Untitled Document
Sign Up | Login    
Dynamic website and Portals
  

Related News

ಭಾರತೀಯ ಸೇನೆ ಕ್ಷಿಪ್ರ ಸಮರಕ್ಕೆ ಸದಾ ಸನ್ನದ್ಧವಾಗಿರಬೇಕು: ಜ.ದಲ್ಬೀರ್ ಸಿಂಗ್

ಪಾಕಿಸ್ತಾನ ಸೇನೆ ಪದೇ ಪದೇ ಗಡಿ ಭಾಗದಲ್ಲಿ ಕದನ ವಿರಾಮವನ್ನು ಉಲ್ಲಂಘಿಸುತ್ತಿರುವ ಹಾಗೂ ಭಾರತಕ್ಕೆ ಉಗ್ರರು ನುಸುಳಲು ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ಆತಂಕ ವ್ಯಕ್ತಪಡಿಸುತ್ತ ಭಾರತೀಯ ಸೇನೆಯ ಮುಖ್ಯಸ್ಥ ಜ.ದಲ್ಬೀರ್ ಸಿಂಗ್ ಸುಹಾಗ್, ಭಾರತೀಯ ಸೇನೆ ಕ್ಷಿಪ್ರ, ಕಡಿಮೆ ಅವಧಿಯ ಸಂಗ್ರಾಮಕ್ಕೆ...

ಪ್ರಾದೇಶಿಕ ಯುದ್ಧಕ್ಕೆ ಸಿದ್ಧರಾಗಿ: ಸೇನೆಗೆ ಚೀನಾ ಅಧ್ಯಕ್ಷರ ಕರೆ

ಪ್ರಾದೆಷಿಕ ಯುದ್ಧವೊಂದನ್ನು ಗೆಲ್ಲಲು ತಯಾರಾಗಿರಿ ಎಂದು ಚೀನಾ ಸೇನೆಗೆ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಕರೆ ನೀಡಿದ್ದು, ಈ ಕರೆ ಚೀನಾದ ನೆರೆ ರಾಷ್ಟ್ರ ಭಾರತ ಹಾಗೂ ವಿಶ್ವದ ಇತರ ರಾಷ್ಟ್ರಗಳ ಆತಂಕಕ್ಕೆ ಕಾರಣವಾಗಿದೆ. ಒಂದೆಡೆ ಚೀನಾ ಪಡೆಗಳು ಭಾರತದ ಗಡಿಯಲ್ಲಿ ಬೀಡು...

ಸಿಯಾಚಿನ್ ಗೆ ಮೋದಿ ಭೇಟಿ ಹಿನ್ನೆಲೆ: ಗಡಿಯಲ್ಲಿ ಬಿಗಿಭದ್ರತೆ

ಗಡಿಪ್ರದೇಶ ಲಡಾಕ್ ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಆ.12ರಂದು ಎರಡು ಜಲವಿದ್ಯುತ್ ಯೋಜನೆಗಳನ್ನು ಉಧ್ಘಾಟಿಸಲಿದ್ದಾರೆ. ಇದೇ ವೇಳೆ ಸಿಯಾಚಿನ್ ಗೂ ಮೋದಿ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಲಡಾಕ್, ಸಿಯಾಚಿನ್ ಗೆ ಒಂದು ದಿನ ಮುಂಚಿತವಾಗಿ ತೆರಳಿರುವ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited