ತಮ್ಮ ಮೂರು ಪ್ರಮುಖ ಬೇಡಿಕೆಗಳಾದ - ರಾಮಮಂದಿರ ನಿರ್ಮಾಣ, ಏಕರೂಪ ನಾಗರಿಕ ಸಂಹಿತೆ ಮತ್ತು ಮತಾಂತರ ನಿಷೇಧ ಕಾಯ್ದೆ ಇವುಗಳಿಂದ ಹಿನ್ನಡೆಯುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಸಂಸ್ಥೆಯ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ಮಠಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದ್ದ...
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮಠಗಳನ್ನು ಸರ್ಕಾರಿ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಕಾಯ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಂದ ವಿರೋಧ ವ್ಯಕ್ತವಾಗಿದೆ.
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ಡಿ.23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದಲೇ...
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ವಿಪಕ್ಷಗಳಿಂದ ಆಕ್ಷೇಪ ಉಂಟಾಗಿರುವ ಬಗ್ಗೆ ಕಾನೂನು ಸಚಿವ ಟಿ.ಬಿ ಜಯಚಂದ್ರ ಪ್ರತಿಕ್ರಿಯಿಸಿದ್ದು ಸರ್ಕಾರಕ್ಕೆ ಮಠಗಳನ್ನು ನಿಯಂತ್ರಿಸುವ ದುರುದ್ದೇಶ ಇಲ್ಲ ಎಂದು ಹೇಳಿದ್ದಾರೆ.
ಸರ್ಕಾರ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿರುವ...
ಕೈಗಾರಿಕೆಗಳು ಹಾಗೂ ಮಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರದಿಂದ ನೀಡಲಾಗಿರುವ ಭೂಮಿಯನ್ನು ನಿಗದಿತ ಸಮಯದಲ್ಲಿ ಬಳಸಿಕೊಳ್ಳದಿದ್ದರೆ ಅವುಗಳನ್ನು ವಾಪಸ್ ಪಡೆಯಲು ರಾಜ್ಯಸರ್ಕಾರ ಚಿಂತನೆ ನಡೆಸಿದೆ.
ಸರ್ಕಾರಿ ಜಮೀನನ್ನು ನಿರ್ದಿಷ್ಟ ಸಮಯದಲ್ಲಿ ಬಳಸಿಕೊಳ್ಳದಿದ್ದಲ್ಲಿ ಅಂತಹ ಭೂಮಿ ಹಿಂಪಡೆಯಲು ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲು...