ಕೇಂದ್ರ ಎನ್.ಡಿ.ಎ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಲೋಕಸಭೆಯಲ್ಲಿ ಮಂಡಿಸಿದರು.
ದೇಶದ ಬಡತನ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ದೇಶದ ಆರ್ಥಿಕ ವಾತಾವರಣಕ್ಕೆ ಅನುಕೂಲಕರವಾದ ಬಜೆಟ್ ಇದಾಗಿದೆ. ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು 9...
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು, ಬಜೆಟ್ ಅಧಿವೇಶನ ಸುಗಮವಾಗಿ ಸಾಗುವ ವಿಶ್ವಾಸವಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಸರ್ಕಾರದ ಗುರಿಯಾಗಿದ್ದು, ಆರ್ಥಿಕ ಬೆಳವಣಿಗೆ ಸಾಧಿಸಲು ಸರ್ಕಾರದಿಂದ ಹೊಸ ಹೆಜ್ಜೆ ಇಡಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಿಳಿಸಿದ್ದಾರೆ....