ಕಾಲೇಜು ಉಪನ್ಯಾಸಕರು ಮತ್ತು ಪ್ರಾಧ್ಯಾಪಕರಿಗೆ ಕೇಂದ್ರ ಸರ್ಕಾರ ಈ ಬಾರಿ ದಿಪಾವಳಿಗೆ ಭರ್ಜರಿ ಕೊಡುಗೆ ನೀಡಿದೆ. ಕೇಂದ್ರ ಸರಕಾರದ ವ್ಯಾಪ್ತಿಯಲ್ಲಿರುವ ವಿವಿಗಳಲ್ಲಿನ ಸುಮಾರು 7.5 ಲಕ್ಷ ಉಪನ್ಯಾಸಕರಿಗೆ ಶೇ. 22ರಿಂದ 28ರಷ್ಟು ವೇತನ ಹೆಚ್ಚಿಸುವ ಪ್ರಸ್ತಾವದ ಬಗ್ಗೆ ಕೇಂದ್ರ ಸಂಪುಟ ಒಪ್ಪಿಗೆ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಟ್ಲೈನ್ ನಲ್ಲಿ ಮಂಗಳವಾರ ರಾತ್ರಿ ದೀಪಾವಳಿಯ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಬಾಮಾ ದೀಪಾವಳಿ ಶುಭಾಶಯ ಕೋರಿದ್ದು, ಈ ವೇಳೆ ಶ್ವೇತ...
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಕ್ಷಣಾ ಪಡೆಗಳೊಂದಿಗೆ ದೀಪಾವಳಿ ಆಚರಿಸಿದರು. ಅವರ ಶೌರ್ಯ ಮತ್ತು ಪಾತ್ರದ ಕಾರಣ ಪ್ರಪಂಚ ಗೌರವದೊಂದಿಗೆ ಭಾರತವನ್ನು ನೋಡುತ್ತದೆ ಎಂದು ಅವರು ಈ ಸಂದರ್ಭದಲ್ಲಿ ನುಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಅಮೃತಸರದ ಖಾಸಾದಲ್ಲಿ ಭಾರತೀಯ...
ಶನಿವಾರ ಶ್ರೀನಗರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭರ್ಜರಿ ದೀಪಾವಳಿ ಉಡುಗೊರೆ ನೀಡಿದ್ದಾರೆ.
ಜಮ್ಮು ಕಾಶ್ಮೀರದ ಅಭಿವೃದ್ಧಿಗೆ 80,000 ಕೋಟಿ ರೂ. ಗಳನ್ನು ಘೋಷಿಸಿದ ಪ್ರಧಾನಿ ಮೋದಿ, ಜಮ್ಮು ಕಾಶ್ಮೀರವನ್ನು ಮತ್ತೊಮ್ಮೆ ಪ್ರವಾಸಿಗರ ಕನಸಿನ ತಾಣವನ್ನಾಗಿಸಲು ಬಯಸುತ್ತೇನೆ ಎಂದರು....
ನವೆಂಬರ್ 13 ರಂದು ಲಂಡನ್ ನ ವೆಂಬ್ಲಿ ಸ್ಟೇಡಿಯಂನಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಕೇಳಲು ಜನ ಉತ್ಸೂಕರಾಗಿದ್ದು ಟಿಕೇಟ್ ಗಾಗಿ, ಸ್ವಾಗತ ಸಹಭಾಗಿತ್ವವಹಿಸಲು, ಸಂಘಟಕರಾಗಲು, ಪ್ರಯೋಜಕರಾಗಲು ಜನ ಸರದಿ ಸಾಲುಗಳಲ್ಲಿ ನಿಲ್ಲುತ್ತಿದ್ದಾರೆ. ಒಲಿಂಪಿಕ್ ಕ್ರೀಡೆಗಳ ಉದ್ಘಾಟನಾ ಸಮಾರಂಭ...
ರಾಜ್ಯಾದ್ಯಂತ, ದೀಪಗಳ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ ಬೆಸ್ಕಾಂ ಮಾತ್ರ 8 ಜಿಲ್ಲೆಗಳಲ್ಲಿ ವಿದ್ಯುತ್ ಕಡಿತಗೊಳಿಸಿ ದೀಪಾವಳಿ ಹಬ್ಬದ ಸಂದೇಶಕ್ಕೇ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ.
ದೀಪಾವಳಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗಟ್ಟಲೇ ವಿದ್ಯುತ್ ತೆಗೆಯುತ್ತಿರುವ ಕ್ರಮಕ್ಕೆ ಜನರು ಬೆಸ್ಕಾಂ ಗೆ ಹಿಡಿ ಶಾಪ...
'ದೀಪಾವಳಿ' ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ವೇಳೆ ಸಂಭವಿಸಬಹುದಾದ ಅನಾಹುತದ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಪ್ರತಿವರ್ಷದಂತೆ ಈ ಬಾರಿಯೂ ಪಾಟಾಕಿ ಅವಘಡದಿಂದ ಗಾಯಗೊಂಡವರ ಸಂಖ್ಯೆ ಏರುತ್ತಲೇ ಇದೆ.
ಬೆಂಗಳೂರಿನಲ್ಲಿ ಈ ವರೆಗೂ 25 ಜನರು ಪಟಾಕಿ ಸಿಡಿಸುವ ವೇಳೆ ಗಾಯಗೊಂಡಿದ್ದಾರೆ. ಅಷ್ಟೂ...
ಜಮ್ಮು-ಕಾಶ್ಮೀರಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಅದಕ್ಕೂ ಮುನ್ನ ಸಿಯಾಚಿನ್ ಗೆ ತೆರಳಲಿರುವ ಪ್ರಧಾನಿ ಮೋದಿ, ಯೋಧರನ್ನು ಭೇಟಿಯಾಗಲಿದ್ದಾರೆ.
ಈಗಾಗಲೇ ನವದೆಹಲಿಯಿಂದ ಪ್ರಧಾನಿ ಮೋದಿ ಸಿಯಾಚಿನ್ ಗೆ ತೆರಳಿದ್ದಾರೆ. ಈ ಬಗ್ಗೆ ಸಾಮಾಜಿಕ ತಾಣ ಟ್ವಿಟರ್ ನಲ್ಲಿ ಹೇಳಿಕೆ ನೀಡಿರುವ...
ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಪಟಾಕಿ ಮಳಿಗೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 7ಜನ ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಾರ್ಮಾರ್ ನಲ್ಲಿ ನಡೆದಿದೆ.
ಅಗ್ನಿಗೆ ಆಹಿತಿಯಾಗಿರುವ ಮಳಿಗೆಯಲ್ಲಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಬೆಂಕಿ ಕಾಣಿಸಿಕೊಂಡ...
ಭೀಕರ ಪ್ರವಾಹದಿಂದ ತತ್ತರಿಸಿರುವ ಕಾಶ್ಮೀರದ ಸಂತ್ರಸ್ತರ ಜತೆ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯ ದೀಪಾವಳಿ ಹಬ್ಬ ಆಚರಿಸಲಿದ್ದಾರೆ. ಇದನ್ನು ಸ್ವತ: ಮೋದಿಯವರೇ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಅ.23ರಂದು ತಾವು ಶ್ರೀನಗರಕ್ಕೆ ತೆರಳುತ್ತಿದ್ದು, ಪ್ರವಾಹದಿಂದ ತೊಂದರೆಗೀಡಾದ ಅಲ್ಲಿನ ಸಹೋದರ-ಸಹೋದರಿಯರ ಜತೆ ದಿನವನ್ನು ಕಳೆಯುವುದಾಗಿ...
2014 ನೇ ಸಾಲಿನಲ್ಲಿ ದೀಪಾವಳಿ ಹಬ್ಬವನ್ನು ಸುರಕ್ಷಿತವಾಗಿ ಆಚರಿಸುವ ದಿಸೆಯಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
ಜನ ಸಂದಣಿ ಹಾಗೂ ಇಕ್ಕಟ್ಟಾದ ಸ್ಥಳಗಳಲ್ಲಿ ಪಟಾಕಿ ದಾಸ್ತಾನು ಹಾಗೂ ಮಾರಾಟಕ್ಕೆ ನಿರಾಕ್ಷೇಪಣಾ ಪತ್ರ ನೀಡಬಾರದು...
ಮಹರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಇನ್ನಷ್ಟು ವಿಳಂಬವಾಗಿದೆ. ದೀಪಾವಳಿ ಮುಗಿದ ಬಳಿಕ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ.
ದೀಪಾವಳಿ ಹಿನ್ನಲೆಯಲ್ಲಿ ಶಾಸಕರು ತಮ್ಮ ತಮ್ಮ ಊರುಗಳಿಗೆ ತೆರಳಿರುವುದರಿಂದ ಹಬ್ಬದ ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ...
ದೇಶದ ಪ್ರಮುಖ ನಗರಗಳಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಉಗ್ರರ ವಿಧ್ವಂಸಕ ಕೃತ್ಯ ನಡೆಯುವುದಿಲ್ಲ ಎಂದು ಉಗ್ರರ ಚಟುವಟಿಕೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹೈ-ಅಲರ್ಟ್...
'ದೀಪಾವಳಿ' ಹೊಸಿಲಲ್ಲಿ ಭಾರಿ ಅನಾಹುತ ನಡೆದಿದೆ. ಫರೀದಾಬಾದ್ ನ ಮಾರ್ಕೆಟ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 200ಕ್ಕೂ ಹೆಚ್ಚು ಪಟಾಕಿ ಅಂಗಡಿಗಳು ಹೊತ್ತಿ ಉರಿಯುತ್ತಿವೆ.
ದೀಪಾವಳಿ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಹರ್ಯಾಣದ ಫರೀದಾಬಾದ್ ನ ದಸರಾ ಮೈದಾನದಲ್ಲಿ 200...
'ದೀಪಾವಳಿ' ಹಬ್ಬದ ಆಚರಣೆಗೆ ಕೆಲವೇ ದಿನಗಳು ಬಾಕಿ ಉಳಿದಿದೆ. ರಾಜ್ಯಾದ್ಯಂತ ದೀಪಾವಳಿಗೆ ತಯಾರಿ ನಡೆಯುತ್ತಿದ್ದು ಖಾಸಗಿ ಬಸ್ ಗಳಲ್ಲಿ ಪಟಾಕಿ ಸಾಗಣೆ ಭರದಿಂದ ಸಾಗಿದೆ.
ಇತ್ತೀಚಿನ ದಿನಗಳಲ್ಲಿ ಖಾಸಗಿ ಬಸ್ ಗಳು ಬೆಂಕಿ ಅವಘಡಕ್ಕೆ ತುತ್ತಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ವೋಲ್ವೊ ಬಸ್...
'ಉತ್ತರ ಪ್ರದೇಶ'ದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ 6 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೆ.20ರಂದು ನಡೆದಿದೆ.
ದೀಪಾವಳಿ ಹಬ್ಬ ಹತ್ತಿರವಾಗುತ್ತಿದ್ದಂತೆಯೇ ಪಟಾಕಿ ಕಾರ್ಖಾನೆಗಳಲ್ಲಿ ಪಟಾಕಿ ತಯಾರಿಕೆ ಎಂದಿಗಿಂತಲೂ ಚುರುಕು ಪಡೆದೆ. ಅಂತೆಯೇ ಉತ್ತರ ಪ್ರದೇಶದಲ್ಲಿಯೂ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ...