ಮುಖ್ಯಮಂತ್ರಿ ಸ್ಥಾನಕ್ಕೆ ಅದರದೇ ಆದ ಘನತೆ ಇರುತ್ತದೆ. ಮುಖ್ಯಮಂತ್ರಿ ಸ್ಥಾನ ಸಂತೆಯಲ್ಲಿ ಬದನೆಕಾಯಿ ಕೊಂಡಂತಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಫಾಸಿಸ್ಟ್ ಮತ್ತು ಕ್ಯಾಸ್ಟಿಸ್ಟ್ ಗಳ ಕುತಂತ್ರದಿಂದ ದಲಿತ...
'ದಲಿತ'ರನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಯಾರೂ ಮಾತನಾಡಬಾರದು ಎಂದು ನಿರ್ಬಂಧ ವಿಧಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಿರುದ್ಧ ದಲಿತ ಸಂಘಟನೆ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದಿಗ್ವಿಜಯ್ ಸಿಂಗ್ ದಲಿತ ವಿರೋಧಿ ಎಂದು ಆರೋಪಿಸಿದ್ದಾರೆ.
ಫೆ.23ರಂದು ಖಾಸಗಿ...
ರಾಜ್ಯದಲ್ಲಿ ದಲಿತ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹಾಕಲು ದಲಿತ ಮುಖಂಡರು ನಿರ್ಧರಿಸಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 15ಕ್ಕೂ ಹೆಚ್ಚು ದಲಿತ ಸಂಘಟನೆಗಳ ಮುಖಂಡರು ಸಭೆ ಸೇರಿದ್ದು,...