Untitled Document
Sign Up | Login    
Dynamic website and Portals
  

Related News

ಬೆಂಗಳೂರಿನಲ್ಲಿ ನಡೆದ ರಿಯೋ ಒಲಂಪಿಕ್ಸ್ ಅರ್ಹತಾ ಕೂಟಃ ಮತ್ತೆ ಮೂವರಿಗೆ ಅವಕಾಶ

ರಿಯೋ ಒಲಿಂಪಿಕ್ಸ್‌ಗೆ ಕೊನೆಯ ಅರ್ಹತಾ ಕೂಟವಾದ ಇಂಡಿಯನ್‌ ಗ್ರ್ಯಾನ್‌ ಪ್ರೀ ಆ್ಯತ್ಲೆಟಿಕ್‌ ಕೂಟ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿದ್ದು, ಬೆಂಗಳೂರಿನಲ್ಲಿ ನಡೆದ ಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಮೂರು ಮಂದಿ ಮತ್ತು 4x400 ಮೀ. ಪುರುಷರ ಮತ್ತು ಮಹಿಳೆಯರ ರಿಲೇ ತಂಡ ಒಲಿಂಪಿಕ್ಸ್‌ಗೆ...

ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

ನಮ್ಮ ವ್ಯಕ್ತಿತ್ವ ವಿಕಸನ ಹಾಗೂ ದೇಹದ ಆರೋಗ್ಯಕ್ಕಾಗಿ ಯೋಗವನ್ನು ನಿತ್ಯಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕರ್ತವ್ಯ ನಿರ್ವಹಣೆಯ ಸರಿಯಾದ ಮಾರ್ಗವೇ ಧರ್ಮ. ಧರ್ಮ ಮಾರ್ಗದಲ್ಲಿ ನಡೆಯಲು ಆರೋಗ್ಯವು ಸುಸ್ಥಿತಿಯಲ್ಲಿರಬೇಕು. ಶರೀರದ ಅಂಗಗಳಿಗೆ ಸರಿಯಾಗಿ ವ್ಯಾಯಾಮ ಮತ್ತು ಮನಸ್ಸಿಗೆ ಏಕಾಗ್ರತೆಯ ಅಭ್ಯಾಸ ದೊರೆತಾಗ ಯೋಗದಿಂದ ಆರೋಗ್ಯ...

ವೈಭವದಿಂದ ನಡೆದ ಬೆಂಗಳೂರು ಕರಗ ಮಹೋತ್ಸವ

ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ವೈಭವದಿಂದ ಜರುಗಿತು. ಹುಣ್ಣಿಮೆಯ ಬೆಳದಿಂಗಳಲ್ಲಿ, ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ಭಕ್ತ ಜನ ಸಮೂಹದ ಗೋವಿಂದ..ಗೋವಿಂದ..ಎಂಬ ನಾಮಸ್ಮರಣೆಯೊಂದಿಗೆ ಧನ್ಯತಾ ಭಾವ ಮೆರೆದರು. ಧರ್ಮರಾಯಸ್ವಾಮಿ ದೇವಾಲಯದಿಂದ ಮಲ್ಲಿಗೆ ಹೂವಿಂದ ಮೈದಳೆದ ಕರಗ ಮಹೋತ್ಸವ.. ಮಧ್ಯರಾತ್ರಿ 1.45ರ...

ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ

ಐತಿಹಾಸಿಕ ಹೂವಿನ ಕರಗ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನೂತನ ಸಂವತ್ಸರದ ಮೊದಲ ಚೈತ್ರ ಪೂರ್ಣಿಮೆ ಶುಕ್ರವಾರ ಮಧ್ಯರಾತ್ರಿ 12ಗಂಟೆ ಸುಮಾರಿಗೆ ಬೆಂಗಳೂರು ನಗರದ ತಿಗಳರಪೇಟೆಯಲ್ಲಿರುವ ಧರ್ಮರಾಯನ ದೇವಸ್ಥಾನದಿಂದ ಹೂವಿನ ಕರಗ ಹೊರಡಲಿದೆ. ಈ ಸಾಂಸ್ಕೃತಿಕ ಉತ್ಸವಕ್ಕೆ ಲಕ್ಷಾಂತರ ಮಂದಿ ಸಾಕ್ಷಿಯಾಗಲಿದ್ದಾರೆ. ತಿಗಳರ ಜನಾಂಗದ...

ಅರಿವು, ಭಾವ ಹಾಗೂ ಸಾಹಸಕ್ಕೆ ಶ್ರೀ ರಾಮಚಂದ್ರಾಪುರ ಮಠದ ಸನ್ಮಾನ

ನಮ್ಮ ಕಣ್ಣ ಮುಂದೆ ಅನ್ಯಾಯವಾಗುತ್ತಿದ್ದಾಗ ಸುಮ್ಮನೇ ಇರಬಾರದು, ಅನ್ಯಾಯವನ್ನು ತಡೆಯಬೇಕು. ಈ ದಿಶೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಗೋವುಗಳನ್ನು ದಿಟ್ಟತನದಿಂದ ಸಂರಕ್ಷಿಸಿದ ರೀತಿ ಕಾಳ ಹೋರಾಟ ಸಮಾಜಕ್ಕೆ ಮಾದರಿ. ಹಾಗೆಯೇ ನಮ್ಮ ಸಂಸ್ಕತಿಯನ್ನು ಮರೆಯುತ್ತಿರುವ ಕಾಲಗಟ್ಟದಲ್ಲಿ ಇಸ್ಲಾಂ ಮತದ ಫಾತಿಮತ್ ರಾಮಾಯಣ...

ಉತ್ತಮ ಆರೋಗ್ಯ, ಸ್ವಾಸ್ಥ್ಯ ಜೀವನಃ ಡಾ. ದುರ್ಗಾಪ್ರಸಾದ್

ದೇಹ ಯಾವತ್ತಿಗೂ ರೋಗ ಮುಕ್ತವಾಗಿರಬೇಕು ಎಂದು ಬುದ್ಧ ತನ್ನ ಮಾತುಗಳಲ್ಲಿ ಹೇಳುವಂತೆ ನಮ್ಮ ದೇಹವನ್ನು ರೋಗ ರುಜಿನಗಳಿಂದ ದೂರವಿರಿಸಬೇಕು. ಆಗ ಮಾನಸಿಕ ಸ್ವಾಸ್ಥ್ಯವೂ ಸಾಧ್ಯ. ವಿಚಾರ ಸಂಕಿರಣಗಳಲ್ಲಿ ಈ ಬಗ್ಗೆ ಚಿಂತಿಸಬೇಕಾದ, ಚರ್ಚಿಸಬೇಕಾದ ಅಗತ್ಯವಿದೆ. ಸಾಮಾಜಿಕವಾಗಿ ಮೂಡುವ ಹಲವಾರು ಪ್ರಶ್ನೆಗಳಿಗೆ ಉತ್ತರ...

ಭಾರತದ ಸಂತ ಪರಂಪರೆಯ ಉಳಿವಿಗೆ ಸಹಸ್ರ ಸಂತ ಸಂಗಮ

ಮೊಟ್ಟಮೊದಲ ಬಾರಿಗೆ ಸಂತ ಪರಂಪರೆಯ ಇತಿಹಾಸದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಿರುವ 'ಸಹಸ್ರ ಸಂತ ಸಂಗಮ' ಶುಕ್ರವಾರ, ಫೆ. 5 ರಂದು ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಸಂತ ಸೇವಕ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕದ ಎಲ್ಲೆಡೆಯಿಂದ ಮತ್ತು...

ಹಿಂದು ಧರ್ಮ ರಕ್ಷಣೆಯಿಂದ ದೇಶದ ಉಳಿವುಃ ಡಾ ಎಂ ಚಿದಾನಂದಮೂರ್ತಿ

ಭಾರತದಲ್ಲಿ ಹಿಂದೂ ಧರ್ಮದ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿದ ಹಿರಿಯ ಸಂಶೋಧಕ, ಇತಿಹಾಸ ತಜ್ನ ಡಾ ಎಂ ಚಿದಾನಂದಮೂರ್ತಿ ಅವರು, ಈ ದೌರ್ಜನ್ಯವನ್ನು ಮಹಾತ್ಮ ಗಾಂಧೀಜಿ ಕಂಡಿದ್ದರೆ, ಅಹಿಂಸಾ ಪ್ರತಿಪಾದಕರಾಗಿದ್ದ ಅವರೂ ಹಿಂಸೆಗಿಳಿಯುತ್ತಿದ್ದರು ಅಭಿಪ್ರಾಯಪಟ್ಟಿದ್ದಾರೆ. ಅರಮನೆ ರಸ್ತೆಯಲ್ಲಿರುವ ಟಿ.ಎಚ್. ವೆಂಕಟರಮಣಪ್ಪ ಕಲ್ಯಾಣ ಮಂದಿರದಲ್ಲಿ...

ಪ್ರವಾದಿ ಮೊಹಮ್ಮದ್ ಗೋಹತ್ಯೆಯನ್ನು ವಿರೋಧಿಸಿದ್ದರುಃ ತರೇಕ್ ಫತಾಹ್

ಅಂಕಣಕಾರ ಮತ್ತು ಲೇಖಕ ತರೇಕ್ ಫತಾಹ್ ಶುಕ್ರವಾರ ಪ್ರವಾದಿ ಮೊಹಮದ್ ಮತ್ತು ಗೋಹತ್ಯೆಯ ಕುರಿತು ಹೇಳಿಕೆ ನೀಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ಶುಕ್ರವಾರ ಟ್ವಿಟ್ಟರ್ ನಲ್ಲಿ ಫತಾಹ್ ಅವರು ಪ್ರವಾದಿ ಮೊಹಮ್ಮದ್ ಗೋಹತ್ಯೆಯನ್ನು ವಿರೋಧಿಸುತ್ತಿದ್ದರು ಮತ್ತು ಅದನ್ನು ತಮ್ಮ ಅನುನ್ಯಾಯಿಗಳಿಗೆ ಹೇಳಿದ್ದರು ಎಂದು...

ಧರ್ಮಸ್ಥಳ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ ಉದ್ಘಾಟನೆ

ನಮ್ಮತನವನ್ನು ಧರ್ಮ ಮತ್ತು ಸಾಹಿತ್ಯದ ಮೇಲೆ ಹೇರುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ನಾವು ವಿಶಾಲ ಮನೋಭಾವವನ್ನು ಕಳೆದುಕೊಂಡು ಕುಬ್ಜರಾಗುತ್ತಿದ್ದೇವೆ. ಇಂದಿನ ವಿಚಿತ್ರವಾದ ಅಸಹಿಷ್ಣುತೆ ಎಲ್ಲಾ ಸಮಾಜದಲ್ಲಿಯೂ ಇದೆ. ಆದರೆ, ಅಲ್ಲಿ ಸಾಹಿತಿಗಳಿಲ್ಲ, ವಿಚಾರವಂತರಿದ್ದಾರೆ. ಧರ್ಮ ಗುರುಗಳಿಲ್ಲ, ರಾಜಕೀಯ ವ್ಯಕ್ತಿಗಳಿದ್ದಾರೆ....

ಧರ್ಮಸ್ಥಳದಲ್ಲಿ 83-ನೇ ಸರ್ವಧರ್ಮ ಸಮ್ಮೇಳನ

ಸಾಮರಸ್ಯ, ಸಹಿಷ್ಣುತೆ ಭಾರತೀ ಸಂಸ್ಕೃತಿಯ ಹೆಗ್ಗುರುತು. ಸರ್ವಧರ್ಮ ಸಮ್ಮೇಳನಗಳನ್ನು ಆಯೋಜಿಸುವುದು ಶಾಂತಿ ಸಹಬಾಳ್ವೆಯನ್ನು ಕಾಪಾಡಲು ಪ್ರೇರಕ ಶಕ್ತಿಯಿದ್ದಂತೆ. ಯಾವುದೇ ಧರ್ಮವಿರಲಿ ಅದರ ಅಂತಿಮ ಗುರಿ ಶಾಂತಿ, ಸಹಬಾಳ್ವೆಯನ್ನು ಕಾಪಾಡುವುದು. ಧರ್ಮ ಮೂಲತಹವಾಗಿ ಯಾವುದೇ ಹಿಂಸೆಯನ್ನು ಪ್ರತಿಪಾದಿಸುವುದಿಲ್ಲ ಎಂದು ಕರ್ನಾಟಕ ಸರ್ಕಾರದ ಸಹಕಾರಿ...

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅದ್ದೂರಿಯ ಲಕ್ಷದೀಪೋತ್ಸವ

ಹಣತೆ ತನಗಾಗಿ ಬೆಳಕು ನೀಡುವುದಿಲ್ಲ. ಜಗತ್ತಿನ ಕತ್ತಲನ್ನು ಹೊಡೆದೊಡಿಸಲು ಬೆಳಗುತ್ತದೆ. ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ಇನ್ನೊಬ್ಬರಿಗೆ ಬೆಳಕಾಗುವ ಕಾರ್ಯ ನಡೆದಿದೆ. ಸಮಾಜದ ಹಿತಕ್ಕಾಗಿ ಕ್ಷೇತ್ರದ ವತಿಯಿಂದ ಉತ್ತಮ ಕಾರ್ಯಗಳು ನಡೆಯುತ್ತಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ...

ಸ್ವಸ್ಥ ಸಮಾಜ ಪರಿಕಲ್ಪನೆಯಡಿಯಲ್ಲಿ ಧರ್ಮಸ್ಥಳದಲ್ಲಿ ಪಾದಯಾತ್ರೆ

ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ಸ್ವಸ್ಥ ಸಮಾಜ ಪರಿಕಲ್ಪನೆಯಡಿಯಲ್ಲಿ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಉಜಿರೆಯಿಂದ ಧರ್ಮಸ್ಥಳದವರೆಗೆ ನಡೆದ ಈ ಪಾದಯಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇಗುಲದಲ್ಲಿ ದೇವರಿಗೆ ಪೂಜೆ ಸಲ್ಲಿಸಲಾಯಿತು. ನಂತರ ದೇಗುಲದ ಆಡಳಿತ ಮುಕ್ತೇಸರ...

ಧರ್ಮಸ್ಥಳ ಲಕ್ಷದೀಪೋತ್ಸವ : ಕೆರೆಕಟ್ಟೆ ಉತ್ಸವ

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ರಾತ್ರಿ ಕೆರೆಕಟ್ಟೆ ಉತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ಉತ್ಸವವನ್ನು ವೀಕ್ಷಿಸಿ ಪುಣ್ಯಭಾಗಿಗಳಾದರು. ಹೈಸ್ಕೂಲ್ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಆಯೋಜಿಸಿದ್ದು ಕೇತ್ರಕ್ಕೆ ಬಂದ ಭಕ್ತಾದಿಗಳು ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ....

ಆನ್ ಲೈನ್ ನಲ್ಲಿ ಹೊಸ ಗ್ಯಾಸ್ ಸಂಪರ್ಕ ನೋಂದಣಿ

ಹೊಸ ಅಡುಗೆ ಅನಿಲ ಸಂಪರ್ಕಕ್ಕೆ ಇನ್ನು ಮುಂದೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದರೆ 3-4 ದಿನಗಳಲ್ಲಿ ಹೊಸ ಗ್ಯಾಸ್ ಸಂಪರ್ಕ ಪಡೆಯಬಹುದು. ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌, ಗ್ರಾಹಕರು ಈಗ ಆನ್ ಲೈನ್ ನಲ್ಲಿ...

ರಾಜ್ಯಗಳ ವಿಕಾಸವಾಗದೆ ದೇಶದ ಅಭಿವೃದ್ಧಿ ಅಸಾಧ್ಯ: ಬಿಹಾರದಲ್ಲಿ ಪ್ರಧಾನಿ ಮೋದಿ

ಬಿಹಾರ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಪಟ್ನಾದಲ್ಲಿ ನಡೆದ ಸಮಾರಂಭವೊಂದರಲ್ಲಿ ಪ್ರಧಾನಿ ಮೋದಿ ಐಐಟಿ ಯನ್ನು ಉದ್ಘಾಟಿಸಿದರು. ಅಲ್ಲದೆ, ಪ್ರಧಾನಿ ಮೋದಿಯವರು ಮೆಡಿಕಲ್ ಇಲೆಕ್ಟ್ರಾನಿಕ್ಸ್ ಗೆ ಇನ್ಕ್ಯುಬೇಷನ್ ಸೆಂಟರ್ ಹಾಗೂ ಜಗದೀಶ್ಪುರ-ಹಾಲ್ಡಿಯಾ...

ವಿಶ್ವದ ಎಲ್ಲಾ ಸಮಸ್ಯೆಗಳಿಗೂ ಹಿಂದೂ ಧರ್ಮದಲ್ಲಿ ಪರಿಹಾರವಿದೆ: ಅಮಿತ್ ಶಾ

ವಿಶ್ವ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೂ ಹಿಂದೂ ಧರ್ಮದಲ್ಲಿ ಪರಿಹಾರವಿದೆ ಎಂದು ಬಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಗುಜರಾತ್‌ ವಿಶ್ವವಿದ್ಯಾಲಯದ ಕನ್‌ ವೆನ್‌ ಶನ್‌ ಸೆಂಟರ್‌ನಲ್ಲಿ ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್‌ ಕಲಾಂ ಅವರ "ಟ್ರಾನ್ಸೆಂಡೆನ್ಸ್‌: ಮೈ ಸ್ಪಿರಿಚುವಲ್‌ ಎಕ್ಸ್‌ಪೀರಿಯನ್ಸಸ್‌...

ಫೇಸ್ ಬುಕ್ ನಲ್ಲಿ ಧರ್ಮ ನಿಂದನೆ: ಇಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

'ಸಾಮಾಜಿಕ ಜಾಲತಾಣ'ದಲ್ಲಿ ಧರ್ಮ ನಿಂದನೆ ಮಾಡಿದ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಅಮಿಶ್ ಕಾಟೆ ಎಂಬ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ, ಗೋಧ್ರಾ ಘಟನೆ ಘಟನೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಫೇಸ್ ಬುಕ್ ನಲ್ಲಿ ಕಮೆಂಟಿಸಿದ್ದಕ್ಕಾಗಿ ಪೊಲೀಸರು ಆತನನ್ನು...

ಹಿಂದುತ್ವ ಧರ್ಮಕ್ಕಿಂತ ಮಿಗಿಲಾಗಿ ಜೀವನ ಶೈಲಿ: ಪ್ರಧಾನಿ ನರೇಂದ್ರ ಮೋದಿ

'ಕೆನಡಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಕೆನಡಾ ಪ್ರಧಾನಿ ಸ್ಪೀಫನ್‌ ಹಾರ್ಪರ್‌ ಅವರೊಂದಿಗೆ ಏ.17ರಂದು ಗುರುದ್ವಾರ ಹಾಗೂ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಟೊರಂಟೋದಲ್ಲಿರುವ ಗುರುದ್ವಾರಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಿಂದುತ್ವ ಧರ್ಮಕಿಂತಲೂ ಮಿಗಿಲಾಗಿ ಜೀವನ ಶೈಲಿ...

ಪೆಟ್ರೋಲ್ ಬಂಕ್ ಬಂದ್ ವಾಪಸ್

ಏಪ್ರಿಲ್ 30ರೊಳಗೆ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಶನಿವಾರ ಸಂಜೆ 6ಗಂಟೆಯಿಂದ ಭಾನುವಾರ ಬೆಳಗ್ಗೆ 6ಗಂಟೆಯವರೆಗೆ ನಡೆಸಲು ಉದ್ದೇಶಿಸಿದ್ದ ಬಂದ್ ಅನ್ನು ಪೆಟ್ರೋಲ್, ಡೀಸೆಲ್ ಮಾರಾಟಗಾರರು ವಾಪಸ್ ಪಡೆದಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ...

ಬೆಂಗಳೂರು ಎಲ್‌ಪಿಜಿ ಪೈಪ್‌ ಲೈನ್ ಯೋಜನೆಗೆ ಶೀಘ್ರ ಚಾಲನೆ: ಧರ್ಮೇಂದ್ರ ಪ್ರಧಾನ್

ಪೈಪ್‌ ಲೈನ್ ಮೂಲಕ ಅಡುಗೆ ಅನಿಲ (ಎಲ್‌ಪಿಜಿ) ಪೂರೈಕೆ ಮಾಡುವ ಬೆಂಗಳೂರು ಪೈಪ್‌ ಲೈನ್ ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಭಾರತೀಯ...

2050ರ ವೇಳೆಗೆ ಹಿಂದೂ ಧರ್ಮ ವಿಶ್ವದ ಮೂರನೇ ಅತಿ ದೊಡ್ಡ ಜನಸಂಖ್ಯೆ ಹೊಂದಲಿದೆ

2050ರ ವೇಳೆಗೆ ಹಿಂದೂ ಧರ್ಮ ಪ್ರಪಂಚದ ಮೂರನೇ ಅತಿ ದೊಡ್ಡ ಜನಸಂಖ್ಯೆಯನ್ನು ಹೊಂದಿದ ಧರ್ಮವಾಗಲಿದೆ ಎಂದು ಸಮೀಕ್ಷೆಯೊಂದರ ಮೂಲಕ ತಿಳಿದು ಬಂದಿದೆ. ಪ್ಯೂ ರಿಸರ್ಚ್ ಸೆಂಟರ್ ನ ಧಾರ್ಮಿಕ ವಿವರಗಳ ಮುನ್ನೋಟಗಳ ಪ್ರಕಾರ, ಹಿಂದೂಗಳ ಜನಸಂಖ್ಯೆ ಪ್ರಪಂಚದಾದ್ಯಂತ ಶೇ.34ರಷ್ಟು ಬೆಳವಣಿಗೆಯಾಗಲಿದೆ ಎಂದು...

ಧರ್ಮದ ಹೆಸರಿನಲ್ಲಿ ಹಿಂಸೆ ಸಹಿಸುವುದಿಲ್ಲ: ಪ್ರಧಾನಿ ನರೇಂದ್ರ ಮೋದಿ

ಎಲ್ಲಾ ಧರ್ಮಗಳನ್ನು ಗೌರವಿಸುವುದು ನಮ್ಮ ಸಂಸ್ಕೃತಿಯಾಗಿದ್ದು ಪ್ರತಿ ಧರ್ಮಕ್ಕೂ ಸೂಕ್ತ ಪ್ರಾತಿನಿಧ್ಯ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಇಬ್ಬರು ಭಾರತೀಯ ಕ್ರಿಶ್ಚಿಯನ್ನರಿಗೆ ಸಂತಪದವಿ ದೊರೆತಿರುವ ಹಿನ್ನೆಲೆಯಲ್ಲಿ ಕ್ರಿಶ್ಚಿಯನ್ ಸಮುದಾಯ ದೆಹಲಿಯ ವಿಜ್ನಾನ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...

ನಾವು ಧರ್ಮ ಸಹಿಷ್ಣುಗಳು: ಅರುಣ್ ಜೇಟ್ಲಿ

ಭಾರತದಲ್ಲಿ ಧಾರ್ಮಿಕ ಅಸಹಿಷ್ಣುತೆ ಇಲ್ಲ. ನಾವು ಧರ್ಮ ಸಹಿಷ್ಣುಗಳು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಧಾರ್ಮಿಕ ಅಸಹಿಷ್ಣುತೆ ಇಲ್ಲ. ನಾವು ಧರ್ಮ ಸಹಿಷ್ಣುಗಳು. ಈ ಬಗ್ಗೆ ಉತ್ತಮ ಉದಾಹರಣೆ ಎಂದರೆ, ಒಬಾಮಾ ಎದುರು ದಲೈಲಾಮ...

ಹಿಂದೂ ಧರ್ಮದ ರಕ್ಷಣೆಗೆ ಆರ್.ಎಸ್.ಎಸ್ ಪ್ರಚಾರಕರು 4 ಮದುವೆಯಾಗಲಿ: ಎ.ಕೆ ಸುಬ್ಬಯ್ಯ

ರಾಜ್ಯ ಬಿಜೆಪಿ ಘಟಕದ ವಿರುದ್ಧ ವಕೀಲ ಎ.ಕೆ. ಸುಬ್ಬಯ್ಯ ವಾಗ್ದಾಳಿ ನಡೆಸಿದ್ದು, ಬಿಜೆಪಿ ಜವಾಬ್ದಾರಿಯುತ ವಿಪಕ್ಷದಂತೆ ನಡೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ರಾಜ್ಯಪಾಲರನ್ನು ಕೈಗೊಂಬೆ ಮಾಡಿಕೊಂಡಿರುವ ಬಿಜೆಪಿ ಅವರ ಮೂಲಕ ಆಡಳಿತ ನಡೆಸಲು ಯತ್ನಿಸುತ್ತಿದೆ, ಈ ಮೂಲಕ ಪ್ರಜಾಪ್ರಭುತ್ವಕ್ಕೆ ಧಕ್ಕೆಯುಂಟು ಮಾಡುತ್ತಿದೆ ಎಂದು...

ಹಿಂದೂ ತಾಯಂದಿರು 5 ಮಕ್ಕಳಿಗೆ ಜನ್ಮ ನೀಡಿ: ಶ್ಯಾಮಲ್ ಗೊಸ್ವಾಮಿ

ಹಿಂದೂ ತಾಯಂದಿರು 4 ಮಕ್ಕಳಿಗೆ ಜನ್ಮ ನಿಡಬೇಕು ಎಂಬ ಬಿಜೆಪಿ ಸಂಸದ ಸಾಕ್ಷಿ ಮಹರಾಜ್ ಹೇಳಿಕೆ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಶ್ಯಾಮಲ್ ಗೊಸ್ವಾಮಿ ಹಿಂದೂ ತಾಯಂದಿರು 5 ಮಕ್ಕಳನ್ನು ಹೆತ್ತರೆ ಮಾತ್ರ ಸನಾತನ ಧರ್ಮ ಮತ್ತು...

ಸಂಸದ ಸಾಕ್ಷಿ ಮಹಾರಾಜ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ: ಬಿಜೆಪಿ

ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಪದೇ ಪದೇ ನೀಡುತ್ತಿರುವ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಾಕ್ಷಿ ಮಹಾರಾಜ್ ನೀಡುತ್ತಿರುವ ಹೇಳಿಕೆಗೂಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ. ಸಾಕ್ಷಿ ಮಹಾರಾಜ್ ನೀಡುತ್ತಿರುವ ಹೇಳಿಕೆ ಅವರ ವೈಯಕ್ತಿಕವಾದದ್ದೇ ಹೊರತು ಬಿಜೆಪಿಗೂ ಸಂಸದರ ವೈಯಕ್ತಿಕ ಹೇಳಿಕೆಗೂ ಯಾವುದೇ...

ಹಿಂದೂ ಮಹಿಳೆಯರು 4 ಮಕ್ಕಳನ್ನು ಹೆತ್ತು ಧರ್ಮ ರಕ್ಷಣೆ ಮಾಡಬೇಕು: ಸಾಕ್ಷಿ ಮಹಾರಾಜ್

ಪ್ರತಿಯೊಬ್ಬ ಮಹಿಳೆ ನಾಲ್ಕು ಮಕ್ಕಳನ್ನು ಹೆತ್ತು ಹಿಂದೂ ಧರ್ಮ ರಕ್ಷಣೆ ಮಾಡಬೇಕೆಂದು ಎಂಬ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶದ ಉನ್ನಾವೋ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ಸಾಕ್ಷಿ ಮಹಾರಾಜ್ ಮೀರತ್‌ನಲ್ಲಿ ಹಮ್ಮಿಕೊಂಡಿದ್ದ ಸಂತ...

ಮರುಮತಾಂತರಕ್ಕೆ ಬಿಜೆಪಿ, ಆರ್.ಎಸ್.ಎಸ್ ಕಾರಣವಲ್ಲ: ಆಂಗ್ಲಿಕನ್ ಆರ್ಚ್ ಬಿಷಪ್

ದೇಶದಲ್ಲಿ ನಡೆಯುತ್ತಿರುವ ಮರುಮತಾಂತರಕ್ಕೆ ಬಿಜೆಪಿಯಾಗಲೀ ಆರ್.ಎಸ್.ಎಸ್ ಆಗಲೀ ಕಾರಣವಲ್ಲ ಎಂದು ಕೇರಳದ ಆಂಗ್ಲಿಕನ್ ಚರ್ಚ್ ನ ಆರ್ಚ್ ಬಿಷಪ್ ಹೇಳಿದ್ದಾರೆ. ಮತಾಂತರ ಎಂಬುದು ನಿರಂತರ ಪ್ರಕ್ರಿಯೆ, ನರೇಂದ್ರ ಮೋದಿ ಪ್ರಧಾನಿಯಾಗಿದ್ದರಿಂದಾಗಿ ಅದು ತೀವ್ರಗೊಂಡಿಲ್ಲ ಎಂದು ಡೆಕನ್ ಕ್ರೋನಿಕಲ್ ಗೆ ನೀಡಿರುವ ಸಂದರ್ಶನದಲ್ಲಿ...

ಪಿಕೆ ವಿರುದ್ಧದ ಪ್ರತಿಭಟನೆಗೆ ಮೌನ: ಬಿಜೆಪಿ ವಿರುದ್ಧ ದಿಗ್ವಿಜಯ್ ಸಿಂಗ್ ವಾಗ್ದಾಳಿ

'ಪಿಕೆ' ಸಿನಿಮಾ ವಿರುದ್ಧ ಭಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೂ ಬಿಜೆಪಿ ಸರ್ಕಾರ ಮೌನ ವಹಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಕೆ ಚಿತ್ರವನ್ನು ವಿರೋಧಿಸಿ ವಿಧ್ವಂಸಕ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಲಿದ್ದಾರೆಯೇ? ಎಂದು...

ಕೇರಳದಲ್ಲಿ ಘರ್‌ ವಾಪಸಿ ಮುಂದುವರೆಸಲು ವಿಎಚ್‌ಪಿ ನಿರ್ಧಾರ

ಈ ಹಿಂದೆ ಅನ್ಯಧರ್ಮಗಳಿಗೆ ಮತಾಂತರಗೊಂಡು ಈಗ ಹಿಂದು ಧರ್ಮಕ್ಕೆ ಮರಳಲು ಇಚ್ಛಿಸಿರುವವರಿಗಾಗಿ ಹಮ್ಮಿಕೊಂಡಿರುವ 'ಘರ್‌ ವಾಪಸಿ' ಕಾರ್ಯಕ್ರಮ ಮುಂದವರಿಸಲು ವಿಶ್ವಹಿಂದು ಪರಿಷತ್‌ ತೀರ್ಮಾನಿಸಿದೆ. ಈ ಪ್ರಕ್ರಿಯೆಯಡಿಯಲ್ಲಿ ಮಾತೃಧರ್ಮಕ್ಕೆ ಮರಳಲಿಚ್ಛಿಸುವವರಿಗೆ ನೆರವು ನೀಡಲಾಗುತ್ತಿದ್ದು ಯಾವುದೇ ಬಲವಂತ, ಒತ್ತಡ ಅಥವಾ ಆಮಿಷಗಳನ್ನೊಡ್ಡಿ ಮರು ಮತಾಂತರ...

ಮತಾಂತರ ನಿಷೇಧ ಕಾಯ್ದೆ ಜಾರಿಯಾಗುವವರೆಗೂ ಮತಾಂತರ ನಿಲ್ಲುವುದಿಲ್ಲ:ಸುಷ್ಮಾ ಸ್ವರಾಜ್

ಕೇರಳದಲ್ಲಿ 58 ಕ್ರೈಸ್ತ ಧರ್ಮದವರು ಹಿಂದೂ ಧರ್ಮಕ್ಕೆ ವಾಪಸ್ಸಾಗುತ್ತಿದ್ದಂತೆಯೇ ಮತಾಂತರದ ವಿಷಯ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಮರುಮತಾಂತರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ವಿದೇಶಾಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಕೇಂದ್ರ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವವರೆಗೂ ಮತಾಂತರಗಳು...

ಗುಜರಾತ್ ನಲ್ಲಿಯೂ ಘರ್ ವಾಪಸಿ ಮೂಲಕ 225 ಕ್ರಿಶ್ಚಿಯನ್ನರು ಹಿಂದೂ ಧರ್ಮಕ್ಕೆ ವಾಪಸ್

'ಉತ್ತರ ಪ್ರದೇಶ'ದಲ್ಲಿ ಘರ್ ವಾಪಸಿ ಮೂಲಕ ಮುಸ್ಲಿಮರನ್ನು ಹಿಂದೂ ಧರ್ಮಕ್ಕೆ ವಾಪಸ್ ಕರೆತಂದಿದ್ದ ವಿಶ್ವಹಿಂದೂ ಪರಿಷತ್, ಈಗ ಪ್ರಧಾನಿ ಮೋದಿ ರಾಜ್ಯವಾದ ಗುಜರಾತ್ ನಲ್ಲೂ 225 ಬುಡಕಟ್ಟು ಕ್ರಿಶ್ಚಿಯನ್ ರನ್ನು ಹಿಂದೂ ಧರ್ಮಕ್ಕೆ ಮರುಮತಾಂತರ ಮಾಡಲಾಗಿದೆ ಎಂದು ಹೇಳಿದೆ. ಬುಡಕಟ್ಟು ಕ್ರಿಶ್ಚಿಯನ್...

ಕೇವಲ ವಿವಾಹಕ್ಕಾಗಿ ಇಸ್ಲಾಂ ಗೆ ಮತಾಂತರವಾಗುವುದು ಅಸಾಂವಿಧಾನಿಕ: ಅಲಹಾಬಾದ್ ಕೋರ್ಟ್

ಕೇವಲ ಮದುವೆಯ ಕಾರಣದಿಂದಾಗಿ ಅನ್ಯ ಧರ್ಮೀಯ ಯುವತಿಯರು ಇಸ್ಲಾಂ ಗೆ ಮತಾಂತರವಾಗುವುದು ಅಸಾಂವಿಧಾನಿಕ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇಸ್ಲಾಂ ಧರ್ಮದ ಬಗ್ಗೆ ನಂಬಿಕೆ ಇಲ್ಲದೇ ಕೇವಲ ತಾವು ಮುಸ್ಲಿಂ ಯುವಕರನ್ನು ವಿವಾಹವಾಗುವ ಉದ್ದೇಶದಿಂದ ಮುಸ್ಲಿಮೇತರ ಯುವತಿಯರು ಇಸ್ಲಾಂ...

ಡಿ.25ರಂದು ನಡೆಯಬೇಕಿದ್ದ ಘರ್ ವಾಪಸಿ ಕಾರ್ಯಕ್ರಮ ರದ್ದು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಧರ್ಮ ಜಾಗರಣ ಸಮಿತಿ ಡಿ.25ರಂದು ನಡೆಸಲು ಉದ್ದೇಶಿಸಲಾಗಿದ್ದ ಸಾಮೂಹಿಕ ಮರು ಮತಾಂತರ ಕಾರ್ಯಕ್ರಮವನ್ನು ನಡೆಸದೇ ಇರಲು ತೀರ್ಮಾನಿಸಿದೆ. ಈ ಬಗ್ಗೆ ಪಿಟಿಐ ಗೆ ಸ್ಪಷ್ಟನೆ ನೀಡಿರುವ ಧರ್ಮ ಜಾಗರಣ ಸಮಿತಿ ಮುಖ್ಯಸ್ಥ, ಡಿ.25ರಂದು ನಡೆಸಬೇಕಿದ್ದ ಘರ್ ವಾಪಸಿ...

ಉತ್ತರ ಪ್ರದೇಶದಲ್ಲಿ 27 ಹಿಂದೂಗಳು ಕ್ರೈಸ್ತ ಧರ್ಮಕ್ಕೆ ಮತಾಂತರ

'ಉತ್ತರ ಪ್ರದೇಶ'ದಲ್ಲಿ 57 ಕುಟುಂಬಗಳು ಹಿಂದೂ ಧರ್ಮಕ್ಕೆ ವಾಪಸ್ಸಾದ ಬೆನ್ನಲ್ಲೇ ಕ್ರಿಶ್ಚಿಯನ್ ಮಿಷನರಿಗಳು ಉತ್ತರ ಪ್ರದೇಶದಲ್ಲಿ 27 ಜನ ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿಸಿದ್ದಾರೆ. ಇಂಡಿಯಾ ಟು ಡೆ ಅಂತರ್ಜಾಲ ಪತ್ರಿಕೆ ವರದಿ ಪ್ರಕಾರ, ಉತ್ತರ ಪ್ರದೇಶದ ಕುಷಿನಗರದಲ್ಲಿ...

ಹಿಂದೂ ಧರ್ಮಕ್ಕೆ ಮರುಮತಾಂತರ: ಉತ್ತರ ಪ್ರದೇಶ ಪೊಲೀಸರಿಂದ ಓರ್ವನ ಬಂಧನ

'ಉತ್ತರ ಪ್ರದೇಶ'ದಲ್ಲಿ ಘರ್ ವಾಪಸಿ ಕಾರ್ಯಕ್ರಮದ ಮೂಲಕ 57 ಮುಸ್ಲಿಂ ಕುಟುಂಬಗಳನ್ನು ಹಿಂದೂ ಧರ್ಮಕ್ಕೆ ವಾಪಸ್ ಕರೆತಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಂದಕಿಶೋರ್ ವಾಲ್ಮೀಕಿ ಎಂಬುವವರನ್ನು ಬಂಧಿಸಿದ್ದಾರೆ. ಡಿ.16ರಂದು ಬಂಧಿಸಲಾಗಿರುವ ನಂದಕಿಶೋರ್ ವಿರುದ್ಧ ಒತ್ತಾಯಪೂರ್ವಕ ಮತಾಂತರ ನಡೆಸಿರುವ ಆರೋಪವಿದ್ದು ಎಫ್.ಐ.ಆರ್ ದಾಖಲಿಸಲಾಗಿದೆ....

ಉತ್ತರ ಪ್ರದೇಶದಲ್ಲಿ ಸಾಮೂಹಿಕ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ: ಪೊಲೀಸ್ ಇಲಾಖೆ

'ಉತ್ತರ ಪ್ರದೇಶ'ದಲ್ಲಿ ಡಿ.25ರಂದು ನಡೆಯಲಿರುವ ಸಾಮೂಹಿಕ ಮರು ಮತಾಂತರ ಕಾರ್ಯಕ್ರಮ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಧರ್ಮ ಜಾಗರಣ ಮಂಚ್ ಹಾಗೂ ಭಜರಂಗದಳ ಸಂಘಟನೆ ಉತ್ತರ ಪ್ರದೇಶದಲ್ಲಿ ಡಿ.25ರಂದು 5 ಸಾವಿರ ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಸಮುದಾಯದವರನ್ನು...

ಮಿನಿ ಎಲ್ ಪಿಜಿ ಸಿಲಿಂಡರ್ ಗೂ ಸಬ್ಸಿಡಿ

ಕೇಂದ್ರ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮಾರುಕಟ್ಟೆಗೆ ಬಿಡುಗಡೆ ಮಾಡಿರುವ 5 ಕೆ.ಜಿ ತೂಕದ ಅಡುಗೆ ಅನಿಲ ಸಿಲಿಂಡರ್ (ಮಿನಿ) ಇನ್ನು ಮುಂದೆ ಸಬ್ಸಿಡಿ ಮೂಲಕವೂ ಸಿಗಲಿದೆ. ಅವು ಎಲ್ಲ ಎಲ್‌ಪಿಜಿ ಡೀಲರ್ ಮತ್ತು ವಿತರಕರ ಬಳಿ ಸಿಗುತ್ತದೆ. ಸಬ್ಸಿಡಿ ನೀಡುವ ನಿರ್ಧಾರದಿಂದಾಗಿ...

ಉತ್ತರ ಪ್ರದೇಶದಲ್ಲಿ ಮತಾಂತರ: ಧರ್ಮ ಜಾಗರಣ ಮಂಚ್ ಕಚೇರಿ ಮೇಲೆ ಪೊಲೀಸ್ ದಾಳಿ

'ಉತ್ತರ ಪ್ರದೇಶ'ದಲ್ಲಿ ಮುಸ್ಲಿಂರನ್ನು ಹಿಂದೂ ಧರ್ಮಕ್ಕೆ ಮತಾಂತರ ಮಾಡಿರುವ ಆರೋಪ ಎದುರಿಸುತ್ತಿರುವ ಧರ್ಮ ಜಾಗರಣ ಮಂಚ್ ಮೇಲೆ ಡಿ.11ರಂದು ಉತ್ತರ ಪ್ರದೇಶ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಚೇರಿಯಲ್ಲಿ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶದಲ್ಲಿ...

ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹಫೀಜ್ ಸಯೀದ್ ಎಚ್ಚರಿಕೆ

ಜಮ್ಮು-ಕಾಶ್ಮೀರದ ವಿವಿಧೆಡೆ ದಾಳಿ ನಡೆಸಿ, 11 ಯೋಧರು ಸೇರಿ 21 ಮಂದಿಯನ್ನು ಉಗ್ರರು ಬಲಿಪಡೆದಿರುವ ಬೆನ್ನಲ್ಲೇ, ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್, ಧರ್ಮ ಯುದ್ಧವನ್ನು ಗೆದ್ದೇ ಗೆಲ್ಲುತ್ತೇನೆ ಎನ್ನುವ ಮೂಲಕ ಭಾರತದ...

ಬಿಜೆಪಿ ಮುಖಂಡರು ಎಚ್ಚರಿಕೆಯಿಂದ ಮಾತನಾಡಬೇಕು: ಪ್ರಧಾನಿ ಮೋದಿ

ಬಿಜೆಪಿ ಮುಖಂಡರು ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ನವದೆಹಲಿಯಲ್ಲಿ ಸಾರ್ವಜನಿಕ ಸಮಾರಂಭವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರ ಪ್ರಕರಣದ ಹಿನ್ನಲೆಯಲ್ಲಿ ಎಲ್ಲ ಬಿಜೆಪಿ ಸಚಿವರು, ಸಂಸದರು ಮತ್ತು...

ನಿರ್ಭೀತ ಹಿಂದೂಗಳನ್ನು ರೂಪಿಸುವುದೇ ನಮ್ಮ ಗುರಿ: ಅಶೋಕ್ ಸಿಂಘಾಲ್

'ಪೃಥ್ವಿರಾಜ್ ಚೌಹಾಣ್' ಸೋಲಿನ 800 ವರ್ಷಗಳ ನಂತರ ಹಿಂದೂಗಳೆಂದು ಹೆಮ್ಮೆಪಡುವವರು ಮತ್ತೊಮ್ಮೆ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ವಿಶ್ವಹಿಂದೂ ಪರಿಷತ್ ನ ಮುಖಂಡ ಅಶೋಕ್ ಸಿಂಘಾಲ್ ಹೇಳಿದ್ದಾರೆ. ನ.21ರಂದು ವಿಶ್ವ ಹಿಂದೂ ಕಾಂಗ್ರೆಸ್-2014 ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದೂ ಮಹಾರಾಜ ಪೃಥ್ವಿರಾಜ್...

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರಂಭ

ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ತಿಕ ಮಾಸದ ಲಕ್ಷದೀಪೋತ್ಸವ ನ.18ರಿಂದ ಪ್ರಾರಂಭವಾಗಿದೆ. ಶ್ರೀ ಮಂಜುನಾಥ ಸ್ವಾಮಿಗೆ ಹೊಸಕಟ್ಟೆ ಉತ್ಸವ ನಡೆಯಿತು. ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಜಿಲ್ಲಾಧಿ ಕಾರಿ ಎ.ಬಿ.ಇಬ್ರಾಹಿಂ ಉದ್ಘಾಟಿಸುವರು. ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ಸಂಜೆ ಧರ್ಮಸ್ಥಳದ...

ಜಾರ್ಖಂಡ್ ನ ಎ.ಜೆ.ಎಸ್.ಯುಮ್ ಎಲ್.ಜೆ.ಪಿ ಎನ್.ಡಿ.ಎ ಮೈತ್ರಿಕೂಟದಲ್ಲೇ ಉಳಿಯಲಿವೆ:ಬಿಜೆಪಿ

'ಜಾರ್ಖಂಡ್' ನ ಪ್ರಾದೇಶಿಕ ಪಕ್ಷಗಳಾದ ಆಲ್ ಜಾರ್ಕಂಡ್ ಸ್ಟೂಡೆಂಟ್ಸ್ ಯೂನಿಯನ್ಸ್(ಎ.ಜೆ.ಎಸ್.ಯು) ಹಾಗೂ ಲೋಕ ಜನಶಕ್ತಿ ಎನ್.ಡಿ.ಎ ಮಿತ್ರ ಪಕ್ಷಗಳಾಗಿ ಮುಂದುವರೆಯಲಿವೆ ಎಂದು ಬಿಜೆಪಿ ತಿಳಿಸಿದೆ. ನ.12ರಂದು ಜಾರ್ಖಂಡ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್,...

ಸಿಲಿಂಡರ್ ಸಬ್ಸಿಡಿ ಜ.1ರಿಂದ ಗ್ರಾಹಕರ ಬ್ಯಾಂಕ್ ಖಾತೆಗೆ

ಜ.1, 2015 ರಿಂದ ದೇಶಾದ್ಯಂತ ಎಲ್‌ ಪಿಜಿ ಸಿಲಿಂಡರ್ ಸಬ್ಸಿಡಿ ಗ್ರಾಹಕರ ಬ್ಯಾಂಕ್‌ ಖಾತೆಗೇ ಜಮಾ ಆಗಲಿದೆ. ಈ ಬಗ್ಗೆ ಟ್ವೀಟರ್‌ನಲ್ಲಿ ಘೋಷಿಸಿದ ಕೇಂದ್ರ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್‌, ಇದೇ ನ.15ರಿಂದ ದೇಶದ 54 ಜಿಲ್ಲೆಗಳಲ್ಲಿ ಎಲ್‌...

ಸಾಯಿ ಭಕ್ತರ ವಿದೇಶಿ ಫಂಡ್ ಬಗ್ಗೆ ತನಿಖೆ ನಡೆಯಲಿ: ಸ್ವರೂಪಾನಂದ ಸರಸ್ವತಿ ಸ್ವಾಮೀಜಿ

'ಸಾಯಿ ಬಾಬಾ' ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ದ್ವಾರಕಾ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಮತ್ತೊಂದು ಹೇಳಿಕೆ ನೀಡಿದ್ದು ದೇಶಾದ್ಯಂತ ಇರುವ ಸಾಯಿ ಬಾಬಾ ದೇವಾಲಯಗಳಿಗೆ ವಿದೇಶದಿಂದ ಬರುತ್ತಿರುವ ದೇಣಿಗೆ ಬಗ್ಗೆ ತನಿಖೆ ನಡೆಸಬೇಕೆಂದು ಹೇಳಿದ್ದಾರೆ. ಸನಾತನ ಧರ್ಮವನ್ನು ವಿರೂಪಗೊಳಿಸುವುದಕ್ಕಾಗಿ ಸಾಯಿ...

ಶಿಕ್ಷಕರು ವಿದ್ಯಾರ್ಥಿಗಳಿಗೆ ದಾರಿ ತೋರುವ ದೇವರು: ಪ್ರಧಾನಿ ಮೋದಿ

ಶಿಕ್ಷಕರ ವೃತ್ತಿ ನೌಕರಿಯಲ್ಲ, ಅದು ಧರ್ಮವಿದ್ದಂತೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಸೆ.5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಅಂಗವಾಗಿ ಪ್ರಶಸ್ತಿ ಪಡೆಯಲಿರುವ 350 ಶಿಕ್ಷಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ಅನೌಪಚಾರಿಕ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಶಿಕ್ಷಕ...

ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ಸಾದ ವಾಲ್ಮೀಕಿಗಳು

ಇತ್ತೀಚಿನ ದಿನಗಳಲ್ಲಿ ಹಲವು ಪ್ರದೇಶದಲ್ಲಿ ಚರ್ಚ್ ಗಳ ಮುಂದೆ ಗರುಡ ಕಂಬ, 'ಕ್ರಿಸ್ತನ ದೇವಾಲಯ'ಎಂಬ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಆಚರಣೆ, ಬೋರ್ಡ್ ಗಳನ್ನು ನೋಡಿರುತ್ತೀರಿ. ಆದರೆ ಉತ್ತರ ಪ್ರದೇಶದಲ್ಲಿ ಚರ್ಚ್ ದೇವಾಲಯವಾಗಿ ಮಾರ್ಪಾಡಾಗಿದ್ದು 1995ರಲ್ಲಿ ಕ್ರಸ್ತ ಮತಕ್ಕೆ ಮತಾಂತರಗೊಂಡಿದ್ದ ಹಿಂದೂಗಳು ಮಾತೃ...

ಲವ್ ಜಿಹಾದ್: ಶೂಟಿಂಗ್ ಚಾಂಪಿಯನ್ ತಾರಾ ಸಹದೇವ್ ಪತಿ ಬಂಧನ

ರೈಫಲ್ ಶೂಟಿಂಗ್ ರಾಷ್ಟ್ರೀಯ ಚಾಂಪಿಯನ್ ತಾರಾ ಸಹದೇವ್ ಅವರನ್ನು ಇಸ್ಲಾಂ ಗೆ ಮತಾಂತರವಾಗುವಂತೆ ಪೀಡಿಸುತ್ತಿದ್ದ ಪತಿ ರಂಜಿತ್ ಕುಮಾರ್ ಕೊಹ್ಲಿ ಅಲಿಯಾಸ್ ರಕಿಬುಲ್ ಹಸನ್‌ ನ್ನು ಜಾರ್ಖಂಡ್ ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್ ಹಾಗೂ ದೆಹಲಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ರಕಿಬುಲ್ ಹಸನ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited