ನಕಲಿ ಸ್ವಯಂ ಘೋಷಿತ ಗೋರಕ್ಷಕರು ಹಾಗೂ ಗೋ ಸಂಘಟನೆಗಳ ವಿರುದ್ಧ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ್ದಾರೆ.
ಮೈ ಗವ್ ವೆಬ್ಸೈಟ್ ಹಾಗೂ ಆ್ಯಪ್ಗೆ 2 ವರ್ಷ ವರ್ಷ ಸಂದ ಹಿನ್ನೆಲೆಯಲ್ಲಿ ಪ್ರಪ್ರಥಮ ಬಾರಿ ನಡೆದ...
ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳ ಮೇಲಿನ ಮಿಥ್ಯಾರೋಪ ಖಂಡಿಸಿ, ನಕಲಿ ಅಶ್ಲೀಲ ಸಿಡಿ ಪ್ರಕರಣವನ್ನು ಸರ್ಕಾರ ಹಿಂಪಡೆಯಲು ನಿರ್ದೇಶಿಸಿರುವುದನ್ನು ವಿರೋಧಿಸಿ ಕುಲಬುರ್ಗಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.
ಶ್ರೀರಾಮಕಥಾ ಸಮಿತಿ ಆಯೋಜಿಸಿದ್ದ ಈ ಪ್ರತಿಭಟನೆಯು ಸೂಪರ್ ಮಾರ್ಕೆಟ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ...
ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ನಕಲಿ ಸಿಡಿ ಪ್ರಕರಣ ಮೊಕದ್ದಮೆಯನ್ನು ಹಿಂಪಡೆದ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಲ್ಲಿ, ಈ ಪ್ರಕರಣವನ್ನು ಸರ್ಕಾರ ಹಿಂಪಡೆಯಬಾರದೆಂದು ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯ್ಕ್ ಅವರು ಪತ್ರ ಬರೆದಿದ್ದಾರೆ ಎಂದು ಮಾಧ್ಯಮ...
ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನಕಲಿ ಸಿ ಡಿ ಪ್ರಕರಣವನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಮತ್ತು ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಮೇಲಿನ ಷಡ್ಯಂತ್ರವನ್ನು ವಿರೋಧಿಸಿ ಕೋಲಾರ ಜಿಲ್ಲೆಯ ಮುಳುಬಾಗಿಲುವಿನಲ್ಲಿ ಹಲವು ಹಿಂದೂ ಪರ ಸಂಘಟನೆಗಳಿಂದ, ತಾಲೂಕಿನ ತಹಶಿಲ್ದಾರರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿ,...
ಇತ್ತೀಚೆಗೆ ಶ್ರೀ ರಾಮಚ೦ದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಗಳ ಮೇಲೆ ನಕಲಿ ಸಿಡಿ ಮಾಡಿ ರೆಡ್ ಹ್ಯಾ೦ಡ್ ಸಿಕ್ಕಿಹಾಕಿಕೊಂಡ ಅಪರಾಧಿಗಳ ಮೇಲಿನ ಘೋರ ಅಪರಾಧಕ್ಕೆ ಸ೦ಬ೦ಧಿಸಿದ೦ತೆ ಕೋರ್ಟ್ ಕಟ್ಟೆಯಲ್ಲಿರುವ ಕೇಸ್ ಅ೦ತಿಮ ಹ೦ತದಲ್ಲಿರುವಾಗಲೇ ಏಕಾಏಕಿಯಾಗಿ ಕರ್ನಾಟಕ ಸರಕಾರವು ಈ ಕೇಸನ್ನು ಹಿ೦ದಕ್ಕೆ...
ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ಅವರ ತೇಜೋವಧೆ ಮಾಡುವ ಉದ್ದೇಶದಿಂದ ಅವರನ್ನು ಹೋಲುವ ವ್ಯಕ್ತಿಯನ್ನು ಬಳಸಿ ಅಶ್ಲೀಲ ಚಿತ್ರದ ನಕಲಿ ಸಿ.ಡಿ. ಹಾಗೂ ಅವಹೇಳನಕಾರಿ ಲೇಖನದ ಪ್ರತಿಗಳನ್ನು ಹಂಚುತ್ತಿದ್ದ ಕಿಡಿಗೇಡಿಗಳ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಸರಕಾರ ಏಕಾಏಕಿ ಹಿಂತೆಗೆದುಕೊಂಡಿರುವುದು ತೀವ್ರ...
ತಾಯಿ ಮಗುವಿಗೆ ಕರುಳಿನ ಸಂಬಂಧವಿದ್ದಂತೆ ಗುರುಪೀಠಕ್ಕೂ ಶಿಷ್ಯರಿಗೂ ಹೃದಯ-ಆತ್ಮದ ಸಂಬಂಧವಿದೆ. ಈ ಗಂಟು ನಿಜವಾದ ಗಂಟು. ಇದನ್ನು ಎಳೆದಷ್ಟೂ ಗಟ್ಟಿಯಾಗುತ್ತದೆ ಎಂದು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಹೇಳಿದ್ದಾರೆ.
ಶನಿವಾರ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಹವ್ಯಕ ಮಹಾಮಂಡಲ ಆಯೋಜಿಸಿದ್ದ...
ರಾಮಚಂದ್ರಾಪುರ ಮಠದ ಪೀಠಾಧಿಪತಿ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಚಾರಿತ್ರ್ಯಹರಣ ಮಾಡುವ ಉದ್ದೇಶದಿಂದ ಹೆಣೆದಿದ್ದ ನಕಲಿ ಸಿಡಿ ಪ್ರಕರಣವನ್ನು ವಾಪಾಸ್ ಪಡೆದ ಸರ್ಕಾರದ ಕ್ರಮಕ್ಕೆ ಬುಧವಾರ ಪ್ರತಿಪಕ್ಷ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಘವೇಶ್ವರ ಶ್ರೀಗಳನ್ನು ಹೋಲುವ ವ್ಯಕ್ತಿಯನ್ನು ಬಳಸಿ ಅಶ್ಲೀಲ ದೃಶ್ಯಗಳಿರುವ ಸಿ.ಡಿ...
ಪಾರದರ್ಶಕ ಮತ್ತು ಪ್ರಾಮಾಣಿಕ ಆಢಳಿತ ನೀಡುತ್ತೇವೆ ಎಂಬ ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ವಿವಾದಗಳಿಂದ ಸುದ್ದಿ ಮಾಡುತ್ತಲೇ ಬಂದಿದೆ.
ಈಗ ವಂಚನೆ, ಹಾಗೂ ನಕಲು ದಾಖಲೆ ಸೃಷ್ಠಿಸಿ ಆಸ್ತಿ...
2005ನೇ ಇಸವಿಗೆ ಮೊದಲು ಮುದ್ರಣಗೊಂಡಿದ್ದ 500, 1000 ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಇನ್ನು ಹತ್ತು ದಿನ ಮಾತ್ರ ಅವಕಾಶವಿದೆ. ಹಳೆ ನೋಟುಗಳನ್ನು ಬ್ಯಾಂಕಿಗೆ ನೀಡಿ ಹೊಸ ನೋಟು ಪಡೆಯಲು ಜೂ.30 ಕಡೆಯ ದಿನವಾಗಿದೆ.
2005ಕ್ಕೆ ಮುಂಚಿನ ಕರೆನ್ಸಿಗಳ ಚಲಾವಣೆಯನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆಗೆ ಸಾರ್ವಜನಿಕರ...
ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಕೊನೆಗೂ ಪೊಲೀಸರ ವಿಚಾರಣೆ ವೇಳೆ ತಮ್ಮ ಬಿಎಸ್ಸಿ ಪದವಿ ನಕಲಿ ಎಂದು ತಪ್ಪೊಪ್ಪಿಕೊಂಡಿದ್ದಾರೆ.
ಏತನ್ಮಧ್ಯೆ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಜಿತೇಂದ್ರ ಸಿಂಗ್ ತೋಮರ್ ವಾಪಸ್ ಪಡೆದಿದ್ದಾರೆ....
ನಕಲಿ ಕಾನೂನು ಮತ್ತು ಬಿಎಸ್ಸಿ ಪದವಿ ಪ್ರಮಾಣ ಪತ್ರ ಹೊಂದಿದ ಆರೋಪದ ಮೇಲೆ ಬಂಧಿತರಾಗಿರುವ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ಮತ್ತೆ ಎರಡು ದಿನಗಳ ಪೊಲೀಸ್ ವಶಕ್ಕೆ ನೀಡಲಾಗಿದೆ.
ಜಿತೇಂದ್ರ ಸಿಂಗ್ ತೋಮರ್ ಅವರ 4 ದಿನಗಳ...
ಕರ್ನಾಟಕದಿಂದ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಸಂಘಟನೆಗೆ ಸೇರಿದ್ದ ಮೂವರು ಯುವಕರು, ಇರಾಕ್ ಮತ್ತು ಸಿರಿಯಾದಲ್ಲಿ ನಡೆಯುತ್ತಿರುವ ಯುದ್ಧದಲ್ಲಿ ಮೃತಪಟ್ಟಿದ್ದಾರೆ. ಅವರಲ್ಲಿ ಇಬ್ಬರು ಬೆಂಗಳೂರಿನವರಾಗಿದ್ದಾರೆ
ದೆಹಲಿಯಿಂದ ಇತ್ತೀಚಿಗಷ್ಟೆ ಬಂದಿರುವ ಗುಪ್ತಚರ ಸಂಸ್ಥೆಯ ವರದಿಯಲ್ಲಿ ಈ ಯುವಕರು ಎರಡು ವರ್ಷದ ಮುಂಚೆಯೇ ಇಸ್ಲಾಮಿಕ್ ಸ್ಟೇಟ್ ಸೇರಿದ್ದು,...
ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಜಿತೇಂದ್ರ ಸಿಂಗ್ ತೋಮರ್ ಬಂಧನದ ಕುರಿತು ಆಪ್ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ತೋಮರ್ ವಿರುದ್ಧ...
ಬಿಜೆಪಿ ನಕಲಿ ರಾಮ ಭಕ್ತರ ಪಕ್ಷವಾಗಿದೆ ಎಂದು ಆರೋಪ ಮಾಡಿರುವ ಶಿವಸೇನೆಯು 2017ರಲ್ಲಿ ನಡೆಯವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಎಲ್ಲ 403 ಸ್ಥಾನಗಳಿಗೂ ತಾನು ಸ್ಫರ್ಧಿಸುವುದಾಗಿ ಹೇಳಿದೆ.
ಕಾನ್ಪುರದ ಕಿದ್ವಾಯಿ ನಗರದಲ್ಲಿ ನಡೆದಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಿವಸೇನೆಯ ಉತ್ತರ...
ಆಮ್ ಆದ್ಮಿ ಪಕ್ಷದ ಶಾಸಕರು ಬಿಜೆಪಿ ಹೆಸರಲ್ಲಿ ನಕಲಿ ದೂರವಾಣಿ ಕರೆ ಮಾಡುತ್ತಿದ್ದು, ಈ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಮ್ಮತಿಯೂ ಇದ್ದಿರುವುದಾಗಿ ಎಎಪಿ ಮಾಜಿ ಶಾಸಕ ರಾಜೇಶ್ ಗಾರ್ಗ್ ಗಂಭೀರ ಆರೋಪ ಮಾಡಿದ್ದಾರೆ.
ದೆಹಲಿಯಲ್ಲಿ ಸರ್ಕಾರ ರಚನೆಯ ಕಸರತ್ತಿನ...
ನೌಕಾಪಡೆಯ ವರ್ಷ ಯೋಜನೆಗೆ ಕಣ್ಣು ಹಾಕಿದ್ದ ಪಾಕಿಸ್ತಾನ ಈಗ, ಏರ್ ಇಂಡಿಯಾ ವಿಮಾನ ಹೈಜಾಕ್ ಮಾಡಲು ಯತ್ನಿಸಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಲಂಡನ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ರೋಗಿ ಮತ್ತು ವೈದ್ಯರಂತೆ ನಟಿಸಿಕೊಂಡು ಐವರು ಪಾಕಿಸ್ತಾನಿ...
ಇನ್ಮುಂದೆ ಆಧಾರ್ ಕಾರ್ಡ್ ನಂಬರ್ ಮತದಾರರ ಲಿಸ್ಟ್ ಗೆ ಸೇರ್ಪಡೆಯಾಗಲಿದೆ. ಇದರಿಂದಾಗಿ ನಕಲಿ ಮತದಾರರ ಸೇರ್ಪಡೆಗೆ ಕಡಿವಾಣ ಬೀಳಲಿದೆ. ಜೊತೆಗೆ ಜಗತ್ತಿನಲ್ಲಿಯೇ ಮಾಹಿತಿಯಾಧಾರಿತ ಬಯೋಮೆಟ್ರಿಕ್ ಹೊಂದಿರುವ ಪ್ರಪ್ರಥಮ ದೇಶ ಭಾರತ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಈ ಕುರಿತು ಮುಖ್ಯ ಚುನಾವಣಾ ಆಯುಕ್ತ ಎಚ್.ಎಸ್.ಬ್ರಹ್ಮ...
'ದೆಹಲಿ ವಿಧಾನಸಭಾ ಚುನಾವಣೆ'ಗೆ ಕೆಲವೇ ದಿನಗಳಿದ್ದು, ಆಮ್ ಆದ್ಮಿ ಪಕ್ಷದ ವಿರುದ್ಧ ಹೊಸ ಆರೋಪ ಕೇಳಿಬಂದಿದೆ.
ಈ ಬಾರಿ ಆಮ್ ಆದ್ಮಿ ಪಕ್ಷದ ಸ್ವಯಂ ಸೇವಕ ಘಟಕದ ಸದಸ್ಯರೇ ಆಮ್ ಆದ್ಮಿ ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಹವಾಲ ಮೂಲಕ ದೇಣಿಗೆ...
ಪ್ರಧಾನಿ ಕಾರ್ಯಾಲಯದ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಅನ್ನು ಹುಟ್ಟು ಹಾಕಿ 'ಪ್ರಧಾನ ಮಂತ್ರಿ ಆದರ್ಶ ಯೋಜನೆ' ಎಂಬ ಹೆಸರಲ್ಲಿ ಹಣ ದೋಚುತ್ತಿದ್ದ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ.
ವೆಬ್ ಸೈಟನ್ನ ಮಾಸ್ಟರ್ಮೈಂಡ್ ಸುದಿಪ್ತ್ ಚಟರ್ಜಿ ಎಂಬುವವರನ್ನು ಬಂಧಿಸಿದ್ದು, ಈತ ನಕಲಿ ವೆಬ್...
ಜಮ್ಮು-ಕಾಶ್ಮೀರದ ಕುಪ್ವಾರ ಬಳಿಯ ಮಾಛಿಲ್ ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸೇನಾಧಿಕಾರಿಗಳು ಹಾಗೂ ನಾಲ್ವರು ಯೋಧರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
2010ರ ಏಪ್ರಿಲ್ ನಲ್ಲಿ ಜಮ್ಮು-ಕಾಶ್ಮೀರದ ಉತ್ತರ-ಕಾಶ್ಮೀರದಲ್ಲಿನ ಬಳಿಯ ಮಾಛಿಲ್ ನಲ್ಲಿ ಮೂವರು ಯುವಕರನ್ನು ಭಾರತೀಯ ಸೇನೆ ಎನ್ ಕೌಂಟರ್...
ಬಿಜೆಪಿ ಹಿರಿಯ ನಾಯಕರೊಬ್ಬರು ದೆಹಲಿಯ ಪ್ರತಿ ಕ್ಷೆತ್ರದಲ್ಲು ನಕಲಿ ಮತದಾರರನ್ನು ಸೃಷ್ಠಿಸಿ ಗೆಲ್ಲಲು ತನ್ನ ಅಭ್ಯರ್ಥಿಗಳಿಗೆ ಸುಚಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೆಜ್ರಿವಾಲ್ ಆರೊಪ ಮಾಡಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅರವಿಂದ್ ಕೆಜ್ರಿವಾಲ್, ಬಿಜೆಪಿ ಹಿರಿಯ ನಾಯಕರೊಬ್ಬರು...