ಭೂಗತ ಪಾತಕಿ ದಾವೂದ್ ಇಬ್ರಾಹಿಂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರಣಿ ಬಾಂಬ್ ಸ್ಫೋಟದ ಮೂಲಕ ಭೀಕರ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿರುವುದಾಗಿ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
257 ಜನರ ಸಾವಿಗೆ ಕಾರಣವಾದ 1993ರ ಮುಂಬಯಿ ಸರಣಿ ಬಾಂಬ್ ಸ್ಫೋಟದ...
ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಶೀಘ್ರದಲ್ಲಿಯೇ ಬಂಧಿಸಿ, ಭಾರತಕ್ಕೆ ತರಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಖಾಸಗಿ ವಾಹಿನಿ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ‘ದಾವೂದ್ ಶೀಘ್ರದಲ್ಲಿಯೇ ಬಂಧನಕ್ಕೊಳಗಾಗಲಿದ್ದಾನೆ. ಯಾವುದೇ ಸಂದರ್ಭದಲ್ಲಿ ಆತನನ್ನು ಭಾರತಕ್ಕೆ ತರಲಾಗುವುದು....
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ವಾಸವಾಗಿದ್ದಾನೆ ಎಂಬ ಭಾರತದ ವಾದಕ್ಕೆ ಮತ್ತಷ್ಟು ಪುಷ್ಟಿ ದೊರೆತಿದ್ದು, ಆತ ಕರಾಚಿಯ ಕ್ಲಿಫ್ಟನ್ ಉಪನಗರದ ಬೃಹತ್ ಬಂಗ್ಲೆಯೊಂದರಲ್ಲಿ ವಾಸಿಸುತ್ತಿರುವುದು ಮಾಧ್ಯಮವೊಂದರ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾಗಿದೆ.
ಆಫ್ಘನ್ ನಿರಾಶ್ರಿತನೊಬ್ಬ ದಾವೂದ್ ಬಂಗ್ಲೆ ಇರುವ ಪ್ರದೇಶದ ಕುರಿತು ಸುಳಿವು...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರವನ್ನು ಅಸ್ಥಿರಗೊಳಿಸಲು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಯತ್ನಿಸುತ್ತಿದ್ದು, ದೇಶದ ಕೋಮು ಸಾಮರಸ್ಯವನ್ನು ಕದಡುವ ಮೂಲಕ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ದಳ ಎಚ್ಚರಿಕೆ ನೀಡಿದೆ.
ಭಾರತದಲ್ಲಿರುವ ದಾವೂದ್...
ಭೂಗತ ಪಾತಕಿ, ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ತನ್ನ್ ಪರಿವಾರದೊಂದಿಗೆ ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿರುವ ಬಗ್ಗೆ ಮಹತ್ವದ ಸಾಕ್ಷ್ಯಗಳನ್ನು ಭಾರತ ಬಹಿರಂಗಗೊಳಿಸಿರುವ ಹಿನ್ನಲೆಯೆಲ್ಲಿ ಭಯಗೊಂಡ ಪಾಕಿಸ್ತಾನದ ಸೇನೆ ಮತ್ತು ಐ.ಎಸ್.ಐ ಪಾತಕಿಯನ್ನು ಪರಿವಾರ ಸಮೇತ ಉತ್ತರ ಪಾಕಿಸ್ತಾನದ ಮುರ್ರೆ...
ದೇಶದ ಮೋಸ್ಟ್ ವಾಂಟೆಡ್ ಉಗ್ರರಾದ ದಾವೂದ್ ಇಬ್ರಾಹಿಂ, ಜಮಾತ್ ಉದ್ ದವಾ ಮುಖ್ಯಸ್ಥ ಹಫೀಜ್ ಸಯೀದ್, ಲಷ್ಕರ್ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನದ ಮೇಲೆ ಭಾರತ ಮತ್ತೂಮ್ಮೆ ಒತ್ತಡ ಹೇರಲು ಮುಂದಾಗಿದೆ. ಈ ಸಂಬಂಧ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಮೋಸ್ಟ್ ವಾಂಟೆಂಡ್ ಉಗ್ರರಾದ ಹಫೀಜ್ ಸಯೀದ್ ಮತ್ತು ಝಕೀಉರ್ ರೆಹ್ಮಾನ್ ಲಖ್ವಿ ಅವರಿಗೆ ಸೇರಿರುವ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು
ಹಾಕಿಕೊಳ್ಳುವಂತೆ ಪಾಕಿಸ್ತಾನಕ್ಕೆ ಸೂಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್ಎಸ್ಸಿ)ಯ ಪಟ್ಟಿಯಲ್ಲಿ ಅಲ್ ಖೈದಾ...
ಭೂಗತ ಪಾತಕಿ, 1993ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದ ರೂವಾರಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿದ್ದಾನೆ ಎಂದು ಭಾರತ ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ರಾಜನಾಥ್ ಸಿಂಗ್, ’ದಾವೂದ್ ಪಾಕಿಸ್ತಾನದಲ್ಲೇ ಇದ್ದಾನೆ ಎಂಬ ಖಚಿತ ಮಾಹಿತಿ ನಮ್ಮ ಬಳಿ ಇದೆ....
ಭಾರತದ ಮೋಸ್ಟ್ ವಾಂಟೆಡ್ ಉಗ್ರ, ಭೂಗತ ಪಾತಕಿ 1993ರ ಮುಂಬೈ ಸರಣಿ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ ಇರುವ ಸ್ಥಳದ ಕುರಿತು ಧ್ವಂದ್ವ ನಿಲುವು ಪ್ರದರ್ಶಿಸುವ ಮೂಲಕ ಕೇಂದ್ರ ಸರ್ಕಾರ ತೀವ್ರ ಮುಜುಗರಕ್ಕೀಡಾಗಿದೆ.
ದಾವೂದ್ ಎಲ್ಲಿದ್ದಾನೆ ಎಂಬ ಕುರಿತು ಸರ್ಕಾರಕ್ಕೆ ಮಾಹಿತಿ ಇಲ್ಲ...
ಭೂಗತಪಾತಕಿ ದಾವೂದ್ ಇಬ್ರಾಹಿಂ 1994ರಲ್ಲಿ ಶರಣಾಗಲು ಉತ್ಸುಕತೆ ತೋರಿದ್ದ ಎಂಬ ತಮ್ಮ ಹೇಳಿಕೆ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆಗಳು ವ್ಯಕ್ತವಾದ ಬೆನ್ನಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ನೀರಜ್ ಕುಮಾರ್ ಉಲ್ಟಾ ಹೊಡೆದಿದ್ದಾರೆ.
ನಾನು ದಾವೂದ್ ಜತೆ ದೂರವಾಣಿಯಲ್ಲಿ ಮಾತನಾಡಿದ್ದು ನಿಜ. ಆದರೆ, ಯಾವುದೇ ಹಂತದಲ್ಲೂ...
ಭೂಗತ ಪಾತಕಿ,1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ 1994ರಲ್ಲಿ ಶರಣಾಗಲು ಬಯಸಿದ್ದ. ನಾನು ಅವನಲ್ಲಿ ಮೂರು ಬಾರಿ ಮಾತುಕತೆ ನಡೆಸಿದ್ದೆ ಎಂದು ಸಿಬಿಐ ನಿವೃತ್ತ ಡಿಐಜಿ ನೀರಜ್ ಕುಮಾರ್ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.
1994ರ ಜೂನ್ ತಿಂಗಳಿನಲ್ಲಿ...
ರಿಯಲ್ ಎಸ್ಟೇಟ್ ಎಜೆಂಟ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಇಕ್ಬಾಲ್ ಕಸ್ಕರ್ ಕಳೆದ ಶುಕ್ರವಾರ ಮೂರು ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದ ಹಣ ನೀಡದ ಹಿನ್ನೆಲೆಯಲ್ಲಿ ನನ್ನ...
ಭೂಗತ ಪಾತಕಿ, 1993 ರ ಮುಂಬೈ ಸ್ಪೋಟದ ಮೋಸ್ಟ್ ವಾಂಟೆಡ್ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಗೆ ವಾಪಸ್ಸಾಗಿದ್ದಾನೆ ಎಂದು ವರದಿಯಾಗಿದೆ.
ವರದಿಯಾದಂತೆ ಭದ್ರತಾ ಕಾರಣಗಳಿಗಾಗಿ ಅಫ್ಘಾನಿಸ್ತಾನ ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಅಡಗಿಕೊಂಡಿದ್ದದಾವೂದ್ ಇಬ್ರಾಹಿಂ ನನ್ನು ಪಾಕಿಸ್ತಾನದ ಐಎಸ್ಐ ಕರಾಚಿಗೆ ಕರೆಸಿಕೊಂಡಿದೆ.
ಈ ಹಿಂದೆ ದಾವೂದ್ನನ್ನು...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ಥಾನದಲ್ಲಿರುವುದಕ್ಕೆ ಇನ್ನೊಂದು ಪುರಾವೆ ಸಿಕ್ಕಿದೆ. ಇತ್ತೀಚೆಗೆ ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ಪಾಕಿಸ್ಥಾನದ ಮೊಬೈಲ್ ನಂಬರ್ನಿಂದ ಮುಂಬಯಿಯ ಓರ್ವ ಬಿಲ್ಡರ್ಗೆ ಫೋನ್ ಮಾಡಿ 5 ಕೋ. ರೂ. ಹಫ್ತಾ ಕೇಳಿದ್ದಾನೆ.
ಈ ಮೂಲಕ ದಾವೂದ್...
'ತಾಲೀಬಾನ್' ಉಗ್ರ ಒಸಾಮ ಬಿನ್ ಲಾಡೆನ್ ನನ್ನು ಹತ್ಯೆ ಮಾಡಲು ಅಮೆರಿಕಾ ನಡೆಸಿದ ಕಾರ್ಯಾಚರಣೆ ಮಾದರಿಯಲ್ಲೇ ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಸೆರೆ ಹಿಡಿಯಲು ಭಾರತ ಸರ್ಕಾರವೂ ಕಾರ್ಯಾಚರಣೆ ನಡೆಸಬೇಕು ಎಂದು ಶಿವಸೇನೆ ಆಗ್ರಹಿಸಿದೆ.
ಪಾಕಿಸ್ತಾನದ ಖ್ಯಾತ ಉದ್ಯಮಿಯ ಪುತ್ರನೊಂದಿಗೆ...
ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಕೂಡಲೇ ಭಾರತಕ್ಕೆ ಒಪ್ಪಿಸಿ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಪಾಕಿಸ್ತಾನಕ್ಕೆ ಆಗ್ರಹಿಸಿದ್ದಾರೆ.
ಭೂಗತ ಪಾತಕಿ, 1993 ಮುಂಬೈ ಸರಣಿ ಸ್ಫೋಟ ರೂವಾರಿ ದಾವೂದ್ ಇಬ್ರಾಹಿಂ ಕರಾಚಿಯಲ್ಲೇ ಇರುವ ಕುರಿತು ಬಲವಾದ ಸಾಕ್ಷ್ಯಾಧಾರ ದೊರೆತ ಹಿನ್ನಲೆಯಲ್ಲಿ ಲಖನೌನಲ್ಲಿ...
ಭೂಗತ ಪಾತಕಿ, ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ದಾವೂದ್ ಇಬ್ರಾಹಿಂ ಕರಾಚಿಯಲ್ಲೇ ಇದ್ದಾನೆ ಎಂದು ಗುಪ್ತಚರ ಸಂಸ್ಥೆಗಳು ಸ್ಪಷ್ಟಪಡಿಸಿದೆ.
ಖಾಸಗಿ ಭದ್ರತಾ ಸಂಸ್ಥೆಯ ಮೂಲಗಳ ಪ್ರಕಾರ ಈಗಲೂ ದಾವೂದ್ ಇಬ್ರಾಹಿಂ ಕರಾಚಿಯಲ್ಲೇ ಇದ್ದಾನೆ. ಈ ಬಗ್ಗೆ ಗುಪ್ತಚರ ಸಂಸ್ಥೆಗಳಿಗೆ ಪ್ರಬಲ ಸಾಕ್ಷ್ಯಾಧಾರ ದೊರೆತಿದ್ದು,...
'ಭಯೋತ್ಪಾದನೆ' ವಿರುದ್ಧ ಹೋರಾಡುವುದಾಗಿ ಪಣತೊಟ್ಟಿರುವ ಪಾಕಿಸ್ತಾನಕ್ಕೆ ಸಂಸದೀಯ ವ್ಯವಹಾರಗಳ ಸಚಿವ ಸವಾಲು ಹಾಕಿದ್ದು, "ನೀವು ನಿಜವಾಗಿಯೂ ಭಯೋತ್ಪಾದನೆ ವಿರುದ್ಧ ಹೋರಾಡುವುದೇ ಆದರೆ ಉಗ್ರ ಸಯ್ಯದ್ ಹಫೀಜ್ ಹಾಗೂ ದಾವೂದ್ ಇಬ್ರಾಹಿಂ ನನ್ನು ನಮ್ಮ ವಶಕ್ಕೆ ಒಪ್ಪಿಸಿ" ಎಂದು ಹೇಳಿದ್ದಾರೆ.
ಡಿ.18ರ ಸಂಸತ್...
ಭೂಗತ ಪಾತಕಿ, ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಒಬ್ಬನಾದ ದಾವೂದ್ ಇಬ್ರಾಹಿಂನನ್ನು ಮುಗಿಸಿಬಿಡಲು ಸಿದ್ಧತೆ ನಡೆಸಿದ್ದ ಭಾರತ, ಕೊನೇ ಕ್ಷಣದಲ್ಲಿ ಈ ದಿಟ್ಟ ಕ್ರಮದಿಂದ ಹಿಂದೆ ಸರಿಯಿತು ಎಂಬ ಅಚ್ಚರಿಯ ಸ್ಫೋಟಕ ಸಂಗತಿ ಬಯಲಾಗಿದೆ.
ಕಳೆದ ವರ್ಷ ಸೆಪ್ಟೆಂಬರ್ 13ರಂದು ಅತ್ಯಂತ ರಹಸ್ಯವಾಗಿ...
ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸದ್ಯ ಪಾಕಿಸ್ತಾನ- ಆಫ್ಘಾನಿಸ್ತಾನ ಗಡಿಯಲ್ಲಿ ಇದ್ದಾನೆ. ಆತನಿಗೆ ಪಾಕಿಸ್ತಾನ ಆಶ್ರಯ ಒದಗಿಸಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ದಾವೂದ್ನ ಬೆನ್ನತ್ತಲಿದೆಯೇ ಎಂಬ ಪ್ರಶ್ನೆಗೆ,...
ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ ಐ ಪಾಕ್-ಅಪ್ಘಾನಿಸ್ತಾನದ ರಹಸ್ಯ ಸ್ಥಳಕ್ಕೆ ಸ್ಥಳಾಂತರ ಮಾಡಿದೆ.
ದಾವೂದ್ ಇಬ್ರಾಹಿಂ ಗೆ ಭಾರತ-ಅಮೆರಿಕ ಜಂಟಿಯಾಗಿ ಬಲೆ ಬೀಸುತ್ತಿರುವ ಬೆನ್ನಲ್ಲೇ ಪಾಕಿಸ್ತಾನದ ಐಎಸ್ ಐ, ಭದ್ರತೆಯೊಂದಿಗೆ ಆತನನ್ನು ಸ್ಥಳಾಂತರಮಾಡಿದೆ...
ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಸೆರೆ ಹಿಡಿಯಲು ಎನ್.ಡಿ.ಎ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿದೆ. ಈ ಬಗ್ಗೆ ಬಲವಾದ ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ರಾಜನಥ್ ಸಿಂಗ್, ದಾವೂದ್ ಇಬ್ರಾಹಿಂ ನನ್ನು ಬಂಧಿಸಲಿದ್ದೇವೆ ಎಂದು ಹೇಳಿದ್ದಾರೆ.
ದಾವೂ ಇಬ್ರಾಹಿಂನನ್ನು ಬಂಧಿಸಲು...