ಅಜ್ಞಾನ, ಭಯ, ಸಂದೇಹ, ಅನುಮಾನಗಳನ್ನು ಬಿಟ್ಟು ಜ್ಞಾನ ಸಂಗ್ರಹದಲ್ಲಿ ನಾವು ನಿರಂತರವಾಗಿ ತೊಡಗಿಕೊಳ್ಳಬೇಕು. ಕಲಿತ ವಿಷಯಗಳನ್ನು ಜ್ಞಾನವಾಗಿಸಿಕೊಳ್ಳಬೇಕು. ಪರಸ್ಪರ ಸಹಕಾರ ಮತ್ತು ಸ್ವಪ್ರಯತ್ನ ಇದ್ದಾಗ ಸಾಧನೆ ಸಾಧ್ಯ ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆಯವರು ಹೇಳಿದರು.
ಅವರು...
ಯೋಗಗುರು ಬಾಬಾ ರಾಮದೇವ್ ಮಾ. 19ರಿಂದ 23ರವರೆಗೆ ಬೆಂಗಳೂರಿನಲ್ಲಿ ಉಚಿತ ಯೋಗ ಶಿಬಿರ ನಡೆಸಲಿದ್ದಾರೆ.
ಅರಮನೆ ಮೈದಾನದಲ್ಲಿ ಪ್ರತಿದಿನ ಉಚಿತ ಯೋಗ, ಪ್ರಾಣಾಯಾಮ, ಧ್ಯಾನ ಶಿಬಿರ ನಡೆಸುವ ಮೂಲಕ ಲಕ್ಷಾಂತರ ಜನರಿಗೆ ಉತ್ತಮ ಆರೋಗ್ಯದ ಮಾರ್ಗ ತೋರಿಸಲಿದ್ದಾರೆ. ರೋಗಮುಕ್ತ ಹಾಗೂ ಉತ್ಸಾಹದಾಯಕ ಜೀವನ...
ಸುಳ್ಯದ ಸ್ನೇಹ ಶಾಲೆಯ ಬಯಲು ಸೂರ್ಯಾಲಯದಲ್ಲಿ ಮಂಗಳೂರಿನ ಯೋಗರತ್ನ ದೇಲಂಪಾಡಿ ಗೋಪಾಲಕೃಷ್ಣ ಇವರು ಮೀನ ಸಂಕ್ರಮಣದ ಯೋಗ ಶಿಬಿರವನ್ನು ನಡೆಸಿಕೊಟ್ಟರು. ಪ್ರತಿ ಸಂಕ್ರಮಣಕ್ಕೆ ಹೊಂದಿಕೊಂಡು ತಿಂಗಳ ಎರಡನೇ ಆದಿತ್ಯವಾರ ಇಲ್ಲಿ ಶಿಬಿರ ನಡೆಸಲಾಗುತ್ತದೆ.
ಪ್ರಸ್ತುತ ಶಿಬಿರದಲ್ಲಿ ಅವರು ಯೋಗಾಸನಗಳು, ಯೋಗಮುದ್ರೆಗಳು, ವರ್ಣಚಿಕಿತ್ಸೆ...
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಸುಭಾಷ್ ಚಂದ್ರ ಬೋಸ್, ಬಹುಜನ ಸಮಾಜ ಪಕ್ಷದ ಸ್ಥಾಪಕ ಕಾನ್ಶಿ ರಾಮ್ ಸೇರಿ ನಾಲ್ವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಭಾರತದ ಅತ್ಯುನ್ನತ ನಾಗರಿಕ ಪುರಸ್ಕಾರ 'ಭಾರತ ರತ್ನ'...