿ ನಡೆಸಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಇದು ಮೂರನೇ ದಾಳಿಯಾಗಿದೆ. ಬಿ.ಎಸ್.ಎಫ್ ಪಡೆಗಳ...
ಯಾವುದೇ ಕಾರಣಕ್ಕೂ ಜೆಡಿಎಸ್ ತೊರೆಯುವುದಿಲ್ಲ, ಪಕ್ಷದ ಅವನತಿಗೂ ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಯಾವುದೇ ಸಂದರ್ಭದಲ್ಲಿಯೂ ಪಕ್ಷ ತೊರೆಯುವುದಿಲ್ಲ, ಜೆಡಿಎಸ್ ಪಕ್ಷವನ್ನು ಇತರ ಪಕ್ಷಗಳ ಜತೆ ವಿಲೀನವನ್ನೂ...
'ಬೆಳಗಾವಿ' ಕರ್ನಾಟಕದ ಅವಿಭಾಜ್ಯ ಅಂಗ, ಗಡಿ ವಿಚಾರದಲ್ಲಿ ಮಾಹಾರಾಷ್ಟ್ರ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ, ನ್ಯಾ.ಮಹಾಜನ್ ವರದಿಯೇ ಅಂತಿಮವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದ 3 ವಿಧಾನಸಭೆಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ...
'ಜೆಡಿಎಸ್' ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಸ್ವತಃ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರೇ ಒಪ್ಪಿಕೊಂಡಿದ್ದಾರೆ. ತಮ್ಮ ಪಕ್ಷದಲ್ಲಿ ಗೊಂದಲ ಇರುವುದು ನಿಜ, ಪಕ್ಷ ಉಳಿಸುವವರು ಮಾತ್ರ ಮುಂದುವರೆಯಲಿ ಎಂದು ಹೇಳಿದ್ದಾರೆ.
ಆ.17ರಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ...
ನನ್ನ ವಿರುದ್ಧ ಎಸ್.ಆರ್.ಹಿರೇಮಠ ಮಾದುತ್ತಿರುವ ಭೂ ಕಬಳಿಕೆ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸಾಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಬಳಿ ನನ್ನ ವಿರುದ್ಧ ಯಾವುದೇ...
ದೇಶಾದ್ಯಾಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜ್ಯ ರಾಜ್ಯಧಾನಿಯಲ್ಲಿಯೂ ಸ್ವಾತಂತ್ರ್ಯ ದಿನದ ಸಂಭ್ರಮ ಮೊಳಗಿದೆ. ರಾಜ್ಯದ ಜನೆತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 68ನೇ ಸ್ವಾತಂತ್ರೋತ್ಸವ ದಿನಾಚರಣೆಯ ಶುಭಾಷಯಗಳನ್ನು ಕೋರಿದ್ದಾರೆ.
ಮಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದಲ್ಲಿ...
ಕಾಂಗ್ರೆಸ್ ಗೆ ಬೆಂಬಲ ನೀಡದಿದ್ದರೆ ನ್ಯಾಯಬೆಲೆ ಅಂಗಡಿ ವರ್ತಕರ ಲೈಸೆನ್ಸ್ ರದ್ದುಗೊಳಿಸುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಧಮ್ಕಿ ಹಾಕಿದ್ದಾರೆ ಎಂದು ಸಂಸದ ಶ್ರೀರಾಮುಲು ಆರೋಪಿಸಿದ್ದಾರೆ.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಸೋಮಶೇಖರ್...
ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸಲು ಜೆಡಿಎಸ್ ಮುಖಂಡರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ.
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಮುಖಂಡ ಹೆಚ್.ಟಿ.ಬಳಿಗಾರ್ ಜತೆ ಮಾತುಕತೆ ನಡೆಸಿದ್ದಾರೆ. ಈ...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿವಾದ ಸಧ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಸಂಘರ್ಷ, ಆರೋಪ-ಪ್ರತ್ಯಾರೋಪ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಕೆಪಿಎಸ್ ಸಿ ನೇಮಕಾತಿ...
ಪೆಟ್ರೋಲ್ ದರ ಇಳಿಕೆಯಾಗಲಿದೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಆ.13ರಂದು ಟ್ವೀಟ್ ಮಾಡಿದ್ದಾರೆ.
ನಾಳೆ (ಗುರುವಾರ) ಮಧ್ಯರಾತ್ರಿಯಿಂದ ಪ್ರತಿ ಲೀಟರ್ ಗೆ 1.89-2.38 ರೂ. ಇಳಿಕೆಯಾಗಲಿದ್ದು ಸ್ವಾತಂತ್ರ್ಯ ದಿನಾಚರಣೆ ವೇಳೆ ವಾಹನ ಮಾಲಿಕರಿಗೆ ಸಿಹಿ ಸುದ್ದಿ ದೊರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ...
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮಾಜಿ ಸಚಿವ, ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಅವರನ್ನು ನೇಮಕ ಮಾಡುವ ಸಾಧ್ಯೆಯಿದೆ.
ರಾಷ್ಟ್ರೀಯ ಘಟಕದ ಪುನಾರಚನೆಗೆ ಬಿಜೆಪಿ ಮುಂದಾಗಿದ್ದು, ಕರ್ನಾಟಕದ ಮುಖಂಡರಿಗೆ ಹುದ್ದೆ ನೀಡಲು ನಿರ್ಧರಿಸಿದೆ. ಅನಂತ್ ಕುಮಾರ್ ಕೇಂದ್ರ ಸಚಿವರಾಗಿರುವ ಹಿನ್ನಲೆಯಲ್ಲಿ ತೆರವಾಗಿರುವ...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ಆದೇಶವವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಇನ್ನೂ ಮುಂದುವರೆದಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ...
2011ನೇ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿ ರದ್ದತಿ ಪೂರ್ವನಿಯೋಜಿತ, ನೇಮಕಾತಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಡೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರು ಭಾಗಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎ.ಜಿ ರವಿವರ್ಮ ಕುಮಾರ್...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರದಲ್ಲಿ ಸರ್ಕಾರ ಅಕ್ರಮವೆಸಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಆರೋಪಕ್ಕೆ ಸಿದ್ದರಾಮಯ್ಯ ಉತ್ತರಿಸಿದರು. ಈಗಾಗಲೇ 28 ದಿನಗಳ ಕಾಲ ಅಧಿವೇಶನ ನಡೆಸಲಾಗಿದೆ. ಹೀಗಾಗಿ ಮತ್ತೆ ವಿಶೇಷ ಅಧಿವೇಶನ...
ತಾವು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿ ಉನ್ನತ ಹುದ್ದೆ ವಹಿಸಿಕೊಳ್ಳುವ ಮಾಧ್ಯಮಗಳ ವರದಿ ನಿರಾಧಾರ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನಲ್ಲಿ ನನಗೆ ಉನ್ನತ ಹುದ್ದೆ ಸಿಗಬಹುದು ಎಂಬ ವರದಿಗಳು ಸಂಪೂರ್ಣ...
ಆಫ್ರಿಕಾ ಖಂಡದಲ್ಲಿ ಕಾಣಿಸಿಕೊಂಡಿರುವ ಎಬೋಲ ರೋಗವು ತೀವ್ರತರವಾದ ಸೋಂಕಿನಿಂದ ಕೂಡಿದ ಮತ್ತು ಮಾರಣಾಂತಿಕ ರೋಗವಾಗಿದೆ. ಈ ರೋಗವು ನಮ್ಮ ರಾಜ್ಯಕ್ಕೆ ಬಾರದಂತೆ ತಡೆಯಲು ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಅವರ ಸಲಹೆ...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭ್ರಷ್ಟ್ಚಾರದ ಪರವೋ ವಿರುದ್ಧವೋ ಎಮ್ಬುದನ್ನು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ...
'ಅಮೆರಿಕಾ' ರಕ್ಷಣಾ ಕಾರ್ಯದರ್ಶಿ ಚಕ್ ಹಗೆಲ್ ಭಾರತಕ್ಕೆ ಆಗಮಿಸಿದ್ದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಆ.8ರಂದು ಭೇಟಿ ಮಾಡಿದ್ದಾರೆ. ಉಭಯ ದೇಶಗಳ ಮಿಲಿಟರಿ ಸಂಬಂಧಗಳನ್ನು ಅಭಿವೃದ್ಧಿಪಡಿಸುವ ಬಗ್ಗೆ ಚರ್ಚೆ ನಡಿಸಿದ್ದಾರೆ.
ಹಗೆಲ್ ಅವರು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ...
2011ರ ಕೆಪಿಎಸ್ ಸಿ ನೇಮಕಾತಿ ರದ್ದು ಮಾಡಿರುವ ಸರ್ಕಾರದ ನಿರ್ಧಾರ ಸರಿಯಾಗಿದೆ. ಕಾನೂನಾತ್ಮಕ ಕ್ರಮವನ್ನು ಸರ್ಕಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2011ರ ಕೆಪಿಎಸ್ ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸಿಐಡಿ ವರದಿ...
ತಮ್ಮ ವಿರುದ್ಧ ಬಿಜೆಪಿ ಮಾಡುತ್ತಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಡಿನೋಟಿಫಿಕೇಷನ್ ಪ್ರಕ್ರಣ, ಭೂ ಹಗರಣ್ ಎಲ್ಲವನ್ನೂ ಮುಚ್ಚಿಡುವ ಸಲುವಾಗಿ ನಮ್ಮ ವಿರುದ್ಧ ಇಂತಹ ಆರೋಪ ಮಾಡುತ್ತಿದ್ದಾರೆ....
2011ರ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿದ ರಾಜ್ಯ ಸರ್ಕಾರದ ವಿರುದ್ಧ ನೊಂದ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ ಇದ್ದರೆ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಕೆ.ಪಿ.ಎಸ್.ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ...