ಹೊಸನಗರದ ಶ್ರೀ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮತ್ತು ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ಮಠದಿಂದ ಮರಳಿ ಪಡೆಯುವ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಯನ್ನು ರಾಮಚಂದ್ರಾಪುರ ಮಠ ಸ್ವಾಗತಿಸಿದೆ. ಆದರೆ, ಈ ಕುರಿತು ಸರಕಾರದ ಮುಖ್ಯ...
ಐತಿಹಾಸಿಕ ಹೂವಿನ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನೂತನ ಸಂವತ್ಸರದ ಮೊದಲ ಚೈತ್ರ ಪೂರ್ಣಿಮೆ ಶುಕ್ರವಾರ ಮಧ್ಯರಾತ್ರಿ 12ಗಂಟೆ ಸುಮಾರಿಗೆ ಬೆಂಗಳೂರು ನಗರದ ತಿಗಳರಪೇಟೆಯಲ್ಲಿರುವ ಧರ್ಮರಾಯನ ದೇವಸ್ಥಾನದಿಂದ ಹೂವಿನ ಕರಗ ಹೊರಡಲಿದೆ. ಈ ಸಾಂಸ್ಕೃತಿಕ ಉತ್ಸವಕ್ಕೆ ಲಕ್ಷಾಂತರ ಮಂದಿ ಸಾಕ್ಷಿಯಾಗಲಿದ್ದಾರೆ.
ತಿಗಳರ ಜನಾಂಗದ...
'ಭೂಕಬಳಿಕೆ' ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಎಂ.ಕೆ ಅಳಗಿರಿಗೆ ಮಧುರೈ ಹೈಕೋರ್ಟ್ ಸೆ.2ರಂದು ಜಾಮೀನು ನೀಡಿದೆ.
ಅಧಿಕಾರ ದುರುಪಯೋಗ ಪಡಿಸಿಕೊಂಡು ಎಂ.ಕೆ ಅಳಗಿರಿ ದೇವಸ್ಥಾನಕ್ಕೆ ಸೇರಬೇಕಾಗಿದ್ದ ಜಾಗವನ್ನು ನಕಲಿ ದಾಖಲೆ ಸೃಷ್ಟಿಸಿ ಕಾಲೇಜು ನಿರ್ಮಾಣಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ದೂರು ದಾಖಲಿಸಲಾಗಿತ್ತು....