Untitled Document
Sign Up | Login    
Dynamic website and Portals
  

Related News

ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಕಾರ್ಯಕರ್ತರ ಪ್ರತಿಭಟನೆ

ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿ ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಉತ್ತರ ಪ್ರದೇಶ ಬಿಜಿಪಿ ಉಪಾಧ್ಯಕ್ಷ ದಯಾಶಂಕರ್ ಸಿಂಗ್​ ರನ್ನು ಬಂಧಿಸಬೇಕೆಂದು ಆಗ್ರಹಿಸಿ ಬಿಎಸ್​ಪಿ ಕಾರ್ಯಕರ್ತರು ಲಖ್ನೌದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸರ ಬಿಗಿ ಬಂದೋಬಸ್ತ್ ಮಧ್ಯೆಯೂ ದಯಾಶಂಕರ್...

ಮತ್ತೊಂದು ಅವಧಿಗೆ ಸಿಎಂ ಆಗುವ ಆಸೆಯಿಲ್ಲ: ಕರುಣಾನಿಧಿ

ನಮ್ಮ ಪಕ್ಷ ತಮಿಳು ಸಮಾಜದ ಸೇವೆಗಾಗಿ ಜನ್ಮ ತಳೆದದ್ದು ಹೊರತು ಅಧಿಕಾರಕ್ಕಲ್ಲ ಎಂದು ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ತಿಳಿಸಿದ್ದಾರೆ. ಪಕ್ಷದ ಕಾರ್ಯಕರ್ತರ ಆಸೆಗೆ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ಅವರು, ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗುವ ಯಾವುದೇ ಬಯಕೆ ಇಲ್ಲ ಎಂದು ಎಂದಿದ್ದಾರೆ. ಈಗ ತಮ್ಮ ಚಿತ್ತ...

ಕಾಶ್ಮೀರ ವಿವಾದದಲ್ಲಿ ಮಧ್ಯಪ್ರವೇಶಕ್ಕೆ ವಿಶ್ವಸಂಸ್ಥೆ ನಕಾರ

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಕಾಶ್ಮೀರ ವಿವಾದದಲ್ಲಿ ಮಧ್ಯಪ್ರವೇಶ ಮಾಡುವಂತೆ ಪಾಕಿಸ್ತಾನ ಕೋರಿದ್ದ ಮನವಿಯನ್ನು ವಿಶವಸಂಸ್ಥೆ ನಿರಕರಿಸಿದೆ. ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯಪ್ರವೇಶ ಮಾಡುವಂತೆ ಪಾಕಿಸ್ತಾನ ಕೋರಿತ್ತು. ಕಾಶ್ಮೀರ ವಿವಾದದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿರುವ ವಿಶವಸಂಸ್ಥೆ ವಿವಾದದ ಬಗ್ಗೆ ಪಾಕಿಸ್ತಾನ-ಭಾರತ ಎರಡೂ ದೇಶಗಳು...

ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಮರಣದಂಡನೆ ಶಿಕ್ಷೆ

ಸಾಮಾಜಿಕ ಜಾಲ ತಾಣ ಫೇಸ್ ಬುಕ್ ನಲ್ಲಿ ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಫೇಸ್ ಬುಕ್ ನಲ್ಲಿ ಸಕ್ರಿಯವಾಗಿದ್ದ ಸೋಹೈಲ್ ಅರಬಿ ಎಂಬಾತ ವಿವಿಧ ಹೆಸರಿನಲ್ಲಿ 8 ಫೇಸ್ ಬುಕ್ ಪೇಜ್ ಗಳನ್ನು...

ಬಿ.ಎಸ್.ಪಿ ಜತೆ ಕೈಜೋಡಿಸಲು ಎಸ್.ಪಿ ಸಿದ್ಧ: ಮುಲಾಯಂ ಸಿಂಗ್

ಉತ್ತರ ಪ್ರದೇಶದಲ್ಲಿ ಬಿ.ಎಸ್.ಪಿ ಜತೆ ಕೈಜೋಡಿಸಲು ಸಮಾಜವಾದಿ ಪಕ್ಷ ಸಿದ್ಧವಿದೆ ಎಂದು ಎಸ್.ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸೋಲಿಸಬೇಕಾದರೆ ಸಮಾಜವಾದಿ ಪಕ್ಷ ಮತ್ತು ಬಿ.ಎಸ್.ಪಿ ಮೈತಿಮಾಡಿಕೊಳ್ಳಬೇಕು ಎಂದು ಆರ್.ಜೆ.ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹೇಳಿಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited