ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಸದ ದಾದ್ರಿ ಘಟನೆಯನ್ನು ಖಂಡಿಸಿ, ಇದೊಂದು ದುರದೃಷ್ಟಕರ ಘಟನೆ ಎಂದು ಹೇಳಿದ್ದಾರೆ.
ಆದರೆ, ಕೇಂದ್ರ ಸರ್ಕಾರಕ್ಕೆ ಈ ಘಟನೆಗಳಿಗೆ ಸಂಬಂಧ ಇಲ್ಲ. ಈ ಘಟನೆ ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆಗೆ ಸಂಬಂಧಪಟ್ಟ ವಿಷಯ ಎಂದು ಪ್ರಧಾನಿ ಮೋದಿ...
ಉತ್ತರ ಪ್ರದೇಶದ ದಾದ್ರಿಯಲ್ಲಿ ಗೋಮಾಂಸ ತಿಂದರೆಂಬ ವದಂತಿಯಿಂದ ಆಕ್ರೋಶಿತರಾದ ಗುಂಪೊಂದು ಒಬ್ಬ ವ್ಯಕ್ತಿಯನ್ನು ಸಾಯಿಸಿದ ಕೆಲವು ದಿನದ ನಂತರ ಬುಧವಾರ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್ ಅವರು ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಹಾಳು ಮಾಡಲು ಯತ್ನಿಸುವವರ ವಿರುದ್ಧ ಸಾಧ್ಯವಿರುವ ಅತ್ಯಂತ...