Untitled Document
Sign Up | Login    
Dynamic website and Portals
  

Related News

ವಿದೇಶೀ ಎನ್ ಜಿ ಒ ಸಂಶೋಧಕರಿಗೆ ಇನ್ನು ಮುಂದೆ ವೀಸಾ ದುರ್ಲಭ

ಭಾರತದಲ್ಲಿ ಸರಕಾರೇತರ ಸಂಸ್ಥೆ (ಎನ್.ಜಿ.ಒ) ಗಳಲ್ಲಿ ಮಾನವ ಹಕ್ಕು ಮತ್ತು ಪರಿಸರಕ್ಕೆ ಸಂಬಂಧಿಸಿದಂತೆ ಸಂಶೋಧನೆ ಮಾಡಲು ಬಯಸುವ ವಿದೇಶೀಯರು ಇನ್ನು ಮುಂದೆ ವೀಸಾ ಪಡೆಯಲು ಸರಕಾರ ಕಠಿಣ ಪರಿಶೀಲನೆಗಳಿಗೆ ಒಳಪಡಬೇಕಾಗುತ್ತದೆ. ಸಂಶೋಧನಗೆಳಿಗೆ ಸಂಬಂಧಿಸಿದಂತೆ ಭಾರತದ ಉದಾರ ನೀತಿಯನ್ನು ದುರುಪಯೋಗಪಡಿಸಿದ ಉದಾಹರಣೆಗಳು ಹೆಚ್ಚುತ್ತಿರುವ...

ಸಿಖ್ ವಿರೋಧಿ ಗಲಭೆ: ಟೈಟ್ಲರ್ ವಿರುದ್ಧ ಕ್ರಮದ ಬಗ್ಗೆ ಸಿಬಿಐ ವರದಿ ಕೇಳಿದ ಕೋರ್ಟ್

1984ರ ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದಂತೆ ಸಾಕ್ಷಿ ಮೇಲೆ ಪ್ರಭಾವ ಬೀರಿದ್ದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ವರದಿ ನೀಡುವಂತೆ ದೆಹಲಿ ಕೋರ್ಟ್ ಸಿಬಿಐಗೆ ಸೂಚನೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಿದ್ದ ಸಿಬಿಐಯನ್ನು...

ನಿಧಿ ದುರುಪಯೋಗ ಪ್ರಕರಣ: ತೀಸ್ತಾ ಸೆಟಲ್ವಾಡ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್, ಅವರ ಪತಿ ಜಾವೇದ್ ಆನಂದ್ ಹಾಗು ಇತರರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಗುಜರಾತ್ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಗುಲ್ಬರ್ಗ್ ಸೊಸೈಟಿ ನಿಧಿ ದುರುಪಯೋಗ ಪ್ರಕರಣದಲ್ಲಿ ಆರೋಪಿಯಾಗಿರುವ ತೀಸ್ತಾ ಸೆಟಲ್ವಾಡ್, ಸೇರಿದಂತೆ ಇನ್ನೂ ಹಲವರು ಪ್ರಕರಣದಲ್ಲಿ...

ಎನ್ ಜಿಒಗಳ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಚಿಂತನೆ

ವಿದೇಶಿ ದೇಣಿಗೆ ದುರುಪಯೋಗ ಪಡಿಸಿಕೊಳ್ಳುತ್ತಿರುವ, ಉಗ್ರಗಾಮಿ ಚಟುವಟಿಕೆಗಳ ಜತೆಗೆ ಸಂಬಂಧ ಇಟ್ಟುಕೊಂಡಿರುವ ಹಾಗೂ ಮತಾಂತರ ಕಾರ್ಯದಲ್ಲಿ ನಿರತವಾಗಿರುವ ಆರೋಪ ಎದುರಿಸುತ್ತಿರುವ 188 ಎನ್ ಜಿಒಗಳ ವಿರುದ್ಧ ಕ್ರಮಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಇಂಥ ಎನ್ ಜಿಒಗಳ ಪಟ್ಟಿಯನ್ನು...

ಡಿನೋಟಿಫಿಕೆಷನ್ ನಡೆದದ್ದು ಬಿ ಎಸ್ ವೈ ಅವಧಿಯಲ್ಲಿ: ಸಿಎಂ

ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಬ್ಬಿಶ್. ನಮ್ಮ ಅವಧಿಯಲ್ಲಿ ಯಾವುದೇ ಡಿನೋಟಿಫಿಕೇಷನ್ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದರು. ನಮ್ಮ ಅವಧಿಯಲ್ಲಿ 1ಗುಂಟೆ ಜಾಗ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited