Untitled Document
Sign Up | Login    
Dynamic website and Portals
  

Related News

ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧ ಎತ್ತಿಹಿಡಿದ ಕೋರ್ಟ್: ಗೋಮಾಂಸ ಆಮದು, ದಾಸ್ತಾನು ಅಕ್ರಮವಲ್ಲ

ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧವನ್ನು ಎತ್ತಿ ಹಿಡಿದಿರುವ ಬಾಂಬೆ ಹೈಕೋರ್ಟ್, ಮಹಾರಾಷ್ಟ್ರದ ಹೊರಗಿನಿಂದ ಗೋಮಾಂಸವನ್ನು ತಂದು ಮಾರಾಟಮಾಡುವುದು ಮತ್ತು ತಿನ್ನುವುದು ಅಕ್ರಮವಲ್ಲ ಎಂದು ತೀರ್ಪು ನೀಡಿದೆ. ಮಹಾರಾಷ್ಟ್ರದಲ್ಲಿ ಹೇರಲಾಗಿರುವ ಗೋಮಾಂಸ ಮೇಲಿನ ನಿಷೇಧಕ್ಕಿರುವ ಸಾಂವಿಧಾನಿಕ ಸಿಂಧುತ್ವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವಾರು ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದ...

ಅಕ್ರಮವಾಗಿ ದಾಸ್ತಾನು ಮಾಡಲಾದ 36000 ಟನ್‌ ಬೇಳೆಕಾಳು ವಶ

ತೊಗರಿ, ಉದ್ದಿನಂಥ ಬೇಳೆಕಾಳುಗಳು 200 ರೂ. ಗಡಿ ದಾಟಿ ಬೆಲೆ ಗಗನಕ್ಕೇರಿರುವಂತೆಯೇ, ಅಕ್ರಮ ದಾಸ್ತಾನುಗಾರರ ಮೇಲೆ ಸರ್ಕಾರಗಳು ತೀವ್ರ ದಾಳಿ ನಡೆಸಿವೆ. 10 ರಾಜ್ಯಗಳಲ್ಲಿ 36 ಸಾವಿರ ಟನ್‌ ಬೇಳೆಕಾಳು ಅಕ್ರಮ ದಾಸ್ತಾನನ್ನು ವಶಪಡಿಸಿಕೊಂಡಿವೆ. ಅಲ್ಲದೆ, ವಿದೇಶಗಳಿಂದ 5 ಸಾವಿರ ಟನ್‌...

ದ್ವಿದಳ ಧಾನ್ಯ ಅಕ್ರಮ ಸಂಗ್ರಹ ತಡೆಗೆ ಕೇಂದ್ರ ಸರ್ಕಾರದಿಂದ ಕ್ರಮ

ಬೇಳೆ-ಕಾಳುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ರಮ ಸಂಗ್ರಹಣೆ ತಡೆಯಲು, ಕೇಂದ್ರ ಸರ್ಕಾರ ನೊಂದಾಯಿತ ಆಹಾರ ಸಂಸ್ಕರಣ ಘಟಕಗಳು, ಆಮದುದಾರರು ಮತ್ತು ರಫ್ತುದಾರರ ಬೇಳೆ-ಕಾಳುಗಳ ಸಂಗ್ರಹದ ಮೇಲೆ ಮಿತಿ ಹೇರಿದೆ. ಬೇಳೆ-ಕಾಳುಗಳನ್ನು ಅಕ್ರಮವಾಗಿ ಸಂಗ್ರಹಿಸಿರುವವರ ಮೇಲೆ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವವರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited