'ದೆಹಲಿ'ಯಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಸಜ್ಜುಗೊಳ್ಳುತ್ತಿರುವ ಬಿಜೆಪಿ ಈ ಬಾರಿ ವಿನೂತನವಾಗಿ ಪ್ರಣಾಳಿಕೆ ಬಿಡುಗಡೆ ಮಾಡಲು ಮುಂದಾಗಿದೆ.
ದೆಹಲಿ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಗರಸಭೆ(ಎನ್.ಡಿ.ಎಂ.ಸಿ)ಯಿಂದ ಮಾಹಿತಿ ಪಡೆದು ಅದಕ್ಕೆ ಅನುಗುಣವಾಗಿ ಪಕ್ಷದ ಪ್ರಣಾಳಿಕೆ ತಯಾರು ಮಾಡಲು ಬಿಜೆಪಿ ನಿರ್ಧರಿಸಿದೆ. ಜನರ...