Untitled Document
Sign Up | Login    
Dynamic website and Portals
  

Related News

ಸಿಎಂ ಸಿದ್ದರಾಮಯ್ಯ ಹಾಗೂ 28 ಸಚಿವರ ವಿರುದ್ಧ ಎಸಿಬಿಗೆ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಂಪುಟದ 28 ಸಚಿವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ದೂರು ನೀಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ, ಅಖಿಲ ಕರ್ನಾಟಕ ಪೊಲೀಸ್ ಮಹಾ ಸಂಘದ ಅಧ್ಯಕ್ಷ ವಿ.ಶಶಿಧರ್ ದೂರು ದಾಖಲಿಸಿದ್ದಾರೆ. ಪೊಲೀಸ್ ವರ್ಗಾವಣೆಯಲ್ಲಿ...

ಭಾರತಕ್ಕೆ ನೆರೆ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಂಬಂಧ ಸುಧಾರಿಸಿಕೊಳ್ಳುವ ಉತ್ಸಾಹವಿಲ್ಲ: ವಿಶ್ವ ಸಂಸ್ಥೆಗೆ ಪಾಕ್ ದೂರು

ಭಾರತದೊಂದಿಗೆ ಸಂಬಂಧವನ್ನು ಸುಧಾರಿಸಿಕೊಳ್ಳಲು ನಾವು ಬಯಸುತ್ತಿದ್ದೇವೆ. ಆದರೆ ಭಾರತ ಕೇವಲ ಭಯೋತ್ಪಾದನೆ ಬಗ್ಗೆ ಮಾತ್ರ ಮಾತನಾಡಲು ಒಲವು ತೋರಿಸುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದೆ. ಪಾಕಿಸ್ತಾನದ ಪ್ರತಿನಿಧಿಯಾಗಿರುವ ಮಲೀಹಾ ಲೋಧಿ, ಭಾರತ ನೆರೆಯ ದೇಶದೊಂದಿಗಿನ ದ್ವಿಪಕ್ಷೀಯ ಸಂಬಂಧ ಸುಧಾರಿಸಿಕೊಳ್ಳಲು ಹೆಚ್ಚಿನ ಉತ್ಸಾಹ ತೋರುತ್ತಿಲ್ಲ...

ವಿಧಾನಸೌಧದಲ್ಲಿ ಕಳ್ಳತನ: ಮಹತ್ವದ ದಾಖಲೆಗಳ ಕಳವು

ವಿಧಾನಪರಿಷತ್ ಸಚಿವಾಲಯದ ಆಡಳಿತ ಶಾಖೆ ಕಚೇರಿಯಲ್ಲಿರುವ 159ನೇ ಕೊಠಡಿಯ ಬೀಗ ಮುರಿದು ರಹಸ್ಯ ಕಡತಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಭಾನುವಾರ ರಜಾದಿನವಾಗಿದ್ದು, ಸಚಿವಾಲಯದಲ್ಲಿದ್ದ ಮಹತ್ವದ ದಾಖಲೆಗಳನ್ನು ಕಳವು ಮಾಡಿದ್ದು, ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ಪರಿಷತ್ ಸಚಿವಾಲಯ...

ಮ್ಯಾಗ್ಗಿ ಸಂಕಷ್ಟ: ನೆಸ್ಲೆ ಮೇಲೆ 640 ಕೋಟಿ ರೂ. ಪರಿಹಾರಕ್ಕೆ ಸರಕಾರ ದಾವೆ

ಮ್ಯಾಗ್ಗಿ ತಯಾರಕ ಸಂಸ್ಥೆ ನೆಸ್ಲೆಯ ಸಂಕಟ ಇನ್ನಷ್ಟು ಹೆಚ್ಚಿದೆ. ಕಳಪೆ ಹಾಗೂ ಆರೋಗ್ಯಕ್ಕೆ ಹಾನಿಕರ ವಸ್ತುಗಳನ್ನು (ಮ್ಯಾಗ್ಗಿ ನೂಡಲ್ಸ್) ಕೋಟ್ಯಂತರ ಗ್ರಾಹಕರಿಗೆ ಮಾರಾಟ ಮಾಡಿದೆ ಎಂದು ಆಪಾದಿಸಿ ಗ್ರಾಹಕ ವ್ಯವಹಾರಗಳ ಇಲಾಖೆ ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಸಂಸ್ಥೆ (ಎನ್.ಸಿ.ಡಿ.ಆರ್.ಸಿ)ಯಲ್ಲಿ ನೆಸ್ಲೆ...

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ:ನ್ಯಾ.ಭಾಸ್ಕರ್ ರಾವ್ ಪುತ್ರನ ವಿರುದ್ಧ ದೂರು

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವೈ,ಭಾಸ್ಕರ್ ರಾವ್ ಅವರ ಸಂಬಂಧಿಗಳೇ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮುಖಂಡರು ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಲೋಕಾಯುಕ್ತದಲ್ಲಿ ಭ್ರಷ್ಚಾಚಾರ ನಡೆಯುತ್ತಿದೆ ಎಂಬ...

ರೈತನ ಆತ್ಮಹತ್ಯೆ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರೈತ ಸಂಘ ಕೊಲೆ ಆರೋಪದ ದೂರು ದಾಖಲಿಸಿದೆ. ರೈತ ಸಂಘದ ಮುಖಂಡ ಜಿ.ಶಂಕರ್ ಅವರು ಸಿಎಂ ವಿರುದ್ಧ ಮದ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜೂ.25ರಂದು ಕಬ್ಬಿನ ಬೆಳೆಗೆ...

ಲಂಚದ ಆಮಿಷ ಪ್ರಕರಣ: ಚಂದ್ರಬಾಬು ನಾಯ್ಡು ಧ್ವನಿ ಮಾದರಿ ಆಡಿಯೋ ಟೇಪ್ ರಿಲೀಸ್

ತೆಲಂಗಾಣ ವಿಧಾನಪರಿಷತ್‌ ಚುನಾವಣೆಯಲ್ಲಿ ತೆಲುಗುದೇಶಂ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ನಾಮನಿರ್ದೇಶಿತ ಶಾಸಕ ಎಲ್ವಿಸ್‌ ಸ್ಟೀಫ‌ನ್ಸನ್‌ ಎಂಬುವರಿಗೆ ದೂರವಾಣಿ ಮುಖೇನ ಆಮಿಷವೊಡ್ಡಿದ್ದರು ಎನ್ನಲಾದ ಆಡಿಯೋ ಟೇಪ್‌ ಬಹಿರಂಗವಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ಟಿಫನ್ಸನ್ ಗೆ...

ಮ್ಯಾಗ್ಗಿ ತಯಾರಕ ನೆಸ್ಲೆ ಕಂಪನಿ ಮೇಲೆ ದೂರು ದಾಖಲಿಸಲು ಅನುಮತಿ

'2 ನಿಮಿಷಗಳಲ್ಲಿ ನೂಡಲ್' ಖ್ಯಾತಿಯ ನೆಸ್ಲೆ ಇಂಡಿಯಾ ಕಂಪನಿಗೆ ಸಂಕಷ್ಟ ಹೆಚ್ಚಿದೆ. ಈ ಸಂಸ್ಥೆ ತಯಾರಿಸುವ ಮ್ಯಾಗ್ಗಿ ನೂಡಲ್ ಇತ್ತೀಚೆಗೆ ನಡೆಸಲಾದ ಆಹಾರ ಸುರಕ್ಷತಾ ಪರೀಕ್ಷೆಯಲ್ಲಿ ವಿಫಲಗೊಂಡಿದ್ದು, ಉತ್ತರ ಪ್ರದೇಶ ಸರಕಾರ ಈ ನಿಟ್ಟಿನಲ್ಲಿ ಕಂಪನಿ ವಿರುದ್ಧ ಕಾನೂನು ಕ್ರಮ ಜರುಗಿಸಲು...

ಮಾಜಿ ಕಾರ್ಪೊರೇಟರ್ ಎನ್.ಆರ್.ರಮೇಶ್ ವಿರುದ್ಧ ಬೆದರಿಕೆ ಆರೋಪ

ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ತಮಗೆ ದೂರವಾಣಿ ಮೂಲಕ ಧಮ್ಕಿ ಹಾಕಿದ್ದಾರೆಂದು ಬಿಬಿಎಂಪಿ ಯಲಹಂಕ ವಲಯ ಆಯುಕ್ತ ಸರ್ಫರಾಜ್ ಖಾನ್ ದೂರು ನೀಡಿದ್ದಾರೆ. ನೀನು ವರದಿ ಕೊಡಬೇಕು, ನಿನ್ನಪ್ಪನೂ ಕೊಡಬೇಕು. ಇವತ್ತಿನಿಂದ ನಿನಗೆ ಶನಿ ಕಾಟ ಶುರುವಾಗಿದೆ. ಇವತ್ತು ಸಂಜೆಯೊಳಗೆ...

ಬಿಬಿಎಂಪಿ ವಿಭಜನೆಗೆ ವಿರೋಧಿಸಿ ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ಚಿಂತನೆ

ತೀವ್ರ ವಿರೋಧದ ನಡುವೆಯೂ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ವಿಭಜನೆ ಮಾಡುತ್ತಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು ನೀಡಲು ಸಿದ್ಧತೆ ನಡೆಸಿದೆ. ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಲು ಸರ್ಕಾರ ಮುಂದಾಗಿದೆ. ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬೇಕಾಗಿದೆ....

ಭ್ರಷ್ಟಾಚಾರದ ಬಗ್ಗೆ ದೂರು ದಾಖಲಿಸಲು ಮೋದಿ ಸರ್ಕಾರದಿಂದ ಹೊಸ ವೆಬ್ ಸೈಟ್

'ಭ್ರಷ್ಟಾಚಾರ'ದ ಬಗ್ಗೆ ಸಾರ್ವಜನಿಕರು ತಮ್ಮ ದೂರುಗಳನ್ನು ದಾಖಲಿಸಲು ಅನುಕೂಲವಾಗುವಂತೆ ಪ್ರಧಾನಿ ಕಾರ್ಯಾಲಯ ಹೊಸ ಯೋಜನೆಯನ್ನು ರೂಪಿಸಿದೆ. ಜನಸಾಮಾನ್ಯರು ತಮ್ಮ ಕುಂದುಕೊರತೆಗಳನ್ನು ದಾಖಲಿಸುವುದಕ್ಕಾಗಿಯೇ ಪ್ರಗತಿ ಎಂಬ ವೆಬ್ ಪೋರ್ಟಲ್ ನ್ನು ಪ್ರಾರಂಭಿಸಲು ನಿರ್ಧರಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲ್ಲಿ ಚಾಲ್ತಿಯಲ್ಲಿದ್ದ...

ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

ಉನ್ನತ ಶಿಕ್ಷಣ ಸಚಿವ ಆರ್.ವಿ ದೇಶಪಾಂಡೆ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ನ ಏಕ ಸದಸ್ಯ ಪೀಠ ಮಧ್ಯಂತರ ತಡೆ ನೀಡಿದೆ. ಆರ್.ವಿ ದೇಶಪಾಂಡೆ ಅವರ ವಿರುದ್ಧ ಐಟಿ ಕಾರಿಡಾರ್ ಯೋಜನೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವ ಆರೋಪ ಕೇಳಿ ಬಂದಿತ್ತು....

ಕೇಜ್ರಿವಾಲ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಬಿಜೆಪಿ, ಕಾಂಗ್ರೆಸ್ ನವರು ಹಣ ನೀಡಿದರೆ ತೆಗೆದುಕೊಳ್ಳಿ ಎಂಬ ಹೇಳಿಕೆ ನೀಡಿದ್ದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ದೆಹಲಿಯ ಉತ್ತಮ್ ನಗರದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿ...

ಬಿಜೆಪಿಯಲ್ಲಿರುವ ಅತ್ಯಾಚಾರಿಗಳ ಬಗ್ಗೆ ಶೆಟ್ಟರ್ ಗಮನ ಹರಿಸಲಿ: ಸಿ.ಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗೆ ತಿರುಗೇಟು ನೀಡಿರುವ ಸಿ.ಎಂ ಸಿದ್ದರಾಮಯ್ಯ, ಸರ್ಕಾರದ ಬಗ್ಗೆ ಮಾತನಾಡುವ ಶೆಟ್ಟರ್ ಮೊದಲು ಅವರೊಂದಿಗಿರುವ ಅತ್ಯಾಚಾರಿಗಳನ್ನು ನೋಡಿಕೊಳ್ಳಲಿ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ...

ವಿ.ಆರ್ ಸುದರ್ಶನ್ ವಿರುದ್ಧ ಭೂ ಅಕ್ರಮ ಆರೋಪ: ವರದಿ ಕೇಳಿದ ರಾಜ್ಯಪಾಲ

ರಾಜ್ಯ ಸರ್ಕಾರ ಕೆ.ಪಿ.ಎಸ್.ಸಿ ಅಧ್ಯಕ್ಷ ಹುದ್ದೆಗೆ ಶಿಫಾರಸ್ಸು ಮಾಡಿರುವ ವಿ.ಆರ್ ಸುದರ್ಶನ್ ವಿರುದ್ಧದ ಭೂ ಕಬಳಿಕೆ ಆರೋಪದ ಬಗ್ಗೆ ರಾಜ್ಯಪಾಲರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್ ಸುದರ್ಶನ್ ಅವರನ್ನು ಕರ್ನಾಟಕ...

ನೇಮಕಾತಿ ಪತ್ರ ಕಳಿಸಿದ್ದಕ್ಕೆ ಪಾಕ್ ಐ.ಎಸ್.ಐ ವಿರುದ್ಧ ದೂರು ದಾಖಲಿಸಿದರು!

ಇತ್ತೀಚೆಗಷ್ಟೆ ಪಾಕಿಸ್ತಾನದ ವಿರುದ್ಧ ಮೌಲ್ವಿಯೊಬ್ಬರು ತೀವ್ರ ವಾಗ್ದಾಳಿ ನಡೆಸಿ ಭಾರತ ಸರ್ಕಾರ ಪಾಕ್ ನಲ್ಲಿರುವ ಭಯೋತ್ಪಾದಕರ ನೆಲೆಯನ್ನು ಧ್ವಂಸಗೊಳಿಸಬೇಕೆಂದು ಹೇಳಿಕೆ ನೀಡಿದ್ದರು. ಇಂಥದ್ದೇ ಮತ್ತೊಂದು ಅಚ್ಚರಿಯ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದಲ್ಲಿ ಇಸ್ಲಾಮಿಕ್ ಸಂಸ್ಥೆಯೊಂದನ್ನು ನಡೆಸುತ್ತಿರುವವರಿಗೆ ಪಾಕಿಸ್ತಾನದ ಗುಪ್ತಚರ ಇಲಾಖೆ ಐ.ಎಸ್.ಐ...

ಯಾವುದೇ ಭೂ ಕಬಳಿಕೆ ಮಾಡಿಲ್ಲ : ಕೃಷ್ಣಪ್ಪ

ನಾನು ಯಾವುದೇ ಭೂ ಕಬಳಿಕೆ ಮಾಡಿಲ್ಲ, ಅಕ್ರಮವನ್ನೂ ಎಸಗಿಲ್ಲ. ರಾಜಕೀಯ ದ್ವೇಷದಿಂದ ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಎಂ.ಕೃಷ್ಣಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತರು ಈ ಮೊದಲೇ ನಾನು ನಿರ್ದೋಷಿ ಎಂದು...

ಕಿಸ್ ಆಫ್ ಲವ್ ಕಾರ್ಯಕ್ರಮದ ಆಯೋಜಕರ ವಿರುದ್ಧ ಪೊಲೀಸರಿಗೆ ದೂರು

ರಾಜ್ಯಾದ್ಯಂತ ತೀವ್ರ ವಿರೋಧಕ್ಕೆ ಗುರಿಯಾಗಿರುವ ಕಿಸ್ ಆಫ್ ಲವ್ ಕಾರ್ಯಕ್ರಮದ ಆಯೋಜಕರ ವಿರುದ್ಧ ಸಾಮಾಜಿಕ ಹೋರಾಟಗಾರ ವಿನಯ್ ಕುಮಾರ್ ಎಂಬುವವ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಎಂ.ಜಿ ರಸ್ತೆ ಹಾಗೂ ಟೌನ್ ಹಾಲ್ ಬಳಿ ಸಾರ್ವಜನಿಕವಾಗಿ ಕಿಸ್ ಆಫ್ ಲವ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿರುವುದರಿಂದ...

ಹಿಂದೂಗಳಿಗೆ ಸಿ.ಎಂ ಹುದ್ದೆ ನೀಡುವ ಬಿಜೆಪಿಗೆ ಮತ ನೀಡಬೇಡಿ:ಪಿಡಿಪಿ ನಾಯಕನ ಕರೆ

'ಜಮ್ಮು-ಕಾಶ್ಮೀರ'ದಲ್ಲಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿರುವ ಬಿಜೆಪಿಗೆ ಮತ ನೀಡಿದರೆ ರಾಜ್ಯಕ್ಕೆ ಹಿಂದೂ ಮುಖ್ಯಮಂತ್ರಿ ಕೈಗೆ ಅಧಿಕಾರ ಕೊಡುತ್ತಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ಮತ ನೀಡಬಾರದು ಎಂದು ಪಿಡಿಪಿ ಮುಖ್ಯಸ್ಥ ಪೀರ್ ಮನ್ಸೂರ್ ಹೇಳಿದ್ದಾರೆ. ದಕ್ಷಿಣ ಕಾಶ್ಮೀರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ...

ಕಾನೂನು ಸುವ್ಯವಸ್ಥೆ ಸಮಸ್ಯೆ ಜಟಿಲವಾದರೆ ಸರ್ಕಾರದ ವಿರುದ್ಧ ಸೂಕ್ತ ಕ್ರಮ: ರಾಜ್ಯಪಾಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಸಮಸ್ಯೆ ಜಟಿಲವಾದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲ ವಜುಭಾಯ್ ವಾಲ ತಿಳಿಸಿದ್ದಾರೆ. ನ.10ರಂದು ಮಂಗಳೂರಿನಲ್ಲಿ ಮಾತನಾಡಿದ ರಾಜ್ಯಪಾಲರು, ರಾಜ್ಯದಲ್ಲಿ ಪ್ರತಿದಿನ ನಡೆಯುವ ವಿದ್ಯಮಾನಗಳ ಬಗ್ಗೆ ಮಾಹಿತಿ ಇದೆ. ಸರ್ಕಾರದಿಂದ ಪ್ರತಿನಿತ್ಯ ಮಾಹಿತಿ...

ಉದ್ದೇಶಿತ ಗಲಭೆಗಳನ್ನು ತಡೆದಿದ್ದಕ್ಕೆ ಸರ್ಕಾರದ ಮೇಲೆ ಬಿಜೆಪಿಗೆ ಅಸಹನೆ: ಕೆ.ಜೆ ಜಾರ್ಜ್

ಕೆಲ ಬಿಜೆಪಿ ನಾಯಕರು ರೂಪಿಸಿದ್ದ ಉದ್ದೇಶಿತ ಗಲಭೆಯನ್ನು ಹತ್ತಿಕ್ಕಿರುವುದರಿಂದ ಅವರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ಅಸಹನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು...

ದೆಹಲಿಯಲ್ಲಿ ಬಿಜೆಪಿ ನಕಲಿ ಮತದಾರರನ್ನು ಸೃಷ್ಠಿಸುತ್ತಿದೆ: ಕೇಜ್ರಿವಾಲ್ ಆರೋಪ

ಬಿಜೆಪಿ ಹಿರಿಯ ನಾಯಕರೊಬ್ಬರು ದೆಹಲಿಯ ಪ್ರತಿ ಕ್ಷೆತ್ರದಲ್ಲು ನಕಲಿ ಮತದಾರರನ್ನು ಸೃಷ್ಠಿಸಿ ಗೆಲ್ಲಲು ತನ್ನ ಅಭ್ಯರ್ಥಿಗಳಿಗೆ ಸುಚಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೆಜ್ರಿವಾಲ್ ಆರೊಪ ಮಾಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅರವಿಂದ್ ಕೆಜ್ರಿವಾಲ್, ಬಿಜೆಪಿ ಹಿರಿಯ ನಾಯಕರೊಬ್ಬರು...

ಮಹದೇವ್ ಪ್ರಸಾದ್ ವಿರುದ್ಧ ಚಾರ್ಜ್ ಶೀಟ್

ಅಕ್ರಮ ಸೈಟ್ ಪಡೆದ ಆರೋಪ ಹಿನ್ನಲೆಯಲ್ಲಿ ಸಕ್ಕರೆ ಹಾಗೂ ಸಹಕಾರ ಸಚಿವ ಮಹದೇವ್ ಪ್ರಸಾದ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಖಾಸಗಿ ದೂರಿನ ಅನ್ವಯ ಸಚಿವ ಮಹದೇವ್ ಪ್ರಸಾದ್ ವಿರುದ್ಧ ಲೋಕಾಯುಕ್ತ ಪೊಲೀಸರು ಚಾಮರಾಜನಗರ ಸೆಷನ್ ಕೋರ್ಟ್ ಗೆ ಚಾರ್ಜ್ ಶೀಟ್...

ಜಯಲಲಿತಾ ವಿರುದ್ಧದ ಆರೋಪ ಸಾಬೀತು: 4 ವರ್ಷ ಜೈಲು ಶಿಕ್ಷೆ

ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ಸ್ಥಾಪಿಸಲಾಗಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited