ನಕ್ಸಲರ ಶರಣಾಗತಿಗೆ ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ ನಂತೆ ಶರಣಾಗತಿಯಾಗುವ ನಕ್ಸಲರ ಪುನರ್ವಸತಿಗಾಗಿ ಎರಡೂವರೆ ಲಕ್ಷ ರೂ ಸಹಾಯಧನ ಮತ್ತು ಎರಡೂವರೆ ಲಕ್ಷ ರೂ ಸಾಲ ಹಾಗೂ ಐದು ಸಾವಿರ ರೂ ಮಾಸಾಶನ ನೀಡಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್...
ಮಂಗಳವಾರ ನಡೆಯಬೇಕಿದ್ದ ಇಬ್ಬರು ನಕ್ಸಲರ ಶರಣಾಗತಿ ಕಾರ್ಯಕ್ರಮ ಮುಂದೂಡಲ್ಪಟ್ಟಿದೆ. ಸಿರಿಮನೆ ನಾಗರಾಜ್, ಜುಲ್ಫಿಕರ್ ಎಂಬ ಇಬ್ಬರು ನಕ್ಸಲರು ಡಿ.2ರಂದು ಸರ್ಕಾರಕ್ಕೆ ಶರಣಾಗಲಿದ್ದಾರೆ ಎಂದು ಹೇಳಲಾಗಿತ್ತು.
ಸಮಾಜ ಮುಖ್ಯವಾಹಿನಿಗೆ ಕರೆ ತರಲು ರಾಜ್ಯ ಸರ್ಕಾರ ಶರಣಾಗುವ ನಕ್ಸಲರಿಗೆ ಪ್ಯಾಕೇಜ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ...