Untitled Document
Sign Up | Login    
Dynamic website and Portals
  

Related News

ತಾಜ್ ಮಹಲ್ ಮೂಲತಃ ಶಿವ ದೇವಾಲಯ, ಹಿಂದೂಗಳಿಗೆ ಹಸ್ತಾಂತರಿಸಿ: ವಕೀಲರ ತಂಡ

ವಿಶ್ವ ವಿಖ್ಯಾತ ತಾಜ್ ಮಹಲ್ ಹಿಂದೆ ಶಿವಾಲಯವಾಗಿತ್ತೆ ? ಹೌದೆನ್ನುತ್ತದೆ ಆಗ್ರಾದ ವಕೀಲರುಗಳ ತಂಡವೊಂದು. ಈ ತಂಡ ತಾಜ್ ಮಹಲ್ ಮೂಲತಃ ಶಿವ ಮಂದಿರವಾಗಿತ್ತು, ಅದರ ಒಡೆತನವನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕು ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದೆ. 17ನೇ ಶತಮಾನದಲ್ಲಿ ನಿರ್ಮಾಣವಾಗಿದೆ ಎನ್ನಲಾದ...

ಜಯಲಲಿತಾ ಜಾಮೀನಿಗೆ ಲಂಚ ಪಡೆದ ಆರೋಪ ಸುಳ್ಳು:ನ್ಯಾ.ಹೆಚ್.ಎಲ್.ದತ್ತು

4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಅಕ್ರಮ ಆಸ್ತಿ ಪ್ರಕರಣದಲ್ಲಿ ಜಾಮೀನು ನೀಡಲು ತಾವು 1000 ಕೋಟಿ ರೂ. ಲಂಚ ಪಡೆದಿದ್ದಾಗಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ...

ನನ್ನ ವಿರುದ್ಧದ ಭೂ ಕಬಳಿಕೆ ಆರೋಪದಲ್ಲಿ ಹುರುಳಿಲ್ಲ: ದಿನೇಶ್ ಗುಂಡೂರಾವ್

ನನ್ನ ವಿರುದ್ಧ ಎಸ್.ಆರ್.ಹಿರೇಮಠ ಮಾದುತ್ತಿರುವ ಭೂ ಕಬಳಿಕೆ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸಾಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಬಳಿ ನನ್ನ ವಿರುದ್ಧ ಯಾವುದೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited