ಜಾತಿ ಜನಗಣತಿ ವಿರೋಧಿಸುವವರು ಕೊಳಕು ಮನಸ್ಸಿನ ಜಾತಿವಾದಿಗಳು. ವಾಸ್ತವವಾಗಿ ಜಾತಿ ಗಣತಿ ಎಂಬುದು ಜಾತಿಗಳನ್ನು ಒಟ್ಟುಗೂಡಿಸುವ ಸಾಮಾಜಿಕ ನ್ಯಾಯದ ಕೆಲಸವೇ ಹೊರತು ಜಾತಿ ಒಡೆಯುವ ಕೆಲಸವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಜಾತಿ...
ನನಗೂ ರಾಜ್ಯದ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಚುನಾವಣೆಗೂ ಮುನ್ನ ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂಬ ಆಗ್ರಹದ ವಿಚಾರವಾಗಿ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ...
ರಾಜ್ಯದಲ್ಲಿ ಇನ್ನೂ ಬಿಜೆಪಿ ಆಡಳಿತ ನಡೆಸುತ್ತಿದ್ದರೆ ಜನತೆಯ ಕೈಗೆ ತಟ್ಟೆಕೊಟ್ಟು ಭಿಕ್ಷೆ ಬೇಡಿಸುತ್ತಿದ್ದರು ಎಂದು ಬಾರೋಗ್ಯ ಸಚಿವ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ತಾವು ಸೀರೆ, ಸೈಕಲ್ ಕೊಟ್ಟೆವು ಎಂದು ಹೇಳಿಕೊಳ್ಳುತ್ತಿದ್ದಾರೆ. ಒಂದು ವೇಳೆ ಅವರು ಇನ್ನೂ...
ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಬಂಧಿತ ಉಗ್ರರ ತೀವ್ರ ವಿಚಾರಣೆ ನಡೆಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದರು.
ಉಗ್ರರ ಬಗ್ಗೆ ಮೃದುಧೋರಣೆ ತಲೆಯುವ ಪ್ರಶ್ನೆಯೇ ಇಲ್ಲ...
ರಾಮಾಯಣದ ರಾವಣ ಮತ್ತು ಆತನ ಪತ್ನಿ ಮಂಡೋದರಿ ಉತ್ತರಪ್ರದೇಶ ಮೂಲದ ದಲಿತರು ಎನ್ನುವ ಮೂಲಕ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವಿವಾದಕ್ಕೆ ಕಾರಣರಾಗಿದ್ದಾರೆ.
ಬನಾರಸ್ ಹಿಂದು ವಿವಿಯಲ್ಲಿ ನಡೆದ 'ಐ ಆಂಡ್ ಮೈ ಇಂಡಿಯಾ' ಉಪನ್ಯಾಸದಲ್ಲಿ ಮಾತನಾಡಿದ ಅವರು, ರಾವಣ ಘಾಜಿಯಾಬಾದ್...