ಯಾವುದೆ ಹೊಸ ಯೋಜನೆಗಳನ್ನು ಪ್ರಕಟಿಸದೆ 6729.62 ಕೋಟಿ ರೂ. ವೆಚ್ಚದ ಪ್ರಸಕ್ತ ಸಾಲಿನ ಬಿಬಿಎಂಪಿ ಬಜೆಟ್ ಅನ್ನು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಆನಂದ್ ಪಾಲಿಕೆ ಸಭೆಯಲ್ಲಿಂದು ಮಂಡಿಸಿದರು.
17.17 ಕೋಟಿ ಆರಂಭಿಕ ಶಿಲ್ಕು ಇದರ ಜತೆಗೆ 6712...
'ಆಸ್ಟ್ರೇಲಿಯಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವಘಡ ನಡೆದಿದೆ. ವಿಶ್ವವಿದ್ಯಾನಿಲಯದ ಪವರ್ ಪಾಯಿಂಟ್ ಪ್ರೆಸೆಂಟೇಷನ್ ನಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ತೋರಿಸಲಾಗಿದೆ.
ಕಾಶ್ಮೀರ ರಹಿತ ಭಾರತವನ್ನು ತೋರಿಸುವ ಮೂಲಕ ಆಸ್ಟ್ರೇಲಿಯಾ ವಿದೇಶಾಂಗ ಇಲಾಖೆ...
ತೀವ್ರ ವಿವಾದಕ್ಕೆ ಕಾರಣವಾಗಿದ್ದ ಸೇತುಸಮುದ್ರಂ ಯೋಜನೆಗಾಗಿ ರಾಮಸೇತುವನ್ನು ನಾಶಮಾಡುವುದಿಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಸೇತುವನ್ನು ನಾಶಮಾಡುವುದರಿಂದ ಶ್ರೀಲಂಕಾಗೆ ಪ್ರಯಾಣ ಮಾಡಲು ಸುಲಭವಾಗುವುದು ನಿಜ. ಶ್ರೀಲಂಕಾಗೆ ಹತ್ತಿರದ ಜಲಮಾರ್ಗವನ್ನು ನಿರ್ಮಿಸುವ ಯೋಜನೆಗಾಗಿ ಅಸಂಖ್ಯಾತ...