ಹೊಸ ಅಡುಗೆ ಅನಿಲ ಸಂಪರ್ಕಕ್ಕೆ ಇನ್ನು ಮುಂದೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದರೆ 3-4 ದಿನಗಳಲ್ಲಿ ಹೊಸ ಗ್ಯಾಸ್ ಸಂಪರ್ಕ ಪಡೆಯಬಹುದು.
ಈ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಗ್ರಾಹಕರು ಈಗ ಆನ್ ಲೈನ್ ನಲ್ಲಿ...
ಬಿಹಾರ ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಪಟ್ನಾದಲ್ಲಿ ನಡೆದ ಸಮಾರಂಭವೊಂದರಲ್ಲಿ ಪ್ರಧಾನಿ ಮೋದಿ ಐಐಟಿ ಯನ್ನು ಉದ್ಘಾಟಿಸಿದರು.
ಅಲ್ಲದೆ, ಪ್ರಧಾನಿ ಮೋದಿಯವರು ಮೆಡಿಕಲ್ ಇಲೆಕ್ಟ್ರಾನಿಕ್ಸ್ ಗೆ ಇನ್ಕ್ಯುಬೇಷನ್ ಸೆಂಟರ್ ಹಾಗೂ ಜಗದೀಶ್ಪುರ-ಹಾಲ್ಡಿಯಾ...
ಏಪ್ರಿಲ್ 30ರೊಳಗೆ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಶನಿವಾರ ಸಂಜೆ 6ಗಂಟೆಯಿಂದ ಭಾನುವಾರ ಬೆಳಗ್ಗೆ 6ಗಂಟೆಯವರೆಗೆ ನಡೆಸಲು ಉದ್ದೇಶಿಸಿದ್ದ ಬಂದ್ ಅನ್ನು ಪೆಟ್ರೋಲ್, ಡೀಸೆಲ್ ಮಾರಾಟಗಾರರು ವಾಪಸ್ ಪಡೆದಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ...
ಪೈಪ್ ಲೈನ್ ಮೂಲಕ ಅಡುಗೆ ಅನಿಲ (ಎಲ್ಪಿಜಿ) ಪೂರೈಕೆ ಮಾಡುವ ಬೆಂಗಳೂರು ಪೈಪ್ ಲೈನ್ ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ಭಾರತೀಯ...
ಕೇಂದ್ರ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮಾರುಕಟ್ಟೆಗೆ ಬಿಡುಗಡೆ ಮಾಡಿರುವ 5 ಕೆ.ಜಿ ತೂಕದ ಅಡುಗೆ ಅನಿಲ ಸಿಲಿಂಡರ್ (ಮಿನಿ) ಇನ್ನು ಮುಂದೆ ಸಬ್ಸಿಡಿ ಮೂಲಕವೂ ಸಿಗಲಿದೆ. ಅವು ಎಲ್ಲ ಎಲ್ಪಿಜಿ ಡೀಲರ್ ಮತ್ತು ವಿತರಕರ ಬಳಿ ಸಿಗುತ್ತದೆ.
ಸಬ್ಸಿಡಿ ನೀಡುವ ನಿರ್ಧಾರದಿಂದಾಗಿ...
'ಜಾರ್ಖಂಡ್' ನ ಪ್ರಾದೇಶಿಕ ಪಕ್ಷಗಳಾದ ಆಲ್ ಜಾರ್ಕಂಡ್ ಸ್ಟೂಡೆಂಟ್ಸ್ ಯೂನಿಯನ್ಸ್(ಎ.ಜೆ.ಎಸ್.ಯು) ಹಾಗೂ ಲೋಕ ಜನಶಕ್ತಿ ಎನ್.ಡಿ.ಎ ಮಿತ್ರ ಪಕ್ಷಗಳಾಗಿ ಮುಂದುವರೆಯಲಿವೆ ಎಂದು ಬಿಜೆಪಿ ತಿಳಿಸಿದೆ.
ನ.12ರಂದು ಜಾರ್ಖಂಡ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್,...
ಜ.1, 2015 ರಿಂದ ದೇಶಾದ್ಯಂತ ಎಲ್ ಪಿಜಿ ಸಿಲಿಂಡರ್ ಸಬ್ಸಿಡಿ ಗ್ರಾಹಕರ ಬ್ಯಾಂಕ್ ಖಾತೆಗೇ ಜಮಾ ಆಗಲಿದೆ.
ಈ ಬಗ್ಗೆ ಟ್ವೀಟರ್ನಲ್ಲಿ ಘೋಷಿಸಿದ ಕೇಂದ್ರ ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಧರ್ಮೇಂದ್ರ ಪ್ರಧಾನ್, ಇದೇ ನ.15ರಿಂದ ದೇಶದ 54 ಜಿಲ್ಲೆಗಳಲ್ಲಿ ಎಲ್...